ಮಂಡ್ಯ: ಜಿಲ್ಲೆಯಲ್ಲಿ 3 ಕೊಲೆ ಮಾಡಿ, ದೇವಸ್ಥಾನ ದೋಚಿರುವ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಅರ್ಕೇಶ್ವರ ದೇವಸ್ಥಾನ ದೋಚಿದ ಕದೀಮರು, ಇಬ್ಬರು ಕಾವಲುಗಾರರು ಹಾಗೂ ಒಬ್ಬ ಆರ್ಚಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. …
Read More »ರಾಜ್ಯದಲ್ಲೀಗ ಸಕ್ರಿಯ ಕೊರೋನಾ ಸೋಂಕಿತರು 1 ಲಕ್ಷ!
ಬೆಂಗಳೂರು : ರಾಜ್ಯದಲ್ಲಿ ಗುರುವಾರ ಹೊಸದಾಗಿ 9,217 ಜನರಲ್ಲಿ ಸೋಂಕು ಕಾಣಿಸಿಕೊಳ್ಳುವುದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ಒಂದು ಲಕ್ಷ (1,01,537) ದಾಟಿದೆ. ಇದರೊಂದಿಗೆ ಈವರೆಗೆ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 4.30 ಲಕ್ಷ ಮುಟ್ಟಿದೆ. ಇದೇ ವೇಳೆ 129 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 6,937ಕ್ಕೆ ತಲುಪಿದೆ. ಸದ್ಯ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದಲ್ಲಿ ಮಾತ್ರ ಸಕ್ರಿಯ ಪ್ರಕರಣಗಳ ಸಂಖ್ಯೆ ಲಕ್ಷದ ಮೇಲಿದೆ. ದೇಶದ ಒಟ್ಟು ಕೊರೋನಾ ಸೋಂಕಿತರಲ್ಲಿ ಶೇ. …
Read More »ಚೀನಾ ಆತಿಕ್ರಮಣ ಮಾಡಿದ ಭೂಮಿ ಹಿಂಪಡೆಯುವಿರಾ? ಅಥವಾ ‘ದೇವರ ಆಟ’ಎಂದು ಸುಮ್ಮನಾಗುವಿರಾ: ಕೇಂದ್ರಕ್ಕೆ ರಾಹುಲ್ ಗಾಂಧಿ ಪ್ರಶ್ನೆ
ನವದೆಹಲಿ: ‘ಚೀನಾ ಅತಿಕ್ರಮಣ ಮಾಡಿರುವ ಭೂಮಿಯನ್ನು’ ಹಿಂಪಡೆಯಲು ಯಾವುದೇ ಯೋಜನೆ ರೂಪಿಸುತ್ತಿದ್ದೀರಾ ಅಥವಾ ಅದನ್ನೂ ‘ದೇವರ ಆಟ’ ಎಂದು ಸುಮ್ಮನಿರುವಿರಾ? ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. “ಚೀನಿಯರು ನಮ್ಮ ಭೂಮಿಯನ್ನು ಕಬಳಿಸಿದ್ದಾರೆ.ಅದನ್ನು ಮರಳಿ ಪಡೆಯಲು ಭಾರತ ಸರ್ಕಾರ ಏನು ತಯಾರಿ ನಡೆಸಿದೆ? ಅಥವಾ ಇದನ್ನೂ’ ದೇವರ ಆಟ’ ಎಂದು ಕೈಬಿಡುತ್ತೀರಾ?” ಕಾಂಗ್ರೆಸ್ ನಾಯಕ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ. ಭಾರತವು ಇತ್ತೀಚೆಗೆ ಪ್ಯಾಂಗೊಂಗ್ ಸರೋವರದ …
Read More »ಇನ್ನೂ ಹಲವರ ಬಣ್ಣ ಬಯಲಾಗಲಿದೆ : ಸಿಎಂ ವಾರ್ನಿಂಗ್!
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸುತ್ತಿದ್ದೇವೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಾವು ಆಳವಾದ ತನಿಖೆಗೆ ಇಳಿದಿದ್ದು, ಈಗಾಗಲೇ ಕೆಲವರ ಬಣ್ಣ ಬಯಲಾಗಿದೆ. ಇನ್ನೂ ಹಲವರ ಬಣ್ಣ ಬಯಲಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಗುರವಾರ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಡ್ರಗ್ಸ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಸದ್ಯ ದಂಧೆ ಬಗ್ಗೆ …
Read More »ಮೂವರು ಸ್ಟಾರ್ ನಟರಿಗೆ ಢವ ಢವ!ಮೂವರು ನಟರು ಪದೇ ಪದೇ ಶ್ರೀಲಂಕಾದ ಕ್ಯಾಸಿನೋಗೆ ಭೇಟಿ ನೀಡಿದ್ದಾರೆ.
ಬೆಂಗಳೂರು: ಸ್ಯಾಂಡಲ್ವುಡ್ ನಶೆ ನಂಟಿನ ಘಾಟು ದಿನೇದಿನೇ ಹೆಚ್ಚಾಗ್ತಾ ಇದೆ. ಸಿಸಿಬಿ ವಿಚಾರಣೆ ವೇಳೆ ನಟಿಯರಾದ ಸಂಜನಾ ಮತ್ತು ನಟಿ ರಾಗಿಣಿ ದೊಡ್ಡದೊಡ್ಡವರ ಹೆಸರು, ರಾಜಕಾರಣಿಗಳ ಮಕ್ಕಳ ಹೆಸರು, ವಿವಿಐಪಿಗಳ ಹೆಸರುಗಳನ್ನ ಹೇಳಿದ್ದಾರೆ ಎನ್ನಲಾಗಿದೆ. ಇದೀಗ ಚಂದನವನದ ಮೂರು ಸ್ಟಾರ್ ನಟರು ಡ್ರಗ್ಸ್ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಡ್ರಗ್ಸ್ ಪ್ರಕರಣದಲ್ಲಿ ಬಂಧನವಾಗಿರುವ ಮಾದಕ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಒಂದ್ಕಡೆ ವಿಚಾರಣೆ ಎದುರಿಸುತ್ತಿದ್ದಾರೆ. ಇªಬ್ಬರ ಹೇಳಿಕೆಯಿಂದ ಸ್ಯಾಂಡಲ್ವುಡ್ನ …
Read More »ಇನ್ನೆರಡು ದಿನಗಳಲ್ಲಿ ಜಮೀರ್ ಬಂಧನವಾಗುತ್ತದೆ ಎಂದ ಬಿಜೆಪಿ ವಕ್ತಾರ ರವಿ ಕುಮಾರ್
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಇಬ್ಬರು ನಟಿಯರು ಅರೆಸ್ಟ್ ಆದ ಬಳಿಕ ಕೇಸ್ನಲ್ಲಿ ರಾಜಕೀಯ ನಂಟಿನ ಕುರಿತ ಚರ್ಚೆ ಜೋರಾಗಿದೆ. ಶಾಸಕ ಜಮೀರ್ ಅಹ್ಮದ್ ಅವರ ಹೆಸರನ್ನು ಪ್ರಕರಣದಲ್ಲಿ ಬಿಜೆಪಿ ಎಳೆದು ತಂದಿದೆ. ಇದರ ಬೆನ್ನಲ್ಲೇ ಇನ್ನೆರಡು ದಿನಗಳಲ್ಲಿ ಜಮೀರ್ ಬಂಧನವಾಗುತ್ತದೆ ಎಂದು ಬಿಜೆಪಿ ವಕ್ತಾರ ರವಿ ಕುಮಾರ್ ಹೇಳಿದ್ದಾರೆ.ಮಾತನಾಡಿದ ರವಿ ಕುಮಾರ್ ಅವರು, ಇನ್ನು ಕೆಲ ದಿನಗಳಲ್ಲಿ ಶಾಸಕ ಜಮೀರ್ ಅವರನ್ನು ಪ್ರಕರಣದಲ್ಲಿ ಬಂಧನ ಮಾಡುವ ಸಮಯ …
Read More »ನಾನು ಪ್ರತಿನಿತ್ಯ ಗೋಮೂತ್ರ ಸೇವಿಸುತ್ತೇನೆ: ಅಕ್ಷಯ್ ಕುಮಾರ್
ಮುಂಬೈ: ನಾನು ಪ್ರತಿ ನಿತ್ಯ ಗೋಮೂತ್ರ ಸೇವಿಸುತ್ತೇನೆ ಎಂದು ಬಾಲಿವುಡ್ ನಟ ಕಿಲಾಡಿ ಅಕ್ಷಯ್ ಕುಮಾರ್ ಹೇಳಿದ್ದಾರೆ.ವೈಲ್ಡ್ ಮ್ಯಾನ್ ಎಂದೇ ಖ್ಯಾತರಾಗಿರುವ ಬಿಯರ್ ಗ್ರಿಲ್ಸ್ ಹಾಗೂ ಹುಮಾ ಖುರೇಶಿ ನಡೆಸಿದ ಇನ್ಸ್ಟಾಗ್ರಾಮ್ ಲೈವ್ನಲ್ಲಿ ಭಾಗವಹಿಸಿದ ವೇಳೆ ಸ್ವತಃ ಅಕ್ಷಯ್ ಕುಮಾರ್ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. ಆಯುರ್ವೇದ ಕಾರಣಗಳಿಂದಾಗಿ ಕಾಡಿನಲ್ಲಿ ಸ್ಟಂಟ್ ಮಾಡುವುದು ನನಗೆ ಸಮಸ್ಯೆ ಆಗಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಇದೇ ವೇಳೆ ಪ್ರತಿ ನಿತ್ಯ ಗೋಮೂತ್ರವನ್ನು ಸೇವಿಸುತ್ತೇನೆ …
Read More »ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಸಿಗುತ್ತಾ,,,,,,?
ಮುಂಬೈ: ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿಗೆ ಜಾಮೀನು ಸಿಗುತ್ತಾ ಅನ್ನೋದುತಿಳಿಯಲಿದೆ. ಇಂದು ನ್ಯಾಯಾಲಯ ವಾದ-ಪ್ರತಿವಾದ ಆಲಿಸಿದ್ದು, ಶುಕ್ರವಾರ ತೀರ್ಪನ್ನ ನ್ಯಾಯಾಲಯ ಕಾಯ್ದಿರಿಸಿದೆ. ಹಾಗಾಗಿ ಇಂದು ಸಹ ರಿಯಾ ಬೈಖಲಾ ಜೈಲೂಟ ಸವಿಯಬೇಕಿದೆ.ಎನ್ಸಿಬಿ ಪರ ವಕೀಲರ ವಾದ: ಜಾಮೀನು ನೀಡದಂತೆ ಎನ್ಸಿಬಿ (ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ಪರ ವಕೀಲರೂ ಕೊನೆಯವರೆಗೂ ವಾದ ಮಂಡಿಸಿದ್ದರು. ಪ್ರಕರಣ ತನಿಖಾ ಹಂತದಲ್ಲಿದ್ದು, ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನದಲ್ಲಿರೋದು ಒಳ್ಳೆಯದು. ಕಳೆದ ನಾಲ್ಕೈದು ದಿನಗಳಿಂದ …
Read More »ಇಡಿ ಅಧಿಕಾರಿಗಳ ಶಾಕ್ಆನಂದ್ ಅಪ್ಪುಗೋಳಆಸ್ತಿ ವಶಕ್ಕೆ
ನವದೆಹಲಿ: ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ನಿರ್ಮಾಪಕ ಆನಂದ್ ಅಪ್ಪುಗೋಳಗೆ ನೀಡಿದ್ದಾರೆ. ಬ್ಯಾಂಕ್ ಖಾತೆಯಲ್ಲಿದ್ದ ಹಣ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 31.35 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿಯಲ್ಲಿ ಆನಂದ್ ಅಪ್ಪುಗೋಳ ಒಡೆತನದಲ್ಲಿರುವ ಹನುಮಾನ್ ನಗರದ ಬಂಗಲೆ, ಬಾಕ್ಸೈಟ್ ರಸ್ತೆಯಲ್ಲಿರುವ ಖಾಲಿ ನಿವೇಶನ, ಬಿ.ಕೆ ಬಾಳೆಕುಂದ್ರಿಯಲ್ಲಿನ ಮನೆ ಹಾಗೂ ನೆಹರು ನಗರದಲ್ಲಿರುವ ಕಚೇರಿ, ಬ್ಯಾಂಕ್ ಖಾತೆಯಲ್ಲಿದ್ದ ಹಣ ಸೇರಿ ಒಟ್ಟು 31.35 …
Read More »ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ:B.S.Y.
ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಎಂ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು, ಸಿಸಿಬಿ ತನಿಖೆ ನಡೆಸುತ್ತಿದೆ. ಕೆಲವರ ಬಣ್ಣ ಬಯಲಾಗಿದೆ. ಸದ್ಯದರಲ್ಲಿಯೇ ಪ್ರಕರಣದಲ್ಲಿ ಭಾಗಿಯಾಗಿದ ಎಲ್ಲರ ಬಣ್ಣ ಬಯಲಾಗುತ್ತಿದೆ ಎಂದಿದ್ದಾರೆ. ಡ್ರಗ್ಸ್ ಪ್ರಕರಣವನ್ನ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಿದೆ. ಹಿಂದಿನ ಸರ್ಕಾರದಂತೆ ನಾವು ನಿರ್ಲಕ್ಷ್ಯ ಮಾಡುವುದಿಲ್ಲ. ಎಂತಹ ಒತ್ತಡಕ್ಕೂ ನಮ್ಮ ಸರ್ಕಾರ ಮಣಿಯುವುದಿಲ್ಲ. ನ್ಯಾಯಾಯುತವಾಗಿ ತನಿಖೆ ನಡೆಸುತ್ತೇವೆ. ಸಿಸಿಬಿ ತನಿಖೆಯಿಂದ ಕೆಲವರ ಬಣ್ಣ ಬಯಲಾಗಿದೆ. ಸಧ್ಯದಲ್ಲಿಯೇ ಎಲ್ಲರ ಬಣ್ಣ ಬಯಲಾಗುತ್ತೆ …
Read More »