ಬೆಂಗಳೂರು : ಕೊರೋನಾ ಸೋಂಕಿನ ಹೊಡೆತಕ್ಕೆ ಬೆಂಗಳೂರಿನಲ್ಲಿ ಹೊಸ ಕಟ್ಟಡಗಳ ನಿರ್ಮಾಣ ಕ್ಷೇತ್ರ ಸಂಪೂರ್ಣವಾಗಿ ಕುಸಿದಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 13 ಹೊಸ ಕಟ್ಟಡಗಳ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆಯಲಾಗಿದೆ. ಮಹಾಮಾರಿ ಕೊರೋನಾ ಸೋಂಕಿನ ಭೀತಿಗೆ ಕಟ್ಟಡ ನಿರ್ಮಾಣಕ್ಕೆ ನೆಲಕಚ್ಚಿದೆ. ಇದರಿಂದ ಬಿಬಿಎಂಪಿಗೆ ಸಂಪನ್ಮೂಲ ಕ್ರೋಢಿಕರಣದ ಮೇಲೆಯೂ ಭಾರೀ ಹೊಡೆದ ಬಿದ್ದಿದ್ದು, ಪ್ರತಿ ವರ್ಷ ಬಿಬಿಎಂಪಿ ನಗರದಲ್ಲಿ ಸುಮಾರು 130ಕ್ಕೂ ಹೆಚ್ಚು ಕಟ್ಟಡಗಳ ನಿರ್ಮಾಣಕ್ಕೆ ನಕ್ಷೆ …
Read More »ಕೊರೋನಾ ಮಧ್ಯೆ ಇಂದಿನಿಂದ ಮೆಟ್ರೋ ಸಂಚಾರ ಶುರು
ಬೆಂಗಳೂರು : ಬರೋಬ್ಬರಿ ಐದು ತಿಂಗಳ ನಂತರ ನಮ್ಮ ಮೆಟ್ರೋ ರೈಲು ಸಂಚಾರ ಸೋಮವಾರ ಮತ್ತೆ ಆರಂಭವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮೆಟ್ರೋ ರೈಲು ಸಂಚಾರ ಮತ್ತೆ ಆರಂಭಿಸಲು ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರದ ಮಾರ್ಗಸೂಚಿಯಂತೆ ಬಿಎಂಆರ್ಸಿಲ್ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಮೆಟ್ರೋ ಸೇವೆ ಆರಂಭಿಸಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಸತತ ಐದು ದಿನಗಳಿಂದ ನಮ್ಮ ಮೆಟ್ರೋ ರೈಲುಗಳನ್ನು ರಾಸಾಯನಿಕ ಬಳಸಿ ಸ್ವಚ್ಛತಾ ಮತ್ತು ಸ್ಯಾನಿಟೈಸರ್ ಸಿಂಪಡಣೆ …
Read More »ಅರ್ಜಿ ಹಾಕಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: 1,40 ಲಕ್ಷ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶುರು
ನವದೆಹಲಿ, : ಭಾರತೀಯ ರೈಲ್ವೆಯಲ್ಲಿನ ನೇಮಕಾತಿ ಪ್ರಕ್ರಿಯೆ ಡಿಸೆಂಬರ್ 15ರಿಂದ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ನಡೆಸಲು ಪ್ರಾರಂಭಿಸಲಿದೆ. ಈ ಕುರಿತು ರಾಷ್ಟ್ರೀಯ ಸಾರಿಗೆ ಮಂಡಳಿಯ ಅಧ್ಯಕ್ಷ ವಿ.ಕೆ. ಯಾದವ್ ತಿಳಿಸಿದ್ದಾರೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,40,640 ಹುದ್ದೆಗಳಿಗೆ ಕೊರೋನಾ ಭೀತಿ ಶುರುವಾಗುವ ಮುನ್ನ ಅರ್ಜಿ ಆಹ್ವಾನಿಸಲಾಗಿತ್ತು. ಬಳಿಕ ಕೊರೋನಾ ಸಂಕಷ್ಟದಿಂದಾಗಿ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಇದೀಗ ಅವುಗಳ ನೇಮಕಾತಿ ಪ್ರಕ್ರಿಯೆ ಇದೇ ಡಿ.15ರಿಂದ ಆರಂಭವಾಗಲಿದೆ. …
Read More »ಪತಿಯನ್ನು ಕೊಲೆಗೈದು ಹೂತು ಹಾಕಿದ್ದ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಬೆಳಗಾವಿ : ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಪತಿಯನ್ನು ಕೊಲೆ ಮಾಡಿದ ಪತ್ನಿಯು ಜೆಸಿಬಿ ಮೂಲಕ ಗುಂಡಿ ತೋಡಿಸಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಪ್ಪಾಣಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ನಿ ಅನಿತಾ ಸಚಿನ್ ಭೋಪಳೆ (35), ಕೃಷ್ಣಾ ಅಲಿಯಾಸ್ ಪಿಂಟು ರಾಜಾರಾಮ್ ಘಾಟಗೆ (26), ವನಿತಾ ಚವ್ಹಾಣ (29), ಗಣೇಶ ರೇಡೇಕರ (21) ಬಂಧಿತ ಆರೋಪಿಗಳು. ಸೆಪ್ಟಂಬರ್ 3 ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ …
Read More »ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್
ಮುಂಬೈ: ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಂದು ಬೆಳಗ್ಗೆ ಮಲೈಕಾ ಅವರ ಪ್ರಿಯಕರ ಅರ್ಜುನ್ ಕಪೂರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇದನ್ನು ಸ್ವತಃ ಅವರೇ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕುವ ಮೂಲಕ ದೃಢಪಡಿಸಿದ್ದರು. ಈಗ ಅರ್ಜುನ್ ಜೊತೆ ಇದ್ದ ಮಲೈಕಾ ಅರೋರಾ ಅವರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಈಗ ಸಂಜೆ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರ ಸಹೋದರಿ …
Read More »ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ
ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ. ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು ಐವರು ಸ್ನೇಹಿತರು ತೆರಳಿದ್ದಾರೆ. ಇದರಲ್ಲಿ ಅಬ್ದುಲ್ನನ್ನು ದಡದಲ್ಲಿ ನಿಲ್ಲಿಸಿ, ಯಾದಗಿರಿಯ ಅಮಾನ್ (16), ಅಯಾನ್ (16), ರೆಹಮಾನ್ (16), ಕಲಬುರಗಿ ಮೂಲದ ರೆಹಮಾನ್ (15 ) ನಾಲ್ವರು ನದಿಗೆ ಈಜಲು ಇಳಿದಿದ್ದಾರೆ. ಈ …
Read More »ಮದ್ಯಪಾನ ಮಾಡಿ ಬಸ್ ಓಡಿಸುತ್ತಿದ್ದ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ
ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಂಟನೇ ಮೈಲಿಯಲ್ಲಿ ನಡೆದಿದೆ.ಸಂಜೆ 8 ಗಂಟೆಗೆ ಈ ಘಟನೆ ನಡೆದಿದ್ದು, ತುಮಕೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸು, ಎಂಟನೇ ಮೈಲಿಯಲ್ಲಿರುವ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನ ಮುಂಭಾಗ ಬಸ್ ನಿಲ್ದಾಣದ ಕಂಬಿಯೊಳಗೆ ಸಿಲುಕಿಕೊಂಡಿದೆ. ಈ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಸ್ಥಿತಿಯಲ್ಲಿ ಇದ್ದಾರೆ ಬಸ್ …
Read More »ಡಾ. ಪಂ. ಪುಟ್ಟರಾಜ ಗವಾಯಿಗಳವರ ಬಸ್ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಪ್ರತಿಭಟನೆ : ಪೂಜಾ ಕಾರ್ಯ ಮುಂದಕ್ಕೆ
ಗದಗ : ನಗರದ ನವೀಕರಣಗೊಂಡ ಹಳೆ ಬಸ್ ನಿಲ್ದಾಣಕ್ಕೆ ಪಂ.ಪುಟ್ಟರಾಜ ಗವಾಯಿಗಳ ಹೆಸರನ್ನು ನಾಮಕರಣ ಮಾಡುವಂತೆ ಆಗ್ರಹಿಸಿ ಹೋರಾಟ ಮುಂದುವರೆಸಿದ್ದರಿAದ ಶಾಸಕ ಎಚ್.ಕೆ.ಪಾಟೀಲ ಅವರು ಭರವಸೆ ನೀಡಿದ್ದರಿಂದ ಸಾರಿಗೆ ಅಧಿಕಾರಿಗಳು ಭಾನುವಾರ ಬಸ್ ನಿಲ್ದಾಣಕ್ಕೆ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮವನ್ನು ಮುಂದೂಡಿದ್ದಾರೆ. ನಗರದಲ್ಲಿ ನವೀಕರಣವಾಗುತ್ತಿರುವ ಹಳೆ ಬಸ್ ನಿಲ್ದಾಣಕ್ಕೆ ಡಾ. ಪಂ. ಪುಟ್ಟರಾಜ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಆಗ್ರಹಿಸಿ ಸ್ನೇಹ ಬಳಗ, ಕ್ರಾಂತಿ ಸೇನಾ ಹಾಗೂ ವಿವಿಧ …
Read More »ಕೊರೋನಾ ಸೋಂಕಿತೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದ ಆಯಂಬುಲೆನ್ಸ್ ಚಾಲಕನೋರ್ವ ಆಕೆಯ ಮೇಲೆ ಅತ್ಯಾಚಾರ
ತಿರುವನಂತಪುರ: ಕೊರೋನಾ ಸೋಂಕಿತೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾದ ಆಯಂಬುಲೆನ್ಸ್ ಚಾಲಕನೋರ್ವ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಪಥನಂತ್ತಟ್ಟದ ಅರಣ್ಮುಲಾದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, 19 ವರ್ಷದ ಕೊರೊನಾ ಸೋಂಕಿತೆಯನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ, ಆಕೆಯ ಮೇಲೆ ಅಂಬ್ಯುಲೆನ್ಸ್ ಚಾಲಕ ಕಾಯಂಕುಲಂ ಮೂಲದ 28 ವರ್ಷ ನೌಫಲ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆಯಂಬುಲೆನ್ಸ್ ಚಾಲಕ ನೌಫಲ್ ಇಬ್ಬರು ಯುವತಿಯನ್ನು ಅಂಬ್ಯುಲೆನ್ಸ್ನಲ್ಲಿ …
Read More »ಕೊರೊನಾ ವೈರಸ್ ಭಾದಿತ ಕಾರ್ಮಿಕರಿಗೆ 28 ದಿನಗಳ ವೇತನ ಸಹಿತ ರಜೆ
ಬೆಂಗಳೂರು: ಕೊರೊನಾ ವೈರಸ್ ಭಾದಿತ ಕಾರ್ಮಿಕರಿಗೆ ವೇತನ ಸಹಿತ 28 ದಿನಗಳ ಕಾಲ ರಜೆ ನೀಡಬೇಕೆಂದು ರಾಜ್ಯ ಸರ್ಕಾರ ಆದೇಶಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆಯು ಸೂಕ್ತ ಕ್ರಮವಹಿಸುವ ಅಗತ್ಯಯಿದೆ. ಹೀಗಾಗಿ ಕೊರೊನಾ ವೈರಸ್ ಭಾದಿತ ಕಾರ್ಮಿಕರು ತಮ್ಮ ಹತ್ತಿರದ ಇಎಸ್ಐ ಆಸ್ಪತ್ರೆಗಳಿಗೆ ತೆರಳಿ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆಯಬೇಕು. ಈ ರೀತಿ ಪ್ರಮಾಣ ಪತ್ರ …
Read More »