Breaking News

ರಾಷ್ಟ್ರೀಯ

ಕಂಗನಾ ವಿರುದ್ಧ ಗುಡುಗಿರುವ ರಾಖಿ ಸಾವಂತ್ ಭಿಕ್ಷೆ ಬೇಡಲು ಮುಂಬೈಗೆ ಏಕೆ ಬಂದೆ?.

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ರಾಖಿ ಸಾವಂತ್ ನಡುವಿನ ಜಟಾಪಟಿ ಮುಂದುವರಿದಿದೆ. ಕಂಗನಾ ರಣಾವತ್ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಬಾಲಿವುಡ್ ಬಹುತೇಕ ತಾರೆಯರು ಅಂತರ ಕಾಯ್ದುಕೊಂಡಿದ್ದಾರೆ. ಆದರೆ ಕಂಗನಾ ವಿರುದ್ಧ ಗುಡುಗಿರುವ ರಾಖಿ ಸಾವಂತ್ ಭಿಕ್ಷೆ ಬೇಡಲು ಮುಂಬೈಗೆ ಏಕೆ ಬಂದೆ?. ನೀವು ಇದಲ್ಲಿಯೇ ಇರಬೇಕಿತ್ತ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಸಿನಿಮಾ ಇಂಡಸ್ಟ್ರಿಯಲ್ಲಿರೋ ಎಲ್ಲ ನಿರ್ಮಾಪಕರು, ನಿರ್ದೇಶಕರು ಕೆಟ್ಟವರಿದ್ದಾರೆ. ನಿನ್ನ ತಲೆಯ ಮೇಲೆ …

Read More »

ಎಸಿಪಿ ನಾರಾಯಣ ಭರಮಣಿ ಅವರನ್ನು ಮತ್ತೆ ಬೆಳಗಾವಿಗೆ ವರ್ಗಾವಣೆ

ಬೆಳಗಾವಿ: ಖಾನಾಪುರ ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಸಿಪಿ ನಾರಾಯಣ ಭರಮಣಿ ಅವರನ್ನು ಮತ್ತೆ ಬೆಳಗಾವಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಅಪರಾಧ ವಿಭಾಗದ  ಎಸಿಪಿ ಯಾಗಿ ನಾಯರಣ ಭರಮನಿ ಅವರನ್ನು ನೇಮಿಸಲಾಗಿದೆ. ಅಪರಾಧ ವಿಭಾಗದಲ್ಲಿ ಮಾಹಾಂತೇಶ ಜಿದ್ದಿ ಅವರನ್ನು ಖಾನಾಪುರ ಪೊಲೀಸ್ ತರಬೇತಿಗೆ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.

Read More »

ಮಳೆ ಮುಂದುವರಿದರೆ ಬೆಳೆ ಕೊಳೆಯುವ ಸಾಧ್ಯತೆ ಇದೆ ಎಂದು ರೈತರು ಆತಂಕಗೊಂಡಿದ್ದಾರೆ.

ಬೆಂಗಳೂರು: ರಾಜ್ಯದೆಲ್ಲೆಡೆ ವರುಣನ ಆರ್ಭಟ ಮುಂದುವರಿದಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಕೆರೆ, ಕಟ್ಟೆಗಳು ತುಂಬಿದ್ದು, ಹಲವೆಡೆ ಅವಾಂತರ ಸೃಷ್ಟಿಸಿದೆ. ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ. ಬಾಗಮಂಡಲ ಮತ್ತು ತಲಕಾವೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದರೆ, ಮಡಿಕೇರಿ, ನಾಪೋಕ್ಲು ಸೇರಿದಂತೆ ಹಲವೆಡೆ ಮಳೆ ಜೊತೆಗೆ ಭಾರೀ ಪ್ರಮಾಣದಲ್ಲಿ ಚಳಿಗಾಳಿ ಬೀಸುತ್ತಿದ್ದು ಜನರು ತತ್ತರಿಸಿದ್ದಾರೆ. …

Read More »

ಉಸಿರಾಟದ ತೊಂದರೆ – ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ………..

ನವದೆಹಲಿ: ಉಸಿರಾಟದ ತೊಂದರೆ ಕಾಣಿಸಿಕೊಂಡ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ದೆಹಲಿ ಏಮ್ಸ್ ಆಸ್ಪತ್ರೆ ದಾಖಲಾಗಿದ್ದಾರೆ. ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾಗಿ ಬಂದಿದ್ದರು. ಆದರೆ ಮತ್ತೆ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡ ಕಾರಣ ಶನಿವಾರ ರಾತ್ರಿ 11 ಗಂಟೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಕೊರೊನಾ ಬಂದ ಕಾರಣ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಮಿತ್ …

Read More »

ರಾಜ್ಯದಲ್ಲಿಂದು ಹೊಸ 9140 ಕೋವಿಡ್ ಪ್ರಕರಣಗಳು ಪತ್ತೆ 94 ಜನ ಬಲಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮುಂದುವರೆತ್ತಿದ್ದು, ಇಂದು ಮತ್ತೆ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ 9140 ಜನರಿಗೆ ಕೊರೊನಾ ಸೋಂಕು ತಗುಲಿದೆ. 94 ಜನ ಬಲಿಯಾಗಿದ್ದಾರೆ. 9557 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ಇಂದು ಮತ್ತೆ ಒಂದೇ ದಿನಕ್ಕೆ ಸೋಂಕಿತರಗಿಂತ ಹೆಚ್ಚು ದಾಖಲೆ ಪ್ರಮಾಣದಲ್ಲಿ ಕೋವಿಡ್ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ನಿನ್ನೆಗಿಂತ …

Read More »

ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ

ಬೆಂಗಳೂರು: ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 15,97,433 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕರ್ನಾಟದಲ್ಲಿ 1,19,587 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ 298 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. …

Read More »

ಬೆಳಗಾವಿ ಜಿಟಿಟಿಸಿಗೆ ‘ಉತ್ಕೃಷ್ಟ ಕೇಂದ್ರ’ ಸ್ಥಾನ

ಬೆಳಗಾವಿ: ಇಲ್ಲಿನ ಉದ್ಯಮಬಾಗ್‌ನಲ್ಲಿರುವ ಜಿಟಿಟಿಸಿ (ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ)ಗೆ ಉತ್ಕೃಷ್ಟ ಕೇಂದ್ರದ ಸ್ಥಾನಮಾನ ದೊರೆತಿದೆ. ’25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉದ್ಯೋಗ ಕಂಡುಕೊಂಡಿದ್ದಾರೆ. ಶೇ 100ರಷ್ಟು ಉದ್ಯೋಗ ದೊರೆಯುವಂತಹ ಕೌಶಲ ಆಧಾರಿತ ಕೋರ್ಸ್‌ಗಳನ್ನು ಇಲ್ಲಿ ನಡೆಸಲಾಗುತ್ತಿದೆ. ಇದನ್ನು ಆಧರಿಸಿ ಸ್ಥಾನಮಾನ ದೊರೆತಿದೆ’ ಎಂದು ಪ್ರಕಟಣೆ ತಿಳಿಸಿದೆ. ‘ಎಸ್ಸೆಸ್ಸೆಲ್ಸಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸಜ್ಜುಗೊಳಿಸುವ ಉದ್ದೇಶ ಕೇಂದ್ರದ್ದಾಗಿದೆ. ಉತ್ಕೃಷ್ಟ ಕೇಂದ್ರದ ಸ್ಥಾನಮಾನದಿಂದ …

Read More »

ಬೇಕಾಬಿಟ್ಟಿ ಪಬ್‌, ಬೀಚ್‌ ಸುತ್ತಾಟ: ಮೈಮರೆತ ಯುವಜನರಿಂದ ಕೊರೋನಾ ಎರಡನೇ ಅಲೆ!

ಲಂಡನ್‌/ವಾಷಿಂಗ್ಟನ್  : ಕೊರೋನಾ ಇಳಿಮುಖದ ಸುಳಿವಿನಲ್ಲಿ ನಿಯಂತ್ರಣ ಕ್ರಮಗಳು ಸಡಿಲಗೊಂಡ ಬೆನ್ನಲ್ಲೇ ಹಲವು ದೇಶಗಳಲ್ಲಿ 2ನೇ ಹಂತದ ಕೊರೋನಾ ಸೋಂಕು ಸ್ಫೋಟಗೊಂಡಿದ್ದು ಆತಂಕ ಮೂಡಿಸಿವೆ. ಆಘಾತಕಾರಿ ಸಂಗತಿಯೆಂದರೆ ಹೀಗೆ 2ನೇ ಹಂತದಲ್ಲಿ, ಸೋಂಕಿತರ ಪೈಕಿ ಯುವಸಮೂಹ ಪ್ರಮಾಣ ಕಳವಳಕಾರಿಕಷ್ಟುಹೆಚ್ಚಿದೆ. ‘ಕೊರೋನಾ ವೈರಸ್‌ ವೃದ್ಧರಿಗೆ ಮಾತ್ರ ಮಾರಕ. ಯುವಕರಿಗೆ ಏನೂ ಆಗಲ್ಲ’ ಎಂದು ಭಾವನೆಯಲ್ಲಿ ಮೈಮರೆತ ಯುವ ಸಮೂಹ, ತನಗೆ ಅರಿವಿಲ್ಲದೇ ಸೋಂಕು ವಾಹಕರಾಗುತ್ತಿರುವುದು ಜಾಗತಿಕ ಅಂಕಿ ಅಂಶಗಳಿಂದ ಖಚಿತಪಟ್ಟಿದೆ. ಅಷ್ಟುಮಾತ್ರವಲ್ಲ. …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ

ಧಾರವಾಡ:  ಲ್ಯಾಪ್ ಟಾಪ್  ವಿತರಿಸುವಂತೆ ವಿವಿಧ ಸೌಲಭ್ಯ ಒದಗಿಸುವಂತೆ  ಆಗ್ರಹಿಸಿ ಕಳೆದ ಮೂರು  ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ  ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಶನಿವಾರ ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.  ಕೊರೊನಾ ಸಂಕಷ್ಟದಿಂದಾಗಿ  ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ  ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ವಿಳಂಬವಾಗಿದೆ. ಈ  ಮೊದಲು  ಲ್ಯಾಪ್ ಟ್ಯಾಪ್ ವಿತರಿಸುವುದಾಗಿ  ಹೇಳಿದ ವಿವಿ, ಇದೀಗ  …

Read More »

ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ?

ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ? ಗೋಕಾಕ:ಸುಮಾರು ದಿನಗಳಿಂದ ಸುದ್ದಿ ಯಲ್ಲಿರುವ ಟೈಗರ್ ಗ್ಯಾಂಗ್ ಬಗ್ಗೆ ಇವತ್ತು ಲಕ್ಷ್ಮಿ ನ್ಯೂಸ್ ವಾಹಿನಿ ಜೊತೆ ಮಾತನಾಡಿದ ಚಿಕ್ಕ ಸಾಹುಕಾರರು ಇಬ್ಬರು ಸಹೋದರರ ಪರ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಯಲ್ಲಿ ನನ್ನ ಅಣ್ಣಾ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು ಸರಿಯಿದೆ ಈ ಒಂದು ಟೈಗರ್ ಗ್ಯಾಂಗ್ ಮುಂಚೆ ಇದ್ದಿದ್ದೇ ಬೇರೆ, ಇದು ಬೇರೆ ಯಾವುದೋ ಬಿಲ್ಲಿ …

Read More »