ಬೆಂಗಳೂರು : ಡ್ರಗ್ಸ್ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್ವುಡ್ ನಟಿ ರಾಗಿಣಿ, ಸಂಜನಾ ರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ. ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು …
Read More »ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ : ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ
ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು , ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈಬಿಡಲಾಗಿದ್ದು, ಸಿಡಬ್ಲ್ಯೂಸಿಯ ಸದಸ್ಯರನ್ನಾಗಿ ಮುಂದುವರಿಸಲಾಗಿದೆ. ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ. ಮಹತ್ವದ …
Read More »ಕರ್ನಾಟಕದ 130 ತಾಲೂಕುಗಳು `ಪ್ರವಾಹ ಪೀಡಿತ’ : ರಾಜ್ಯ ಸರ್ಕಾರ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದೀಗ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ …
Read More »ನೆಲಕಚ್ಚಿದ ವಾಹನ ಉದ್ಯಮ ಲಾಕ್ಡೌನ್ ತೆರವಾದ ಬಳಿಕ ಭಾರೀ ಪ್ರಮಾಣದಲ್ಲಿ ಚೇತರಿಕೆ
ನವದೆಹಲಿ: ಕೋವಿಡ್ 19 ವೇಳೆ ನೆಲಕಚ್ಚಿದ ವಾಹನ ಉದ್ಯಮ ಲಾಕ್ಡೌನ್ ತೆರವಾದ ಬಳಿಕ ಭಾರೀ ಪ್ರಮಾಣದಲ್ಲಿ ಚೇತರಿಕೆ ಕಂಡಿದೆ. 2019 ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಶೇ.14.16ರಷ್ಟು ಚೇತರಿಕೆ ಕಂಡಿದೆ ಎಂದು ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ (ಎಸ್ಐಎಎಂ) ಹೇಳಿದೆ. ಈ ವರ್ಷದ ಆಗಸ್ಟ್ನಲ್ಲಿ ಒಟ್ಟು 2,15,916 ಪ್ರಯಾಣಿಕ ವಾಹನಗಳ ಮಾರಾಟ ಆಗಿದ್ದರೆ ಹಿಂದಿನ ವರ್ಷದ ಆಗಸ್ಟ್ನಲ್ಲಿ ಒಟ್ಟು 1,89,129 ಮಾರಾಟ ಆಗಿತ್ತು. ಈ ಬಾರಿಯ ಆಗಸ್ಟ್ಗೂ ಮೊದಲಿನ ಒಂಬತ್ತು …
Read More »ಬ್ಲೂ ಫಿಲಂ ನೋಡುವವರು ಡಿಸಿಎಂ ಆಗುತ್ತಿದ್ದಾಗ ಜನರಿಗೂ ನಗು, ದುಃಖ ಆಗಿತ್ತು: ಸಾರಾ ಮಹೇಶ್
ಮೈಸೂರು: ಡ್ರಗ್ಸ್ ದಂಧೆ ಕುರಿತು ತನಿಖೆ ನಡೆಯುತ್ತಿರುವಾಗಲೇ ಈ ವಿಚಾರ ರಾಜಕೀಯವಾಗಿದ್ದು, ಒಬ್ಬರಿಗೊಬ್ಬರು ಕೆಸರೆರಚಾಟ ನಡೆಸಿದ್ದಾರೆ. ಇದೀಗ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ಮಾಜಿ ಸಚಿವ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಕಿಡಿ ಕಾರಿರುವ ಅವರು, ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ …
Read More »ಐಪಿಎಲ್ 13ನೇ ಆವೃತ್ತಿ: ಆಟಗಾರರಿಗೆ ಕೋವಿಡ್-19 ಭೀತಿ ಕಾಡುವುದಿಲ್ಲ- ಗಂಭೀರ್ ವಿಶ್ವಾಸ
ನವದೆಹಲಿ: ಯುಎಇನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಆಟಗಾರರ ಕಾರ್ಯಕ್ಷಮತೆ ಮೇಲೆ ಕೊರೋನಾವೈರಸ್ ಸಾಂಕ್ರಾಮಿಕ ರೋಗವು ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂಬ ವಿಶ್ವಾಸ ಹೊಂದಿರುವುದಾಗಿ ಮಾಜಿ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ. ಕೋವಿಡ್-19 ಮಾರ್ಗಸೂಚಿಗಳನ್ನು ಆಟಗಾರರು ಚಾಚು ತಪ್ಪದೇ ಪಾಲಿಸಬೇಕೆಂದು ದೆಹಲಿ ಕ್ಯಾಪಿಟಲ್ಸ್ ತಂಡದ ಮಾಜಿ ಕ್ಯಾಪ್ಟನ್ ಒತ್ತಾಯಿಸಿದ್ದಾರೆ. ಕೋವಿಡ್-19ಗೆ ಆಟಗಾರರು ಹೆದರುತ್ತಾರೆ ಎಂಬುದು ನನ್ನಗೆ ಅನ್ನಿಸುತ್ತಿಲ್ಲ. ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯಂತ ಪ್ರಮುಖವಾಗಿದೆ. ಒಬ್ಬ ವ್ಯಕ್ತಿಯ ಕಾರಣದಿಂದಾಗಿ …
Read More »‘ನಾವು 14 ತಿಂಗಳು ಕಾದಿದ್ದೇವೆ, ನೀವು ಸಹನೆಯಿಂದ ಇರಬೇಕು’
ಬೆಂಗಳೂರು : ನಾವು ಸಚಿವರಾಗಲು 14 ತಿಂಗಳು ಕಾದಿದ್ದೆವು. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಸ್ವಲ್ಪ ದಿನ ಸಹನೆಯಿಂದ ಕಾಯಬೇಕು. ಹೀಗೆಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಲಹೆ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ವರಿಷ್ಠರು ಶೀಘ್ರವೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 14 ತಿಂಗಳ ಕಾಲ ಕಾನೂನು ಹೋರಾಟ ನಡೆಸಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು …
Read More »ತಾಲ್ಲೂಕ ಪಂಚಾಯತಿಯಲ್ಲಿ ಜಿಲ್ಲಾ ಪಂಚಾಯತ ಬೆಳಗಾವಿ ಸಾಮಾನ್ಯ ಸಭೆಯನ್ನು ನಡೆಸಲಾಗಿತ್ತು.
ಗೋಕಾಕ ತಾಲ್ಲೂಕ ಪಂಚಾಯತಿಯಲ್ಲಿ ಇಂದು ಗೋಕಾಕ ಹಾಗು ಮೂಡಲಗಿ ತಾಲ್ಲೂಕ ಅಧಿಕಾರಿಗಳ ಪುರಭಾವಿ ಸಭೆಯನ್ನು ನಡೆಸಲಾಯಿತ್ತು. ಮಾನ್ಯ ಯೋಜನಾ ನಿರ್ದೇಶಕರು (ಡಿ ಆರ್ ಡಿ )ಕೋಶ ಜಿಲ್ಲಾ ಪಂಚಾಯತ ಬೆಳಗಾವಿ ಇವರು ಗೋಕಾಕ ತಾಲ್ಲೂಕಿನ ಪ್ರಗತಿ ಪರಿಶೀಲನೆ ನಡೆಸಿದರು. ಸದರಿ ಸಭೆಗೆ ಗೋಕಾಕ ತಾಲ್ಲೂಕಿನ ಮಾನ್ಯ ಜಿಲ್ಲಾ ಪಂಚಾಯತ ಸದಸ್ಯರುಗಳು ಹಾಜರಾಗಿದ್ದರು. ಆರೋಗ್ಯ ಅಧಿಕಾರಿಗಳು ಕ್ವಾರೆಂಟೈನ ತಾಲ್ಲೂಕಿನಲ್ಲಿ 9 ಕೇಂದ್ರಗಳು ಇದ್ದು ಸರಿಯಾದ ಸೂಕ್ತ ಕ್ರಮಗಳನ್ನು ಕೈಕೊಳ್ಳಲಾಗಿದ್ದು. ಹಾಗು …
Read More »ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ, ಅನುದಾನ ಹಂಚಿಕೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಳೆದೆರಡು ದಿನದಿಂದ ಬೆಂಗಳೂರಿನಲ್ಲಿ ಸಾಕಷ್ಟು ಮಳೆ ಆಗುತ್ತಿದೆ. ಪಕ್ಷದ ಶಾಸಕ ಮಂಜುನಾಥ್ ದಾಸರಹಳ್ಳಿ ಅವರ ಕ್ಷೇತ್ರದಲ್ಲಿಯೂ ಸಾಕಷ್ಟು ಹಾನಿ ಆಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ …
Read More »ರಾಜ್ಯ ಸರ್ಕಾರಕ್ಕೆ ಬಂಪರ್ ಆಫರ್ ಕೊಟ್ಟ ಶಾಸಕ ಜಮೀರ್
ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ತನ್ನ ಹೆಸರನ್ನು ಪ್ರಸ್ತಾಪಿಸಿರುವ ಪ್ರಶಾಂತ್ ಸಂಬರಗಿ ಯಾರೆಂದು ನನಗೆ ಗೊತ್ತೇ ಇಲ್ಲ ಎಂದಿರುವ ಶಾಸಕ ಜಮೀರ್ ಅಹ್ಮದ್, ಡ್ರಗ್ಸ್ ಕೇಸ್ನಲ್ಲಿ ನನ್ನ ಕೈವಾಡ ಇರುವುದು ಸಾಬೀತು ಮಾಡಲಿ. ಒಂದು ವೇಳೆ ಆರೋಪ ಸಾಬೀತಾದ್ರೆ ರಾಜ್ಯದಲ್ಲಿರುವ ನನ್ನ ಎಲ್ಲ ಆಸ್ತಿಯನ್ನೂ ಸರ್ಕಾರಕ್ಕೇ ಬರೆದುಕೊಡುವೆ ಎಂದು ಸವಾಲು ಹಾಕಿದ್ದಾರೆ. ಶೇಖ್ ಫಾಸಿಲ್ ಫಜೀಲ್ ನನಗೆ ಗೊತ್ತು. ಆತ ನಾಲ್ಕು ವರ್ಷಗಳಿಂದ ನನ್ನ ಜತೆ ಇಲ್ಲ. ಯಾರೋ ಒಬ್ಬರು ನನ್ನ ಜತೆ …
Read More »
Laxmi News 24×7