Breaking News

ರಾಷ್ಟ್ರೀಯ

ನಟಿ ಕಂಗನಾ ಮುಂಬೈ ಭೇಟಿ : ಭಾರೀ ಬಿಗಿ ಭದ್ರತೆ………

ಮುಂಬೈ, ಸೆ.9-ವಿವಾದಿತ ಬಾಲಿವುಡ್ ಬೆಡಗಿ ಕಂಗನಾ ರನೌತ್ ಮುಂಬೈ ಆಗಮನದ ಹಿನ್ನೆಲೆಯಲ್ಲಿ ವಿಮಾನನಿಲ್ದಾಣ ಸೇರಿದಂತೆ ಅವರು ತೆರಳುವ ಮತ್ತು ವಾಸ್ತವ ಹೂಡುವ ಸ್ಥಳಗಳಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಪ್ರಕರಣದ ತನಿಖೆ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರದ ವಿರುದ್ಧ ನಿರಂತರ ಟೀಕೆ ಮಾಡಿರುವ ಕಂಗನಾ ಶಿವಸೇನೆ ಕೆಂಗಣ್ಣಿಗೆ ಗುರಿಯಾ ಮುಂಬೈನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಹಾಗೂ ಮುಂಬೈ …

Read More »

ನೀರು ಪೂರೈಕೆ ಯೋಜನೆ ಪ್ರಗತಿ ಪರಿಶೀಲನೆ

ಬೆಳಗಾವಿ: ತಾಲ್ಲೂಕಿನ ತುಮ್ಮರಗುದ್ದಿ, ಕುಂದರಗಿ, ಬಸವಸನಕೊಳ್ಳ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಕ್ಕೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ದೀಪಾ ಕುಡಚಿ ಮಂಗಳವಾರ ಭೇಟಿ ನೀಡಿದರು. ಮಂಡಳಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕುಡಿಯುವ ನೀರು ಪೂರೈಕೆ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ‘ಸೆ. 15ರಂದು ಬೆಂಗಳೂರಿನಲ್ಲಿ ಮಂಡಳಿ ಸಭೆ ನಡೆಯಲಿದೆ. ಮಂಡಳಿತ ಅಧ್ಯಕ್ಷರೊಂದಿಗೆ ಚರ್ಚಿಸಿ, ಅಭಿವೃದ್ಧಿ ಕೆಲಸಕ್ಕೆ ವೇಗ ನೀಡಲಾಗುವುದು. ಎಲ್ಲ ಕಾಮಗಾರಿಗಳನ್ನು …

Read More »

ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ

ಸವದತ್ತಿ / ಉಗರಗೋಳ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕರೂ ಆದ ಆನಂದ ಮಾಮನಿ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ. ‘2018ರ ಮಾರ್ಚ್‌ 23ರಂದು 16 ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರ ಅಧಿಕಾರದ ಅವಧಿ ಮುಗಿದಿದ್ದು, ಹೊಸದಾಗಿ ರಚನೆ ಆಗಬೇಕಿದೆ. ಅಲ್ಲಿವರೆಗೆ ಅಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ನೇಮಿಸಲಾಗಿದೆ’ ಎಂದು …

Read More »

ರಾಜ್ಯದಲ್ಲಿ ಕೊರೋನಾಕ್ಕೆ 2ನೇ ಗರಿಷ್ಠ ಸಾವು

ಬೆಂಗಳೂರು : ರಾಜ್ಯದಲ್ಲಿ ಮಂಗಳವಾರ ಕೊರೋನಾ ಹೆಮ್ಮಾರಿಗೆ 146 ಮಂದಿ ಬಲಿಯಾಗಿದ್ದು, ಹೊಸದಾಗಿ 8,225 ಮಂದಿ ಕೊರೋನಾ ಸೋಂಕಿತರಾಗಿದ್ದಾರೆ. ತನ್ಮೂಲಕ ರಾಜ್ಯದಲ್ಲಿನ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.12 ಲಕ್ಷ ತಲುಪಿದೆ. ಕರೋನಾ ಸೋಂಕಿಗೆ ಮಂಗಳವಾರ 146 ಮಂದಿ ಬಲಿಯಾಗಿರುವುದು ಇದುವರೆಗಿನ ಎರಡನೇ ಗರಿಷ್ಠ ಸಾವಿನ ಪ್ರಮಾಣವಾಗಿದೆ. ಆಗಸ್ಟ್‌ 25 ರಂದು 148 ಮಂದಿ ಸೋಂಕಿಗೆ ಮೃತಪಟ್ಟಿದ್ದು ಇದುವರೆಗಿನ ದಾಖಲೆ. ರಾಜ್ಯದಲ್ಲಿ ಸದ್ಯ 96,918 ಸಕ್ರೀಯ ಕೊರೋನಾ ಪ್ರಕರಣಗಳಿದ್ದು ಇದರಲ್ಲಿ …

Read More »

ರಾಜಕೀಯದ ನಿಖರ ಭವಿಷ್ಯದ ಮೂಲಕ ಖ್ಯಾತಿಗಳಿಸಿದ್ದ ಪಂ.ಶ್ರೀಪಾಲ್‌ ಇನ್ನಿಲ್ಲ

ಅಥಣಿ  : ರಾಜಕೀಯ ಭವಿಷ್ಯ ನುಡಿಯುವ ಮೂಲಕ ಖ್ಯಾತಿಗಳಿಸಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿಯ ಪಂಡಿತ ಶ್ರೀಪಾಲ್‌ ಉಪಾಧ್ಯೆ (78) ಮಂಗಳವಾರ ಬೆಳಗ್ಗೆ ನಿಧನರಾದರು. ನ್ಯುಮೋನಿಯಾದಿಂದ ಬಳಲುತ್ತಿದ್ದ ಉಪಾಧ್ಯೆ ಅವರು ಬೆಳಗಿನ ಜಾವ 6.30ಕ್ಕೆ ನಿಧನರಾದರು.1985ರಲ್ಲಿ ಚುನಾವಣೆಗೆ ಸ್ಪರ್ಧಿಸದ ಆ ಧೀಮಂತ ವ್ಯಕ್ತಿ ಮುಖ್ಯಮಂತ್ರಿ ಆಗ್ತಾರೆ ಎಂದು ಕವಡೆ ಭವಿಷ್ಯ ನುಡಿದಿದ್ದರು. ಅದರಂತೆ ಅಂದು ಚುನಾವಣೆಗೆ ಸ್ಪರ್ಧಿಸದ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದರು. 2018ರ ವಿಧಾನಸಭೆ ಚುನಾವಣೆ ವೇಳೆ ಎಚ್‌.ಡಿ.ಕುಮಾರಸ್ವಾಮಿಯೇ …

Read More »

ಕೊರೋನಾಗೆ ಸೋಂಕಿಗೆ ಇಬ್ಬರು ವೈದ್ಯರು ಬಲಿ

ಕುಣಿಗಲ್‌/ಗಂಗಾವತಿ  : ಕೊರೋನಾ ಸೋಂಕಿಗೆ ವೈದ್ಯರಿಬ್ಬರು ಮಂಗಳವಾರ ಬಲಿಯಾಗಿರುವ ಘಟನೆ ತುಮಕೂರಿನ ಕುಣಿಗಲ್‌ ಹಾಗೂ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಕುಣಿಗಲ್‌ನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದ ದೇವರಾಜ್‌(37) ಅವರಿಗೆ 5 ದಿನಗಳ ಹಿಂದೆ ಕೊರೋನಾ ಸೋಂಕು ಕಾಣಿಸಿಕೊಂಡು ತಾಲೂಕಿನ ಚಿನ್ನತಿಮ್ಮನಪಾಳ್ಯದ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಮಂಗಳವಾರ ಕೂಡ ಕೊರೋನಾ ಅಬ್ಬರ: ಗುಣಮುಖ ಸಂಖ್ಯೆಯಲ್ಲೂ ಹೆಚ್ಚಳ . ಗಂಗಾವತಿಯ ಖ್ಯಾತ …

Read More »

45 ವರ್ಷ ಬಳಿಕ ಚೀನಾ ಗಡಿಯಲ್ಲಿ ಗುಂಡಿನ ಸದ್ದು, ತೀವ್ರವಾದ ಯುದ್ಧಾತಂಕ!

ನವದೆಹಲಿ :ಲಡಾಖ್‌ನ ಗಡಿಯಲ್ಲಿ ನಾಲ್ಕೈದು ತಿಂಗಳಿನಿಂದ ಭಾರತದ ಸ್ಥಳಗಳನ್ನು ಆಕ್ರಮಿಸಿಕೊಳ್ಳಲು ಯತ್ನಿಸುತ್ತಲೇ ಇರುವ ಚೀನಾ ಸೇನೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮೊದಲ ಬಾರಿ ಗುಂಡು ಹಾರಿಸಿದೆ. ಗಾಳಿಯಲ್ಲಿ ಗುಂಡು ಹಾರಿಸಿ ನಡೆಸಿದ ಈ ಬೆದರಿಕೆ ಯತ್ನಕ್ಕೆ ಭಾರತೀಯ ಸೇನೆ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದು, ಗಡಿಯಲ್ಲಿ ಯುದ್ಧದ ಆತಂಕ ಇನ್ನಷ್ಟುತೀವ್ರವಾಗಿದೆ. ಸೋಮವಾರ ರಾತ್ರಿ ಪೂರ್ವ ಲಡಾಖ್‌ನ ಪ್ಯಾಂಗಾಂಗ್‌ ಸರೋವರದ ದಕ್ಷಿಣದ ದಂಡೆಯ ಮುಖ್‌ಪರಿ ಎಂಬಲ್ಲಿ ಈ …

Read More »

ಇಂದಿನಿಂದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಸ್ಕಾಂ ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಇರುವುದರಿಂದ ಸೆ.9ರಿಂದ 13ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.     ವ್ಯತ್ಯಯವಾಗುವ ಸ್ಥಳಗಳು: ಸೆ.9ರಂದು ಗೃಹಲಕ್ಷ್ಮೀ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, 10ರಂದು ದುಗಲಮ್ಮ ಬಡಾವಣೆ, ಕಂಠೀರವ ಸ್ಟುಡಿಯೊ ರಸ್ತೆ, ನರಸಿಂಹುಲು ಬಡಾವಣೆ, ಇಟ್ಟಮಡು ಮುಖ್ಯರಸ್ತೆ, ಮಾರುತಿ ನಗರ, ಶ್ರೀನಿವಾಸ ಕಾಲೊನಿ, ಮಂಜುನಾಥ ನಗರ, ಸೀತಾ ವೃತ್ತ, 11ರಂದು ದ್ವಾರಕಾ ನಗರ, ಹೊಸಕೆರೆಹಳ್ಳಿ, ಜನಶಕ್ತಿ …

Read More »

ದೇಶದ 17 ಜಿಲ್ಲೆಗಳಲ್ಲಿ ಕೊರೊನಾ ಡೇಂಜರ್………..

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಹಾಟ್‍ಸ್ಪಾಟ್ ಜಿಲ್ಲೆಗಳ ಮೇಲೆ ನೇರ ನಿಗಾಯಿಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಪ್ರದೇಶಗಳಲ್ಲಿ ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ ಮೆಂಟ್ ವಿಚಾರದಲ್ಲಿ ಆಗಿರುವ ತಪ್ಪುಗಳನ್ನು ತಿದ್ದಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದ 17 ಹಾಟ್‍ಸ್ಪಾಟ್ ಜಿಲ್ಲೆಗಳ ಮುಖ್ಯ ಆರೋಗ್ಯ ಅಧಿಕಾರಿಗಳ ಜೊತೆಗೆ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಗಳು ಸಭೆ ನಡೆಸಿದ್ದಾರೆ. ಭಾರತದ ಒಟ್ಟು ಸೋಂಕಿತರ ಸಂಖ್ಯೆ …

Read More »

ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಅರೆಸ್ಟ್…………….

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರೇಯಸಿ ನಟಿ ರಿಯಾ ಚಕ್ರವರ್ತಿಯ ಬಂಧನವಾಗಿದೆ. ಇಂದು ಮೂರನೇ ದಿನ ಎನ್‍ಸಿಬಿ ಅಧಿಕಾರಿಗಳ ಮುಂದೆ ರಿಯಾ ಚಕ್ರವರ್ತಿ ವಿಚಾರಣೆಗೆ ಹಾಜರಾಗಿದ್ದರು. ಹೆಚ್ಚಿನ ವಿಚಾರ ಹಿನ್ನೆಲೆ ರಿಯಾರನ್ನ ಎನ್‍ಸಿಬಿ ಬಂಧಿಸಿದೆ. ಸುಶಾಂತ್ ಸಿಂಗ್ ರಜಪೂತ್ ನಿಧನ ಪ್ರಕರಣ ಡ್ರಗ್ಸ್ ತಿರುವು ಪಡೆದುಕೊಂಡಿತ್ತು. ರಿಯಾ ಚಕ್ರವರ್ತಿ ವಾಟ್ಸಪ್ ಸ್ಕ್ರೀನ್‍ಶಾಟ್ ಆಧರಿಸಿ ಎನ್‍ಸಿಬಿ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣ ಕೈಗೆತ್ತಿಕೊಂಡ ಎನ್‍ಸಿಬಿ ಈಗಾಗಲೇ ರಿಯಾ ಸೋದರ ಶೌವಿಕ್ …

Read More »