ಆನೇಕಲ್ : ತಾಲೂಕಿನ 3 ಠಾಣಾ ವ್ಯಾಪ್ತಿಗಳು ಗಡಿ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಹೊರ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವ ಪ್ರತಿಯೊಬ್ಬರ ಮೇಲೂ ಹದ್ದಿನ ಕಣ್ಣಿರಿಸಬೇಕು. ಸಣ್ಣ ಪ್ರಮಾಣದ ಸರಕು ದೊರೆತರೂ ಆಯಾ ಠಾಣಾ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ ಚನ್ನಣ್ಣನವರ್ ಎಚ್ಚರಿಕೆ ನೀಡಿದ್ದಾರೆ. ಹೆಬ್ಬಗೋಡಿ ಡಿವೈಎಸ್ಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳ ಉದ್ದೇಶಿಸಿ ಮಾತನಾಡಿದ ಅವರು, ಅತ್ತಿಬೆಲೆ, ಸರ್ಜಾಪುರ ಹಾಗೂ ಆನೇಕಲ್ ಠಾಣಾ ವ್ಯಾಪ್ತಿಯ ಮೂಲಕ …
Read More »ನೇಮಕಾತಿಯಲ್ಲಿ ಅಕ್ರಮ ಆರೋಪ: ಸಿಎಂ ಕಚೇರಿ ಎದುರು ಸ್ಟಾಫ್ ನರ್ಸ್ಗಳ ಕಣ್ಣೀರು
ಬೆಂಗಳೂರು: ಸ್ಟಾಫ್ ನರ್ಸ್ ನೇಮಕಾತಿಯಲ್ಲಿ ಅಕ್ರಮವಾಗಿ ನಡೆದಿದೆ ಎಂದು ಆರೋಪಿಸಿ ಗುತ್ತಿಗೆ ಆಧಾರಿತ ಸ್ಟಾಫ್ ನರ್ಸ್ಗಳು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಎದುರು ಕಣ್ಣೀರಿಟ್ಟ ಘಟನೆ ಗುರುವಾರ ಜರುಗಿದೆ. ಸುಮಾರು 20 ಮಂದಿ ಸ್ಟಾಫ್ಟ್ ನರ್ಸ್ಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೇಟಿಗಾಗಿ ಗೃಹ ಕಚೇರಿ ಬಳಿ ಬಂದಿದ್ದರು. ಈ ವೇಳೆ ಅವರನ್ನು ಗೇಟ್ ಬಳಿಯ ತಡೆದ ಪೊಲೀಸರು ಮುಖ್ಯಮಂತ್ರಿ ಭೇಟಿಗೆ ಅವಕಾಶ ನಿರಾಕರಿಸಿದರು. ಇದರಿಂದ ಭಾವುಕಾರದ ಸ್ಟಾಫ್ ನರ್ಸ್ಗಳು, ಕೋವಿಡ್ …
Read More »ವೃದ್ಧೆಯ ಉಸಿರುಗಟ್ಟಿಸಿ ಕೊಲೆಗೈದು ಚಿನ್ನಾಭರಣ ಲೂಟಿ
ಬೆಂಗಳೂರು : ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ಬುಧವಾರ ನಡೆದಿದೆ. ರಾಮಸ್ವಾಮಿಪಾಳ್ಯ ನಿವಾಸಿ ಕಾಂತಮ್ಮ (70) ಕೊಲೆಯಾದವರು. ಕಾಂತಮ್ಮ ಅವರ ಮೈ ಮೇಲಿದ್ದ ಚಿನ್ನಾಭರಣವನ್ನು ದುಷ್ಕರ್ಮಿಗಳು ಕಳವು ಮಾಡಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಸಾಧ್ಯತೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಾಂತಮ್ಮ ಅವರಿಗೆ ಐವರು ಮಕ್ಕಳಿದ್ದು, ಮಾನಸಿಕ ಅಸ್ವಸ್ಥ ಪುತ್ರಿ ಜತೆ ರಾಮಸ್ವಾಮಿ ಪಾಳ್ಯದಲ್ಲಿ ವಾಸವಿದ್ದರು. ಉಳಿದ ಮಕ್ಕಳು …
Read More »ನಟಿ ರಾಗಿಣಿಗೆ ಮತ್ತೆ ಸಿಸಿಬಿ ನೋಟಿಸ್; ಇಂದು ಹಾಜರಾಗದಿದ್ದರೆ ಬಂಧನ..?
ಬೆಂಗಳೂರು : ಕನ್ನಡ ಚಲನಚಿತ್ರ ರಂಗಕ್ಕೆ ಮಾದಕ ವಸ್ತು ಮಾರಾಟ ಜಾಲದ ನಂಟಿನ ಪ್ರಕರಣದಲ್ಲಿ ತಮ್ಮ ಆಪ್ತ ಗೆಳೆಯನ ಬಂಧನ ಬೆನ್ನೆಲ್ಲೇ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೂ ಬಂಧನ ಭೀತಿ ಶುರುವಾಗಿದೆ. ಈ ಪ್ರಕರಣ ಸಂಬಂಧ ನೋಟಿಸ್ ನೀಡಿದ್ದರೂ ಗುರುವಾರ ರಾಗಿಣಿ ಸಿಸಿಬಿ ವಿಚಾರಣೆಗೆ ಗೈರಾಗಿದ್ದಾರೆ. ವೈಯಕ್ತಿಕ ಕಾರಣ ನೀಡಿದ ಗೈರಾಗಿರುವ ನಟಿ, ಸೋಮವಾರ ವಿಚಾರಣೆಗೆ ಬರಲು ಬದ್ಧರಾಗಿರುವುದಾಗಿ ಟ್ವೀಟ್ ಮಾಡಿದ್ದಾರೆ. ಆದರೆ ಇದಕ್ಕೆ ಒಪ್ಪದ ಸಿಸಿಬಿ, 2ನೇ …
Read More »4 ಐಪಿಎಸ್, 2 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು : ನಾಲ್ವರು ಐಪಿಎಸ್ ಹಾಗೂ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಆಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿದ್ದ ಎಸ್.ಗಿರೀಶ್ ಅವರನ್ನು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಉಳಿದಂತೆ ಸಿ.ಕೆ.ಬಾಬಾ ಬೆಂಗಳೂರು ಈಶಾನ್ಯ ಡಿಸಿಪಿ, ಡಾ.ಭೀಮಾಶಂಕರ್ ಎಸ್.ಗುಳೇದ್ ಬೆಂಗಳೂರು ಸಿಐಡಿ ಬೆಂಗಳೂರು ಎಸ್ಪಿ ಹಾಗೂ ಡಾ.ಅನೂಪ್ ಶೆಟ್ಟಿಅವರನ್ನು ಕೆಎಸ್ಆರ್ಪಿ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಲಾಗಿದೆ. …
Read More »ಸಾಲ ಮರುಹೊಂದಾಣಿಕೆ: ಸೆ. 15ರೊಳಗೆ ಜಾರಿಗೆ ಸೂಚನೆ
ನವದೆಹಲಿ: ಕೋವಿಡ್-19 ಸಾಂಕ್ರಾಮಿಕದ ಪರಿಣಾಮವಾಗಿ, ಸಾಲ ಮರುಪಾವತಿಯಲ್ಲಿ ತೊಂದರೆ ಎದುರಿಸುತ್ತಿರುವವರಿಗೆ ಸಾಲ ಮರುಹೊಂದಾಣಿಕೆಯ ಸೌಲಭ್ಯವನ್ನು ಸೆಪ್ಟೆಂಬರ್ 15ಕ್ಕೆ ಮೊದಲು ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕುಗಳು ಹಾಗೂ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ (ಎನ್ಬಿಎಫ್ಸಿ) ಸೂಚಿಸಿದ್ದಾರೆ. ನಿರ್ಮಲಾ ಅವರು ಬ್ಯಾಂಕುಗಳು ಹಾಗೂ ಎನ್ಬಿಎಫ್ಸಿ ಪ್ರತಿನಿಧಿಗಳ ಜೊತೆ ಗುರುವಾರ ಸಭೆ ನಡೆಸಿದರು. ಆಡಳಿತ ಮಂಡಳಿಯಿಂದ ಅನುಮೋದನೆ ಪಡೆದಿರುವ ಸಾಲ ಮರುಹೊಂದಾಣಿಕೆಯ ಸೌಲಭ್ಯವನ್ನು ತಕ್ಷಣ ಕಲ್ಪಿಸಬೇಕು ಎಂದು ಸೂಚಿಸಿದರು. ಸಾಲದ …
Read More »ಭಾರತ-ರಷ್ಯಾ ನಡುವೆ ಎಕೆ-47 203 ರೈಫಲ್ ಒಪ್ಪಂದ ಅಂತಿಮ
ಮಾಸ್ಕೊ: ಭಾರತದಲ್ಲೇ ಎ.ಕೆ.-47 ರೈಫಲ್ನ ಅತ್ಯಾಧುನಿಕ ಮಾದರಿ ಆಗಿರುವ ಎ.ಕೆ.-47 203 ಉತ್ಪಾದನೆಯ ಪ್ರಮುಖ ಒಪ್ಪಂದವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ವೇಳೆ ಭಾರತ ಹಾಗೂ ರಷ್ಯಾ ಗುರುವಾರ ಅಂತಿಮಗೊಳಿಸಿದೆ. 1996 ರಿಂದ ಭಾರತೀಯ ಸೇನೆಯ ಬಳಿ ಇರುವಂಥ ಇನ್ಸಾಸ್ ರೈಫಲ್ಗಳ ಬದಲಾಗಿ ಎ.ಕೆ.-47 203 ರೈಫಲ್ಗಳನ್ನು ಬಳಸಲು ಭಾರತ ನಿರ್ಧರಿಸಿದೆ. ಭಾರತಕ್ಕೆ 7,70,000 ಎಕೆ-47 203 ರೈಫಲ್ಗಳ ಅಗತ್ಯ ಇದ್ದು, ಈ ಪೈಕಿ 1 ಲಕ್ಷ ರೈಫಲ್ಗಳನ್ನು ಆಮದು …
Read More »ಗ್ಲೋಬಲ್ ಇನ್ನೋವೇಷನ್ ಲಿಸ್ಟ್ನಲ್ಲಿ ಸ್ಥಾನ ಪಡೆದಿರುವ ವಿಶ್ವದ 50 ಅಗ್ರಮಾನ್ಯ ದೇಶಗಳಲ್ಲಿ ಭಾರತ ಇದೇ ಮೊದಲ ಬಾರಿ ಸೇರ್ಪಡೆ
ಮುಂಬೈ, ಸೆ.3- ಭಾರತದ ಅನ್ವೇಷಣೆ ಮತ್ತು ವಿಜ್ಞಾನ-ತಂತ್ರಜ್ಞನ ಕೀರ್ತಿಯ ಮುಕುಟಕ್ಕೆ ಮತ್ತೊಂದು ಹೆಮ್ಮೆಯ ಗರಿ ಸೇರ್ಪಡೆಯಾಗಿದೆ. ಜಾಗತಿಕ ಅನ್ವೇಷಣೆ ಪಟ್ಟಿ-2020ರಲ್ಲಿ ಭಾರತಕ್ಕೆ 48ನೆ ಸ್ಥಾನ ಲಭಿಸಿದೆ. ಗ್ಲೋಬಲ್ ಇನ್ನೋವೇಷನ್ ಲಿಸ್ಟ್ನಲ್ಲಿ ಸ್ಥಾನ ಪಡೆದಿರುವ ವಿಶ್ವದ 50 ಅಗ್ರಮಾನ್ಯ ದೇಶಗಳಲ್ಲಿ ಭಾರತ ಇದೇ ಮೊದಲ ಬಾರಿ ಸೇರ್ಪಡೆಯಾಗಿರುವುದು ಮತ್ತೊಂದು ಹೆಗ್ಗಳಿಕೆ. ಅಲ್ಲದೆ, ಉದ್ಯಾನನಗರಿ ಬೆಂಗಳೂರು, ದೇಶದ ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ರಾಷ್ಟ್ರ ರಾಜಧಾನಿ ನವದೆಹಲಿ ವಿಜ್ಞಾನ ಮತ್ತು ತಂತ್ರಜ್ಞನ ತಾಣದಲ್ಲಿ …
Read More »ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ
ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ವಿರುದ್ಧ ಬೆಂಗಳೂರು ಸಿಸಿಬಿ ಪೊಲೀಸರು ಗರಂ ಆಗಿದ್ದಾರೆ ಇಂದ್ರಜಿತ್ ಲಂಕೇಶ್ ಅವರು ಸ್ಯಾಂಡಲ್ವುಡ್ ಕೆಲ ಯುವ ನಟಿ-ನಟಿಯರು ಡ್ರಗ್ ವ್ಯಸನಿಗಳಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಹೀಗಾಗಿ ಸಿಸಿಬಿ ಪೊಲೀಸರು ಇಂದ್ರಜಿತ್ಗೆ ನೋಟಿಸ್ ನೀಡಿದ್ದರು. ಆದರೆ ಇಂದ್ರಜಿತ್ ಅವರು ಮಾಹಿತಿ ಮಾತ್ರ ನೀಡಿ ಸೂಕ್ತ ದಾಖಲೆಗಳನ್ನು ನೀಡರಲಿಲ್ಲ. ಈಗ ವಿಚಾರಣೆಗೆ ಮತ್ತೆ ಹಾಜರಾಗಿರುವ ಇಂದ್ರಜಿತ್ ಇಂದು ಕೂಡ ಕೇವಲ ಮಾಹಿತಿ ನೀಡಿ ದಾಖಲೆ ನೀಡಿಲ್ಲ. …
Read More »ನಿರುದ್ಯೋಗ ದಿಂದಾಗಿ ಆತ್ಮ ಹತ್ಯೆ ಮಾಡಿಕೊಂಡ ಜನ ನಮ್ಮ ಕರ್ನಾಟಕದವರೇ ಹೆಚ್ಚು……!
ಹೊಸದಿಲ್ಲಿ: ದೇಶದಲ್ಲಿ ನಿರುದ್ಯೋಗದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಸಂಖ್ಯೆಯೂ ಹೆಚ್ಚುಚಾಗುತ್ತಿದ್ದು, ಕಳೆದ ವರ್ಷದ ನಿರುದ್ಯೋಗದಿಂದ 2,851 ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2019ರಲ್ಲಿ ದೇಶದಾದ್ಯಂತ 1,39,123 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 3.4ರಷ್ಟು ಅಧಿಕ. 2018ರಲ್ಲಿ ಒಟ್ಟು 1,34,516 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. 2017ರಲ್ಲಿ ನಿರುದ್ಯೋಗ ಕಾರಣದಿಂದ 2,741 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಒಟ್ಟು ಆತ್ಮಹತ್ಯೆಯ ಶೇಕಡ 2ರಷ್ಟಾಗಿದೆ. ಇನ್ನೂ ದೇಶದಲ್ಲಿಯೇ ಮಹಾರಾಷ್ಟ್ರ ಅಗ್ರಸ್ಥಾನಿಯಾಗಿದೆ. ನಿರುದ್ಯೋಗ …
Read More »
Laxmi News 24×7