ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಆಪರೇಷನ್ ಮಾಡಿಸಬೇಕು, ಜಾಮೀನು ಕೊಡಿ ಎಂದು ಅವರ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ಇದಕ್ಕೆ ನ್ಯಾಯಾಧೀಶರ ಪ್ರತಿಕ್ರಿಯೆ ಏನಿತ್ತು ಇಲ್ಲಿದೆ ವಿವರ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಈಗ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರಿಗೆ ಬೆನ್ನು ನೋವು ತೀವ್ರವಾಗಿದ್ದು ದೈನಂದಿನ ಕೆಲಸ ಮಾಡಲೂ ಸಮಸ್ಯೆಯಾಗುತ್ತಿದೆ. ಈ ನಡುವೆ ಅವರಿಗೆ ಜೈಲಿನಲ್ಲೇ ವೈದ್ಯರ …
Read More »ಕಬ್ಬಿನ ದರ ನಿಗದಿಯಲ್ಲಿ ಅನ್ಯಾಯ: ಆರೋಪ
ಮುಂಡರಗಿ: ಕಬ್ಬಿನ ದರ ನಿಗದಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳುವ ಉದ್ದೇಶದಿಂದ ತಾಲ್ಲೂಕಿನ ವಿವಿಧ ರೈತ ಸಂಘಟನೆಗಳ ಮುಖಂಡರು ಸೋಮವಾರ ಪಟ್ಟಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಸಭೆಯ ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ಈ ಕುರಿತು ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಅವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕಿನ ಗಂಗಾಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಶುಗರ್ಸ್ ಸಕ್ಕರೆ ಕಾರ್ಖಾನೆಯವರು ಕಡಿಮೆ ಬೆಲೆಗೆ ರೈತರಿಂದ ಕಬ್ಬು ಖರೀದಿಸುತ್ತಿದ್ದು, ದರ ನಿಗದಿಯಲ್ಲಿ …
Read More »ಲಿಂಗತ್ವ ಅಲ್ಪ ಸಂಖ್ಯಾತರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ’
ಬಳ್ಳಾರಿ: ಲಿಂಗತ್ವ ಅಲ್ಪ ಸಂಖ್ಯಾತರಿಗೆ ವಸತಿ ಸೌಲಭ್ಯ ನೀಡಬೇಕು, ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಅ.24 ರಂದು ಸ್ವಾಭಿಮಾನಿ ನಡಿಗೆ ಹೆಸರಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ‘ಸಂಗಮ’ ಸಂಘಟನೆಯ ಬಳ್ಳಾರಿ, ವಿಜಯನಗರ ಸಂಯೋಜಕಿ ಚಾಂದಿನಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಿಂಗತ್ವ ಅಲ್ಪ ಸಂಖ್ಯಾತರು ಸಮಾಜದ ಒಂದು ಭಾಗ. ಸ್ವಾಭಿಮಾನಿಗಳಾದ ನಮಗೂ ಹಕ್ಕುಗಳು ಸಿಗಬೇಕು. ಸಮಾಜದಲ್ಲಿ ನಮ್ಮನ್ನು ಹೀನವಾಗಿ …
Read More »ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ
ನವದೆಹಲಿ: ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಗಳನ್ನು ಜೆಸಿಬಿ ಮೂಲಕ(Bulldozer Action) ಧ್ವಂಸಗೊಳಿಸುವ ನಿರ್ಧಾರದ ಕುರಿತಂತೆ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್(Supreme court) ಮಂಗಳವಾರ (ಅ.22) ಪರೋಕ್ಷ ಎಚ್ಚರಿಕೆಯ ಸಂದೇಶ ನೀಡಿದೆ. ಆರೋಪಿಯ ಮನೆಯನ್ನು ಒಡೆಯುವ ನೋಟಿಸ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಇದು ರಾಜ್ಯ ಸರ್ಕಾರದ ಆಯ್ಕೆಗೆ ಬಿಟ್ಟ ವಿಚಾರವಾಗಿದೆ. ಒಂದು ವೇಳೆ ನ್ಯಾಯಾಲಯದ ನಿರ್ದೇಶನವನ್ನು ಉಲ್ಲಂಘಿಸಲು ಬಯಸುವುದಾದರೆ ಆಯ್ಕೆ …
Read More »ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ
ಹಾವೇರಿ: ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿಯ ಬಸವೇಶ್ವರ ನಗರದಲ್ಲಿ ಮಂಗಳವಾರ(ಅ.22) ರಂದು ಸಂಭವಿಸಿದೆ. ತಂದೆ ಡಾ.ವೀರಭದ್ರಪ್ಪ ಗುಂಡಗಾವಿ, ಮಗ ಡಾ.ವಿನಯ ಗುಂಡಗಾವಿ ಮೃತ ದುರ್ದೈವಿಗಳು. ವೃತ್ತಿಯಲ್ಲಿ ತಂದೆ, ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಆಕಸ್ಮಿಕವಾಗಿ ವಿನಯ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಈ ವಿಚಾರ ಕೇಳಿ ತಂದೆ ವೀರಭದ್ರಪ್ಪ ಅವರೂ ಕೂಡ ಹೃದಯಾಘಾತಕ್ಕೆ ಒಳಗಾಗಿ ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ. …
Read More »ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ
ಬೆಂಗಳೂರು: ಆಟವಾಡುವಾಗ ಅಣ್ಣ-ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರ್ಷ ಲೇಔಟ್ನ ಜಾನ್ಸನ್(13) ಮತ್ತು ಮಹಾಲಕ್ಷ್ಮೀ(11) ಕೆರೆಗೆ ಬಿದ್ದಿರುವ ಅಣ್ಣ-ತಂಗಿ. ಸೋಮವಾರ ಸಂಜೆ ಸುಮಾರು 5.30ಕ್ಕೆ ಕೆಂಗೇರಿ ಬಸ್ ನಿಲ್ದಾಣದ ಎದುರಿನ ಕೆರೆಯಲ್ಲಿ ಈ ಘಟನೆ ನಡೆದಿದೆ. ಜಯಮ್ಮ ಎಂಬುವವರ ಮಕ್ಕಳಾದ ಜಾನ್ಸನ್, ಮಹಾಲಕ್ಷ್ಮೀ ಕೆರೆಯ ವಾಕಿಂಗ್ ಪಾತ್ ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ಬಿಂದಿಗೆಯೊಂದು ಕೆರೆಗೆ ಉರುಳಿದ …
Read More »ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ
ಮುಂಬಯಿ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯ ಕಾವೇರಿದ್ದು, ಆರೋಪ ಪ್ರತ್ಯಾರೋಪಗಳು ತೀವ್ರವಾಗಿದೆ. ವಿಪಕ್ಷ ಮೈತ್ರಿಕೂಟವಾದ ಮಹಾ ವಿಕಾಸ್ ಆಘಾಡಿ ಆಡಳಿತಾರೂಢ ಮಾಹಾಯುತಿ ಮೈತ್ರಿಕೂಟದ ವಿರುದ್ಧ ಗಂಭೀರ ಆರೋಪ ಮಾಡಿದೆ. ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ 10 ಸಾವಿರ ಬೋಗಸ್ ಮತದಾರನ್ನು ನೋಂದಣಿ ಮಾಡಲಾಗಿದೆ ಎಂದು ಚುನಾವಣ ಆಯೋಗಕ್ಕೆ ದೂರು ನೀಡಿದೆ. ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮಾತನಾಡಿ “ಲಫಂಗಿ ಎಂದು ನಾವು ಕರೆಯುವ ಮಹಾಯುವತಿ(NDA) ಸಂವಿಧಾನವು ನೀಡಿರುವ ವಿಶೇಷ ಹಕ್ಕುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. …
Read More »ಬೆಳಗಾವಿ,ಸೇರಿದಂತೆ 19 ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆ?
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ 19 ಜಿಲ್ಲೆಗಳಲ್ಲಿ ಸೋಮವಾರ(ಅ.21ರಂದು) ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ. ಇನ್ನು ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚುವರಿಯಾಗಿ ಶೇ.44ರಷ್ಟು ಮಳೆ ಸುರಿದಿದೆ. ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಕರಾವಳಿ ತೀರದಲ್ಲಿ ಸರ್ಕ್ನೂಲೇಶನ್ 5.8 ಕಿ.ಮೀ. ಎತ್ತರದವರೆಗೆ ಇವೆ. ಇದರ ಪ್ರಭಾವದಿಂದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅ.23ರ ವರೆಗೆ …
Read More »ಕೃಷಿ-ಖುಷಿ: ಒಂದು ಎಕರೆಯಲ್ಲಿ ಪಪ್ಪಾಯಿ, ಶುಂಠಿ ಬೆಳೆದು ₹ 18 ಲಕ್ಷ ಗಳಿಸಿದ ರೈತ
ಚಿಂಚೋಳಿ: ಗ್ರಾಮದ ರೈತ ಪ್ರಭು ಮಸಾನೆ ಅವರು ಕೇವಲ ಒಂದು ಎಕರೆಯಲ್ಲಿ ಶುಂಠಿ ಹಾಗೂ ಪಪ್ಪಾಯಿ ಬೆಳೆದು ₹ 18 ಲಕ್ಷಕ್ಕೂ ಅಧಿಕ ಆದಾಯ ಗಳಿಸಿ ಯಶಸ್ಸು ಕಂಡಿದ್ದಾರೆ. ಕೇವಲ ಏಳನೇ ತರಗತಿಯವರೆಗೆ ಓದಿದ ಮಸಾನೆ ಅವರು ಕೃಷಿಯಲ್ಲಿ ಇಪ್ಪತ್ತೈದು ವರ್ಷಗಳಿಂದ ತೊಡಗಿಸಿಕೊಂಡಿದ್ದಾರೆ. ಅವರಿಗೆ ಒಟ್ಟು ಏಳು ಎಕರೆ ಭೂಮಿ ಇದೆ. ಅದರಲ್ಲಿ ಆರು ಎಕರೆಯಲ್ಲಿ ಸಾಂಪ್ರದಾಯಿಕ ಬೆಳೆ ಬೆಳೆದಿದ್ದಾರೆ. ಒಂದು ಎಕರೆಯ ಅರ್ಧಭಾಗಕ್ಕಿಂತಲೂ ಹೆಚ್ಚು ಜಾಗದಲ್ಲಿ ಬೆಳೆದ ಶುಂಠಿ ಖರ್ಚು …
Read More »ಎಚ್ಐವಿ ತಡೆಗಟ್ಟುವಿಕೆ ಜಾಗೃತಿಗಾಗಿ ಮ್ಯಾರಥಾನ್
ಬೆಳಗಾವಿ: ಎಚ್ಐವಿ/ಏಡ್ಸ್ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ನಗರದಲ್ಲಿ ಶನಿವಾರ ‘ರೆಡ್ ರನ್’ ರಾಜ್ಯಮಟ್ಟದ 5 ಕಿ.ಮೀ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಓಟ ಕೃಷ್ಣದೇವರಾಯ ವೃತ್ತ, ರಾಣಿ ಚನ್ನಮ್ಮನ ವೃತ್ತದ ಮಾರ್ಗವಾಗಿ ಸಾಗಿ, ಜಿಲ್ಲಾ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹೆಚ್ಚುವರಿ ಯೋಜನಾ ನಿರ್ದೇಶಕಿ ಡಾ.ಉಮಾ ಬುಗ್ಗಿ ಸ್ಪರ್ಧೆಗೆ ಚಾಲನೆ ನೀಡಿದರು. …
Read More »
Laxmi News 24×7