ನವದೆಹಲಿ: ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿದ್ದ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಐಪಿಎಲ್ ಟೂರ್ನಿ ಆರಂಭವಾಗುವ ಹೊಸ್ತಿಲಿನಲ್ಲಿಯೇ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ಐಪಿಎಲ್ನಲ್ಲಿ ಅವರು ಮುಂದುವರಿಯಲಿದ್ದಾರೆ. ಧೋನಿ ಅವರೊಂದಿಗೆ ಭಾರತೀಯ ಕ್ರಿಕೆಟ್ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದಾರೆ. ಭಾರತ ಕ್ರಿಕೆಟ್ನ ಹೀರೋಗಳಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ, 15 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕನ್ನು …
Read More »ಕೇರಳದಲ್ಲಿ ಇಂದಿನಿಂದ ಬ್ಯಾಂಕಿಂಗ್ ಸಮಯ ಬದಲಾವಣೆ.
ಕಾಸರಗೋಡು,: ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಇಂದಿನಿಂದ ಕೇರಳದಲ್ಲಿ ಬ್ಯಾಂಕಿಂಗ್ ಸಮಯಗಳಲ್ಲಿ ಬದಲಾವಣೆ ಮಾಡಲಾಗಿದೆ. ಓಣಂ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಗಳಲ್ಲಿ ಗ್ರಾಹಕರ ದಟ್ಟಣೆ ಹೆಚ್ಚುವ ಸಂಭವವಿದ್ದು, ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬ್ಯಾಂಕಿಂಗ್ ಸಮಯಗಳಲ್ಲಿ ಬದಲಾವಣೆ ತರಲಾಗಿದೆ. 0, 1, 2,3 ಎಂಬಿ ಅಕೌಂಟ್ ನಂಬರ್ ಗಳಲ್ಲಿ ಕೊನೆಗೊಳ್ಳುವ ಬ್ಯಾಂಕ್ ಖಾತೆಯ ಗ್ರಾಹಕರಿಗೆ ಬೆಳಿಗ್ಗೆ 10 ರಿಂದ 12 ಗಂಟೆ ತನಕ , …
Read More »ಧೋನಿ ವಿದಾಯಕ್ಕೆ ಭಾವನಾತ್ಮಕವಾಗಿ ಶುಭ ಕೋರಿದ ವಿರಾಟ್ ಕೊಹ್ಲಿ..!
ನವದೆಹಲಿ: ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶದ ಮೂಲಕ ಶುಭ ಕೋರಿದ್ದಾರೆ. ಪ್ರತಿಯೊಬ್ಬ ಕ್ರಿಕೆಟಿಗನೂ ಒಂದಲ್ಲ ಒಂದು ದಿನ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಲೇ ಬೇಕು. ಆದರೆ ತುಂಬ ಹತ್ತಿರವಿದ್ದವರೂ ವಿದಾಯ ಹೇಳಿದಾಗ ಮನಸ್ಸು ಭಾರವಾಗುತ್ತದೆ. ನೀವು ದೇಶಕ್ಕಾಗಿ ಏನೆಲ್ಲಾ ಸಾಧಿಸಿದ್ದೀರೋ ಅದು ಪ್ರತಿಯೊಬ್ಬರ ಹೃದಯಲ್ಲಿ ಚಿರಸ್ಥಾಯಿಯಾಗಿ ಉಳಿದಿರುತ್ತೆ. …
Read More »BSY ಸರ್ಕಾರಕ್ಕೆ ಬೇಳೂರು ಗೋಪಾಲಕೃಷ್ಣ ಸವಾಲ್ : ಸರ್ವನಾಶದ ಎಚ್ಚರಿಕೆ
ಶಿವಮೊಗ್ಗ : ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧ ಹೇರಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ನಿಲುವನ್ನು ವಿರೋಧಿಸಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಕಡಿವಾಣ ಹಾಕಲು ಮುಂದಾದಲ್ಲಿ ಗಣಪತಿಯ ಶಾಪ ತಟ್ಟಿಯಡಿಯೂರಪ್ಪ ನೇತೃತ್ವದ ಸರ್ಕಾರ ಸರ್ವನಾಶ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಂತೂ ಗಣಪತಿ ಹಬ್ಬ ಅದ್ದೂರಿಯಾಗಿ ಆಚರಣೆ ಮಾಡಿಯೇ ಮಾಡುತ್ತೇನೆ. ಯಾರು ಬಂದು ತಡೆಯುತ್ತಾರೋ ನೋಡೋಣ ಎಂದು ತಿಳಿಸಿದರು. …
Read More »ಕೊಯ್ನಾ, ನವಿಲುತೀರ್ಥ ಡ್ಯಾಂಗಳಿಂದ ನೀರು ಬಿಡುಗಡೆ: ನದಿ ತೀರದ ಜನರಿಗೆ ಎಚ್ಚರಿಕೆ
ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಕೊಯ್ನಾ ಜಲಾಶಯ ಭರ್ತಿಯಾಗಿದ್ದು ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಒಟ್ಟು 105 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 86.93 ಟಿಎಂಸಿ ನೀರು ಸಂಗ್ರಹವಾಗಿದೆ. ಕೊಯ್ನಾ ಜಲಾಶಯದ 6 ಗೇಟ್ಗಳ ಮೂಲಕ 9,360 ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಾಗೂ ವಿದ್ಯುತ್ ಉತ್ಪಾದನೆಗೆ 1050 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಈ ನೀರಿನಿಂದ ಕರ್ನಾಟಕದಲ್ಲಿ ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳವಾಗುವ ಸಾಧ್ಯತೆ …
Read More »ಕೋವಿಡ್: 404 ಮಂದಿ ಗುಣಮುಖ
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 358 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ನಾಲ್ವರು ಬೆಳಗಾವಿ ಹಾಗೂ ಒಬ್ಬರು ಗೋಕಾಕ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಜಿಲ್ಲೆಯಲ್ಲಿ ಮಾದರಿ ಸಂಗ್ರಹ ಸಂಖ್ಯೆ 61,752ರ ಗಡಿ ದಾಟಿದೆ. ಈ ಪೈಕಿ 52,779 ಮಂದಿಯ ವರದಿ ನೆಗೆಟಿವ್ ಬಂದಿದೆ. ಇನ್ನೂ 818 …
Read More »ಬೆಳಗಾವಿ | ಕುಸಿದ ಹಳೆ ಮನೆ: 12 ಮಂದಿ ರಕ್ಷಣೆ
ಬೆಳಗಾವಿ: ಇಲ್ಲಿನ ಗೊಂದಳಿ ಗಲ್ಲಿಯಲ್ಲಿ ಶನಿವಾರ ರಾತ್ರಿ ಹಳೆ ಮನೆಯೊಂದು ಪಕ್ಕದ ಮನೆಯ ಮೇಲೆ ದಿಢೀರ್ ಕುಸಿದು ಬಿದ್ದಿದ್ದರಿಂದ, ಒಳಗೆ ಸಿಲುಕಿದ್ದ ಬಾಲಕ ಮತ್ತು ಬಾಲಕಿ ಸೇರಿದಂತೆ 12 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಿಂದಾಗಿ ಸುತ್ತಮುತ್ತಲಿನ ಮನೆಗಳವರು ಆತಂಕಗೊಂಡಿದ್ದರು. ಡಾ.ಕೋಟೂರು ಎನ್ನುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಹಳೆಯದಾಗಿದ್ದ ಆ ಕಟ್ಟಡ ಸತತ ಮಳೆಯಿಂದಾಗಿ ಮತ್ತಷ್ಟು ಶಿಥಿಲಗೊಂಡಿತ್ತು. ಅದಕ್ಕೆ ಹೊಂದಿಕೊಂಡಂತೆ ಇದ್ದ ಗೋಡೆಯು ನಗರಪಾಲಿಕೆ ಮಾಜಿ ಸದಸ್ಯೆ ಶಶಿಕಲಾ ಸುರೇಕರ ಅವರ ಮನೆಯ …
Read More »ಸೋಂಕಿತರಿಗೆ ಊಟ ನೀಡುವ ಸ್ಥಳದಲ್ಲಿಯೇ ಮೃತದೇಹವನ್ನ ಪ್ಯಾಕ್ ಮಾಡಿ ಇಡಲಾಗಿತ್ತು
ರಾಯಚೂರು: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹವನ್ನ ಕೂಡಲೇ ಶವಾಗಾರಕ್ಕೆ ಸಾಗಿಸಬೇಕು. ಆದರೆ ರಾಯಚೂರಿನ ಕೋವಿಡ್ ಆಸ್ಪತ್ರೆಯಲ್ಲಿ ಸುಮಾರು ಗಂಟೆಗಳ ಕಾಲ ಸೋಂಕಿತರ ಪಕ್ಕದಲ್ಲೇ ಶವವನ್ನು ಇಡಲಾಗಿತ್ತು. ಸೋಂಕಿತರಿಗೆ ಊಟ ನೀಡುವ ಸ್ಥಳದಲ್ಲಿಯೇ ಮೃತದೇಹವನ್ನ ಪ್ಯಾಕ್ ಮಾಡಿ ಇಡಲಾಗಿತ್ತು. ಹೀಗಾಗಿ ಊಟ ತೆಗೆದುಕೊಂಡು ಹೋಗಲು, ಬರುವ ಪ್ರತಿಯೊಬ್ಬರು ಮೃತದೇಹದ ಪಕ್ಕದಲ್ಲೇ ನಿಂತುಕೊಂಡು ಊಟ ತೆಗೆದುಕೊಳ್ಳಬೇಕಾದ ಅವ್ಯವಸ್ಥೆಗೆ ಜನರನ್ನು ಹೈರಾಣಾಗಿಸಿದೆ. ಸಾಮಾಜಿಕ ಅಂತರ ಕಾಪಾಡಲು ಹೇಳುವ ವೈದ್ಯರೇ ಈ ರೀತಿಯ …
Read More »ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಮಹೇಂದ್ರ ಸಿಂಗ್ ಧೋನಿ ನೀವೃತ್ತಿ
ಭಾರತದ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನೀವೃತ್ತಿಯಾಗಿದ್ದಾರೆ. 90 ಟೆಸ್ಟ್, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿರುವ ಮಾಹೀ, ತಮ್ಮ ನಾಯಕತ್ವದಲ್ಲಿ ಟಿ20 ವಿಶ್ವಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದಾರೆ. ಟೆಸ್ಟ್ನಲ್ಲೂ ಭಾರತ ನಂಬರ್ ಒನ್ ಱಂಕ್ ಆದಾಗ ಧೋನಿಯೇ ನಾಯಕರಾಗಿದ್ದರು. ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ಮೂರು ಬಾರಿ ಐಪಿಎಲ್ ಟ್ರೋಫಿ …
Read More »‘ಲಾಕ್ಡೌನ್ನಿಂದ ಜನರ ಪ್ರಾಣ ರಕ್ಷಣೆ’
ಸವದತ್ತಿ: ‘ಕೋವಿಡ್ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಲಾಕ್ಡೌನ್ ಘೋಷಿಸಿದ್ದರಿಂದಾಗಿ ಜನರ ಜೀವ ರಕ್ಷಿಸಲು ಸಾಧ್ಯವಾಯಿತು’ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು. ತಾಲ್ಲೂಕು ಆಡಳಿತದಿಂದ ಇಲ್ಲಿನ ಎಸ್ಕೆ ಪ್ರೌಢಶಾಲೆ ಮೈದಾನದಲ್ಲಿ ಶನಿವಾರ ನಡೆದ 74ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ಲಾಕ್ಡೌನ್ದಿಂದ ಜನಸಾಮಾನ್ಯರು ಸೇರಿದಂತೆ ಸರ್ಕಾರದ ರಾಜಸ್ವ ಸಂಗ್ರಹಕ್ಕೂ ತೊಂದರೆಯಾಗಿದೆ. ಆದರೂ ಸರ್ಕಾರಗಳು ಎದೆಗುಂದಿಲ್ಲ. ನಿರಂತರ ಸಭೆ ನಡೆಸಿ ಕೋವಿಡ್ ಹತೋಟಿಯಲ್ಲಿಡಲಾಗಿತ್ತು. ದುರ್ದೈವದಿಂದ ಸಮುದಾಯಕ್ಕೆ ಹರಡಿದ್ದು …
Read More »