ಕೊಲ್ಲಾಪುರ – ಕೊಲ್ಲಾಪುರ ಜಿಲ್ಲೆಯ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೆಬ ಜೊಲ್ಲೆ ಪ್ರವಾಹದ ಕುರಿತು ಚರ್ಚಿಸಿದರು. ಕೊಲ್ಲಾಪುರ ಜಿಲ್ಲೆಯ ನೀರಾವರಿ ಇಲಾಖೆಯ ಸಿಂಚನ ಭವನಕ್ಕೆ ಭೇಟಿ ನೀಡಿದಾಗ ಅಲ್ಲಿನ ಅಧಿಕಾರಿಗಳು ಹೃತ್ಪೂರ್ವಕ ಸ್ವಾಗತಿಸಿದರು. ನಂತರ ಅಧಿಕಾರಿಗಳೊಂದಿಗೆ ಮಹಾಪುರದ ಕುರಿತು ಸುದೀರ್ಘ ಚರ್ಚೆನಡೆಸಿ, ಮುಖ್ಯವಾದ ಮಾಹಿತಿಗಳನ್ನು ಪಡೆದುಕೊಂಡು, ಅಗತ್ಯ ಸಲಹೆ ಸೂಚನೆಗಳನ್ನು ನೀಡಲಾಯಿತು. ಭಾರೀ ಮಳೆಯಿಂದ ಸಂಭವಿಸುತ್ತಿರುವ ಅನಾಹುತಗಳ ತೀವ್ರತೆಯನ್ನು ಮನಗಂಡು, ನಿತ್ಯ ಮಳೆಯ …
Read More »ಅನಾಥಾಶ್ರಮದಲ್ಲೇ 14 ವರ್ಷದ ಬಾಲಕಿ ಮೇಲೆ ಅನಾಥಾಶ್ರಮದ ದಾನಿ ಒಂದು ವರ್ಷ ನಿರಂತರವಾಗಿ ಅತ್ಯಾಚಾರ
ಹೈದರಾಬಾದ್: ಅನಾಥಾಶ್ರಮದಲ್ಲೇ 14 ವರ್ಷದ ಬಾಲಕಿ ಮೇಲೆ ಅನಾಥಾಶ್ರಮದ ದಾನಿ ಒಂದು ವರ್ಷ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ.ತೆಲಂಗಾಣದ ಮೆಡ್ಚಲ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಅನಾಥಾಶ್ರಮದಲ್ಲಿದ್ದ ಬಾಲಕಿ ಮೇಲೆ ದಾನಿ ಸತತ ಒಂದು ವರ್ಷ ಕಾಲ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅನಾಥಾಶ್ರಮದ ಮಾಲೀಕನನ್ನು ಚೀಲುಕುರಿ ವಿಜಯ್ ಎಂದು ಗುರುತಿಸಲಾಗಿದ್ದು, ಈತ ಹಾಸ್ಟೆಲ್ ವಾರ್ಡನ್ ಸಹ ಆಗಿದ್ದಾನೆ. ಈತನ ಸಹೋದರ …
Read More »ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ.
ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗೋಕಾಕ ನಗರಸಭೆಗೆ 8 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಂಜುಮನ್ ಇಸ್ಲಾಂ ಕಮಿಟಿ ಗೋಕಾಕ ಮತ್ತು ತಂಜೀಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ ಮತ್ತು ಗ್ರಾಮ ದೇವತೆ …
Read More »ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಸಚಿವ ರಮೇಶ ಜಾರಕಿಹೊಳಿ ಸಂತಾಪ.
ನನ್ನ ಹಿರಿಯ ಸ್ನೇಹಿತ, ಗೋಕಾಕ್ ನಗರಸಭೆಯ ಸದಸ್ಯರಾಗಿದ್ದ *ಶ್ರೀಯುತ ಜನಾಬ್ ಶೇಖ್ ಫತೇವುಲ್ಲಾ ಕೋತ್ವಾಲ್* ಅವರ ಅಕಾಲಿಕ ಮರಣದಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. *ನನ್ನ ಬಾಲ್ಯದ ಗೆಳೆಯನಾಗಿದ್ದ ಕೋತ್ವಾಲ್* ನನ್ನ ರಾಜಕೀಯ ಪ್ರಗತಿಯಲ್ಲಿ ಹೆಜ್ಜೆ ಹೆಜ್ಜೆಗೂ ನನ್ನೊಂದಿಗೆ ನಿಂತು ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದ್ದರು. ಗೋಕಾಕ್ ನಗರಸಭೆಗೆ ಸತತ *ಆರನೇ ಬಾರಿ ಆಯ್ಕೆ* ಯಾಗಿದ್ದರು ಮತ್ತು ನಗರಸಭೆಯ ಅಧ್ಯಕ್ಷರಾಗಿ ನಗರದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. ಜಾತ್ಯಾತೀತ ವ್ಯಕ್ತಿಯಾಗಿದ್ದ ಕೋತ್ವಾಲ್, ಗೋಕಾಕ್ ನಗರದ *ಅಂಜುಮನ್ …
Read More »ಕೋವಿಡ್: ಸೋಂಕಿತರಿಗಿಂತ ಗುಣಮುಖರಾದವರ ಹೆಚ್ಚಳ
ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 312 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಇದೇ ವೇಳೆ, 378 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಇದುವರೆಗೆ ಸೋಂಕು ತಗುಲಿದವರ ಸಂಖ್ಯೆ 5,174ಕ್ಕೆ ತಲುಪಿದೆ. ಇವರಲ್ಲಿ 3,431 ಸಕ್ರಿಯ ಪ್ರಕರಣಗಳಿವೆ. ಬೆಳಗಾವಿ, ಗೋಕಾಕ, ಖಾನಾಪುರ, ಸವದತ್ತಿ, ಚಿಕ್ಕೋಡಿ, ರಾಮದುರ್ಗ, ಹುಕ್ಕೇರಿ, ರಾಯಬಾಗ ಸೇರಿದಂತೆ ಬಹುತೇಕ ಜಿಲ್ಲೆಯ ಎಲ್ಲ ಭಾಗಗಳಲ್ಲೂ ಸೋಂಕು ಕಂಡುಬಂದಿದೆ. ಬೆಳಗಾವಿಯ 60 ವರ್ಷದ ವೃದ್ಧೆಯೊಬ್ಬರು …
Read More »ವಿಮಾನ ದುರಂತದಲ್ಲಿ ಮಡಿದ ಪೈಲಟ್ಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸಿಬ್ಬಂದಿ ಅಂತಿಮ ನಮನ
ದೆಹಲಿ/ಲಕ್ನೋ: ಕೇರಳದ ಕೋಯಿಕ್ಕೋಡ್ ಕರಿಪುರ ವಿಮಾನ ದುರಂತದಲ್ಲಿ ಮಡಿದ ಪೈಲಟ್ಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದರು.ಶುಕ್ರವಾರ ರಾತ್ರಿ ನಡೆದ ದುರಂತದಲ್ಲಿ ಪೈಲಟ್ ಅಖಿಲೇಶ್ ಕುಮಾರ್ ಮೃತಪಟ್ಟಿದ್ದರು. ಶನಿವಾರ ರಾತ್ರಿ ಏರ್ ಇಂಡಿಯಾ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿ, ಮೃತದೇಹ ಇಂದು ಬೆಳಗ್ಗೆ ಹುಟ್ಟೂರು ಉತ್ತರ ಪ್ರದೇಶದ ಮಥುರಾಗೆ ತಲುಪಿದೆ. ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ ದುಬೈನಲ್ಲಿ ಸಿಲುಕಿದ್ದ ಭಾರತೀಯರನ್ನು ಶುಕ್ರವಾರ ಏರ್ ಇಂಡಿಯಾ ವಿಮಾನ …
Read More »ಕೊರೊನಾ ಕರ್ತವ್ಯಕ್ಕೆ ಬಾರದ ನೌಕರರಿಗೆ ಶಾಕ್
ಬೆಂಗಳೂರು: ಕೊರೋನಾ ಕರ್ತವ್ಯಕ್ಕೆ ನಿಯೋಜಿತರಾದ ನೌಕರರು ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕರು ಕೊರೋನಾ ಕೆಲಸಕ್ಕೆ ಭಯದಿಂದ ಬರುತ್ತಿಲ್ಲ. ಅಂತಹ ನೌಕರರಿಗೆ ನೋಟೀಸ್ ನೀಡಲಾಗಿದ್ದು, ಅವರಿಂದ ಉತ್ತರ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕೊರೋನಾ ಕೆಲಸಕ್ಕೆ ಬಾರದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೊರೋನಾಗೆ ಆತಂಕಪಡುವ ಅಗತ್ಯವಿಲ್ಲ. ಕೊರೋನಾ ವಾರಿಯರ್ಸ್ ಬೇಡಿಕೆಗೆ ಸ್ಪಂದಿಸಲಾಗಿದೆ ಎಂದು ಹೇಳಿದ್ದಾರೆ. …
Read More »ಪಾಸಿಟಿವ್ ಬಂದರೂ ಜೀವಕ್ಕೆ ತೊಂದರೆ ಇಲ್ಲ
ಬಂಗಾರಪೇಟೆ: ಕೋವಿಡ್ ಪಾಸಿಟಿವ್ ಇದ್ದರೂ ಪ್ರಾಣಕ್ಕೆ ಯಾವುದೇ ತೊಂದರೆ ಇಲ್ಲ. ಜಿಲ್ಲೆಯಲ್ಲಿ ಇದುವರೆಗೂ 850ಕ್ಕೂ ಹೆಚ್ಚು ಜನರು ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಸೋಂಕಿತರಿಗೆ ಧೈರ್ಯ ತುಂಬಿದರು. ತಾಲೂಕಿನ ಬೂದಿಕೋಟೆ ಹೋಬಳಿಯ ಎಳೇಸಂದ್ರ ವಸತಿ ಶಾಲೆಯಲ್ಲಿ ಪ್ರಾರಂಭಿಸಲಾದ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರ ಜೊತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ಪಾಸಿಟಿವ್ ಬಂದ ಮೇಲೆ ಮರಣ ಗ್ಯಾರಂಟಿ ಎನ್ನುವುದನ್ನು ತಮ್ಮ ಮನಸ್ಸಿನಿಂದ …
Read More »ಮೈದುಂಬಿ ಹರಿಯುತ್ತಿವೆ..ಗೋಕಾಕ್..ಗೋಡಚಿನಮಲ್ಕಿ ಫಾಲ್ಸ..ಪ್ರವಾಸಿಗರ ಕೈ ಬೀಸಿ ಕರೆಯುತ್ತಿವೆ..!
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗಡಿ ಜಿಲ್ಲೆ ಬೆಳಗಾವಿಯ ನದಿಗಳು ತುಂಬಿ ಹರಿಯುತ್ತಿದ್ದು. ಮತ್ತೆ ಪ್ರವಾಹಭೀತಿ ಎದುರಾಗಿದೆ. ಅಷ್ಟೇ ಅಲ್ಲದೇ ರಾಜ್ಯದ ಎರಡನೇ ಅತೀ ದೊಡ್ಡ ಜಲಪಾತ ಎಂದು ಕರೆಯುವ ಗೋಕಾಕ್ ಫಾಲ್ಸ್ ಮತ್ತು ಗೋಡಚಿನಮಲ್ಕಿ ಫಾಲ್ಸ ಕೂಡ ನಯನಮನೋಹರವಾಗಿ ಹರಿಯುತ್ತಿದೆ. ಮತ್ತು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಹೌದು 180ಅಡಿಯಷ್ಟು ಎತ್ತರದಿಂದ ನೀರು ಧುಮ್ಮುಕ್ಕಿ ಬೀಳುತ್ತಿರುವ ಗೋಕಾಕ ಜಲಪಾತ ಈಗ ನೋಡುವುದೇ ಕಣ್ಣಿಗೆ ಹಬ್ಬ. ಮಳೆಗಾಲದ …
Read More »ರಸ್ತೆಗೆ ನುಗ್ಗಿದ ಕಬಿನಿ ನೀರು; ಮೈಸೂರು ಊಟಿ ಹೆದ್ದಾರಿ ಬಂದ್
ಮೈಸೂರು: ಕಬಿನಿ ನೀರು ಹೆದ್ದಾರಿಗೆ ಮೈಸೂರು ಊಟಿ ಹೆದ್ದಾರಿ ನುಗ್ಗಿದ ಹಿನ್ನೆಲೆಯಲ್ಲಿ ಪೊಲೀಸರು ಈ ಹೆದ್ದಾರಿಯನ್ನು ಬಂದ್ ಮಾಡಿದ್ದಾರೆ. ಕಬಿನಿಜಲಾಶಯದಿಂದ ಹೆಚ್ಚಿನ ಪ್ರಮಾನದಲ್ಲಿ ನೀರನ್ನು ಬಿಡುಗಡೆ ಮಾಡಲಾಗಿದ್ದು, ಆ ನೀರು ಹೆದ್ದಾರಿಗೆ ನುಗ್ಗಿದೆ. ಇದರಿಂದಾಗಿ ನಂಜನಗೂಡಿನ ಮೂಲೆ ಮಠದ ಬಳಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು, ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ನಂಜನಗೂಡು ಮೈಸೂರು ನಡುವೆ ಮಾರ್ಗ ಬದಲಾವಣೆ ಮಾಡಿ ಆ ಹೆದ್ದಾರಿ ಬಂದ್ …
Read More »
Laxmi News 24×7