Breaking News

ರಾಷ್ಟ್ರೀಯ

ಜಗಜ್ಯೋತಿ ಬಸವಣ್ಣನವರು ಐಕ್ಯರಾದ ದಿನವನ್ನು ನಾಗರಪಂಚಮಿ ಆಚರಿಸುವ ಬದಲು ಬಸವ ಪಂಚಮಿ ಯನ್ನಾಗಿ ಆಚರಿಸಬೇಕು ಎಂದು ಕರೆಕೊಟ್ಟರು ಸತೀಶ್ ಶುಗರ್ಸ್ ಫೌಂಡೇಶನ್

  ಗೋಕಾಕ ನಗರದಲ್ಲಿ   ಪ್ರತಿವರ್ಷದಂತೆ ಈ ವರ್ಷವೂ ಸಹ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಗೋಕಾಕ್ ಶಾಖೆ ಹಾಗೂ ಸತೀಶ್ ಶುಗರ್ಸ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 25.07. 2020 ರಂದು ನಾಗರ ಪಂಚಮಿ ಹಬ್ಬದ ನಿಮಿತ್ಯ ಪೌಷ್ಟಿಕ ಆಹಾರ ಹಾಲನ್ನು ಹಾವಿನ ಹುತ್ತಗಳಿಗೆ ಎರೆಯುವ ಬದಲು ಗೋಕಾಕ ನಗರದ ಶಿವಾ ಫೌಂಡೇಶನಲ್ಲಿರುವ ಅನಾಥ ಮಕ್ಕಳಿಗೆ ಹಾಲನ್ನು ಕೊಟ್ಟು ಮಾನವೀಯತೆಯ ಮೆರೆದಿರುವ ಮಾನವ ಬಂಧುತ್ವ ವೇದಿಕೆ ಗೋಕಾಕ್ …

Read More »

ಗೋಕಾಕ ಜೇ ಏಮ್ ಯೆಫ್ ಸಿ ಕೋರ್ಟ್ ನಲ್ಲಿ ಮುಖ್ಯಮಂತ್ರಿ ವಿರುದ್ಧ ಕೋರ್ಟ್ ಸಮನ್ಸ್

ಬೆಳಗಾವಿ- ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಮಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವ್ಹಿಲ್ ಜಡ್ಜ್ JMFC ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಗೋಕಾಕ ಉಪ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು,ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು,ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೋಲೀಸ್ ಠಾಣೆಯಲ್ಲಿ …

Read More »

ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತು ಹಳ್ಳ ದಾಟಿಸಿದ ಘಟನೆ ತೆಲಂಗಾಣದ ಭದ್ರದ್ರಿ ಕೊತಗೊಡೆಂನಲ್ಲಿ ನಡೆದಿದೆ.

ಹೈದರಾಬಾದ್: ಗರ್ಭಿಣಿಯನ್ನು ಹೆಗಲ ಮೇಲೆ ಹೊತ್ತು ಹಳ್ಳ ದಾಟಿಸಿದ ಘಟನೆ ತೆಲಂಗಾಣದ ಭದ್ರದ್ರಿ ಕೊತಗೊಡೆಂನಲ್ಲಿ ನಡೆದಿದೆ. ಭದ್ರದ್ರಿ ಕೊತಗೊಡೆಂ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಗುಂಡ್ವಾಲ ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ತಾತ್ಕಾಲಿಕ ಸೇತುವೆ ಸಹ ಪ್ರವಾಹಕ್ಕೆ ಕೊಚ್ಚಿ ಹೋಗಿತ್ತು. ಸೇತುವೆ ಕೊಚ್ಚಿ ಹೋಗಿದ್ದರಿಂದ ಗ್ರಾಮದ ಗರ್ಭಿಣಿಯನ್ನು ಕೆಲ ಯುವಕರು ಹೆಗಲ ಮೇಲೆ ಹೊತ್ತು ಹಳ್ಳವನ್ನು ದಾಟಿಸಿದ್ದಾರೆ. ಗರ್ಭಿಣಿಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ …

Read More »

ರಾಮಮಂದಿರ ಭೂಮಿ ಪೂಜೆಗೆ ತಡೆಯಾಜ್ಞೆ…………

ಪ್ರಯಾಗ್‍ರಾಜ್, -ಉತ್ತರಪ್ರದೇಶದ ಆಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ಈಗ ಮತ್ತೊಂದು ವಿಘ್ನ ಎದುರಾಗಿದೆ. ಕೊರೊನಾ ವೈರಸ್ ಸೋಂಕು ಹಾವಳಿ ಹಿನ್ನೆಲೆಯಲ್ಲಿ ಆಗಸ್ಟ್ 5ರಂದು ನಡೆಸಲು ಉದ್ದೇಶಿಸಲಾಗಿರುವ ರಾಮಮಂದಿರ ಭೂಮಿ ಪೂಜೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‍ಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ಅನ್‍ಲಾಕ್ 2.0 ಉಲ್ಲಂಘನೆ ಕಾರಣವನ್ನು ಮುಂದೊಡ್ಡಿ ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮಕ್ಕೆ ತಡೆಯಾಜ್ಞೆ ನೀಡುವಂತೆ ದೆಹಲಿ ಮೂಲದ ಹಿರಿಯ ವಕೀಲ ಸಾಕೇಶ್ ಗೋಖಲೆ ಕೋರ್ಟ್‍ಗೆ ಮನವಿ …

Read More »

ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ವಾಪಸ್ ಕೊಡಿಸುವೆ: ಸೋನು ಸೂದ್

ಶಿಮ್ಲಾ: ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂದು ತಾನು ಸಾಕಿದ ಹಸುವನ್ನೇ ಮಾರಿ ಆನ್‍ಲೈನ್ ಶಿಕ್ಷಣಕ್ಕಾಗಿ ಮೊಬೈಲ್ ಕೊಡಿಸಿದ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಸದಾ ಮಾನವೀಯತೆಯ ಮೂಲಕ ರಿಯಲ್ ಲೈಫ್‍ನಲ್ಲಿ ಹೀರೋ ಆಗಿರೋ ಬಾಲಿವುಡ್ ನಟ ಸೋನು ಸೂದ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹೌದು. ಹಸು ಮಾರಿದ ತಂದೆಯ ಸುದ್ದಿಗೆ ಟ್ವೀಟ್ ಮಾಡಿರುವ ಸೋನು ಸೂದ್, ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ಮಕ್ಕಳ ತಂದೆಗೆ ವಾಪಸ್ ಕೊಡಿಸುತ್ತೇನೆ. ಸದ್ಯ ನಂಗೆ ಅವರ …

Read More »

ಕೊರೊನಾ ಸಂಕಷ್ಟವೇ ಬಂಡವಾಳ- ಮಾಟಕ್ಕೆ ಪರಿಹಾರ ಮಾಡುತ್ತೇನೆಂದು ಪೂಜಾರಿ ವಂಚನೆ

ಹಾಸನ: ಕೊರೊನಾ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡ ಪೂಜಾರಿಗಳ ತಂಡ, ನಿಮಗೆ ಆಗದವರು ನಿಮ್ಮ ಜಮೀನಿನಲ್ಲಿ ಹಂದಿ ತಲೆ ಹೂತಿಟ್ಟು ಮಾಟ ಮಾಡಿಸಿದ್ದಾರೆ. ತಲೆಯನ್ನು ನಾವು ಹೊರ ತೆಗೆದು ಮಾಟದಿಂದ ಮುಕ್ತಿ ಕೊಡಿಸುತ್ತೇವೆ ಎಂದು ವಂಚಿಸುತ್ತಿದೆ. ಜಿಲ್ಲೆಯ ಗಾಣಿಗರ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈ ತಂಡವನ್ನು ಗ್ರಾಮಸ್ಥರು ಪತ್ತೆಹಚ್ಚಿದ್ದಾರೆ. ದೇವರ ವಿಗ್ರಹದೊಂದಿಗೆ ಆಗಮಿಸಿದ ದಿಲೀಪ್, ತಾನೇ ತಂದಿರುವ ಹಂದಿ ತಲೆಯನ್ನು ಮೊದಲೇ ಹೂತಿಟ್ಟು, ನಂತರ ಅದೇ ಜಾಗದಲ್ಲಿ ಗುಂಡಿ ತೆಗೆಸಿ …

Read More »

50 ಜನ ರೋಗಿಗಳ ಶವಗಳನ್ನು ಹೈದರಾಬಾದ್‌ನಲ್ಲಿ ಸಾಮೂಹಿಕವಾಗಿ ದಹನ ಮಾಡಲಾಗಿದೆ.

ಹೈದರಾಬಾದ್‌: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ 50 ಜನ ರೋಗಿಗಳ ಶವಗಳನ್ನು ಹೈದರಾಬಾದ್‌ನಲ್ಲಿ ಸಾಮೂಹಿಕವಾಗಿ ದಹನ ಮಾಡಲಾಗಿದೆ. ಸರ್ಕಾರದ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರ್ರಗಡ್ಡ ಶವಾಗಾರದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ. ದೇಶಾದ್ಯಂತ ವ್ಯಾಪಿ ಭಾರೀ ಖಂಡನೆ ವ್ಯಕ್ತವಾಗಿದೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಕುರಿತು ಸ್ಪಷ್ಟನೆ ನೀಡಿರುವ ತೆಲಂಗಾಣ ಆರೋಗ್ಯ ಇಲಾಖೆ, ಈ ಮೃತ ದೇಹಗಳು ಒಂದೇ ದಿನ ಸಾವನ್ನಪ್ಪಿದವರದ್ದಲ್ಲ. ಕಳೆದ …

Read More »

ಇಂದು ಮುಂದುವರೆದ ಕೊರೋನಾ ದಾಳಿ ಮತ್ತೆ 214 ಸೊಂಕಿತರ ಪತ್ತೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಭೀತಿಗೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.ಇಂದು ಗುರುವಾರವೂ ಮಹಾಮಾರಿಯ ದಾಳಿ ಮುಂದುವರೆದಿದ್ದು, ಇಂದಿನ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 214 ಜನರಿಗೆ ಸೊಂಕು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗಲಿದ್ದು ಇಂದು ಒಂದೇ ದಿನ,ಕಿಲ್ಲರ್ ಕೊರೋನಾ ವೈರಸ್ ಗೆ 4 ಜನ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಸೊಂಕಿತರ ಸಂಖ್ಯೆ 1529 ಕ್ಕೇರಿದೆ ಬೆಳಗಾವಿ ಜಿಲ್ಲೆಯಲ್ಲಿ …

Read More »

ಬಸವ ಭೀಮ ಸೇನೆಯಿಂದ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ ರಿಗೆ ಸನ್ಮಾನ

  ಬೆಳಗಾವಿ: ಬಸವ ಪಂಚಮಿ ಹಿನ್ನೆಲೆಯಲ್ಲಿ ಬಸವ ಭೀಮ ಸೇನೆ ಸಂಸ್ಥಾಪಕ ಆರ್.ಎಸ್.ದರ್ಗೆಅವರು ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ ರಿಗೆ ಮಾನವ ಬಂಧುತ್ವ ವೇದಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಸನ್ಮಾನಿಸಿದರು. ಬಸವ ಪಂಚಮಿಯ ಅಂಗವಾಗಿ ಬಸವ ಭೀಮ ಸೇನೆಯ ಜುಲೈ 27 ರವರೆಗೆ ಹಮ್ಮಿಕೊಂಡಿರುವ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನದ ಅಂಗವಾಗಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ , ಕಳೆದ …

Read More »

ಕೊರೋನಾ ಸೋಂಕಿನಿಂದ ಹೊರಬಂದ 109 ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರು

ಬೆಂಗಳೂರು,ಜು.23- ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಬೆಂಗಳೂರು ನಗರದ 109 ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ. ಕೊರೊನಾ ವಾರಿಯರ್ಸ್‍ಗಳಾಗಿ ವಿವಿಧ ಸ್ಥಳಗಳಲ್ಲಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಸೋಂಕು ತಗುಲಿತ್ತು. ತಕ್ಷಣ ಇವರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ಇದೀಗ ಗುಣಮುಖರಾದ 109 ಪೊಲೀಸ್ ಸಿಬ್ಬಂದಿ ಮಾಸ್ಕ್ ಧರಿಸಿ, ಸಾಮಾಜಿಕ …

Read More »