ಪ್ರಕೃತಿ ವಿಕೋಪಗಳು ಮುಂದುವರಿಯಲಿದ್ದು, ರಾಜನ ಮೇಲೂ ಭಂಗ ಬರಲಿದೆ ಎಂದು ಹಾಸನದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ ಹಾಸನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾಕೃತಿಕ ವಿಕೋಪಗಳು ಮುಂದುವರಿಯಲಿದೆ. ಪಂಚಭೂತಗಳಿಂದ ದೋಷ ಇದ್ದು ಆಕಾಶದಲ್ಲೂ ದೊಡ್ಡ ಪರಿಣಾಮ ಬೀರಲಿದ್ದು, ಇದು ರಾಜನಿಗೂ ಭಂಗ ಆಗಲಿದೆ ಎಂದರು. ಕರ್ನಾಟಕದ ಮುಖ್ಯಮಂತ್ರಿ ಬದಲಾಗುತ್ತಾರಾ ಎಂಬ ಪ್ರಶ್ನೆಗೆ ಇದು ನ್ಯಾಯಾಲಯದಲ್ಲಿ ಇರುವುದರಿಂದ ನಾನು ಮಾತನಾಡುವುದು ಸರಿಯಾಗುವುದಿಲ್ಲ. ಆದರೆ ಸಿಎಂ …
Read More »ಭಾಗ್ಯಲಕ್ಷೀ ಯೋಜನೆಯ ಹೆಸರು ಬದಲು: ಇಲ್ಲಿದೆ ಪೋಷಕರಿಗೆ ಮಹತ್ವದ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್ 10: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಲ್ಲಿ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವ ದೃಷ್ಟಿಯಿಂದ ಅಂದಿನ ಬಿಜೆಪಿ ಸರ್ಕಾರ ಭಾಗ್ಯಲಕ್ಷೀ ಯೋಜನೆಯನ್ನು ಜಾರಿಗೆ ತಂದಿತು. 2006ರಲ್ಲಿ ಆರಂಭವಾದ ಈ ಯೋಜನೆಯ ಮೊತ್ತವು ಕೆಲವು ಫಲಾನುಭವಿಗಳ ಕೈ ಸೇರುವ ಸಮಯ ಸಮೀಪಿಸುತ್ತಿದೆ. ಬಾಂಡ್ ಮೆಚ್ಯುರಿಟಿ ಆದ ಬಗ್ಗೆ ಲೆಕ್ಕಚಾರ ಆರಂಭವಾಗಿದೆ. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಟಿವಿ …
Read More »ರೈಲಿನಲ್ಲಿ ಖಾಸಗಿ ಅಂಗ ತೋರಿಸಿದ ವ್ಯಕ್ತಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ
ಎಷ್ಟೇ ಕಾನೂಕು ಕ್ರಮಗಳನ್ನು ಜಾರಿಗೆ ತಂದ್ರೂ ಕಾಮುಕ ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ. ಒಂದಲ್ಲ ಒಂದು ರೀತಿಯಲ್ಲಿ ಮಹಿಳೆಯರಿಗೆ ಕಿರುಕುಳವನ್ನು ನೀಡುತ್ತಲೇ ಇರುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಚಲಿಸುತ್ತಿರುವ ರೈಲಿನಲ್ಲಿ ಮಹಿಳಾ ಪ್ರಯಾಣಿಕರಿಗೆ ತನ್ನ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದು, ದಿಟ್ಟ ಮಹಿಳೆಯೊಬ್ಬರು ಆತನಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿ ಎಲ್ರ ಮುಂದೆ ಆತನ ಗ್ರಹಚಾರ ಬಿಡಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.ಇತ್ತೀಚಿಗಂತೂ ಮಹಿಳೆಯರು …
Read More »ನಾನ್ಯಾಕೆ ಸಿಎಂ ಆಗಬಾರದು, ನಾನೂ ಸಿಎಂ ಆಕಾಂಕ್ಷಿ: ಬಸವರಾಜ ರಾಯರೆಡ್ಡಿ
ಕೊಪ್ಪಳ: ರಾಜ್ಯದಲ್ಲಿ ಸಿಎಂ ಆಗಲು ಕೆಲವರು ಆಸೆ ಪಡುತ್ತಿದ್ದಾರೆ. ಆಸೆ ಪಡುವುದರಲ್ಲಿ ತಪ್ಪಿಲ್ಲ. ನಾನು ಸಿಎಂ ಆಕಾಂಕ್ಷಿ ಎಂದು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಾತನಾಡಿದ ಅವರು, ಸಿಎಂ ಕುರ್ಚಿ ಖಾಲಿ ಎಲ್ಲಿದೆ? ನನ್ನ ಪ್ರಕಾರ ಸಿಎಂ ಸಿದ್ದರಾಮಯ್ಯ ಉಳಿದ ಅವಧಿಗೂ ಮುಂದುವರಿಯಲಿದ್ದಾರೆ. ಅವರು ಸಿಎಂ ಆಗಿ ಮುಂದುವರಿಯುವುದರಿಂದ ರಾಜ್ಯಕ್ಕೆ ಒಳ್ಳೆಯದಾಗಲಿದೆ. ನನಗೇನು ಸಿದ್ದರಾಮಯ್ಯ ಅವರಿಂದ ಆಗಬೇಕಾಗಿದ್ದೇನಿಲ್ಲ. ಅವರಿಂದ …
Read More »ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಓರ್ವನ ಬಂಧನ: ಸಂತ್ರಸ್ಥೆಯ ರಕ್ಷಣೆ
ಉಡುಪಿ: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ಕಾರ್ಕಳದ ಸಾಣೂರು ಗ್ರಾಮದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪ್ರಮೀಳಾ ವಿಜಯ್ ಕುಮಾರ್ ಎಂಬಾಕೆಯ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ, ಭರತ್ ಎಂಬಾತನನ್ನು ಬಂಧಿಸಿರುವುದಾಗಿ ವರದಿ ವಿವರಿಸಿದೆ. ಈ ಸಂದರ್ಭದಲ್ಲಿ ಓರ್ವ ಸಂತ್ರಸ್ಥೆ ಮಹಿಳೆಯನ್ನು ರಕ್ಷಿಸಿದ್ದು, ಆಪಾದಿತರಾದ …
Read More »ಬೆಳಗಾವಿ ಜಿಲ್ಲೆಗೆ ಮುಖ್ಯಮಂತ್ರಿ ಸ್ಥಾನ ಒಲಿದು ಬಂದರೆ ಸ್ವಾಗತ: ದುರ್ಯೋಧನ ಐಹೊಳೆ
ಚಿಕ್ಕೋಡಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ಆದರೆ ಮುಖ್ಯಮಂತ್ರಿ ಸ್ಥಾನ ಬೆಳಗಾವಿ ಜಿಲ್ಲೆಗೆ ಒಲಿದು ಬಂದರೆ ಸಂತೋಷವಾಗುತ್ತದೆ ಮತ್ತು ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ ಎಂದು ರಾಯಬಾಗ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಹೇಳಿದರು. ಈ ಕುರಿತು ಚಿಕ್ಕೋಡಿ ತಾಲೂಕಿನ ಕರಗಾಂವ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಅವರು ಉತ್ತರಿಸಿದರು. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಒಂದು ವೇಳೆ ಬದಲಾವಣೆ ಆದರೆ …
Read More »ಭಾರತದ ಪ್ರಜಾಪ್ರಭುತ್ವಕ್ಕೆ ರಾಹುಲ್ ಗಾಂಧಿ ಕಪ್ಪು ಚುಕ್ಕೆ: ಬಿಜೆಪಿ
ನವದೆಹಲಿ: ‘ವಿದೇಶಗಳಲ್ಲಿ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ. ಭಾರತದ ಪ್ರಜಾಪ್ರಭುತ್ವಕ್ಕೆ ಅವರು ಕಪ್ಪು ಚುಕ್ಕೆಯಾಗಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಕಿಡಿಕಾರಿದರು. ಅಮೆರಿಕದ ಟೆಕ್ಸಾಸ್ನಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣವನ್ನು ಪ್ರಸ್ತಾಪಿಸಿ ಮಾತನಾಡಿರುವ ಅವರು, ‘ರಾಹುಲ್ ಗಾಂಧಿ ಒಬ್ಬ ಅಪ್ರಬುದ್ಧ, ಅರೆಕಾಲಿಕ ನಾಯಕ ಎಂಬುವುದು ಎಲ್ಲರಿಗೂ ತಿಳಿದಿದೆ. ಆದರೆ, ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾದ ಮೇಲೆ ಜನರು …
Read More »ಸಿಎಂ ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್
ಬೆಂಗಳೂರು : ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಸೆಪ್ಟೆಂಬರ್ 12ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ನ್ಯಾ.ಎಂ. ನಾಗಪ್ರಸನ್ನ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೇಂದ್ರ ಸರ್ಕಾರದ 17 ಮಾರ್ಗಸೂಚಿ ಆಧರಿಸಿ ವಾದಿಸಿದರು.17 …
Read More »ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ
ಇಂದು ಬೆಳ್ಳಂಬೆಳಗ್ಗೆ ಆಘಾತಕಾರಿ ಘಟನೆಯಲ್ಲಿ, ಬಿಹಾರದ ಪಾಟ್ನಾದ ಕಮಾಲಿಯಾ ಗೇಟ್ ಬಳಿ ಬಿಜೆಪಿ ಮುಖಂಡ ಶ್ಯಾಮ್ ಸುಂದರ್ ಮನೋಜ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ದಾಳಿಯು ಮುಂಜಾನೆ 4 ಗಂಟೆಯ ಸುಮಾರಿಗೆ ಸಂಭವಿಸಿತು, ಶ್ಯಾಮ್ ಸುಂದರ್ ಮನೋಜ್ ಅವರು ಕಮಲಿಯ ಗೇಟ್ ಬಳಿ ಬಂದರು, ಆಗ ಮೋಟಾರ್ ಸೈಕಲ್ ನಲ್ಲಿ ಹೋಗುತ್ತಿದ್ದ ದುಷ್ಕರ್ಮಿಗಳು ಅವರನ್ನು ಗುರಿಯಾಗಿಸಿಕೊಂಡಿದ್ದಾರೆ. ಈ ಪ್ರದೇಶದ ಕಣ್ಗಾವಲು ಕ್ಯಾಮೆರಾ ದೃಶ್ಯಾವಳಿಗಳು ಹೊರಬಂದಿದ್ದು, ಅಪರಾಧದ ಬಗ್ಗೆ ನಿರ್ಣಾಯಕ ವಿವರಗಳನ್ನು …
Read More »ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್.!
ಬೆಂಗಳೂರು : ಮಾಧ್ಯಮಗಳಿಗೆ ನಿರ್ಬಂಧ ಹೇರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾದ ಮಾಹಿತಿಗಳನ್ನು ಮಾಧ್ಯಮಗಳು ಬಯಲು ಮಾಡುತ್ತಿರುವ ಹಿನ್ನೆಲೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ಧೃಡವಾಗಿದ್ದು, ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಮಾಹಿತಿ …
Read More »