Breaking News

ರಾಷ್ಟ್ರೀಯ

ರಾಮಮಂದಿರ ನಿರ್ಮಾಣವಾದರೆ ನಾವು ಕೋವಿಡ್ 19 ನಿಂದ ಮುಕ್ತರಾಗುತ್ತೇವೆ:ಶರದ್ ಪವಾರ್ ವ್ಯಂಗ್

ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ನಾವು ಕೋವಿಡ್ 19 ನಿಂದ ಮುಕ್ತರಾಗುತ್ತೇವೆ ಎಂದು ಕೆಲವರು ಅಂದುಕೊಂಡಿದ್ದಾರೆ ಅಂತ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ವ್ಯಂಗ್ಯವಾಡಿದ್ದಾರೆ.ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡಲಿದ್ದಾರೆ. ಈ ಸಂಬಂಧ ಮಾಧ್ಯಮಗಳು ಶರದ್ ಪವಾರ್ ಅವರ ಅಭಿಪ್ರಾಯ ಕೇಳಿದಾಗ, ಕೊರೊನಾ ವೈರಸ್ ಅನ್ನು ನಿರ್ಮೂಲನೆ ಮಾಡುವುದು ಮಹಾರಾಷ್ಟ್ರ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ಈ ಮಧ್ಯೆ ಕೆಲವರು ಅಯೋಧ್ಯೆಯಲ್ಲಿ …

Read More »

ಅಳಿಯನೊಂದಿಗೆ ಮೂರು ಮಕ್ಕಳ ತಾಯಿ ಸಂಬಂಧ – ಪತಿಗೆ ತಿಳಿಯುತ್ತಿದ್ದಂತೆ ಆತ್ಮಹತ್ಯೆ

ಹೈದರಾಬಾದ್: ಅಕ್ರಮ ಸಂಬಂಧದ ವಿಚಾರ ಪತಿಗೆ ತಿಳಿಯುತ್ತಿದ್ದಂತೆ ಮಹಿಳೆ ತಾನು ಸಂಬಂಧ ಹೊಂದಿದ್ದ ಯುವಕನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ನಡೆದಿದೆ. ದೇವಮ್ಮ (30) ಮತ್ತು ಶಿವ ನಾಯಕ್ (20) ಆತ್ಮಹತ್ಯೆ ಮಾಡಿಕೊಂಡವರು. ಸಂಬಂಧದಲ್ಲಿ ಅಳಿಯನಾಗಬೇಕಿದ್ದ ಯುವಕನೊಂದಿಗೆ ಮಹಿಳೆ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಚಾರ ಪತಿಗೆ ತಿಳಿಯುತ್ತಿದ್ದಂತೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   https://www.facebook.com/105350550949710/posts/182529756565122/?sfnsn=wiwspwa&extid=lWaxzjRYmeP37MlU&d=w&vh=e   ಮೃತ ದೇವಮ್ಮ 10 ವರ್ಷಗಳ ಹಿಂದೆ ರಾಜು ಜೊತೆ …

Read More »

ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ…?

ತೋಟದೊಳಗೆ ಬರುತ್ತಿವೆ ಎಂದು ಪಾಪಿಗಳು ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಐಗೂರಿನ ಡಿಬಿಡಿ ಟಾಟಾ ಎಸ್ಟೇಟ್‍ನಲ್ಲಿ ಈ ಘಟನೆ ನಡೆದಿದ್ದು, ಎಸ್ಟೇಟ್ ಒಳಗೆ ಸ್ಥಳೀಯ ದನಗಳು ಹೋಗುತ್ತಿದ್ದರಿಂದ ಎಸ್ಟೇಟ್‍ನ ಮ್ಯಾನೇಜರ್ ಮತ್ತು ಸಿಬ್ಬಂದಿ ಸೇರಿ ಬಾಳೆಹಣ್ಣಿಗೆ ವಿಷ ಹಾಕಿ ಹಸುಗಳಿಗೆ ತಿನಿಸಿ ಕೊಂದಿದ್ದಾರೆ. ಈ ರೀತಿ ಕಳೆದ ಹಲವು ದಿನಗಳಿಂದ 20ಕ್ಕೂ ಹೆಚ್ಚು ಹಸುಗಳಿಗೆ ಹತ್ಯೆ ಮಾಡಿದ್ದಾರೆ ಎಂದು …

Read More »

ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸೇರಿ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹೋಮ್ ಕ್ವಾರಂಟೈನ್ ವಿಧಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸ್ ಪಿ ಸೇರಿದಂತೆ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್, ಎಸ್ ಪಿ ಸೀಮಂತ್ ಕುಮಾರ್ ಗೆ ಹೋಂ ಕ್ವಾರಂಟೈನ್ ವಿಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಕಚೇರಿಯನ್ನು ಒಂದು ವಾರ ಕಾಲ ಸೀಲ್ ಡೌನ್ ಮಾಡಲಾಗಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಸ್ ಪಿ ಪಿಎ …

Read More »

ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ

ವಿಜಯಪುರ: ಜಿಲ್ಲೆಯ ಆಲಮೇಲದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ ನಡೆದಿದೆ. ಶಂಕರ್ ಜಂಬಗಿ(50) ಜ್ವರದಿಂದ ನರಳಾಡಿದ ರೋಗಿ.   ಸ್ಥಳೀಯವಾಗಿ ಚಿಕಿತ್ಸೆ ಸಿಗದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಲು ಆಯಂಬ್ಯುಲೆನ್ಸ್​ಗಾಗಿ ಕಾದರೂ ಒಂದೂವರೆ ಗಂಟೆಗಳ ಕಾಲ ಆಯಂಬುಲೆನ್ಸ್ ಬಂದಿಲ್ಲ. ನಂತರ ಸ್ಥಳೀಯ ಯುವಕರು ಕರೆಮಾಡಿ ಆಯಂಬುಲೆನ್ಸ್ ಕರೆಸಿ ಪತ್ನಿ ಶೋಭಾ ಜೊತೆ ರೋಗಿಯನ್ನ ಸಿಂದಗಿ …

Read More »

ಗೋಕಾಕದಲ್ಲಿ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟ್ರೀಟ್ಮೆಂಟ್ ನೀಡಲು ಸಿದ್ಧರಾಗುತ್ತಿದ್ದಾರೆ.

ಗೋಕಾಕ : ದೇಶ ಹಾಗೂ ರಾಜ್ಯಾದ್ಯಂತ ಉಲ್ಬಣಗೊಂಡಿರುವ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಗೋಕಾಕ ತಾಲೂಕಿನ ಸ್ಥಳೀಯ ಕೆಲ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಐಸೋಲೇಶನ್ ವಾರ್ಡ್ಗಳನ್ನು ಸ್ಥಾಪಸಿ ಚಿಕಿತ್ಸೆ ನೀಡಬೇಕು ಎಂದು ಸರಕಾರದ ಆದೇಶವಿದೆ.1)ಆರೋಗ್ಯ ಆಧಾರ್ ಹಾಸ್ಪಿಟಲ ಗೋಕಾಕ 2)ಘೋಡಗೇರಿ ಆಸ್ಪತ್ರೆ ಗೋಕಾಕ 3)ಅಥರ್ವ ಅಥೋ ಹಾಸ್ಪಿಟಲ್ ಗೋಕಾಕ 4)ಕಪ್ಪಲಗುದ್ದಿ ಆಸ್ಪತ್ರೆ ಗೋಕಾಕ 5)ಗಂಗಾ ಹಾಸ್ಪಿಟಲ್ ಗೋಕಾಕ 6)ಜಯರತ್ನ ಹಾಸ್ಪಿಟಲ್ ಗೋಕಾಕ 7)ಕೆ ಎಲ್ ಇ ಹಾಸ್ಪಿಟಲ್ ಗೋಕಾಕ …

Read More »

ಅಪ್ರಾಪ್ತ ಬಾಲಕಿಯ ರೇಪ್, ಮರ್ಡರ್ ಆರೋಪ – ಸ್ಥಳೀಯರಿಂದ ಹೆದ್ದಾರಿಯಲ್ಲಿ ಪ್ರತಿಭಟನೆ

ಕೋಲ್ಕತ್ತಾ: ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಮರ್ಡರ್ ಮಾಡಿದ್ದಾರೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳದ ಚೋಪ್ರಾ ಗ್ರಾಮದವರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ಮಾಡಿದ್ದಾರೆ. ಈಗ ತಾನೇ ಹತ್ತನೇ ತರಗತಿ ಪಾಸ್ ಆಗಿದ್ದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಮತ್ತು ಗ್ರಾಮಸ್ಥರು ಸೇರಿಕೊಂಡು ಕೋಲ್ಕತಾ ಮತ್ತು ಸಿಲಿಗುರಿ ನಡುವಿನ ನ್ಯಾಷನಲ್ ಹೈವೇ 32ನ್ನು ಬ್ಲಾಕ್ ಮಾಡಿದ್ದಾರೆ. ಜೊತೆಗೆ ಪೊಲೀಸ್ ವಾಹನ ಸೇರಿ ಮೂರು ಬಸ್ಸುಗಳಿಗೆ ಪ್ರತಿಭಟನಾಕರರು ಬೆಂಕಿ …

Read More »

ಬೆಂಗಳೂರಿನಲ್ಲಿ ಲಾಕ್‍ಡೌನ್ ಮುಂದುವರಿಯುತ್ತಾ? ಬೆಳಗಾವಿ ಲಾಕ್ ಡೌನ್ ಆಗತ್ತಾ..?

               ಬೆಳಗಾವಿ ಲಾಕ್ ಡೌನ್ ಆಗತ್ತಾ..?   ಬೆಂಗಳೂರು: ವೈದ್ಯಕೀಯ ಅವಸ್ಥೆ, ಕೊರೊನಾ ಅಬ್ಬರದ ನಡುವೆ ಬೆಂಗಳೂರಲ್ಲಿ ಮತ್ತೆ ಲಾಕ್‍ಡೌನ್ ಬೇಕಾ ಮತ್ತು ಬೇಡ್ವಾ ಅನ್ನೋದು ಇಂದು ತೀರ್ಮಾನ ಆಗುವ ಸಾಧ್ಯತೆಗಳಿವೆ. ಬುಧವಾರ ಬೆಳಗ್ಗೆ 5 ಗಂಟೆಗೆ ಕೊನೆ ಆಗುವ ಲಾಕ್‍ಡೌನ್‍ನ್ನು ಮತ್ತಷ್ಟು ದಿನ ಮುಂದುವರಿಸಬೇಕಾ? ಒಂದು ವೇಳೆ ಮುಂದುವರಿಸಿದ್ರೆ ಎಷ್ಟು ದಿನ? ಅಥವಾ ಇನ್ಮುಂದೆ ಲಾಕ್‍ಡೌನ್ ಬೇಕೇ ಬೇಡ್ವಾ ಅನ್ನೋದು …

Read More »

8 ಗರ್ಭಿಣಿಯರಿಗೆ ಕೊರೊನಾ ಸೋಂಕು ದೃಢ : ಗೋಕಾಕ್ ಸರ್ಕಾರಿ ಆಸ್ಪತ್ರೆ ಸೀಲ್ ಡೌನ್….?

ಬೆಳಗಾವಿ : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಕೊರೊನಾ ಹೆಚ್ಚುತ್ತಿದೆ. ಗೋಕಾಕ್ ನಲ್ಲಿ ಒಂದೇ ದಿನ 8 ಗರ್ಭಿಣಿಯರಲ್ಲಿ ಸೋಂಕು ದೃಢಪಟ್ಟಿದ್ದು, ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ದಿನ 8 ಗರ್ಭಿಣಿಯಲ್ಲಿ ಮಾರಕ ಸೋಂಕು ಪಾಸಿಟಿವ್ ಬಂದಿದೆ. ಹೀಗಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಯಲ್ಲೂ ಆತಂಕ …

Read More »

ಮೇಕಪ್ ಹಾಕಿದ ಫೀಲ್ ಹಂಚಿಕೊಂಡ ವಿಕ್ರಾಂತ್ ರೋಣ……..

ಹೈದರಾಬಾದ್: ಬಹುದಿನಗಳ ಬಳಿಕ ಕೆಲ ದಿನಗಳ ಹಿಂದೆ ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಕಲಾವಿದರಿಗೆ ಹೊಸ ಹುರುಪು ಬಂದಿದ್ದು, ಹಲವರು ತಮ್ಮ ಕಾಯಕದತ್ತ ಮರಳುತ್ತಿದ್ದಾರೆ. ಅಲ್ಲದೆ ಸುಧೀರ್ಘ ರಜೆ ಬಳಿಕ ಕೆಲಸಕ್ಕೆ ಹೋಗುತ್ತಿರುವ ಅನುಭವ ಸೆಲೆಬ್ರೆಟಿಗಳಿಗೆ ಆಗುತ್ತಿದೆ. ಈ ಕುರಿತು ನಟ ಕಿಚ್ಚ ಸುದೀಪ್ ಸಹ ಸುಧೀರ್ಘ ಸಮಯದ ಬಳಿಕ ಶೂಟಿಂಗ್‍ಗೆ ಮರಳಿದ ಅನುಭವವನ್ನು ಹಂಚಿಕೊಂಡಿದ್ದಾರೆ. ಲಾಕ್‍ಡೌನ್ ಹಿನ್ನೆಲೆ ತುಂಬಾ ದಿನಗಳ ಕಾಲ ಎಲ್ಲ ಸೆಲೆಬ್ರೆಟಿಗಳು ಚಿತ್ರೀಕರಣದಿಂದ ದೂರ …

Read More »