ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ ಕೊರೋನಾ ಸೋಂಕು ತಡೆಗೆ ಲಾಕ್ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ. ಕೊರಾನಾ ಕೇಸ್ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್ಡೌನ್ ಘೋಷಿಸಲಾಗಿತ್ತು. …
Read More »3.5 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್ ಧರಿಸಿ ಗಮನಸೆಳೆದ ಉದ್ಯಮಿ!
ಭುವನೇಶ್ವರ: ಕೊರೊನಾ ಮಹಾಮಾರಿ ದೇಶವನ್ನು ಒಕ್ಕರಿಸಿದ ಬಳಿಕ ಸ್ಯಾನಿಟೈಸರ್ ಬಳಕೆ ಹಾಗೂ ಮಾಸ್ಕ್ ಗೆ ತುಂಬಾನೆ ಪ್ರಾಮುಖ್ಯತೆ ಕೊಡಲಾಗುತ್ತಿದೆ. ಮಾಸ್ಕ್ ಇಲ್ಲದೆ ಹೊರಗಡೆ ಓಡಾಡುವಂತಿಲ್ಲ. ಕೆಲವೆಡೆ ಪೊಲೀಸರು ಆಸ್ಕ್ ಧರಿಸಿದ್ದಕ್ಕೆ ದಂಡ ವಿಧಿಸಿರುವ ಪ್ರಸಂಗಗಳೂ ಇವೆ. ಈ ಮಧ್ಯೆ ಮಾಸ್ಕ್ ನಲ್ಲೂ ಫ್ಯಾಶನ್ ಕಂಡುಕೊಂಡಿದ್ದು, ಉದ್ಯಮಿಗಳು ಚಿನ್ನದ ಮಾಸ್ಕ್ ಮೊರೆ ಹೋಗಿದ್ದಾರೆ. ಹೌದು. ಪುಣೆ ವ್ಯಕ್ತಿಯ ಬಳಿಕ ಇದೀಗ ಒಡಿಶಾದ ಕತಕ್ ಮೂಲದ ಉದ್ಯಮಿ ಅಲೋಕ್ ಮೊಹಂತಿ 3.5 …
Read More »ಭಾರತ ದಲ್ಲಿ 10ಲಕ್ಷ ದಾಟಿದೆ ಸೋಂಕಿತ ರ ಸಂಖ್ಯೆ..
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಎಂಬ ಹೆಮ್ಮಾರಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಭಾರತದಲ್ಲಿ ಕೊರೊನಾ ಸೋಂಕು ದಾಖಲೆ ಬರೆದಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. ಗುರುವಾರ ಒಂದೇ ದಿನ 34,956 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 10,03,832ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 687 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನೂ 3,42,473 ಸಕ್ರೀಯ ಪ್ರಕರಣಗಳಿದ್ದು, …
Read More »ಕಾಮುಕನೊಬ್ಬ ತನ್ನ 7 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಕಾಮುಕನೊಬ್ಬ ತನ್ನ 7 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಗೋವರ್ಧನ ವಿಲಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಸುರ್ಫಲಾ ಕಾಯ ಗ್ರಾಮದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. 36 ವರ್ಷದ ಟೆಂಪೋ ಚಾಲಕನನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಾಯಿ ದೂರು ನೀಡಿದ್ದು ಗಂಭೀರ ಸ್ಥಿತಿಯಲ್ಲಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯಿದೆಯಡಿ …
Read More »ಮೇಕೆದಾಟು ಅಣೆಕಟ್ಟು ಕಟ್ಟುವ ಕರ್ನಾಟಕದ ಮನವಿ ಪುರಸ್ಕರಿಸುವಂತೆ ಮನವಿ
ನವದೆಹಲಿ : ಮೇಕೆದಾಟು ಸಮಾನಾಂತರ ಅಣೆಕಟ್ಟು ಕಟ್ಟುವ ಕರ್ನಾಟಕ ಸರ್ಕಾರದ ಮನವಿಯನ್ನು ಕೂಡಲೇ ಪುರಸ್ಕರಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಕೇಂದ್ರದ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ಕೇಂದ್ರದ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಮತ್ತು ಸುರೇಶ್ ಅಂಗಡಿ ಅವರೊಂದಿಗೆ ನವದೆಹಲಿ ಯ ಜಲಶಕ್ತಿ ಸಚಿವಾಲಯದ ಕಚೇರಿಯಲ್ಲಿ ನಡೆದ ಈ ಭೇಟಿಯ ಸಮಯದಲ್ಲಿ ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರು …
Read More »ತವರು ಮನೆ ನೆನಪು ಮಾಡಿಕೊಂಡ ದೀಪಿಕಾ ಪಡುಕೋಣೆ…………..
ಮುಂಬೈ: ಬಾಲಿವುಡ್ ಪದ್ಮಾವತಿ ದೀಪಿಕಾ ಪಡುಕೋಣೆ ತವರು ಮನೆ ನೆನಪು ಮಾಡಿಕೊಂಡಿದ್ದಾರೆ. ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೂ ಶೂಟಿಂಗ್ ಆರಂಭಗೊಂಡಿಲ್ಲ. ಕಳೆದ ಮೂರು ತಿಂಗಳಿನಿಂದ ಸೆಲೆಬ್ರಿಟಿಗಳು ಮನೆಯಲ್ಲಿಯೇ ಲಾಕ್ ಆಗಿದ್ದಾರೆ. ಕನ್ನಡತಿ ದೀಪಿಕಾ ಪಡುಕೋಣೆ ಸಹ ಮುಂಬೈನಲ್ಲಿದ್ದು, ಪತಿ ರಣ್ವೀರ್ ಜೊತೆ ಲಾಕ್ಡೌನ್ ಸಮಯವನ್ನು ಕಳೆಯುತ್ತಿದ್ದಾರೆ. ಇಬ್ಬರು ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್ ಆಗಿರುವ ಮೂಲಕ ಅಭಿಮಾನಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುತ್ತಾರೆ. ಇನ್ಸ್ಟಾಗ್ರಾಂನಲ್ಲಿ ಅಭಿಮಾನಿ, ನೀವು ಲಾಕ್ಡೌನ್ …
Read More »ಬೆಳಗ್ಗೆ ಸುರಿದ ಮಳೆಗೆ ತತ್ತರಿಸಿದ ಮುಂಬೈ………………
ಮುಂಬೈ: ಇಂದು ಬೆಳಗ್ಗೆ ಸುರಿದ ವರ್ಷಧಾರೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿದ್ದು, ಎಲ್ಲಿ ನೋಡಿದಲ್ಲಿ ನೀರು ಕಾಣಿಸುತ್ತಿದೆ. ರಸ್ತೆಯಲ್ಲಿ ನೀರು ಹರಿಯುತ್ತಿರೋದರಿಂದ ವಾಹನ ಸವಾರರು ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡುವಂತಾಯ್ತು. ಹವಾಮಾನ ಇಲಾಖೆ ಮುಂಬೈನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ. ಸಮುದ್ರದಲ್ಲಿ ಮೂರು ಮೀಟರ್ ಗಿಂತ ಎತ್ತರ ಅಲೆಗಳು ಸೃಷ್ಟಿಯಾಗಲಿವೆ. ಹಾಗಾಗಿ ಸಮುದ್ರ ತೀರಗಳಿಗೆ ಸಾರ್ವಜನಿಕರಿಗೆ ಪ್ರವೇಶ …
Read More »ರಾತ್ರಿ ಲಾಡ್ಜ್ಗೆ ಹೋದ ಪ್ರೇಮಿಗಳು- ಬೆಳಗ್ಗೆ ಯುವತಿ ಸಾವು, ಯುವಕ ಗಂಭೀರ
ಹೈದರಾಬಾದ್: ಲಾಡ್ಜ್ನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಯುವಕ ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ತೆಲಂಗಾಣದ ಮೆಡ್ಚಲ್-ಮಲ್ಕಾಜ್ಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೆಡಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಲಾಡ್ಜ್ನಲ್ಲಿ ಕೀಟನಾಶಕವನ್ನು ಕುಡಿದು ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಘಟನೆಯಲ್ಲಿ ಯುವತಿ ಶ್ರಾವಣಿ ಸ್ಥಳದಲ್ಲೇ ಮೃತಪಟ್ಟಿದ್ದು, ಗೆಳೆಯ ಅಜಯ್ ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಶ್ರಾವಣಿ ಮತ್ತು ಅಜಯ್ ಇಬ್ಬರು ಪರಸ್ಪರ …
Read More »ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ
ಮೇಷ – ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ ವೃಷಭ – ಹೊಟ್ಟೆ ಸಂಬಂಧಿ ಆರೋಗ್ಯ ವ್ಯತ್ಯಾಸ, ಸಹೋದರರೊಂದಿಗೆ ಸಮಾಧಾನವಿರಲಿ, ನಷ್ಟ ಸಾಧ್ಯತೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಮಿಥುನ – ಸುಖಹಾನಿ, ಅಸಮಧಾನದ ದಿನ, ಕೃಷಿಕರಿಗೆ ಕೊಂಚ ಕಾರ್ಯ ವಿಘ್ನಗಳು, ಗ್ರಾಮದೇವತಾರಾಧನೆ ಮಾಡಿ ಕನ್ಯಾ – ಸ್ತ್ರೀಯರಿಗೆ ಕೆಲಸದಲ್ಲಿ ಮಂಕು, ಸಹೋದರರಿಂದ ಅಸಹಾಯಕತೆ, ದುರ್ಗಾ ಪ್ರಾರ್ಥನೆ ಮಾಡಿ ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ …
Read More »ಟೆಂಪೋದೊಳಗೆ ಕರೆದೊಯ್ದು ತನ್ನ 7 ವರ್ಷದ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಭೂಪ!
ಜೈಪುರ: ತನ್ನ 7 ವರ್ಷದ ಮಗಳ ಮೇಲೆಯೇ ಪಾಪಿ ತಂದೆಯೊಬ್ಬ ಅತ್ಯಾಚಾರವೆಸಗಿದ ಹೀನಾಯ ಘಟನೆ ರಾಜಸ್ಥಾನದ ಉದಯ್ ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ ಸುರ್ಫಾಲಾ ಕಾಯ ಗ್ರಾಮದ ಗೋವರ್ಧನ್ ವಿಲಾಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಆರೋಪಿ 36 ವರ್ಷದ ಟೆಂಪೋ ಚಾಲಕನನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯ ತಾಯಿ ತನ್ನ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನಿಡಿದ್ದು, ದೂರಿನಲ್ಲಿ …
Read More »
Laxmi News 24×7