ಮುಂಬೈ: ಐಪಿಎಲ್ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಕೋಚ್ ಆಗಿರುವ ಆಸ್ಟ್ರೇಲಿಯಾದ ಮಾಜಿ ಆಟಗಾರ ಟಾಮ್ ಮೂಡಿ ಅವರು, ತಮ್ಮ ವಿಶ್ವಶ್ರೇಷ್ಠ ಟಿ-20 ತಂಡವನ್ನು ಆಯ್ಕೆ ಮಾಡಿದ್ದು, ಭಾರತದ ಹಿಟ್ಮ್ಯಾನ್ ರೋಹಿತ್ ಶರ್ಮಾ ಅವರಿಗೆ ನಾಯಕ ಪಟ್ಟ ದೊರೆತಿದೆ. ಟಾಮ್ ಮೂಡಿ ಅವರು, ಸದ್ಯದಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಇರುವ ಖ್ಯಾತ ಕೋಚ್ ಆಗಿದ್ದಾರೆ. ಇವರ ತರಬೇತಿಯಲ್ಲಿ ಹೈದರಾಬಾದ್ ತಂಡ ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಈಗ ಕಮೆಂಟೇಟರ್ ಹರ್ಷ ಭೋಗ್ಲೆ …
Read More »ಮಗನ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್
ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …
Read More »ಬೇರೊಬ್ಬಳೊಂದಿಗೆ ಕಾರಿನಲ್ಲಿದ್ದ ಪತಿಯನ್ನು ಚೇಸ್ ಮಾಡಿ ಹಿಡಿದ ಪತ್ನಿ- ವೈರಲ್ ವಿಡಿಯೋ
ಮುಂಬೈ: ಗೆಳತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಪತಿಯನ್ನು ಪತ್ನಿ ಚೇಸ್ ಮಾಡಿ ಹಿಡಿದಿರುವ ಘಟನೆ ಮುಂಬೈ ನಗರದಲ್ಲಿ ನಡೆದಿದೆ. ಮಹಿಳೆಯ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮುಂಬೈ ನಗರದಲ್ಲಿ ಪ್ರಮುಖ ರಸ್ತೆಯೊಂದರಲ್ಲಿ ಜುಲೈ 11ರ ಸಂಜೆ ಘಟನೆ ನಡೆದಿದೆ. ಮುಂಬೈ ನಿವಾಸಿಯಾಗಿದ್ದ 30 ವರ್ಷದ ವ್ಯಕ್ತಿ ಕಪ್ಪು ಬಣ್ಣದ ಕಾರಿನಲ್ಲಿ ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ. ಈ ಕಾರನ್ನು ಮತ್ತೊಂದು ಕಾರಿನಲ್ಲಿ ಬೆನ್ನತ್ತಿದ್ದ ಆತನ ಪತ್ನಿ ನಡುರಸ್ತೆಯಲ್ಲಿ ಕಾರನ್ನು …
Read More »ಲಾಕ್ಡೌನ್ ಉಲ್ಲಂಘಿಸಿದ್ದಕ್ಕೆ ಬೈಕ್ ಸೀಜ್- ಮನನೊಂದು ಬೆಂಕಿ ಹಚ್ಚಿಕೊಂಡ ಯುವಕ
ಚೆನ್ನೈ: ಲಾಕ್ ಡೌನ್ ಉಲ್ಲಂಘನೆ ಮಾಡಿದ್ದಕ್ಕೆ ಪೊಲೀಸರು ಬೈಕ್ ಸೀಜ್ ಮಾಡಿದ್ದಾರೆ. ಆದರೆ ಇದರಿಂದ ಮನನೊಂದ ಯುವಕ ಚಿಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಿರುಪತ್ತೂರು ಜಿಲ್ಲೆಯ ಅಂಬುರ್ ಪಟ್ಟಣದಲ್ಲಿ ನಡೆದಿದೆ. ಯುವಕನನ್ನು ಮುಗಿಲನ್ ಎಂದು ಗುರುತಿಸಲಾಗಿದೆ. ಅಂಬುರ್ ಪಟ್ಟಣದಲ್ಲಿರುವ ಅಣ್ಣ ನಗರ್ ನಿವಾಸಿಯಾಗಿರುವ ಈತ ಲಾಕ್ ಡೌನ್ ಘೋಷನೆ ಮಾಡಿದರೂ, ನಿಯಮವನ್ನು ಉಲ್ಲಂಘಿಸಿ ಭಾನುವಾರ ತನ್ನ ಬೈಕಿನಲ್ಲಿ ಸುತ್ತಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈತನ ಬೈಕ್ ಸೀಜ್ ಮಾಡಿದ್ದಾರೆ. …
Read More »ಚೀನಿ ರಾಖಿಗಳಿಗೆ ಕೊಕ್- ಮಹಿಳಾ ಸ್ವ ಸಹಾಯ ಸಂಘಗಳಿಂದ ತಯಾರಾಗುತ್ತಿವೆ ರಾಖಿಗಳು
ಲಕ್ನೊ: ಗಾಲ್ವಾನಾ ವ್ಯಾಲಿಯಲ್ಲಿ ಚೀನಾ ಪುಂಡಾಟಿಕೆ ಮೆರೆದ ನಂತರ ಜನ ಚೀನಾ ವಸ್ತುಗಳನ್ನು ಬಹಿಷ್ಕರಿಸಲಾರಂಭಿಸಲಾಗುತ್ತಿದೆ. ನಂತರ ಭದ್ರತೆ ಉದ್ದೇಶದಿಂದ ಕೇಂದ್ರ ಸರ್ಕಾರ ಚೀನಿ ಮೂಲದ 59 ಆ್ಯಪ್ಗಳನ್ನು ಸಹ ಬ್ಯಾನ್ ಮಾಡಿ ಆದೇಶಿಸಿತು. ಇದೀಗ ಚೀನಾದಿಂದ ಬರುತ್ತಿದ್ದ ವಿವಿಧ ಶೈಲಿಗಳ ರಾಖಿಗಳ ರೀತಿಯಲ್ಲೇ ಭಾರತದ ಮಹಿಳೆ ತಮ್ಮದೇ ಮಹಿಳೆಯರ ಸಂಘ ಕಟ್ಟಿಕೊಂಡು ವಿವಿಧ ರೀತಿಯ ಬಣ್ಣ ಬಣ್ಣದ ಆಕರ್ಷಕ ರಾಖಿಗಳನ್ನು ತಯಾರಿಸುತ್ತಿದ್ದಾರೆ. ಇನ್ನೇನು ರಕ್ಷಾ ಬಂಧನ ಸಮೀಪಿಸುತ್ತಿದ್ದು, ಆಗಲೇ ಬಣ್ಣ …
Read More »ರಾಯಚೂರು, ಸಿಂಧನೂರು ಒಂದು ವಾರ ಸಂಪೂರ್ಣ ಲಾಕ್ಡೌನ್……….
ರಾಯಚೂರು: ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ 250 ಪಾಸಿಟಿವ್ ಪ್ರಕರಣ ದಾಖಲಾದ ಹಿನ್ನೆಲೆ ಒಂದು ವಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಯಚೂರು ಹಾಗೂ ಸಿಂಧನೂರು ನಗರಗಳನ್ನ ಮಾತ್ರ ಜುಲೈ 15 ರಿಂದ 22 ರವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತಿದೆ ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಹೇಳಿದ್ದಾರೆ. ಇನ್ನುಳಿದ ತಾಲೂಕು ಪ್ರದೇಶಗಳಲ್ಲಿ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಬಳಿಕ …
Read More »ಬಿಗ್ ಬ್ರೇಕಿಂಗ್: ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ದಿಗ್ಗಜ ಇನ್ನಿಲ್ಲ.! ಶೋಕದಲ್ಲಿ ಮುಳುಗಿದ ಬಾಲಿವುಡ್
ಕಳೆದ ನಾಲ್ಕು ತಿಂಗಳಿನಿಂದಲೂ ಕೊರೊನಾ ವೈರಸ್ ಕಾಟ ಕೊಡುತ್ತಲೇ ಇದೆ. ಬಡವ ಶ್ರೀಮಂತ, ಸೆಲೆಬ್ರಿಟಿ ಅಥವಾ ಜನಸಾಮಾನ್ಯ ಎಂಬ ಯಾವ ಭೇದವೂ ಇಲ್ಲದೆ ಈ ಮ’ಹಾಮಾರಿ ತನ್ನ ಅ’ಟ್ಟಹಾಸ ಮುಂದುವರಿಸುತ್ತಿದೆ. ಅದರಲ್ಲೂ ಬಾಲಿವುಡ್ ಕಲಾವಿದರು ಇತ್ತೀಚೆಗೆ ಹೆಚ್ಚು ಆತಂಕಕ್ಕೆ ಒಳಗಾಗಿದ್ದರು. ಅಮಿತಾಭ್ ಬಚ್ಚನ್, ಐಶ್ವರ್ಯ ರೈ, ಅನುಪಮ್ ಖೇರ್ ಮುಂತಾದವರಿಗೆ ಕೊರೊನಾ ರೋ’ಗ ಲ’ಕ್ಷಣಗಳು ಕಾಣಿಸಿಕೊಂಡಿತ್ತು. ಈ ವರ್ಷ 2020 ಬಾಲಿವುಡ್ಗೆ ಸಂಕಟ ಎಂದೇ ಹೇಳಬಹದು ಹೌದು ಈ ವರ್ಷ …
Read More »ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಸಿಪಿಎಂ ಶಾಸಕ ಅನುಮಾನಾಸ್ಪದ ಸಾವು..!
ಕೋಲ್ಕತ್ತಾ, ಜು.13- ಸಿಪಿಎಂನಿಂದ ಶಾಸಕನಾಗಿ ಆರಿಸಿ ಬಂದು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಶಾಸಕರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ದೀನಜ್ಪುರ್ನಲ್ಲಿ ನಡೆದಿದೆ. ಹೆಮ್ತಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡ ದೇಬೇಂದ್ರನಾಥ್ ರೇ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ರಾಜಕೀಯ ದುರುದ್ದೇಶಕ್ಕಾಗಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಕುಟುಂಬವರ್ಗದವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಹೆಮ್ತಾಬಾದ್ ವಿಧಾನಸಭಾ ಕ್ಷೇತ್ರದಿಂದ ಸಿಪಿಐ(ಎಂ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾಗಿದ್ದ …
Read More »ಬಿಗ್ ಬಿ ಪತ್ನಿ ಜಯಾ ಬಚ್ಚನ್ ವರದಿ ನೆಗೆಟಿವ್, ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು
ಮುಂಬೈ: ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯಗೂ ಕೊರೊನಾ ಸೋಂಕು ತಗುಲಿದೆ. ಶನಿವಾರ ರಾತ್ರಿ ಬಿಗ್ ಬಿ ಅಮಿತಾಬ್ ಬಚ್ಚನ್ ತಮಗೆ ಸೋಂಕು ತಗುಲಿರುವ ಬಗ್ಗೆ ಟ್ವಿಟ್ಟರ್ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು. ತಂದೆ ಅಮಿತಾಬ್ ಬಚ್ಚನ್ ಬಳಿಕ ಟ್ವೀಟ್ ಮಾಡಿದ್ದ ಅಭಿಷೇಕ್ ತಮ್ಮ ವರದಿಯೂ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದರು. ಇದೀಗ ಐಶ್ವರ್ಯಾ ಮತ್ತು ಆರಾಧ್ಯಗೂ ಸೋಂಕು ತಗುಲಿರುವುದು ಖಚಿತವಾಗಿದೆ.ಅಭಿಷೇಕ್ ಮತ್ತು ಅಮಿತಾಬ್ ಬಚ್ಚನ್ ಮುಂಬೈನ …
Read More »ವಿಕಾಸ್ ದುಬೆ ಎನ್ಕೌಂಟರ್ನಲ್ಲಿ ಭಾಗಿಯಾಗಿದ್ದ ಪೊಲೀಸ್ಗೆ ಕೊರೊನಾ……….
ಲಕ್ನೋ: ಗ್ಯಾಂಗ್ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ ನಲ್ಲಿ ಭಾಗಿಯಾಗಿದ್ದ ಓರ್ವ ಪೊಲೀಸ್ ಸಿಬ್ಬಂದಿಗೆ ಕೊರೊನಾ ತಗುಲಿದೆ. ಕೊರೊನಾ ಸೋಂಕಿತ ಪೊಲೀಸ್ ಜೊತೆ ಇತರೆ ಸಿಬ್ಬಂದಿ ಪ್ರಯಾಣಿಸಿದ್ದರು. ಪೊಲೀಸ್ ಪೇದೆಯನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಪೊಲೀಸರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ಶಂಕಿತ ಸೋಂಕಿತರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಎನ್ಕೌಂಟರ್ ನಲ್ಲಿ ಭಾಗಿಯಾಗಿದ್ದ ಎಲ್ಲ ಪೊಲೀಸ್ ಸಿಬ್ಬಂದಿ ಸಹ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದಾರೆ. …
Read More »
Laxmi News 24×7