ನವದೆಹಲಿ: ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ. ಸೋಮವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 5 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 13 ಪೈಸೆ ಜಾಸ್ತಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ …
Read More »ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.
ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು, ಇವರ ಜೊತೆಗೆ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ. ಆದರೆ ತಮ್ಮ ಹಲವು ಕಾಲದ ಬೇಡಿಕೆಗೆ ಸರ್ಕಾರ ಈವರೆಗೆ ಸ್ಪಂದಿಸಿಲ್ಲ ಎಂಬ ಅಳಲು ಆಶಾ ಕಾರ್ಯಕರ್ತೆಯರದ್ದಾಗಿದ್ದು, ಹೀಗಾಗಿ ಜೂನ್ 30ರ ನಾಳೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಒಂದೊಮ್ಮೆ ಸರ್ಕಾರ ಪ್ರತಿಭಟನೆ ಬಳಿಕವೂ ತಮ್ಮ ಬೇಡಿಕೆಗೆ …
Read More »ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ.
ಹಾವೇರಿ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ. ಹಾವೇರಿ ನಗರದ ಶಿವಾಜಿ ನಗರದ ಯುವಕನ ಜೊತೆ ನಾಗೇಂದ್ರ ಮಟ್ಟಿ ಪ್ರದೇಶದ ಯುವತಿಯ ಮದುವೆ ನಿಶ್ಚಯವಾಗಿತ್ತು. ಇತ್ತ ಮದುಮಗ ಹಾಗೂ ಸಂಬಂಧಿಕರು ಶಿವಾಜಿ ನಗರಕ್ಕೆ ಬಂದಿದ್ದರು. ಇನ್ನೇನು ಭಾನುವಾರ ಬೆಳಗ್ಗೆ …
Read More »ಕುಟುಂಬ ವಿಷಯದಲ್ಲಿ ಜಾರಕಿಹೊಳಿ ಸಹೋದರರು ಎಲ್ಲರು ಒಂದೇ, ರಾಜಕೀಯವಾಗಿ ಮಾತ್ರ ನಾವು ಬೇರೆ ಬೇರೆ ಅಂತಾ ಹೇಳಿದ್ದಾರೆ
ಗೋಕಾಕ: ಕುಟುಂಬ ವಿಷಯದಲ್ಲಿ ಜಾರಕಿಹೊಳಿ ಸಹೋದರರು ಎಲ್ಲರು ಒಂದೇ, ರಾಜಕೀಯವಾಗಿ ಮಾತ್ರ ನಾವು ಬೇರೆ ಬೇರೆ ಅಂತಾಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪುನರುಚ್ಚರಿಸಿದ್ದಾರೆ. ನಗರದಲ್ಲಿ ಭಾನುವಾರ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಇನ್ಮುಂದೆ ಲಾಕ್ ಡೌನ್ ಮಾಡುವುದು ಬಿಡುವುದನ್ನು ಸಿಎಂ ನಿರ್ಧರಿಸುತ್ತಾರೆ, ಜನರು ಕೊರೊನಾ ಹೆದರುವ ಅವಶ್ಯಕತೆ ಇಲ್ಲ. ಜಾಗೃತರಾಗಬೇಕಷ್ಟೇ, ಜನರು ಸ್ವಯಂ ಪ್ರೇರಿತವಾಗಿ ಬೆಂಬಲ ನೀಡಿದ್ರೆ ಆದಷ್ಟು ಬೇಗ ಸಂಕಷ್ಟದಿಂದ …
Read More »15 ಫುಟ್ಬಾಲ್ ಸ್ಟೇಡಿಯಂಗೆ ಸಮ- ದೆಹಲಿಯಲ್ಲಿದೆ ಚೀನಾಗಿಂತ 10 ಪಟ್ಟು ದೊಡ್ಡ ಆಸ್ಪತ್ರೆ
ನವದೆಹಲಿ: ಮಹಾರಾಷ್ಟ್ರದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿ ಕೊರೊನಾ ಸೋಂಕಿನಿಂದ ತತ್ತರಿಸಿದೆ. ದೆಹಲಿಯಲ್ಲಿ ಜುಲೈ ಆರಂಭದಿಂದ ಸೋಂಕಿನ ಪ್ರಮಾಣ ತೀವ್ರ ಏರಿಕೆ ಕಂಡು ಬರುತ್ತಿದ್ದು ಸದ್ಯ 80 ಸಾವಿರ ಗಡಿ ದಾಟಿರುವ ದೆಹಲಿಯಲ್ಲಿ 2,500ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಐಟಿಬಿಪಿ(ಇಂಡೋ ಟಿಬೆಟಿಯನ್-ಬಾರ್ಡರ್ ಪೊಲೀಸ್) ಪಡೆ 10 ದಿನದಲ್ಲೇ 10 ಸಾವಿರ ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಿದೆ. ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ ಸುಮಾರು 5.5 ಲಕ್ಷ ಮಂದಿಯಲ್ಲಿ ಸೋಂಕು …
Read More »ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು.
ಮಂಡ್ಯ(ಜೂ.27): ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದ ಅಮೃತ ಮಹಲ್ ಕಾವಲು ಪ್ರದೇಶದ ಸುಮಾರು 30ಕ್ಕೂ ಹೆಚ್ಚು ಅಕ್ರಮ ಕಲ್ಲುಗಣಿಗಾರಿಕೆ ಸ್ಥಳಗಳಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಟಿ.ವಿ.ಪುಷ್ಪ ಹಾಗೂ ಮತ್ತವರ ತಂಡ ಶುಕ್ರವಾರ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ನಡೆಸುತ್ತಿದ್ದ ಗಣಿಗಾರಿಕೆಗೆ ಬ್ರೇಕ್ ಹಾಕಿದರು. ಕಲ್ಲು ಗಣಿಗೆ ಸಂಪೂರ್ಣ ನಿಷೇಧ ಹೇರಿದ್ದರೂ ಸಹ ಬೇಬಿ ಬೆಟ್ಟದಲ್ಲಿ ಕದ್ದುಮುಚ್ಚಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಮಾಹಿತಿ …
Read More »ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ.
ಗೋಕಾಕ: ಗೋಕಾಕ ತಾಲೂಕಿನ ಗಡಾ ಗ್ರಾಮದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿನೊಬ್ಬನ ಶವ ಶುಕ್ರವಾರ ಪತ್ತೆಯಾಗಿದೆ. ಸವದತ್ತಿ ತಾಲೂಕಿನ ಕಡಬಿ ಗ್ರಾಮದ ನಿವಾಸಿ ಅಜ್ಜಪ್ಪ ಹರಿಜನ(37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋಕಾಕ ತಾಲೂಕಿನ ಗಡಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಪತ್ತೆಯಾಗಿದೆ. ಕಳೆದ ಎರಡು ಮೂರು ದಿನಗಳ ಹಿಂದೆ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಭೇಟಿ ಪರಿಶೀಲನೆ …
Read More »ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ…….
ಮುಂಬೈ, ಜೂ. 25- ಅಮೆರಿಕಾ ಹಾಗೂ ಚೀನಾದ ನಡುವಿನ ಸಂಘರ್ಷ, ವ್ಯಾಪಾರ ಬಿಕ್ಕಟ್ಟು ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಕಳೆದುಕೊಳ್ಳುತ್ತಿರುವುದರಿಂದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ನಿರಂತರ 19 ದಿನಗಳಿಂದಲೂ ಏರಿಕೆಯಾಗುತ್ತಿದ್ದು ಇದರ ನಡುವೆಯೇ ಚಿನ್ನ ಹಾಗೂ ಬೆಳ್ಳಿ ಬೆಲೆಯು ಗಗನಮುಖಿಯಾಗುತ್ತಿರುವುದು ಜನರ ಜೇಬಿಗೆ ಹೊರೆಯಾಗಿದೆ. ಲಾಕ್ಡೌನ್ ವೇಳೆ ಚಿನ್ನ ಹಾಗೂ ಬೆಳ್ಳಿ ಖರೀದಿಸುವವರೇ ಇಲ್ಲದೆ ಅದರ ಬೆಲೆಯಲ್ಲಿ …
Read More »10ನೇ ತರಗತಿ ಪರಿಕ್ಷೆಗೆ ಬರುವ ಸುಮಾರು 450 ವಿಧ್ಯಾರ್ಥಿ ಗಳಿಗೆ ಸ್ಯಾನಿಟೆಜರ ಮತ್ತು ನೀರು ಕೊಡುವ ಮುಕಾಂತರ ಚಾಲನೆ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಗೋಕಾಕ ತಾಲೂಕಾ ಅಧ್ಯಕ್ಷರು ಸಂತೋಷ ಕಂಡ್ರಿ ಇವರ ನೇತೃತ್ವದಲ್ಲಿ 25/06/2020 ರಂದು10ನೇ ತರಗತಿ ಪರಿಕ್ಷೆಗೆ ಬರುವ ಸುಮಾರು 450 ವಿಧ್ಯಾರ್ಥಿ ಗಳಿಗೆ ಸ್ಯಾನಿಟೆಜರ ಮತ್ತು ನೀರು ಕೊಡುವ ಮುಕಾಂತರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಅಧಿಕ್ಷಕರಾದ ಶ್ರೀ ಬಿ.ಬಿ.ಕಾರಗಿ, ವೈದ್ಯಾಧಿಕಾರಿ ಶ್ರೀ ಸಿ.ಕೆ.ಪಾಟೀಲ ಹಾಗೂ ಶಿಕ್ಷಕಿಯರು.ಗೈಡ್ಸ್ ಪದಾಧಿಕಾರಿ ಶ್ರೀ ಮತಿ ಎಸ್.ಎಸ್.ಪೂಜೇರಿ ಈ ಸಂದರ್ಭ ಕರಿತು ಮಾತ ನಾಡಿದರು. ಆಶಾಕಾರ್ಯಕರ್ತೆಯರು,ಆರೋಗ್ಯ ಇಲಾಖೆಯವರು …
Read More »ಕಳೆದ ತಿಂಗಳು ಪಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ‘ಕೊರೋನಾ ವೈರಸ್’ ಕಾರಣ ಎಂಬ ಅಚ್ಚರಿಯ ಅಂಶ ಹೊರಬಿದ್ದಿದೆ.
ಇಸ್ಲಾಮಾಬಾದ್(ಜೂ.25): ಕಳೆದ ತಿಂಗಳು ಪಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ‘ಕೊರೋನಾ ವೈರಸ್’ ಕಾರಣ ಎಂಬ ಅಚ್ಚರಿಯ ಅಂಶ ಹೊರಬಿದ್ದಿದೆ. ಪಾಕ್ ವಿಮಾನ ದುರಂತದಿಂದ ಅನೇಕರನ್ನು ಕಾಪಾಡಿದ ನಮಾಜ್! ಹೌದು, ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆ (ಪಿಐಎ)ಗೆ ಸೇರಿದ ವಿಮಾನ ಚಲಾಯಿಸುತ್ತಿದ್ದ ಪೈಲಟ್ಗಳು ಅತಿಯಾದ ವಿಶ್ವಾಸದಲ್ಲಿ ವಿಮಾನ ಚಲಾಯಿಸುತ್ತಲೇ ಕೆಲಸದ ಬಗ್ಗೆ ಗಮನ ಕೊಡದೆ ಕೊರೋನಾ ಬಗ್ಗೆ ಚರ್ಚೆಯಲ್ಲಿ ಮುಳುಗಿದ್ದರಿಂದಲೇ ಈ ವಿಮಾನ ದುರಂತ ಸಂಭವಿಸಿದೆ ಎಂದು ಪಾಕಿಸ್ತಾನ ವಿಮಾನಯಾನ ಸಚಿವ …
Read More »
Laxmi News 24×7