Breaking News

ರಾಷ್ಟ್ರೀಯ

ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್‌ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ.

ಯಾದಗಿರಿ(ಜೂ.25): ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್‌ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ. ಚಿತ್ತಾಪೂರ ರಸ್ತೆತಲ್ಲಿರುವ ಬುದ್ಧ ಬಸವ ನಗರದಲ್ಲಿ ಈ ಘಟನೆ ಜರುಗಿದ್ದು, ಗಂಭೀರ ಗಾಯಗೊಂಡ ಮರಿಲಿಂಗಪ್ಪ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರಪುರ ಶಾಸಕ …

Read More »

ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್​ಇ ಬೋರ್ಡ್ ಆದೇಶ ಹೊರಡಿಸಿದೆ.

ಹೊಸದಿಲ್ಲಿ: ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್​ಇ ಬೋರ್ಡ್ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ಭೀತಿ ಲಾಕ್ ಡೌನ್ ಜಾರಿದ ಹಿನ್ನೆಲೆ ಹಲವು ಬಾರಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಜುಲೈ ನಲ್ಲಿ ಪರೀಕ್ಷೆ ನಡೆಸಲು ಬೋರ್ಡ್ ತಯಾರಿ ನಡೆಸಿತ್ತು. ಒಟ್ಟು 36 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಸದ್ಯ ಇದೀಗ ದಿಢೀರ್ ಪರೀಕ್ಷೆ ರದ್ದು …

Read More »

ರಾಕೆಟ್‍ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ.

ಹೊಸದಿಲ್ಲಿ: ರಾಕೆಟ್‍ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ. ದೆಹಲಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್, ನಮ್ಮ ಸಂಸ್ಥೆಯ ಬಾಹ್ಯಾಕಾಶ ಯೋಜನೆಗಳಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲು ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ನಿನ್ನೆಯಷ್ಟೆ ಕೇಂದ್ರ ಸಚಿವ ಸಂಪುಟ ಇಸ್ರೋದ ಬಾಹ್ಯಾಕಾಶ ಯೋಜನೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಖಾಸಗಿ ಸಂಸ್ಥೆಗಳು ಸಹಭಾಗಿತ್ವ …

Read More »

ಪೆಟ್ರೋಲ್‌ಗಿಂತಲೂ ದುಬಾರಿಯಾದ ಡಿಸೇಲ್ ಬೆಲೆ:

ಹೊಸದಿಲ್ಲಿ: ಕಳೆದ 17 ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್‌ ದರಗಳು ಗಗನಮುಖಿಯಾಗಿ ಏರುತ್ತಲೇ ಇವೆ. ಆದರೆ ಬುಧವಾರದ ಬೆಲೆಯೇರಿಕೆಯಲ್ಲಿ ಡೀಸೆಲ್‌ ದರ ಹೊಸ ಮೈಲಿಗಲ್ಲನ್ನೇ ಸ್ಥಾಪಿಸಿದೆ. ದಿಲ್ಲಿಯಲ್ಲಿ ಬುಧವಾರದ ಡೀಸೆಲ್‌ ದರವು ಪೆಟ್ರೋಲ್‌ ದರಕ್ಕಿಂತ ಹೆಚ್ಚಾಗಿದೆ. ಇದೇ ಮೊದಲ ಬಾರಿಗೆ ಪೆಟ್ರೋಲ್‌ ದರಕ್ಕಿಂತಲೂ ಡೀಸೆಲ್ ದರ ಹೆಚ್ಚಳವಾಗಿರುವುದಕ್ಕೆ ದಿಲ್ಲಿ ಜನತೆ ಸಾಕ್ಷಿಯಾಗಿದ್ದಾರೆ. ಸತತ 17 ದಿನಗಳ ಏರಿಕೆ ಬಳಿಕ ಇಂದು ಪೆಟ್ರೋಲ್ ಬೆಲೆ ಯಥಾಸ್ಥಿತಿಯಿದ್ದು ಡಿಸೆಲ್ ಬೆಲೆಯಲ್ಲಿ 48 ಪೈಸೆ …

Read More »

ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ

ಹೈದರಾಬಾದ್: ಟಾಲಿವುಡ್ ತಾರಕ್ ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ತೆಲುಗು ಚಿತ್ರರಂಗದಲ್ಲಿ ಸದ್ಯದ ಬ್ಯಸಿಯೆಸ್ಟ್ ನಟರಾಗಿದ್ದಾರೆ. ಇದೀಗ ಮತ್ತೊಂದು ಸಿನಿಮಾದದಲ್ಲಿ ಯಂಗ್ ಟೈಗರ್ ನಟಿಸುವುದು ಖಚಿತವಾಗಿದ್ದು, ಈ ಸಿನಿಮಾದಲ್ಲಿ ಕನ್ನಡದ ನಟಿ ಸಹ ಸ್ಥಾನ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಹಲವು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ಒಂದೆಡೆ ಸ್ಯಾಂಡಲ್‍ವುಡ್ ನಿರ್ದೇಶಕ ಪ್ರಶಾಂತ್ ನೀಲ್ ಜೂನಿಯರ್ ಎನ್‍ಟಿಆರ್ ಸಿನಿಮಾಗೆ …

Read More »

ತೆಲುಗು ಚಿತ್ರದ ಚಿತ್ರೀಕರಣಕ್ಕೆ ಮರಳಿದ ಬುಲ್ ಬುಲ್ ರಚಿತಾ ರಾಮ್……

ಹೈದರಾಬಾದ್: ಕೊರೊನಾ ಭೀತಿ ನಡುವೆಯೂ ಕನ್ನಡದ ನಟಿ ರಚಿತಾ ರಾಮ್ ತೆಲುಗು ಸಿನಿಮಾವೊಂದರ ಚಿತ್ರೀಕರಣಕ್ಕೆಂದು ಹೈದಾರಾಬಾದ್‍ಗೆ ತೆರಳಿದ್ದಾರೆ. ಕೇಂದ್ರ ಸರ್ಕಾರ ಕೊರೊನಾ ಲಾಕ್‍ಡೌನ್ ಅನ್ನು ದಿನದಿಂದ ದಿನಕ್ಕೆ ಸಡಿಲಿಕೆ ಮಾಡುತ್ತಾ ಬರುತ್ತಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚುತ್ತಲೆ ಇದೆ. ಇತ್ತೀಚೆಗಷ್ಟೇ ಸಿನಿಮಾ ಚಿತ್ರೀಕರಣಕ್ಕೂ ಸರ್ಕಾರ ಅನುಮತಿ ನೀಡಿದ್ದು, ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಕಲಾವಿದರು ಶೂಟಿಂಗ್‍ಗೆ ಹೋಗುತ್ತಿದ್ದಾರೆ. ಸುಮಾರು ಮೂರು ತಿಂಗಳು ಚಿತ್ರದ ಶೂಟಿಂಗ್ ಇಲ್ಲದೇ ಮನೆಯಲ್ಲೇ …

Read More »

ಮಸಾಲ ಎಂದು ಕೀಟನಾಶಕ ಮಿಕ್ಸ್ ಮಾಡಿದ ಅಜ್ಜಿ- ಚಿಕನ್ ಕರ್ರಿ ಸೇವಿಸಿ ಮೊಮ್ಮಕ್ಕಳು ಸಾವು

ಹೈದರಾಬಾದ್: ಚಿಕನ್ ಮಸಾಲ ಎಂದು ಚಿಕನ್ ಕರ್ರಿಗೆ ಕೀಟನಾಶಕ ಮಿಕ್ಸ್ ಮಾಡಿದ್ದು, ಅದೇ ಆಹಾರವನ್ನು ಸೇವಿಸಿ ಮಕ್ಕಳಿಬ್ಬರು ಮೃತಪಟ್ಟಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ರೋಹಿತ್ (11) ಮತ್ತು ಜೀವನ್ (8) ಎಂದು ಗುರುತಿಸಲಾಗಿದೆ. ಗುಡಿಪಾಲ ಮಂಡಲದ ಎ.ಎಲ್.ಪುರಂನಲ್ಲಿ ಈ ಘಟನೆ ನಡೆದಿದೆ. ಚಿತ್ತೂರು ಗ್ರಾಮೀಣ ಮಂಡಳಿಯ ಚೆರ್ಲೋಪಳ್ಳಿ ಗ್ರಾಮದ ರೋಹಿತ್ ಮತ್ತು ಜೀವನ ಇಬ್ಬರು ತಮ್ಮ ರಜಾದಿನಗಳನ್ನು ಎಎಲ್ ಪುರಂನಲ್ಲಿರುವ ತಮ್ಮ ಅಜ್ಜಿಯ ಮನೆಯಲ್ಲಿ …

Read More »

ಸರ್ಕಾರ ವಿದೇಶೀಯರ ಆಗಮನಕ್ಕೆ ಬ್ರೇಕ್ ಹಾಕಿದೆ. ಆದ್ದರಿಂದಲೇ ವರ್ಕಿಂಗ್​​ ವೀಸಾಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ.

ವಾಷಿಂಗ್ಟನ್: ತೀವ್ರ ಕೋವಿಡ್​​-19 ಸೋಂಕಿನಿಂದ ತತ್ತರಿಸಿರುವ ಅಮೆರಿಕದಲ್ಲಿ ಈಗ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಹೀಗಾಗಿ ಅಮೆರಿಕ ಸರ್ಕಾರ ವಿದೇಶೀಯರ ಆಗಮನಕ್ಕೆ ಬ್ರೇಕ್ ಹಾಕಿದೆ. ಆದ್ದರಿಂದಲೇ ವರ್ಕಿಂಗ್​​ ವೀಸಾಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದೇಶಿಸಿದ್ದಾರೆ. ಈ ವರ್ಷದ ಕೊನೆವರೆಗೂ ವರ್ಕಿಂಗ್​​ ವೀಸಾಗಳ ಮೇಲೆ ನಿರ್ಬಂಧ ಹೇರಿದ್ದಾರೆ. ತಮ್ಮ ದೇಶಕ್ಕೆ ಬರದಂತೆ ವಿದೇಶೀಯರಿಗೆ ಎಚ್- 1ಬಿ ವೀಸಾ ಸೇರಿದಂತೆ ತಾತ್ಕಾಲಿಕ ಉದ್ಯೋಗ ವೀಸಾಗಳ ಮೇಲೆ ಈ ವರ್ಷಾಂತ್ಯದವರೆಗೂ ನಿರ್ಬಂಧ ಹೇರಿ …

Read More »

ಚಹಾ ಮಾರುವವನ ಮಗಳು ಏರ್‌ಫೋರ್ಸ್ ಅಧಿಕಾರಿಯಾಗಿ ಆಯ್ಕೆ……..

ಭೋಪಾಲ್: ಚಹಾ ಅಂಗಡಿ ಮಾಲೀಕನ ಮಗಳು ಭಾರತೀಯ ವಾಯು ಪಡೆಯ ಅಧಿಕಾರಿಯಾಗಿ ಆಯ್ಕೆಯಾಗುವ ಮೂಲಕ ಅಪ್ಪಂದಿರ ದಿನಕ್ಕೆ ತಮ್ಮ ತಂದೆಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಮಧ್ಯಪ್ರದೇಶದ ಪುಟ್ಟ ಜಿಲ್ಲೆ ನೀಮುಚ್‍ನಲ್ಲಿ ಚಹಾ ಅಂಗಡಿ ಇಟ್ಟುಕೊಂಡಿರುವ ಸುರೇಶ್ ಗಂಗ್ವಾಲ್ ಅವರ ಪುತ್ರಿ ಆಂಚಲ್, ಫ್ಲೈಯಿಂಗ್ ಆಫೀಸರ್ ಆಗಿ ಆಯ್ಕೆಯಾಗಿರುವುದು ಮಾತ್ರವಲ್ಲದೆ ಕಂಬೈನ್ಡ್ ಗ್ರಾಜ್ಯುವೇಶನ್ ಪರೇಡ್‍ನಲ್ಲಿ ರಾಷ್ಟ್ರಪತಿಯವರಿಂದ ಪದಕವನ್ನೂ ಸ್ವೀಕರಿಸಿದ್ದಾರೆ. ಒಟ್ಟು 123 ಫ್ಲೈಟ್ ಕೆಡೆಟ್‍ಗಳನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ತಮ್ಮ …

Read More »

ಕೆರೆಗೆ ಕಾರು ಉರುಳಿದರೂ ಪವಾಡ ಸದೃಶವಾಗಿ ಯುವತಿ ಪಾರು ; ಜೀವದಾನ ಮಾಡಿದ ಬಾಲಕಿಯ ವೀಡಿಯೋ ವೈರಲ್

ಉಡುಪಿ: ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಬಿದ್ದು ಸ್ಥಳೀಯ ಉದ್ಯಮಿ ಸಂತೋಷ್ ಶೆಟ್ಟಿ ಎಂಬವರು ಸ್ಥಳದಲ್ಲೇ  ಸಾವನ್ನಪ್ಪಿದ್ದರು. ಅವರ ಜೊತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಬಚಾವಾಗಿದ್ದೇ ಒಂದು ಪವಾಡ. ಆದರೆ, ಈ ಪವಾಡ ನಡೆದದ್ದು ಹೇಗೆ ಅನ್ನೋದು ತಡವಾಗಿ ಬೆಳಕಿಗೆ ಬಂದಿದೆ. ನೀರು ತುಂಬಿದ್ದ ಕೆರೆಗೆ ಕಾರು ಬಿದ್ದಾಗ ಇಬ್ಬರೂ ಮುಳುಗಿದ್ದರು. ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಯುವತಿಯ ಪ್ರಾಣವಾಯು ಇನ್ನೂ ಉಳಿದಿತ್ತು. ಬಾಲಕಿಯೊಬ್ಬಳ ಸಮಯ ಪ್ರಜ್ಞೆಯಿಂದ ಶ್ವೇತಾ ಬದುಕಿ …

Read More »