Breaking News

ರಾಷ್ಟ್ರೀಯ

ಲಾಕ್‍ಡೌನ್ ನಡ್ವೆ ಪೊಲೀಸರ ಮೊಬೈಲ್ ಕದ್ದ ಕಳ್ಳರು………..

ಬೆಂಗಳೂರು: ಲಾಕ್‍ಡೌನ್ ನಡುವೆಯೇ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಕದ್ದಿದ್ದಾರೆ. ಪಾದರಾಯನಪುರದಲ್ಲಿ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರನ್ನು ತಡೆದು ಪೊಲೀಸರು ವಾಪಸ್ ಕಳುಹಿಸುತ್ತಿದ್ದರು. ಈ ವೇಳೆ ಕೆಲವರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದಿದ್ರು. ಈ ಸಮಯದಲ್ಲಿಯೇ ಕಳ್ಳ ಪೇದೆಗಳಿಬ್ಬರ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ. ಸದ್ಯ ಕಳ್ಳತನ ನಡೆದ ಸ್ಥಳದ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಲಾಕ್‍ಡೌನ್ ಇದ್ರೂ ಬೆಂಗಳೂರಿನ ರಸ್ತೆಗಳಲ್ಲಿ ಹೆಚ್ಚು ಬೈಕ್ ಗಳು ರಸ್ತೆಗಿಳಿದಿವೆ. ಬೆಂಗಳೂರು-ತುಮಕೂರು …

Read More »

ಮೊಬೈಲ್ ಅವಾಂತರದ ಚಿತ್ರಣ ನೀಡಿದ ಕೆಜಿಎಫ್ ಸಂಗೀತ ನಿರ್ದೇಶಕ…….

ಬೆಂಗಳೂರು: ಲಾಕ್‍ಡೌನ್ ದಿನಗಳನ್ನು ಎಲ್ಲ ನಟ, ನಟಿಯರು ವಿಭಿನ್ನವಾಗಿ ಬಳಸಿಕೊಳ್ಳುತ್ತಿದ್ದು, ಕೆಲವರು ತಮ್ಮ ಹವ್ಯಾಸಗಳತ್ತ ತಿರುಗಿದರೆ, ಇನ್ನೂ ಕೆಲವರು ಮನರಂಜನೆ, ಸಾಮಾಜಿಕ ಕಾರ್ಯ, ಸಹಾಯದ ರೀತಿಯ ಕೆಲಸಗಳಲ್ಲಿ ತೊಡಗಿದ್ದಾರೆ. ಬಿಡುವಿದ್ದಾಗಲೆಲ್ಲ ಕಮ್ಮಾರಿಕೆ ಮಾಡುವ ಮೂಲಕ ತಂದೆಗೆ ನೆರವಾಗುತ್ತಿದ್ದ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರು ಇಂದು ಮೊಬೈಲ್ ದುರ್ಬಳಕೆಯ ಅವಾಂತರಗಳ ಕುರಿತು ಗಮನ ಸೆಳೆದಿದ್ದಾರೆ. ಹೌದು ಯುವಕರಿಗೆ ಅಪ್ಯಾಯಮಾನವಾಗುವ ರೀತಿಯಲ್ಲಿ ಮೊಬೈಲ್ ಕುರಿತು ಜಾಗೃತಿ ಮೂಡಿಸಿರುವ ರವಿ ಬಸ್ರೂರ್, ಸಂಗೀತದ …

Read More »

ಸಾರ್ವಜನಿಕರೇ, ಕೊರೊನಾ ಕುರಿತ ಪ್ರಶ್ನೆ ಕೇಳಿ – ಉತ್ತರ ನೀಡುತ್ತೆ ಕೇಂದ್ರ ಸರ್ಕಾರ

ನವದೆಹಲಿ: ಬೆನ್ನು ಬಿಡದೆ ಕಾಡುತ್ತಿರುವ ಕೊರೊನಾ ವೈರಸ್ ಸಂಬಂಧ ಸಾರ್ವಜನಿಕರಲ್ಲಿ ನೂರಾರು ಪ್ರಶ್ನೆಗಳಿವೆ. ಈ ಗೊಂದಲಗಳನ್ನು ಬಗೆಹರಿಸಲು ಈಗ ಕೇಂದ್ರ ಆರೋಗ್ಯ ಇಲಾಖೆ ಮುಂದಾಗಿದ್ದು, ವಿನೂತನ ಪ್ರಯೋಗವೊಂದನ್ನು ಆರಂಭಿಸಿದೆ. ಟ್ವಿಟರ್‌ನಲ್ಲಿ @CovidIndiaSeva ಗೆ ಸಾರ್ವಜನಿಕರು ನೇರವಾಗಿ ತಮ್ಮ ಪ್ರಶ್ನೆಗಳನ್ನು ಟ್ವೀಟ್ ಮಾಡಬಹುದಾಗಿದೆ. ಜನರ ಪ್ರಶ್ನೆಗಳಿಗೆ ಇನ್ಮುಂದೆ ಕೇಂದ್ರ ಆರೋಗ್ಯ ಇಲಾಖೆ ಉತ್ತರಿಸಲಿದೆ. ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳ ಇತ್ತೀಚಿನ ಹೊಸ ಮಾಹಿತಿಗಳು, ಸಾರ್ವಜನಿಕರ ಪ್ರಶ್ನೆಗಳು, ಆರೋಗ್ಯ ಸೇವೆಗಳು, …

Read More »

ಪಾದರಾಯನಪುರ ರಹಸ್ಯ ಬಯಲು – ಮಸೀದಿಯಲ್ಲಿ ವಿದೇಶಿ ತಬ್ಲಿಘಿಗಳಿಗೆ ಆಶ್ರಯ

ಬೆಂಗಳೂರು: ಈಗ ಎಲ್ಲಿ ನೋಡಿದ್ರೂ ಬೆಂಗಳೂರಿನ ಪಾದರಾಯನಪುರದ್ದೇ ಚರ್ಚೆ. ಕೊರೊನಾ ವಾರಿಯರ್ಸ್ ಮೇಲೆ ಸಾಮೂಹಿಕವಾಗಿ ದಾಳಿ ನಡೆಸಿದ ಬಳಿಕ ಪಾದರಾಯನಪುರದೊಳಗಿನ ಒಂದೊಂದೇ ರಹಸ್ಯಗಳು ಬಯಲಾಗ್ತಿವೆ. ಪಾದರಾಯನಪುರಕ್ಕೆ ವಿದೇಶಿ ತಬ್ಲಿಘಿಗಳ ನಂಟಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಇಲ್ಲಿನ ಮಸೀದಿಯೊಂದರಲ್ಲಿ ಪಾಸ್‍ಪೋರ್ಟ್ ಅವಧಿ ಮುಗಿದ ಇಂಡೋನೇಷ್ಯಾ ಮತ್ತು ಕಿರ್ಗಿಸ್ಥಾನದ 19 ಮಂದಿಗೆ ಆಶ್ರಯ ನೀಡಲಾಗಿತ್ತು. ಈ ವಿಚಾರ ಶಾಸಕ ಜಮೀರ್ ಅಹ್ಮದ್ ಮತ್ತು ಕಾರ್ಪೋರೇಟರ್ ಇಮ್ರಾನ್ ಪಾಶಾಗೆ ಗೊತ್ತಿದ್ದರೂ ಮುಚ್ಚಿಟ್ಟಿದ್ದರು ಎಂಬ ಆರೋಪ …

Read More »

ಲಾಕ್‍ಡೌನ್‍ನಿಂದಾಗಿ ನಲುಗಿ ಹೋಗುತ್ತಿದ್ದ ದುಡಿಯುವ ಕೈಗಳಿಗೆ ಕೆಲಸ ನೀಡಿದ ಈಶ್ವರಪ್ಪ

ಶಿವಮೊಗ್ಗ: ದೇಶವೇ ಲಾಕ್‍ಡೌನ್‍ನಿಂದಾಗಿ ನಲುಗಿ ಹೋಗುತ್ತಿದ್ದು, ಅದೆಷ್ಟೋ ದುಡಿಯುವ ಮಂದಿ ಕೈಕಟ್ಟಿ ಮನೆಯಲ್ಲೇ ಕುಳಿತುಕೊಳ್ಳುವಂತಹ ಸ್ಥಿತಿ ಎದುರಾಗಿದೆ. ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮಾತ್ರ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಿದ್ದಾರೆ. ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳೆತ್ತುವ ಕಾಮಗಾರಿ ನಡೆಸಿದ್ದಾರೆ. ಕೊರೊನಾ ವೈರಸ್ ಸೋಂಕು ಭೀತಿ ಹಿನ್ನೆಲೆಯಲ್ಲಿ, ದೂರ ದೂರ ನಿಂತು ಕೆಲಸ ಮಾಡುವಂತೆ ಸೂಚನೆ ಕೂಡ ನೀಡಿದ್ದು, ಜಿಲ್ಲೆಯ …

Read More »

ಮಸೀದಿಯಲ್ಲಿ ಅಗಡಿಕೊಂಡಿದ್ದ ಪ್ರೊಫೆಸರ್ ಸೇರಿದಂತೆ 30 ಮಂದಿ ತಬ್ಲಿಘಿಗಳು ಅರೆಸ್ಟ್….

ಲಕ್ನೋ: ದೆಹಲಿಯಲ್ಲಿ ಕಳೆದ ತಿಂಗಳು ನಡೆದ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿ ಮಸೀದಿಯಲ್ಲಿ ಬಚ್ಚಿಟ್ಟುಕೊಂಡಿದ್ದ ಅಲಹಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್, 16 ವಿದೇಶಿಯರನ್ನು ಸೇರಿದಂತೆ ಒಟ್ಟು 30 ಮಂದಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರೊಫೆಸರ್ ಮೊಹಮ್ಮದ್ ಶಾಹಿದ್, ಲಾಕ್‍ಡೌನ್ ಘೋಷಿಸಿದ ನಂತರವೂ ಪ್ರಯಾಗರಾಜ್‍ನ ಮಸೀದಿಯಲ್ಲಿ ತಮ್ಮ `ಅಕ್ರಮ’ ವಾಸ್ತವ್ಯವನ್ನು ಏರ್ಪಡಿಸಿದ್ದರು. ಈ ಮೂಲಕ ವಿದೇಶಿಗರಿಗೆ ಉದ್ದೇಶಪೂರ್ವಕವಾಗಿ ಸಹಾಯ ಮಾಡಿದ್ದರು. ಹೀಗಾಗಿ ಅವರನ್ನು ಪ್ರಯಾಗರಾಜ್ ಪೊಲೀಸರು …

Read More »

ಬೆಳಗಾವಿ –ನಗರ ಮಧ್ಯೆಯೇ ಕಂಟೈನ್ಮೆಂಟ್ ಝೋನ್ ವಕ್ಕರಿಸಿದೆ…….

ಬೆಳಗಾವಿ – ಈವರೆಗೆ ಕ್ಯಾಂಪ್ ಪ್ರದೇಶ, ಪೀರನವಾಡಿ ಮತ್ತು ಯಳ್ಳೂರು ಕಂಟೈನ್ಮೆಂಟ್ ಝೋನ್ ಆಗಿದ್ದರೂ ಬೆಳಗಾವಿ ನಗರಕ್ಕೆ ಅದರ ಪರಿಣಾಮ ಅಷ್ಟಾಗಿರಲಿಲ್ಲ. ಇಂದು ಬಂದಿರುವ ವರದಿ ಪ್ರಕಾರ ಆಝಾದ್ ನಗರದ ಯುವತಿಗೆ ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ನಗರ ಮಧ್ಯೆಯೇ ಕಂಟೈನ್ಮೆಂಟ್ ಝೋನ್ ವಕ್ಕರಿಸಿದೆ. ಪೂರ್ವಕ್ಕೆ ಹಳೆ ಪಿಬಿ ರಸ್ತೆ, ಪಶ್ಚಿಮಕ್ಕೆ ಬಾತಖಾಂಡೆ ಗಲ್ಲಿ, ಉತ್ತರಕ್ಕೆ ಖಡೇಬಜಾರ್, ದಕ್ಷಿಣಕ್ಕೆ ರವಿವಾರ ಪೇಟೆ ಬಸವೇಶ್ವರ ಕೋ ಆಪರೇಟಿವ್ ಬ್ಯಾಂಕ್ ಒಳಗೊಂಡ ಪ್ರದೇಶ ಇಂದು …

Read More »

ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಣೆ- ನಾಲ್ವರು ಅಂದರ್……..

ಚಿತ್ರದುರ್ಗ: ಅಂಬುಲೆನ್ಸ್‌ನಲ್ಲಿ ಮದ್ಯ ಸಾಗಿಸುತ್ತಿದ್ದ ನಾಲ್ವರನ್ನು ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಅವರ ತವರು ಜಿಲ್ಲೆಯಲ್ಲೇ ಇಂತಹ ಕೃತ್ಯ ನಡೆದಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಂಬುಲೆನ್ಸ್ ಚಾಲಕ ಸುಬಾನ್, ಲ್ಯಾಬ್ ಟೆಕ್ನಿಶಿಯನ್ ಸಂತೋಷ್, ಶಿವಗಂಗಾ ಗ್ರಾಮದ ಜೀವನ್ ಹಾಗೂ ಗಿರೀಶ್ ಬಂಧಿತರು. ಆರೋಪಿಗಳು ಮದ್ಯವನ್ನುಅಂಬುಲೆನ್ಸ್‌ನಿಂದ ಓಮಿನಿ ವ್ಯಾನ್‍ಗೆ ಶಿಫ್ಟ್ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪಿಎಸ್‍ಐ …

Read More »

ತಕ್ಷಣ ಎಲ್ಲ ಪತ್ರಕರ್ತರಿಗಾಗಿ ಅಗತ್ಯ ತಪಾಸಣಾ ಶಿಬಿರ ಏರ್ಪಡಿಸುವಂತೆ ಸೂಚನೆ ನೀಡಿದ್ದಾರೆ:B.S.Y

ಬೆಂಗಳೂರು: ಕೊರೊನಾ ವೈರಸ್ ಮಾಧ್ಯಮದವರ ಮೇಲೂ ತನ್ನ ವಕ್ರದೃಷ್ಟಿ ಬೀರಿದೆ. ನಿನ್ನೆ ಮುಂಬೈನಲ್ಲಿ 53 ಪತ್ರಕರ್ತರಿಗೆ ಕೊರೊನಾ ಸೋಂಕು ದೃಢಪಟ್ಟ ಬಳಿಕ ಇತರೆ ನಗರಗಳ ಪತ್ರಕರ್ತರಲ್ಲಿ ಆತಂಕ ಸೃಷ್ಟಿಯಾಗಿದೆ. ರಿಸ್ಕ್​ ತೆಗೆದುಕೊಂಡು ವರದಿ ಮಾಡುವ ಪತ್ರಕರ್ತರು ಬಹಳ ಎಚ್ಚರಿಕೆ ವಹಿಸುವುದು ಅತ್ಯಗತ್ಯ. ಮುಂಬೈ ಘಟನೆ ಬಳಿಕ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ಮಾಧ್ಯಮ ಸಿಬ್ಬಂದಿಯನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ಮುಂದಾಗಿದೆ. ಮುಂಬೈ ಪ್ರಕರಣದ ಬಗ್ಗೆ ಪರ್ತಕರ್ತರಿಂದ ಮಾಹಿತಿ …

Read More »

ಮೇ 3ರ ನಂತರ ದೇಶದಲ್ಲಿಯ ಲಾಕ್‍ಡೌನ್ ಸಡಿಲಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ

ಬೆಂಗಳೂರು: ಮೇ 3ರ ನಂತರ ದೇಶದಲ್ಲಿಯ ಲಾಕ್‍ಡೌನ್ ಸಡಿಲಗೊಳಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ. ಈ ನಡುವೆ ಮೇ ಕೊನೆಯ ಅಥವಾ ಜೂನ್ ಮೊದಲ ವಾರದಲ್ಲಿ ಕೊರೊನಾ ಹರಡುವಿಕೆ ಎರಡನೇ ಅಲೆಯ ತಡೆಗಾಗಿ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ. ಕೊರೊನಾ ಸೋಂಕು ಕಳೆದ 3.4 ದಿನಗಳಲ್ಲಿ ದ್ವಿಗುಣವಾಗ್ತಿದೆ. ದ್ವಿಗುಣದ ಪ್ರಮಾಣವನ್ನು 12 ದಿನಗಳಿಗೆ ತರಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಲಾಕ್‍ಡೌನ್ ಮೊದಲು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3.4 …

Read More »