Breaking News

ರಾಷ್ಟ್ರೀಯ

ಕನಿಷ್ಟ 30 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕೊರೋನಾ ಸೋಂಕು ಪತ್ತೆ

ಮುಂಬೈಯಲ್ಲಿ ಕನಿಷ್ಟ 30 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಮಾಧ್ಯಮದವರಿಗಾಗಿಯೇ ಏರ್ಪಡಿಸಲಾಗಿದ್ದ ವಿಶೇಷ ವೈದ್ಯಕೀಯ ಶಿಬಿರದಲ್ಲಿ 171 ಜನರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಇನ್ನಷ್ಟೆ ಪೂರ್ಣ ವರದಿ ಬರಬೇಕಿದೆ. ಆದರೆ, ಈವರೆಗೆ ಬಂದಿರುವ ವರದಿಗಳ ಪೈಕಿ ಕನಿಷ್ಟ 30 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ವಿನೋದ ಜಗದಾಳೆ ತಿಳಿಸಿದ್ದಾರೆ. ಟಿವಿ ವರದಿಗಾರರು ಮತ್ತು ಕ್ಯಾಮರಾಮನ್ ಗಳೇ ಇದರಲ್ಲಿ ಹೆಚ್ಚಾಗಿದ್ದಾರೆ. ಸಂಸದೆ ಪ್ರಿಯಾಂಕಾ ಚತುರ್ವೇದಿ …

Read More »

ತರೀಕೆರೆ ರಾಮದ ಜನ ಇಂದಿಗೂ ದಿನಕ್ಕೆ 19 ಗಂಟೆಗಳ ಕಾಲ ಗ್ರಾಮದ ದ್ವಾರಬಾಗಿಲಲ್ಲಿ ಕಾವಲು ಕೂತಿದ್ದಾರೆ.

ಚಿಕ್ಕಮಗಳೂರು: ಕೊರೊನಾ ವೈರಸ್‍ಗೆ ಆತಂಕಗೊಂಡು ಕಳೆದ 26 ದಿನಗಳಿಂದ ಜಿಲ್ಲೆಯ ತರೀಕೆರೆ ತಾಲೂಕಿನ ಹಾದಿಕೆರೆ ಗ್ರಾಮದ ಜನ ಇಂದಿಗೂ ದಿನಕ್ಕೆ 19 ಗಂಟೆಗಳ ಕಾಲ ಗ್ರಾಮದ ದ್ವಾರಬಾಗಿಲಲ್ಲಿ ಕಾವಲು ಕೂತಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಲೇ ಇದೆ. ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇವತ್ತು ನೆಗೆಟಿವ್ ಇದ್ದ ಜಿಲ್ಲೆಯಲ್ಲಿ ಬೆಳಗಾಗುವಷ್ಟರಲ್ಲಿ ಎರಡು-ಮೂರು ಪಾಸಿಟಿವ್ ಪ್ರಕರಣಗಳು ಬರುತ್ತಿವೆ. ಇಷ್ಟು ದಿನ ಜಿಲ್ಲೆ, ತಾಲೂಕು, ಪಟ್ಟಣಗಳಲ್ಲಿದ್ದ ಕೊರೊನಾ ಹಳ್ಳಿಗೂ ಕಾಲಿಟ್ಟಿರುವುದರಿಂದ ಜನ …

Read More »

ಐಟಿ-ಬಿಟಿ ಕಂಪನಿ ಓಪನ್ ಇಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು: ಸಿಎಂ ಯಡಿಯೂರಪ್ಪ ಏಪ್ರಿಲ್ 20ರಿಂದ ಅಂದರೆ ಇಂದಿನಿಂದ ಐಟಿ-ಬಿಟಿ ಕಂಪನಿ ಓಪನ್ ಆಗುತ್ತವೆ ಎಂದು ಹೇಳಿದ್ದರು. ಆದರೆ ಇದೀಗ ಕ್ಯಾಬಿನೆಟ್ ಸಭೆಯಲ್ಲಿ ಐಟಿ-ಬಿಟಿ ಕಂಪನಿ ಓಪನ್ ಇಲ್ಲ ಎಂದು ಸಚಿವ ಮಾಧುಸ್ವಾಮಿ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮೇ 3ರ ತನಕ ಲಾಕ್‍ಡೌನ್ ಇರುತ್ತದೆ. ಹೀಗಾಗಿ ಯಾವುದೇ ರಿಯಾಯಿತಿ ಇರಲ್ಲ. ರಾಜ್ಯವೇ ಫುಲ್ ಲಾಕ್‍ಡೌನ್ ಆಗುತ್ತದೆ. ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಸುಗ್ರಿವಾಜ್ಞೆಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. …

Read More »

ಒಂದು ತಿಂಗಳು ಪೂರ್ಣಗೊಳಿಸಿದ ” ಹಸಿದವರತ್ತ ನಮ್ಮ ಚಿತ್ತ” ಅಭಿಯಾನ:ಅಶೋಕ ಚಂದರಗಿ

ಬೆಳಗಾವಿ :1991 ರಲ್ಲಿ ಅಸ್ತಿತ್ವಕ್ಕೆ ಬಂದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ನಾಡು,ನುಡಿ,ಗಡಿ ಹಿತಾಸಕ್ತಿಗೆ ಸಂಬಂಧಿಸಿದ ನೂರಾರು ಹೋರಾಟಗಳನ್ನು ಮಾಡುತ್ತ ಬಂದಿದೆ.ಜೊತೆಗೆ ಅನೇಕ ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೂ ಶ್ರಮಿಸಿದ್ದು ಈ ನಾಡಿಗೆ ಗೊತ್ತಿದೆ. ನೆರೆಹಾವಳಿ,ಬರಗಾಲ ಮತ್ತಿತರ ನೈಸರ್ಗಿಕ ವಿಕೋಪದ ಕಾಲಕ್ಕೂ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಲೇ ಬಂದಿದೆ. 2018 ರ ಅಗಷ್ಟ ತಿಂಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯಿಂದಾಗಿ ಆದ ಅಪಾರ ಪ್ರಮಾಣದ ಹಾನಿಯ ಸಂದರ್ಭದಲ್ಲೂ ಬೆಳಗಾವಿಯಿಂದ ಅಗತ್ಯ …

Read More »

ನಂಗೆ ಇನ್ನೂ ಮಕ್ಕಳಾಗಿಲ್ಲ, ಪತಿ ಬಳಿ ಕರ್ಕೊಂಡು ಹೋಗಿ- ಮೋದಿಗೆ ರಾಖಿ ಮನವಿ

ಮುಂಬೈ: ಇಡೀ ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಮುಂಬೈನಲ್ಲಿ ನೆಲೆಸಿರುವ ಬಾಲಿವುಡ್ ಡ್ರಾಮಾ ಕ್ವೀನ್ ನಟಿ ರಾಖಿ ಸಾವಂತ್ ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ಅವರ ಬಳಿ ಪತಿ ಇರುವಲ್ಲಿಗೆ ಕರೆದುಕೊಂಡು ಹೋಗುವಂತೆ ಮನವಿ ಮಾಡಿಕೊಂಡಿದ್ದಾರೆ. ರಾಖಿ ಸಾವಂತ್ ಈ ಬಗ್ಗೆ ಮಾತನಾಡಿರುವ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. “ಮೋದಿ ಜೀ ಮುಂಬೈನಲ್ಲಿ …

Read More »

ಮಹಿಳಾ ಪೋಲೀಸ್ ಪೇದೆಯಾಗಿ ಕರ್ತವ್ಯ ನಿಭಾಯಿಸಿದ್ದ ರಾಜ್ಯ ಮಟ್ಟದ ಮಹಿಳಾ ಕಬ್ಬಡ್ಡಿ ಆಟಗಾರ್ತಿಹೃದಯಾಘಾತದಿಂದ ನಿಧನ

ಬೆಳಗಾವಿ – ನಗರದ ಮಾಳ ಮಾರುತಿ ಪೋಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಕಾಲ ಮಹಿಳಾ ಪೋಲೀಸ್ ಪೇದೆಯಾಗಿ ಕರ್ತವ್ಯ ನಿಭಾಯಿಸಿದ್ದ ರಾಜ್ಯ ಮಟ್ಟದ ಮಹಿಳಾ ಕಬ್ಬಡ್ಡಿ ಆಟಗಾರ್ತಿ ಯಾಗಿದ್ದ ಕುಮಾರಿ ಗೌರಿ ಜೀವಾಜಿಗೋಳ (28) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ರಾಗಿದ್ದಾರೆ. ಗೌರಿ ಜೋವಾಜಿಗೋಳ ಮೂಲತಹ ವಿಜಯಪೂರದ ಬಬಲೇಶ್ವರ ಗ್ರಾಮದವರು.ಸ್ಪೋರ್ಟ್ಸ್ ಕೋಟಾದಲ್ಲಿ ಮಹಿಳಾ ಪೋಲೀಸ್ ಪೇದೆಯಾಗಿ ಬೆಳಗಾವಿಯ ಮಾಳ ಮಾರುತಿ ಪೋಲೀಸ್ ಠಾಣೆಯಲ್ಲಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು …

Read More »

ಅಮೆರಿಕದಲ್ಲಿ ಕೊರೊನಾಗೆ ಒಂದೇ ದಿನ 1,997 ಮಂದಿ ಬಲಿ

ವಾಷಿಂಗ್ಟನ್: ಅಮೆರಿಕದಲ್ಲಿ ಒಂದೇ ದಿನಕ್ಕೆ 1,997 ಮಂದಿ ಬಲಿಯಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಈ ಮೂಲಕ ಭಾನುವಾರದವರೆಗೆ ಮೃತಪಟ್ಟವರ ಸಂಖ್ಯೆ 40,661 ಕ್ಕೆ ಏರಿಕೆಯಾಗಿದೆ. ಪ್ರಪಂಚದಾದ್ಯಂತ ಕೋವಿಡ್ 19 ಎಂಬ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಇತ್ತ ವಿಶ್ವದ ದೊಡ್ಡಣ್ಣ ಈ ಮಹಾಮಾರಿಗೆ ತತ್ತರಿಸಿ ಹೋಗಿದೆ. ಭಾನುವಾರದ ಅಂಕಿ-ಅಂಶವನ್ನು ಗಮನಿಸಿದಾಗ ಇನ್ನೂ ದುಪ್ಪಟ್ಟಾಗುವ ಸಾಧ್ಯತೆಗಳಿರುವುದಾಗಿ ರಾಜ್ಯಪಾಲ ಆಂಡ್ರ್ಯೂ ಕುಮೊ ಆತಂಕ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅಮೆರಿಕದಲ್ಲಿ 7,64,265 ಕೊರೊನಾ ಸೋಂಕಿತರಿದ್ದು, ಈ ಮೂಲಕ ಜಗತ್ತಿನಲ್ಲೇ …

Read More »

ಪ್ರತಿ ಜಿಲ್ಲೆಯಲ್ಲಿ ಕೊರೋನಾ ತಪಾಸಣಾ ಕೇಂದ್ರ ಸ್ಥಾಪಿಸಿ ರಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸುವಂತೆ ದೇಶಪಾಂಡೆ ಆಗ್ರಹ

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶೀಘ್ರವಾಗಿ ತಪಾಸಣೆ ನಡೆಸಲು ಈ ತಿಂಗಳ 30ರ ಒಳಗಾಗಿ ಪ್ರತಿ ಜಿಲ್ಲೆಗೊಂದು ಕೋವಿಡ್-19 ಪ್ರಯೋಗಾಲಯ ಹಾಗೂ ರಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು ಸರ್ಕಾರವು ಕಟ್ಟಡ ಕಾರ್ಮಿಕರಿಗೆ ಸಹಾಯಧನ ಘೋಷಣೆ ಮಾಡಿದೆ. ಆದರೆ ಇತರೆ ಕಾರ್ಮಿಕರ ಬದುಕು ಸಂಕಷ್ಟದಲ್ಲಿದ್ದು ಸಂಘಟಿತ …

Read More »

ಲಾಕ್​​ಡೌನ್ ಸ್ವಲ್ಪ ಸಡಿಲಿಕೆ, ಯಾವಕ್ಷೇತ್ರಗಳಿಗೆ ವಿನಾಯಿತಿ..? ಇಲ್ಲಿದೆ ಫುಲ್ ಡೀಟೇಲ್ಸ್ ……

ನವದೆಹಲಿ : ಪ್ರಧಾನಿ ಮೋದಿ ಘೋಷಿಸಿರುವ ಕಟ್ಟುನಿಟ್ಟಿನ ಲಾಕ್​​ಡೌನ್ ನಾಳೆಯಿಂದ ಸ್ವಲ್ಪ ಪ್ರಮಾಣದಲ್ಲಿ ಸಡಿಲಿಕೆಯಾಗಲಿದ್ದು,ಕೆಲ ಕ್ಷೇತ್ರಗಳಿಗೆ ಲಾಕ್ ಡೌನ್ ನಿಂದ ಷರತ್ತು ಬದ್ಧ ವಿನಾಯಿತಿ ನೀಡಿದೆ. ಕೆಲ ಸರ್ಕಾರಿ ಕಾರ್ಯಚಟುವಟಿಕೆಗಳಿಗೆ ಅನುಮತಿ ನೀಡಿದೆ. ಕೇಂದ್ರ ಗೃಹ ಇಲಾಖೆ ಜಾರಿಗೊಳಿಸಲು ಉದ್ದೇಶಿಸಿರುವ ಸೇವೆಗಳು ಹಾಗೂ ಚಟುವಟಿಕೆಗಳಿಗಾಗಿ ವಿಶೇಷ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಒಂದಷ್ಟು ನಿರ್ದೇಶನಗಳನ್ನು ಮತ್ತು ಮಾಹಿತಿಗಳನ್ನು ನೀಡಿದ್ದು, ಕೆಲವು ಕ್ಷೇತ್ರಗಳು ಲಾಕ್ ಡೌನ್ ನಿಂದ …

Read More »

ತ್ರದುರ್ಗ ಪೊಲೀಸರಿಗೆ ಕೊರೊನಾ ಸೊಂಕು ಹರಡದಂತೆ ಎಸ್‍ಪಿ ರಾಧಿಕಾ ಮುಂಜಾಗ್ರತಾ ಕ್ರಮ

ಚಿತ್ರದುರ್ಗ: ರಾಜ್ಯದ ವಿವಿಧೆಡೆ ಪೊಲೀಸರಿಗೆ ಕೊರೊನಾ ಸೊಂಕು ತಗುಲಿದ ಹಿನ್ನಲೆಯಲ್ಲಿ ಚಿತ್ರದುರ್ಗ ಪೊಲೀಸರಿಗೆ ಕೊರೊನಾ ಸೊಂಕು ಹರಡದಂತೆ ಎಸ್‍ಪಿ ರಾಧಿಕಾ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಎಸ್‍ಪಿಯವರ ಕಾಳಜಿಗೆ ಚಿತ್ರದುರ್ಗದ ಪೊಲೀಸರು ಫಿದಾ ಆಗಿದ್ದಾರೆ. ಹೌದು. ಪೊಲೀಸರ ಆರೋಗ್ಯ ರಕ್ಷಣೆಗಾಗಿ ತೀವ್ರ ಕಾಳಜಿ ವಹಿಸಿರುವ ಲೇಡಿ ಸಿಂಗಂ, ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಸ್ವತಃ ಎಸ್‍ಪಿಯವರೇ ಕೀಟನಾಶಕ ಸಿಂಪಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಪೊಲೀಸ್ ಠಾಣೆಗಳ ಆವರಣ ಹಾಗೂ …

Read More »