ಕೋಲಾರ: ಕೋಲಾರದಲ್ಲಿ ಮದ್ಯ ಸಿಗದ ಹಿನ್ನೆಲೆಯಲ್ಲಿ ಮದ್ಯ ಪ್ರಿಯರು ಅನ್ಯ ಮಾರ್ಗಗಳನ್ನ ಕಂಡುಕೊಳ್ಳುತ್ತಿದ್ದು, ಮದ್ಯ ಕಳವು, ಕಳ್ಳಭಟ್ಟಿಯಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ. ಲಾಕ್ಡೌನ್ನಿಂದಾಗಿ ಮದ್ಯದಂಗಡಿಗಳು ಬಂದ್ ಆದ ಕಾರಣ ಗಡಿ ಜಿಲ್ಲೆ ಕೋಲಾರದ ಜನರು ಕಳ್ಳಭಟ್ಟಿ, ಸೇಂದಿಗೆ ಮೊರೆ ಹೋಗುತ್ತಿದ್ದಾರೆ. ಮತ್ತೆ ಕೆಲವರು ಬಾರ್ಗಳಿಗೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮದ್ಯ ಕಳ್ಳತನ ಮಾಡುತ್ತಿದ್ದಾರೆ. ಆಂಧ್ರಪ್ರದೇಶ ಹಾಗೂ ತಮಿಳುನಾಡು ಗಡಿಯಲ್ಲಿ ಅಕ್ರಮ ಕಳ್ಳಬಟ್ಟಿ ಹಾಗೂ ಸೇಂಧಿ ಮಾರಾಟ, ಸಾಗಾಟ ನಿಯಂತ್ರಣಕ್ಕೆ ಬರುತ್ತಿಲ್ಲ. …
Read More »ಸೈಕಲ್ಗಾಗಿ ಕೂಡಿಟ್ಟಿದ್ದ 971 ರೂ. ಸಿಎಂ ಪರಿಹಾರ ನಿಧಿಗೆ ನೀಡಿದ ಪೋರ………..
ಹೈದರಾಬಾದ್: ಕೊರೊನಾ ವೈರಸ್ ವಿರುದ್ಧ ಹೋರಾಡಲು ಬಹುತೇಕರು ಸಹಾಯ ಹಸ್ತ ಚಾಚುತ್ತಿದ್ದು, ಬಡವರೂ ಸಹ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಅದೇ ರೀತಿ ಇದೀಗ ಮಕ್ಕಳು ಸಹ ಸಹಾಯ ಮಾಡುತ್ತಿದ್ದು, ಆಂಧ್ರ ಪ್ರದೇಶದ 4 ವರ್ಷದ ಬಾಲಕ ತಾನು ಕೂಡಿಟ್ಟ ಹಣವನ್ನು ದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾನೆ. ಆಂಧ್ರ ಪ್ರದೇಶದ ವಿಜಯವಾಡದ ನಾಲ್ಕು ವರ್ಷದ ಬಾಲಕ ಸೈಕಲ್ ಖರೀದಿಸಲು ತಾನು ಕೂಡಿಟ್ಟಿದ್ದ 971 ರೂ.ಗಳನ್ನು ದಾನ ಮಾಡುವ ಮೂಲಕ …
Read More »ಹುಬ್ಬಳ್ಳಿಯ ಮುಲ್ಲಾ ಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ……..
ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿಯ ಬಾಲಕಿಗೆ ಪ್ರಧಾನಿ ನರೇಂದ್ರ ಮೋದಿ ಶಹಬ್ಬಾಸ್ಗಿರಿ ಕೊಟ್ಟಿದ್ದಾರೆ. ಮನೆಯಲ್ಲಿದ್ದು ಯೋಗ ಮಾಡುತ್ತಿರುವ ಬಾಲೆಗೆ ಶುಭಕೋರಿ ಟ್ವೀಟ್ ಮಾಡಿದ್ದಾರೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಆರು ವರ್ಷದ ಇಫ್ರಾ ಮುಲ್ಲಾ ತನ್ನ ಮನೆಯಲ್ಲಿ ಯೋಗಾಭ್ಯಾಸ ಮಾಡುತ್ತಿದ್ದಳು. ಟಿವಿ ನೋಡುತ್ತಾ ಯೋಗ ಕಲಿಯುತ್ತಿದ್ದಳು. ಇದನ್ನು ಇಫ್ರಾ ತಾಯಿ ವಿಡಿಯೋ ಚಿತ್ರೀಕರಿಸಿದ್ದರು. ನಂತರ ಇಫ್ರಾ ತಂದೆ ಇಮ್ತಿಯಾಜ್ ಅಹ್ಮದ್ ಮುಲ್ಲಾಗೆ ಈ ವಿಡಿಯೋ ಕಳಿಸಿದ್ದರು. ರೈಲ್ವೇ ಉದ್ಯೋಗಿಯಾಗಿರುವ ಇಮ್ತಿಯಾಜ್ಅಹ್ಮದ್ ಮುಲ್ಲಾ ಮಗಳ ಯೋಗಾಭ್ಯಾಸದ ವಿಡಿಯೋ …
Read More »ಕೀರ್ತಿ ಅವರು ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡುತ್ತಿರುವ ವಿಡಿಯೋ ನೋಡಿದ ಅಭಿಮಾನಿಗಳು ಫಿದಾ
ಚೆನ್ನೈ: ಕೊರೊನಾ ಲಾಕ್ಡೌನ್ ಸಮಯವನ್ನು ಕೆಲವು ನಟ-ನಟಿಯರು ತಮ್ಮ ಕುಟುಂಬದ ಜೊತೆಗೆ ಕಳೆಯುತ್ತಿದ್ದಾರೆ. ಕೆಲವರು ಸಾಮಾಜಿಕ ಜಾಲತಾಣದಲ್ಲಿ ಲಾಕ್ಡೌನ್ನಲ್ಲಿ ಏನು ಮಾಡುತ್ತಿದ್ದೇವೆ ಎಂದು ಶೇರ್ ಮಾಡುತ್ತಾ ಅಭಿಮಾನಿಗಳಿಗೆ ಅಪ್ಡೇಟ್ ಕೊಡುತ್ತಿದ್ದಾರೆ. ಆದರೆ ತಮಿಳು ನಟಿಯೊಬ್ಬರು ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡೋದ್ರಲಿ ಬ್ಯುಸಿಯಾಗಿದ್ದಾರೆ. ತಮಿಳು ನಟಿ ಕೀರ್ತಿ ಪಾಂಡಿಯನ್ ಟ್ರ್ಯಾಕ್ಟರ್ ಓಡಿಸುತ್ತಾ ಹೊಲ ಉಳುಮೆ ಮಾಡುತ್ತಾ ತಮ್ಮ ಲಾಕ್ಡೌನ್ ಅವಧಿಯನ್ನು ಎಂಜಾಯ್ ಮಾಡುತ್ತಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಾ ಲಾಕ್ಡೌನ್ ಸಮಯ …
Read More »ಕೊರೊನಾ ಶಂಕಿತ ವೃದ್ಧ ಆಸ್ಪತ್ರೆಯಿಂದ ಎಸ್ಕೇಪ್ ಆಗಲು ಯತ್ನ……
ಮಡಿಕೇರಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಶಂಕಿತ ವೃದ್ಧ ರೋಗಿಯೊಬ್ಬ ಎಸ್ಕೇಪ್ ಆಗಲು ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೇರಳದ ವಯನಾಡಿನ 70 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ಶಂಕೆಯ ಆಧಾರದಲ್ಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಈ ವೃದ್ಧ ಆಸ್ಪತ್ರೆಯಿಂದ ಹೊರಬಂದು ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಇದರಿಂದ ಆಸ್ಪತ್ರೆ ಸಿಬ್ಬಂದಿ ಒಂದು ಕ್ಷಣಕ್ಕೆ ದಿಗ್ಭ್ರಮೆಗೊಂಡಿದ್ದಾರೆ. ತಕ್ಷಣವೇ ಎಚ್ಚೆತ್ತುಕೊಂಡ ನರ್ಸ್ ಹಾಗೂ ಸ್ವಚ್ಛತಾ ಸಿಬ್ಬಂದಿ …
Read More »ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಅಂಗಡಿ ವ್ಯಾಪರಸ್ಥರ ಜೊತೆಗೆ ಸಭೆ,: ಶಾಸಕ ಅಭಯ ಪಾಟೀಲ,ಅನಿಲ ಬೆನಕೆ
ಬೆಳಗಾವಿ: ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಪ್ರದೇಶಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ನಿಷೇಧಿತ ವಲಯದಲ್ಲಿ ಕೆಲ ಜನರು ಮಾಸ್ಕ್ ಧರಿಸದೇ ಓಡಾಡುತ್ತಿದ್ದು, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಭಾನುವಾರ ಕೊರೋನಾ ವೈರಾಣು ಸೋಂಕಿನ ತಡೆಯುವಿಕೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಔಷದಿ ಅಂಗಡಿ ಹಾಗೂ ಕಿರಾಣಿ ಅಂಗಡಿ ವ್ಯಾಪರಸ್ಥರ …
Read More »ಓಟಿ ಕ್ವಾಟರ್ ಗೆ 800 ರೂ, ಬಿಯರ್ 1 ಸಾವಿರ ರೂ. ಅಬಕಾರಿ ಸಚಿವ ಎಚ್.ನಾಗೇಶ್ ಜಿಲ್ಲೆಯಲ್ಲೇ ಅಕ್ರಮ ಮದ್ಯ ಮಾರಾಟ
ಕೋಲಾರ: ಅಬಕಾರಿ ಸಚಿವ ಎಚ್.ನಾಗೇಶ್ ಜಿಲ್ಲೆಯಲ್ಲೇ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಸಾಮಾನ್ಯ ದರಕ್ಕಿಂತ ಹತ್ತು ಪಟ್ಟು ಹೆಚ್ಚಳ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಕೋಲಾರ ಹೊರವಲಯದ ಟಮಕದ ಕಾಲೋನಿಯಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಜಿಲ್ಲೆಯ ಬಹುತೇಕ ಬಾರ್ಗಳಲ್ಲಿ ಮದ್ಯ ಖಾಲಿಯಾಗಿದ್ದು, ಕೆಲವೇ ಬಾರ್ಗಳಲ್ಲಿ ಸ್ಟಾಕ್ ಇದೆ. ಬಾಗಿಲು ಕ್ಲೋಸ್ ಮಾಡಿ ಹಿಂದೆ ಬಾಗಿಲು ತೆರೆದು ಬಾರ್ ಮಾಲೀಕರು ಮಾರಾಟ ಮಾಡಲಾಗುತ್ತಿದೆ. ಹತ್ತು ಪಟ್ಟು ಹೆಚ್ಚಿನ …
Read More »ಅನಗತ್ಯವಾಗಿ ಗುಂಪು ಗುಂಪಾಗಿ ಕುಳಿತ್ತಿದ್ದವರಿಗೆ ಲಾಠಿ ರುಚಿ: ಐದು ಬೈಕ್ ಸಿಜ್ ಮಾಡಿದ ಪೋಲಿಸರು”
ಅನಗತ್ಯವಾಗಿ ಗುಂಪು ಗುಂಪಾಗಿ ಕುಳಿತ್ತಿದ್ದವರಿಗೆ ಲಾಠಿ ರುಚಿ: ಐದು ಬೈಕ್ ಸಿಜ್ ಮಾಡಿದ ಪೋಲಿಸರು” ಚಡಚಣ: ಕೋವಿಡ್-19 ಮಹಾಮಾರಿಯ ಮರಣಮೃದಂಗದ ರುದ್ರ ನರ್ತನದ ಹಿನ್ನೆಲೆಯಲ್ಲಿ ಭಾರತದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಸಧ್ಯ ದೇಶಾದ್ಯಂತ ಪ್ರಧಾನಿ ಮೋದಿ’ರವರು ಲಾಕ್ ಡೌನ್ ಹಾಗೂ ಸಿಲ್ ಡೌನ್ ಆದೇಶ ಜಾರಿಯಲ್ಲಿದೆ… ಕೊರೋನಾ ಸೊಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರು ಯಾರು ಮನೆಗಳಿಂದ ಹೊರಬರದಂತೆ ಅದೇಷ್ಟು ಹೇಳಿದ್ರೂ, ಜನರು ಸುಖಾಸುಮ್ಮನೆ ಗುಂಪು ಗುಂಪಾಗಿ ಓಡಾಟ ಮಾತ್ರ …
Read More »ಲಾಕಡೌನ್ನಲ್ಲಿ ಔಷಧಿ ಪೂರೈಸುವ ‘ಸಹಾಯ’ ವಾರಿಯರ್ಸ..
ಅಥಣಿ : ಮಹಾಮಾರಿ ಕೋರೋನ ವ್ಯಾಪಿಸಿರುವುದರಿಂದ ನಿತ್ಯ ಜನತೆ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಜೊತೆಗೆ ಸರ್ಕಾರಿ ಅಧಿಕಾರಿಗಳು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ,ಪುರಸಭೆ, ಹೀಗೆ ಸರಕಾರವೇ ಜನತೆಯ ಆರೋಗ್ಯ ರಕ್ಷಣೆಯ ಜೊತೆಗೆ ಸಹಾಯಕ್ಕಾಗಿ ನಿಂತಿದೆ ಜೊತೆಗೆ ಅನೇಕ ಸಂಘ-ಸಂಸ್ಥೆಗಳು ಸರಕಾರದ ಜೊತೆ ಕೈಜೋಡಿಸಿ ಜನತೆಯ ಸಂಕಷ್ಟ ನಿವಾರಿಸುವಲ್ಲಿ ಸಹಕಾರಿಯಾಗಿವೆ. ಕೊರೋನಾ ಸಂದರ್ಭದಲ್ಲಿ ಜನತೆಯ ಮೂಲಭೂತ ಅವಶ್ಯಕತೆಗಳ ಪೂರೈಕೆಗೆ ಸರಕಾರ ಹಲವಾರು ಕ್ರಮಗಳ ಮೂಲಕ ಹರಸಾಹಸ ಪಡುತ್ತಿರುವಾಗ ಅಥಣಿಯಲ್ಲೊಂದು ಸಹಾಯ …
Read More »ನಶೆಯಲ್ಲಿಸಾಧ್ಯವಾದ್ರೆ ಹಿಡಿಯಿರಿ ಎಂದು ಎಸ್ಕೇಪ್,1 ಕಿ.ಮೀ ಚೇಸ್ ಮಾಡಿ ತಡೆದ ಪೊಲೀಸರು
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ಡೌನ್ ಆಗಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಕೆಲವು ಕಡೆ ಕಟ್ಟುನಿಟ್ಟಿನ ರೀತಿಯಲ್ಲಿ ಸೀಲ್ಡೌನ್ ಕೂಡ ಮಾಡಲಾಗಿದೆ. ಆದರೆ ಈ ಮಧ್ಯೆ ಯುವತಿಯರಿಬ್ಬರು ಕುಡಿದ ನಶೆಯಲ್ಲಿ ಕಾರನ್ನು ರ್ಯಾಶ್ ಆಗಿ ಚಾಲನೆ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಲೀಲಾ ಪ್ಯಾಲೇಸ್ ಚೆಕ್ ಪೋಸ್ಟ್ ಬಳಿ ಯುವತಿಯರು ಪುಂಡಾಟ ಮಾಡಿದ್ದಾರೆ. ಪೊಲೀಸರು ಲೀಲಾ ಪ್ಯಾಲೇಸ್ ಬಳಿ ವಾಹನಗಳ ತಪಾಸಣೆ ಮಾಡುತ್ತಿದ್ದರು. ಆಗ ನಶೆಯಲ್ಲಿದ್ದ ಯುವತಿಯರು ಕಾರನ್ನು …
Read More »