ದೆಹಲಿಯಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರಿದದೆ. ಸೋಮವಾರ ಒಂದೇ ದಿನ 24 ಗಂಟೆಯಲ್ಲಿ 1,647 ಮಂದಿಗೆ ಕೊರೋನಾ ವೈರಸ್ ಬಂದಿದೆ. ಈ ಮೂಲಕ ದೆಹಲಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 42,829ಕ್ಕೆ ಏರಿಕೆಯಾಗಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ. ಇನ್ನು, ಮಹಾಮಾರಿ ಕೋವಿಡ್-19 ಸೋಂಕು ನಿನ್ನೆಯೂ 73 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಈ ಮೂಲಕ ಕೊರೋನಾ ವೈರಸ್ನಿಂದ …
Read More »ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಗರಗಳ ಗರಿಷ್ಠ, …
Read More »ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ನಕಲಿ ವಿಡಿಯೋ ಬಿಡುಗಡೆ ಮಾಡಿದ ಆರೋಪ……..?
ಭೋಪಾಲ್, ಜೂ.15- ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ನಕಲಿ ವಿಡಿಯೋ ಬಿಡುಗಡೆ ಮಾಡಿದ ಆರೋಪದ ಮೇಲೆ ಭೋಪಾಲ್ ಕ್ರೈಂ ಬ್ರ್ಯಾಂಚ್ ಎಫ್ಐಆರ್ ದಾಖಲಿಸಿದೆ. ಬಿಜೆಪಿ ದಿಗ್ವಿಜಯ್ ಸಿಂಗ್ ವಿರುದ್ಧ ದೂರು ಸಲ್ಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ವಿಡಿಯೋವನ್ನು ಹರಿಬಿಟ್ಟಿರುವ ಆರೋಪದ ಮೇಲೆ ಐಪಿಸಿಯ ವಿಭಿನ್ನ ಸೆಕ್ಷನ್ ಗಳ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ …
Read More »ಬಾಲಿವುಡ್ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿ…..
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಹಳೆಯ ವಿಡಿಯೋವೊಂದು ಮುನ್ನಲೆಗೆ ಬಂದಿದೆ. ಸುಶಾಂತ್ ಅಭಿಮಾನಿಗಳು ವಿಡಿಯೋವನ್ನು ಶೇರ್ ಮಾಡಿಕೊಳ್ಳುವ ಮೂಲಕ ಬಾಲಿವುಡ್ನಲ್ಲಿ ನೆಪಟೋಯಿಸಂ ಮತ್ತು ನಿರ್ದೇಶಕ ಕರಣ್ ಜೋಹರ್ ವಿರುದ್ಧ ಕಿಡಿಕಾರಿದ್ದಾರೆ. ಬಾಲಿವುಡ್ನಲ್ಲಿ ಸ್ಟಾರ್ ಕುಡಿಗಳಿಗೆ ಮಾತ್ರ ಸಿನಿ ಅಂಗಳದಲ್ಲಿ ಬೆಳೆಯಲು ಬಿಡುತ್ತಾರೆ. ಹೊಸ ಕಲಾವಿದರನ್ನು ತುಳಿದು ಹಾಕೋ ಪ್ರಯತ್ನ ನಡೆಯುತ್ತಿರುತ್ತೆ ಅನ್ನೋ ಮಾತುಗಳು ಬಾಲಿವುಡ್ ನಲ್ಲಿ ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಈ …
Read More »ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ………..
ಕಾರವಾರ(): ಸರ್ಕಾರದ ಆದೇಶದಂತೆ ನಾಳೆಯಿಂದ ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕಾ ಬೋಟ್ ಬಂದರಿನಲ್ಲಿ ಲಂಗರು ಹಾಕಿವೆ. ಕರಾವಳಿಯಲ್ಲಿ ನಾಳೆಯಿಂದ ಮೀನುಗಾರಿಕೆ ನಿಷೇಧ ಅವಧಿ ಪ್ರಾರಂಭವಾಗಲಿದ್ದು ಯಾವುದೇ ಮೀನುಗಾರಿಕಾ ಬೋಟುಗಳೂ ಸಮುದ್ರಕ್ಕೆ ಇಳಿಯುವುದಿಲ್ಲ. ಮುಂಗಾರು ಪ್ರಾರಂಭವಾದ ಹಿನ್ನಲೆಯಲ್ಲಿ ಜೂನ್ 1 ರಿಂದ ಬಂದ್ ಆಗಬೇಕಾಗಿದ್ದ ಆಳಸಮುದ್ರ ಮೀನುಗಾರಿಕೆಯನ್ನ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿತ್ತು. ಆದರೆ, ಈ ಬಾರಿ ಕೊರೊನಾ ಅಟ್ಟಹಾಸ …
Read More »ಮಹಾರಾಷ್ಟ್ರ ಕಂಟಕದ ಬಳಿಕ ಇದೀಗ ರಾಜ್ಯಕ್ಕೆ ಆಂಧ್ರದ ಕಂಟಕ ಪ್ರಾರಂಭ……….
ಅಮರಾವತಿ: ಮಹಾರಾಷ್ಟ್ರ ಕಂಟಕದ ಬಳಿಕ ಇದೀಗ ರಾಜ್ಯಕ್ಕೆ ಆಂಧ್ರದ ಕಂಟಕ ಪ್ರಾರಂಭವಾಗುವ ಭಯ ಎದುರಾಗಿದ್ದು, ಆಂಧ್ರ ಪ್ರದೇಶ ಅಂತರ್ ರಾಜ್ಯ ಬಸ್ ಸಂಚಾರವನ್ನು ಪ್ರಾರಂಬಿಸಲು ನಿರ್ಧರಿಸಿದೆ. ಹಂತ ಹಂತವಾಗಿ ರಾಜ್ಯಕ್ಕೆ 500 ಬಸ್ಗಳನ್ನು ಬಿಡಲು ಕ್ರಮ ಕೈಗೊಂಡಿದೆ. ಆಂಧ್ರ ಪ್ರದೇಶದಿಂದ ರಾಜ್ಯಕ್ಕೆ ಬಸ್ ಬಿಡಲು ಆಂಧ್ರ ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ 168 ಬಸ್ಗಳು ರಾಜ್ಯಕ್ಕೆ ಸಂಚರಿಸಲಿವೆ. ಜೂನ್ 17 ರಿಂದ ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಮಧ್ಯೆ 168 …
Read More »ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾರೆ
ಮುಂಬೈ: ಬಾಲಿವುಡ್ ನ ಖ್ಯಾತ ನಟ ಎಂ.ಎಸ್.ಧೋನಿ ಸಿನಿಮಾ ನಾಯಕ ಸುಶಾಂತ್ ಸಿಂಗ್ ರಜಪೂತ್ (34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈ ಬಾಂದ್ರಾ ತಮ್ಮ ನಿವಾಸದಲ್ಲಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಖಾಸಗಿ ವಾಹಿನಿಯ ಪವಿತ್ರ ರಿಶ್ತಾ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್, ಕೈ ಪೋ ಚೇ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದ್ದರು. ತದನಂತರ ಬಿಡುಗಡೆಯಾಗಿದ್ದ ‘ಶುದ್ಧ್ …
Read More »ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಹೊಸ ಆಶಾಕಿರಣ ಡಿ.ಕೆ.ಶಿವಕುಮಾರ ಪ್ರಮಾಣ ಎಂದು?
ಬೆಂಗಳೂರು – ಭರ್ಜರಿಯಾಗಿಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಉತ್ಸಾಹದಲ್ಲಿರುವ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ.ಶಿವಕುಮಾರ ಭಾನುವಾರ ಮೊದಲ ಹಂತದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಭಾನುವಾರ ಬೆಂಗಳೂರಿನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ಹೋಮ, ಹವನ ನಡೆಯಲಿದೆ. ತಮ್ಮ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಗೆ ಯಾವುದೇ ರೀತಿಯ ವಿಘ್ನಗಳು ಎದುರಾಗದಿರಲಿ ಎಂದು ಮತ್ತು ಕಾಂಗ್ರೆಸ್ ಮತ್ತೊಮ್ಮೆ ಉಚ್ಛ್ರಾಯ ಸ್ಥಿತಿಗೆ ತಲುಪಲಿ ಎನ್ನುವ ಆಶಯದೊಂದಿಗೆ ಹೋಮ, ಹವನ ನಡೆಯಲಾಗುತ್ತಿದೆ. ಈಗಾಗಲೆ ಹೋಮ ಕುಂಡಗಳು …
Read More »ನಟಿ ರಮ್ಯಾ ಕೃಷ್ಣ ಕಾರಿನಲ್ಲಿ 96 ಬಿಯರ್, 8 ಲಿಕ್ಕರ್ ಬಾಟಲಿ ಪತ್ತೆ; ವಶಪಡಿಸಿಕೊಂಡ ಪೊಲೀಸರು
ಕನ್ನಡ, ತಮಿಳು, ತೆಲುಗಿನ ಅನೇಕ ಸಿನಿಮಾದಲ್ಲಿ ನಟಿಸಿ ಖ್ಯಾತಿಗಳಿಸಿರುವ ರಮ್ಯಾ ಕೃಷ್ಣ ಅವರ ಕಾರಿನಲ್ಲಿ ಮದ್ಯದ ಬಾಟಲಿ ಸಿಕ್ಕಿದ್ದು, ತಮಿಳುನಾಡಿನ ಕಾನತ್ತೂರು ಪೊಲೀಸರು ವಶಕೊಂಡಿರುವ ಘಟನೆ ನಡೆದಿದೆ. ರಮ್ಯಾ ಕೃಷ್ಣ ಮತ್ತು ಅವರ ತಂಗಿ ವಿನಯ ಕೃಷ್ಣ ತಮ್ಮ ಇನೋವಾ ಕಾರಿನಲ್ಲಿ ಮಹಾಬಲಿಪುರಂನಿಂದ ಹಿಂತಿರುಗುತ್ತಿದ್ದರು. ಮುತ್ತುಕಾಡು ಚೆಕ್ಪೋಸ್ಟ್ನಲ್ಲಿ ಪೊಲೀಸರು ತಪಾಸಣೆ ಮಾಡಿದ್ದಾರೆ. ಈ ವೇಳೆ ಕಾರಿನಲ್ಲಿ 96 ಬಿಯರ್ ಬಾಟಲ್ ಸೇರಿದಂತೆ 8 ಲಿಕ್ಕರ್ ಬಾಟಲಿ ಸಿಕ್ಕಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. …
Read More »ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬೆಳಗಾವಿ-ರಾಜ್ಯಸಭಾ ಸದಸ್ಯರಾಗಿ ಏಕಾಏಕಿ ಜಾಕ್ ಫಾಟ್ ಹೊಡೆದ ಬಿಜೆಪಿಯ ಕ್ರಿಯಾಶೀಲ ಮುಖಂಡ ಈರಣ್ಣಾ ಕಡಾಡಿ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಬಳಿಕ ಪ್ರಥಮವಾಗಿ ಬೆಳಗಾವಿಗೆ ಆಗಮಿಸಿದರು. ಬೆಳಗಾವಿ ಜಿಲ್ಲೆಯ ನೂರಾರು ಕಾರ್ಯಕರ್ತರು ಈರಣ್ಣಾ ಕಡಾಡಿ ಅವರನ್ನು ಸುವರ್ಣ ವಿಧಾನಸೌಧದ ಬಳಿ ತಡೆದು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬೆಳಗಾವಿಗೆ ಬರಮಾಡಿಕೊಂಡರು. ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬೆಳಗಾವಿ-ರಾಜ್ಯಸಭಾ …
Read More »
Laxmi News 24×7