ಬೆಂಗಳೂರು: ಇದೇ ಜೂ. 19 ಕ್ಕೆ ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ರಾಜಕೀಯ ಚಟುವಟಿಗೆಗಳು ತೀವ್ರತೆ ಪಡೆದುಕೊಂಡಿವೆ. ಮುಖ್ಯವಾಗಿ ಪ್ರಭಾಕರ್ ಕೋರೆ, ರಮೇಶ್ ಕತ್ತಿ, ತೇಜಸ್ವಿನಿ ಅನಂತಕುಮಾರ್, ರಾಜ್ಯ ಬಿಜೆಪಿ ಉಸ್ತುವಾರಿ ಪಿ ಮುರುಳೀಧರ ರಾವ್ ಸೇರಿದಂತೆ ಹಲವರು ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಅಂದಿನ ಸಭೆಯಲ್ಲಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಶಾಸಕರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ. ಈಗಾಗಲೇ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತಕ್ಕೆ …
Read More »ರಾಜ್ಯಸಭಾ ಚುನಾವಣೆ ಜೂನ್ 19ಕ್ಕೆ ನಿಗದಿ
ನವದೆಹಲಿ: ಕೊರೊನಾ ವೈರಸ್ನಿಂದಾಗಿ ಮುಂದೂಡಿಕೆಯಾಗಿದ್ದ ರಾಜ್ಯಸಭಾ ಚುನಾವಣೆ ಜೂನ್ 29ರಂದು ನಿಗದಿಯಾಗಿದೆ. ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ ಮತ್ತು ರಾಜಸ್ಥಾನ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆಯೂ ಅಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್ 26ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಈ …
Read More »ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.
ಮಂಡ್ಯ ಜಿಲ್ಲೆಯ ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿ ದೇವಸ್ಥಾನದ ಸೆಕ್ಯುರಿಟಿ ಗಾರ್ಡ್ ಮಹೇಂದ್ರ ಅವರ ಮೇಲೆ ಕಿಡಿಗೇಡಿಗಳಿಂದ ಮಾರಣಾಂತಿಕ ಹಲ್ಲೆ…ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲು. ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿರುವ ಪೋಲಿಸರು ವರಹನಾಥಕಲ್ಲಹಳ್ಳಿಯ ಭೂವರಾಹಸ್ವಾಮಿಯ ದೇವಸ್ಥಾನಕ್ಕೆ ನಿನ್ನೆ ಗಣ್ಯರು ಆಗಮಿಸಿದ್ದ ಹಿನ್ನೆಲೆಯಲ್ಲಿ ಮಹಾಮಂಗಳಾರತಿಯನ್ನು ಮಾಡಲಾಗುತ್ತಿತ್ತು.
Read More »ಸೋನು ಸೂದ್ ಸೇವೆ ಮೆಚ್ಚಿ ರಾಜಭವನಕ್ಕೆ ರಾಜ್ಯಪಾಲರು ಆಹ್ವಾನ – ಶ್ಲಾಘನೆ
ಮುಂಬೈ: ಬಾಲಿವುಡ್ ನಟ ಸೋನು ಸೂದ್ ಅವರ ಸಾಮಾಜಿಕ ಕಾರ್ಯಗಳನ್ನು ಮೆಚ್ಚಿ ಮಹಾರಾಷ್ಟ್ರ ರಾಜ್ಯಪಾಲರು ರಾಜಭವನಕ್ಕೆ ಆಹ್ವಾನ ನೀಡಿ ಅಭಿನಂದನೆ ತಿಳಿಸಿದ್ದಾರೆ. ನಟ ಸೋನು ಸೂದ್ ಕೊರೊನಾ ಲಾಕ್ಡೌನ್ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದರು. ನಂತರ ನೂರಾರು ಯುವತಿಯರನ್ನು ಅವರ ತವರು ರಾಜ್ಯ ಒಡಿಶಾಕ್ಕೆ ಕಳುಹಿಸಲು ಸಹಾಯ ಮಾಡಿದ್ದರು. ಅವರ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ …
Read More »177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್
ಹೈದರಾಬಾದ್: ಇತ್ತೀಚೆಗಷ್ಟೆ ಕೊರೊನಾ ಲಾಕ್ಡೌನ್ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತೆರಳಲು ಬಾಲಿವುಡ್ ನಟ ಸೋನು ಸೂದ್ ಬಸ್ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದಿದ್ದರು. ಇದೀಗ ನೂರಾರು ಯುವತಿಯರನ್ನು ಅವರ ತವರು ರಾಜ್ಯ ಒಡಿಶಾಕ್ಕೆ ಕಳುಹಿಸಲು ಸಹಾಯ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಸುಮಾರು ಒಡಿಶಾದ 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ …
Read More »ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ
ಹೈದರಾಬಾದ್: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಯೆರ್ರಪಹಾದ್ ಗ್ರಾಮದಲ್ಲಿ ನಡೆದಿದೆ. ಲಿಂಗಮಣಿ (40) ಮತ್ತು ಸಿರೀಶಾ (18) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಮೃತ ಲಿಂಗಮಣಿ ಪತಿ ಲಕ್ಷ್ಮರೆಡ್ಡಿ ಮತ್ತು ಮಗ ರಣ್ದೀಪ್ ರೆಡ್ಡಿ ಇಬ್ಬರು ಮನೆಯಿಂದ ಹೊರಗೆ ಹೋದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಮೃತ ಲಿಂಗಮಣಿ ಕುಟುಂಬ ಹೊಸ …
Read More »ಯೋಗಿ ಆದಿತ್ಯನಾಥ್ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ- ಶಿವಸೇನೆಯ ಸಾಮ್ನಾದಲ್ಲಿ ಆಕ್ರೋಶ
ಮುಂಬೈ: ಕೊರೊನಾ ವೈರಸ್ ನಡುವೆ ಯಾರೊಬ್ಬರೂ ರಾಜಕೀಯದಲ್ಲಿ ತೊಡಗಿಲ್ಲ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ಬೆನ್ನಲ್ಲೇ ಬಿಜೆಪಿ ವಿರುದ್ಧ ಶಿವಸೇನೆಯ ಅಸಮಾಧಾನ ಮುಂದುವರಿದಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹಿಟ್ಲರ್ ಗೆ ಹೋಲಿಸಲಾಗಿದೆ. ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯ ಪುಟದಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ವಲಸೆ ಕಾರ್ಮಿಕರ ವಿಚಾರದಲ್ಲಿ ಯೋಗಿ ಆದಿತ್ಯನಾಥ್ ಹಿಟ್ಲರ್ನಂತೆ ವರ್ತಿಸಿದ್ದಾರೆ. ಯಹೂದಿಗಳ …
Read More »ವೃತ್ತಿ ರಂಗಭೂಮಿ ಕಲಾವಿದರಿಗೆ ನೆರವು.
ಮಂಡ್ಯ ನಾಗಮಂಗಲ: ತಾಲ್ಲೂಕಿನ ವೃತ್ತಿ ರಂಗಭೂಮಿ ಕಲಾವಿದರಿಗೆ ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರಿಂದ ಫುಡ್ ಕಿಟ್ ವಿತರಣೆ. ಕೋವಿಡ್-19 ಸೋಂಕು ಹೆಚ್ಚಾಗುವ ಹಿನ್ನೆಲೆಯಲ್ಲಿ. ದೇಶದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ವೃತ್ತಿ ಭೂಮಿ ಕಲಾವಿದರಿಗೆ ಆಹಾರದ ಸಮಸ್ಯೆಯಾಗಬಾರದು ಎಂದು ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ರವರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ದಿನಸಿ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ನಮ್ಮ ತಾಲೂಕಿನಲ್ಲಿರುವ ಜನ ನಾಟಕದ ಗೀಳಿಗೆ ಬಿದ್ದು ಅವರು …
Read More »ಇಂದು ಸಂಜೆ ದಿಢೀರ್ ಭೇಟಿ ನೀಡಿ, ಕೊರೊನಾ ಸೋಂಕಿತರಿಗೆ ಕ್ವಾರಂಟೈನ್ ಮಾಡಿರುವ ವ್ಯವಸ್ಥೆಯನ್ನ ಪರಿಶೀಲಿಸಿದ್ರು.
ಬೇರೆ ಬೇರೆ ರಾಜ್ಯಗಳಿಂದ ಬಂದಿರುವ ಜನರನ್ನು ತಪಾಸಣೆ ನಡೆಸಿ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಚಿವರು ಸೂಚಿಸಿದ್ದರು. ಅಧಿಕಾರಿಗಳು ಆದೇಶವನ್ನ ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಖುದ್ದು ಸಚಿವರೆ ಭೇಟಿ ನೀಡಿ ಪರಿಶೀಲಿಸಿದ್ರು. ಕೆ ಆರ್ ಪೇಟೆಗೆ ಭೇಟಿ ನೀಡಿ, ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದ್ರು. ಇನ್ನೂ ಉತ್ತಮ ರೀತಿಯಲ್ಲಿ ಕ್ವಾರಂಟೈನ್ ನಲ್ಲಿ ಇರುವವರನ್ನ ನೋಡಿಕೊಳ್ಳಬೇಕು. ಚಿಕ್ಕಮಕ್ಕಳಿದ್ದಾರೆ ಅವರಿಗೆ ಹಾಲು, ಹಣ್ಣಿನ …
Read More »ಪೋಲಿಸ್ ಸ್ಟೇಷನ್ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಸೋಂಕು ಪತ್ತೆ.ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಪೋಲಿಸ್ ಠಾಣೆ ಸೀಲ್ ಡೌನ್.
ಮಂಡ್ಯ ಕೃಷ್ಣರಾಜಪೇಟೆ ಪಟ್ಟಣ ಪೋಲಿಸ್ ಠಾಣೆಯ ಕ್ರೈಂ ವಿಭಾಗದ ಮುಖ್ಯಪೇದೆ ನಾಗರಾಜು ಅವರಿಗೆ ಕೊರೋನಾ ಪಾಸಿಟಿವ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಪಟ್ಟಣ ಪೋಲಿಸ್ ಠಾಣೆ ಮತ್ತು ಗ್ರಾಮಾಂತರ ಪೋಲಿಸ್ ಠಾಣೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ಕೆ.ಆರ್.ಪೇಟೆ ಪಟ್ಟಣ ಠಾಣೆ ಮತ್ತು ಗ್ರಾಮಾಂತರ ಠಾಣೆಯ ಕೆಲಸಗಳು ಪರ್ಯಾಯವಾಗಿ ಕಿಕ್ಕೇರಿ ಠಾಣೆಯಲ್ಲಿ ನಡೆಯಲಿವೆ ಎಂದು ವಿವರಿಸಿದ ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ಪರಶುರಾಂ ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಲು …
Read More »
Laxmi News 24×7