ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಾಮಾನ್ಯರಂತೆ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೊರೊನಾ ವೈರಸ್ನಿಂದಾಗಿ ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಹೀಗಾಗಿ ಅನೇಕ ರಾಜಕಾರಣಿಗಳು ಮನೆಯಲ್ಲೇ ಕಳೆಯುತ್ತಿದ್ದರೆ, ಕೆಲವರು ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಆದರೆ ರಮೇಶ್ ಕುಮಾರ್ ಅವರು ತಮ್ಮ ತೋಟದಲ್ಲಿ ಕೆಲಸ ಮಾಡುವ ಮೂಲಕ ಲಾಕ್ಡೌನ್ನಲ್ಲಿ ಕಾಲ ಕಳೆಯುತ್ತಿದ್ದಾರೆ. ಕಾಂಗ್ರೆಸ್ನ ಟಾಸ್ಕ್ ಪೋರ್ಸ್ ಕಮಿಟಿ ಅಧ್ಯಕ್ಷ ರಮೇಶ್ ಕುಮಾರ್ ಅವರು ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ …
Read More »ರಾಜ್ಯದಲ್ಲಿ ಕೊರೊನಾ ಕರಾಳತೆ – ನಿಯಂತ್ರಿತ ವಲಯದಲ್ಲಿ ಒಂದೇ ಪ್ರವೇಶ ದ್ವಾರ, ಒಂದು ಎಕ್ಸಿಟ್
ಲಾಕ್ಡೌನ್ ನಿಯಮಾವಳಿ ಕಂಪ್ಲೀಟ್ ಬದಲು.! – ನಿಯಂತ್ರಿತ ವಲಯದಲ್ಲಿ ಸೀಲ್ಡೌನ್ ರೂಲ್ಸ್ ನಿಯಂತ್ರಿತ ವಲಯದಲ್ಲಿ ಒಂದೇ ಪ್ರವೇಶ ದ್ವಾರ, ಒಂದು ಎಕ್ಸಿಟ್ ಅಷ್ಟೇ ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಮತ್ತಷ್ಟು ಆತಂಕ ಹೆಚ್ಚಿಸಿದೆ. ಈ ಹಿನ್ನೆಯಲ್ಲಿ ಲಾಕ್ಡೌನ್ ನಿಯಮಾವಳಿ ಕಂಪ್ಲೀಟ್ ಬದಲು ಮಾಡಿ ರಾಜ್ಯ ಸರ್ಕಾರ ನಿಯಮಗಳ ಆದೇಶ ಹೊರಡಿಸಿದೆ. ಕೊರೊನಾ ಹಾಟ್ಸ್ಪಾಟ್ನಲ್ಲಿ ಲಾಕ್ಡೌನ್ ಟಫ್ ರೂಲ್ಸ್ ಜಾರಿಗೆ ಬರಲಿದೆ. ರಾಜ್ಯ ಸರ್ಕಾರವು …
Read More »ಬೆಂಗ್ಳೂರಿನಲ್ಲಿ ಕಂಟ್ರೋಲ್ಗೆ ಬಾರದ ಡೆಡ್ಲಿ ವೈರಸ್………
ಬೆಂಗಳೂರು: ರೆಡ್ ಝೋನ್ನಲ್ಲಿರೋ ಬೆಂಗಳೂರಿನಲ್ಲಿ 86 ಜನ ಸೋಂಕಿತರಿದ್ದಾರೆ. ಈ ಪೈಕಿ ಬೆಂಗಳೂರು ದಕ್ಷಿಣ 18, ಪೂರ್ವ 16, ಮಹದೇವಪುರ 10, ಬೊಮ್ಮನಹಳ್ಳಿ 4, ಆರ್ ಆರ್. ನಗರ 3 ಮತ್ತು ಯಲಹಂಕ 2 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಶ್ಚಿಮ ವಿಭಾಗದಲ್ಲಿ ಬರೋಬ್ಬರಿ 22 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪಶ್ಚಿಮ ವಿಭಾಗದ 10 ಕಿಲೋ ಮೀಟರ್ ಸುತ್ತಮುತ್ತಲೇ ಕೊರೊನಾ ಡೇಂಜರ್ ಹಾಟ್ಸ್ಪಾಟ್ ಆಗಿದೆ. ಟಿಪ್ಪುನಗರದ ಮೃತ ವೃದ್ಧನಿಂದ …
Read More »ಮಸ್ತಿ – ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋದ ಮೂವರು
ಬಳ್ಳಾರಿ: ಲಾಕ್ಡೌನ್ ಹಿನ್ನೆಲೆ ಸರಣಿ ರಜೆ ಇರೋದರಿಂದ ನದಿಯಲ್ಲಿ ಈಜಲು ತೆರೆಳಿದ್ದ ಮೂವರು ಕಾರ್ಮಿಕರು ನೀರುಪಾಲಾದ ಘಟನೆ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋವೇನಹಳ್ಳಿ ಗ್ರಾಮದ ಹೊರವಲಯದಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ ಇಂದು ಮಧ್ಯಾಹ್ನ ಈಜಾಡಲು ಹೋಗಿದ್ದ ಮೂವರು ಕಾರ್ಮಿಕರು ಕೊಚ್ಚಿ ಹೋಗಿದ್ದಾರೆ. ನದಿಯಲ್ಲಿ ಈಜಾಡಲು ಐದು ಮಂದಿ ತೆರಳಿದ್ದು, ಈ ಪೈಕಿ ಮೂವರು ನೀರು ಪಾಲಾದರೆ, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋವೇನಹಳ್ಳಿ ಗ್ರಾಮದ ನಿವಾಸಿ …
Read More »“ಕೊರೊನಾ ವೈರಸ್ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ ಚೀನಾ”..
ಬೀಜಿಂಗ್: ಕೊರೊನಾ ವೈರಸ್ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ ಚೀನಾ ವುಹಾನ್ ನಗರದಲ್ಲಿನ ಸಾವಿನ ಸಂಖ್ಯೆಯನ್ನು ಮರೆ ಮಾಡಿತ್ತೆ ಎನ್ನುವ ಪ್ರಶ್ನೆ ಈಗ ಎದ್ದಿದೆ. ಕೊರೊನಾ ವೈರಸಿನ ಹುಟ್ಟೂರು ವುಹಾನ್ ನಗರದಲ್ಲಿನ ಸಾವಿನ ಸಂಖ್ಯೆ ದಿಢೀರ್ ಶೇ.50 ರಷ್ಟು ಹೆಚ್ಚಾಗಿದೆ. ಗುರುವಾರದವರೆಗೆ ವುಹಾನ್ ನಗರದಲ್ಲಿ 2,579 ಜನ ಮೃತಪಟ್ಟಿದ್ದರು. ಆದರೆ ಈಗ ಹೊಸದಾಗಿ 1,290 ಮಂದಿ ಸೇರಿದ್ದು ಒಟ್ಟು ಸಾವನ್ನಪ್ಪಿದ ರೋಗಿಗಳ ಸಂಖ್ಯೆ 3,869ಕ್ಕೆ ಏರಿಕೆಯಾಗಿದೆ. ಅಮೆರಿಕ, ಇಟಲಿಯಲ್ಲಿ ದಿನಕ್ಕೆ …
Read More »ಗದಗದಲ್ಲಿ ಕೊರೋನಾ ಪ್ರಕರಣ ಇದ್ದರೂ ಟೆಸ್ಟಿಂಗ್ ಕಿಟ್ ಲಭ್ಯವಿಲ್ಲ: ಹೆಚ್.ಕೆ. ಪಾಟೀಲ್ ಆಕ್ರೋಶ
ಗದಗ(ಏ. 17): ಗದಗ ಜಿಲ್ಲೆಯಲ್ಲಿ ಈಗಾಗಲೇ ಎರಡು ಕೊರೋನಾ ಪಾಸಿಟಿವ್ ಪ್ರಕರಣ ಬಂದೀವೆ. ಸರ್ಕಾರ ಗದಗ ಜಿಲ್ಲೆಗೆ ಈವರೆಗೂ ಟೆಸ್ಟಿಂಗ್ ಕಿಟ್ ಕೊಡದೇ ಇರುವುದು ದುರ್ದೈವ ಎಂದು ಶಾಸಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಗೊಂದು ಟೆಸ್ಟಿಂಗ್ ಲ್ಯಾಬೊರೇಟರಿ ಆಗಲಿ ಅಂತ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದೆ. ಕಳೆದ ಮಾರ್ಚ್ 23 ರಂದೇ ಹೇಳಿದ್ದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ಹಲವಾರು ಬಾರಿ ತಂದಿದ್ದೆ. ಇವತ್ತಿಗೆ ಕೆಎಂಸಿಯಲ್ಲಿ ಲ್ಯಾಬೊರೇಟರಿ ಬಿಟ್ರೆ ಎಲ್ಲಿಯೂ …
Read More »ಕೊರೋನಾ ಗ್ರೀನ್ ಝೋನ್ ನಲ್ಲಿ ರಾಯಚೂರು – ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ
ರಾಯಚೂರು(ಏ.17): ಮಹಾಮಾರಿ ಕೊರೋನಾ ರಾಜ್ಯ ಸೇರಿದಂತೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಈ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳು ಸದ್ಯ ಕೊರೋನಾ ಸೋಂಕಿನಿಂದ ದೂರ ಇವೆ. ರಾಯಚೂರು ಜಿಲ್ಲೆಯೂ ಗ್ರೀನ್ ಝೋನ್ ನಲ್ಲಿದ್ದು ಸೋಂಕು ಹರಡದಂತೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಮೊದಲು ಹಂತದ ಲಾಕ್ ಡೌನ್ ಮುಗಿದು ಎರಡನೆಯ ಹಂತದ ಲಾಕ್ ಡೌನ್ ಆರಂಭವಾಗಿದೆ. ಲಾಕ್ ಡೌನ್ ಮಾಡಿದ್ದರೂ ಜನ ಅನಗತ್ಯವಾಗಿ ಓಡಾಡುತ್ತಿದ್ದಾರೆ, ಬಹುತೇಕ ಜನರು ಆಸ್ಪತ್ರೆ, ಗ್ಯಾಸ್ ಖರೀದಿ, …
Read More »ಆತ್ಮೀಯ ಆತಿಥ್ಯ ನೀಡಿದ್ದಕ್ಕಾಗಿ ಭಾರತಕ್ಕೆ ಬ್ರಿಟನ್ ಪ್ರಜೆಯೊಬ್ಬರು ವಿಶೇಷ ಧನ್ಯವಾದ ತಿಳಿಸಿದ್ದಾರೆ.
ಅಮರಾವತಿ: ಆತ್ಮೀಯ ಆತಿಥ್ಯ ನೀಡಿದ್ದಕ್ಕಾಗಿ ಭಾರತಕ್ಕೆ ಬ್ರಿಟನ್ ಪ್ರಜೆಯೊಬ್ಬರು ವಿಶೇಷ ಧನ್ಯವಾದ ತಿಳಿಸಿದ್ದಾರೆ. ತಿರುಪತಿ ಸಮೀಪದ ಶ್ರೀ ಪದ್ಮಾವತಿ ನಿಲಯದಲ್ಲಿ ಬ್ರಿಟನ್ನ ವೇಲ್ಸ್ ಮೂಲದ 56 ವರ್ಷದ ಕುಲ್ಲೆ ಕ್ಲೈವ್ ಬ್ರಯಾಂಟ್ ಕ್ವಾರಂಟೈನ್ ಆಗಿದ್ದರು. ಅವರು ಮೂರು ವಾರಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಎರಡು ಬಾರಿ ಅವರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ರಿಪೋರ್ಟ್ ನೆಗೆಟಿವ್ ಬಂದಿದ್ದರಿಂದ ಅವರನ್ನು ಕ್ವಾರಂಟೈನ್ನಿಂದ ಗುರುವಾರ ಬಿಡುಗಡೆಗೊಳಿಸಲಾಗಿದೆ. ಲಂಡನ್ನಲ್ಲಿ ಭೂಗೋಳಶಾಸ್ತ್ರದ ಪ್ರೊಫೆಸರ್ ಆಗಿರುವ ಕುಲ್ಲೆ ಕ್ಲೈವ್ ಬ್ರಯಾಂಟ್ …
Read More »ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ
ಮರೆಯಾದಳ್ಯಾಕೆ ಸೌಂದರ್ಯ? ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ? ಸ್ಯಾಂಡಲ್ವುಡ್-ಕಾಲಿವುಡ್-ಟಾಲಿವುಡ್ನಲ್ಲಿ ಬಹು ಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದ ಸೌಂದರ್ಯ ಸಾವಿನ ಸುದ್ದಿ ಇತ್ತೀಚೆಗಷ್ಟೇ ನಡೆದಂತಿದೆ. ಹೆಸರಿಗೆ ತಕ್ಕ ಸೌಂದರ್ಯ ಹಾಗೂ ನಟನೆಯಿಂದ ಕನ್ನಡಿಗರ ಹೃದಯದಲ್ಲಿ ಸದಾ ನೆನಪಲ್ಲಿ ಉಳಿಯುವ ಆಪ್ತ ನಟಿ. ಅಭಿನಯ, ರೂಪದೊಂದಿಗೆ ಹಿರಿಯ ಕಲಾವಿದರನ್ನೂ ಗೌರವಿಸುತ್ತಿದ್ದ ಗುಣ, ತಮಗೆ ಸೂಕ್ತವಾದ ಪಾತ್ರಗಳನ್ನು ಆಯ್ಕೆ ಮಾಡುತ್ತಿದ್ದ ರೀತಿ ಅಭಿಮಾನಿಗಳನ್ನು ಮಾತ್ರವಲ್ಲದೇ ಚಿತ್ರರಂಗದವರನ್ನೂ …
Read More »Big breaking”ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ
“ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ” ಮಹಾಮಾರಿ ಕೊರೋನಾ ವೈರಸ್ ಪರೀಕ್ಷೆ ಬೆಳಗಾವಿಯ ಪಾರಂಪರಿಕ ಚಿಕಿತ್ಸಾ ವಿದ್ಯಾಲಯದಲ್ಲಿ ನಾಳೆಯಿಂದ ನಡೆಯಲಿದ್ದು, 3- 4 ದಿನಗಳ ಕಾಲ ವರದಿಗಾಗಿ ಕಾಯುವ ಸಂದಿಗ್ಧತೆ ತಪ್ಪಲಿದೆ. ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಕೊರೋನಾ ಪರೀಕ್ಷೆಗೆ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಈವರೆಗೆ ಬೆಂಗಳೂರು ಮತ್ತು ಶಿವಮೊಗ್ಗಕ್ಕೆ ರಕ್ತ, ಗಂಟಲು ದ್ರವವನ್ನು ಕಳಿಸಿ ಪರೀಕ್ಷೆ ವರದಿ ಪಡೆಯಲಾಗುತ್ತಿತ್ತು, ಜಿಲ್ಲಾಧಿಕಾರಿಗಳು ಹಾಗೂ …
Read More »