Breaking News

ರಾಷ್ಟ್ರೀಯ

ಇನ್ನು ಕೆಲವು ರಾಜ್ಯಗಳ ಗಡಿ ಬಂದ್ ಮಾಡಲು ಮುಂದಾದ ರಾಜ್ಯ ಸರ್ಕಾರ ……….

ಬೆಂಗಳೂರು, ಮೇ 20- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆಸ್ಪೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇನ್ನು ಕೆಲವು ರಾಜ್ಯಗಳ ಪ್ರವೇಶಕ್ಕೆ ನಿರ್ಬಂಧ ಹಾಕಲು ಮುಂದಾಗಿದೆ. ಈಗಾಗಲೇ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಮತ್ತು ಕೇರಳ ರಾಜ್ಯಗಳ ಪ್ರವೇಶಕ್ಕೆ ಕರ್ನಾಟಕದಲ್ಲಿ ನಿರ್ಬಂಧವಿಧಿಸಲಾಗಿದೆ. ಈ ರಾಜ್ಯಗಳಿಂದ ಯಾರೇ ಬಂದರೂ ಕಡ್ಡಾಯವಾಗಿ ಕ್ವಾರಂಟೈನ್ ಒಳಗಾಗಬೇಕೆಂದು ಸೂಚನೆ ಕೊಡಲಾಗಿದೆ. ಇದರ ನಡುವೆ ಸೋಂಕು ಹೆಚ್ಚಿರುವ ಕೆಲ ರಾಜ್ಯಗಳಿಗೆ ಕರ್ನಾಟಕದಲ್ಲಿ ಕೆಲ ದಿನಗಳ ಮಟ್ಟಿಗೆ ಪ್ರವೇಶ …

Read More »

ಪತ್ನಿ, ಪುತ್ರ ಆಸ್ಪತ್ರೆಯಿಂದ ಮನೆಗೆ ಬರೋಷ್ಟರಲ್ಲಿ ಶವವಾಗಿ ಡಿಎಸ್‍ಪಿ ಪತ್ತೆ……

ಹೈದರಾಬಾದ್: ಅನುಮಾನಾಸ್ಪದ ರೀತಿಯಲ್ಲಿ ಶ್ರೀಕಾಕುಲಂ ಉಪ ಪೊಲೀಸ್ ವರಿಷ್ಠಾಧಿಕಾರಿ (ವಿಶೇಷ ವಿಭಾಗ) ಕೃಷ್ಣ ವರ್ಮಾ ಅವರು ವಿಶಾಖಪಟ್ಟಣಂನ ತಮ್ಮ ನಿವಾಸದಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ. ಡಿಎಸ್‍ಪಿ ಅವರ ಮಗನಿಗೆ ಆರೋಗ್ಯ ಸಮಸ್ಯೆಗಳಿದ್ದವು. ಹೀಗಾಗಿ ಡಿಎಸ್‍ಪಿ ಅವರ ಪತ್ನಿ ಮತ್ತು ಮಗ ಆಸ್ಪತ್ರೆಗೆ ಹೋಗಿದ್ದರು. ಡಿಎಸ್‍ಪಿ ವರ್ಮಾ ಮನೆಯಲ್ಲಿಯೇ ಇದ್ದರು. ಆದರೆ ಪತ್ನಿ ಮತ್ತು ಮಗ ಮನೆಗೆ ಹಿಂದಿರುಗಿ ಬಂದು ನೋಡಿದಾಗ ನೆಲದ ಮೇಲೆ ಬಿದ್ದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ …

Read More »

ಎಣ್ಣೆಗಾಗಿ 1 ಕಿ.ಮೀ.ಗಟ್ಟಲೇ ಕ್ಯೂ – ಮದ್ಯದಂಗಡಿಗೆ ದಿನಕ್ಕೆ 500 ಟೋಕನ್ ಮಾತ್ರ””’

ಚೆನ್ನೈ: ಸುಪ್ರೀಂಕೋರ್ಟ್ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಡೆಹಿಡಿದ ಬೆನ್ನಲ್ಲೇ ತಮಿಳುನಾಡು ಸರ್ಕಾರವು ಮದ್ಯದಂಗಡಿಯನ್ನು ಮತ್ತೆ ಓವನ್ ಮಾಡಲು ಆದೇಶ ಹೊರಡಿಸಿದೆ. ಇದರಿಂದಾಗಿ ಫುಲ್ ಖುಷಿಯಾದ ಮದ್ಯ ಪ್ರಿಯರು ಕಿ.ಮೀ.ಗಟ್ಟಲೇ ಕ್ಯೂ ನಿಂತು ಎಣ್ಣೆ ಖರೀದಿಸಿದ್ದಾರೆ. ಕೆಲವಡೆ ಸರದಿಯಲ್ಲಿ ನಿಲ್ಲುವ ಬದಲು ಸಾಲಿನಲ್ಲಿ ಚಪ್ಪಲಿ ಇಟ್ಟು ಗುಂಪುಗೂಡಿ ನಿಂತ ದೃಶ್ಯಗಳು ಕಂಡು ಬಂದವು. ತಮಿಳುನಾಡಿನಲ್ಲಿ ಸರ್ಕಾರಿ ಮದ್ಯದಂಗಡಿಗಳನ್ನು ಮುಚ್ಚುವಂತೆ ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿತ್ತು. ಹೀಗಾಗಿ ರಾಜ್ಯ …

Read More »

ಹಣವಿಲ್ಲದೆ ಪರದಾಡ್ತಿದ್ದ ನಟಿಗೆ ಮೇಕಪ್ ಮ್ಯಾನ್ ಸಹಾಯ……..

ಮುಂಬೈ: ಕೊರೊನಾ ಲಾಕ್‍ಡೌನ್‍ನಿಂದ ಇಡೀ ದೇಶವೇ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಅದೇ ರೀತಿ ಕಿರುತೆರೆ ನಟಿಯೊಬ್ಬರು ಆರ್ಥಿಕ ಕಷ್ಟಕ್ಕೆ ಸಿಲುಕಿದ್ದಾಗ ಮೇಕಪ್ ಮ್ಯಾನ್ ಸಹಾಯ ಮಾಡುವುದಾಗಿ ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸೀರಿಯಲ್, ರಿಯಾಲಿಟಿ ಶೋಗಳಿಂದ ಖ್ಯಾತಿ ಪಡೆದಿರುವ ಸೋನಾಲ್ ವೆಂಗುರ್ಲೇಕರ್ ಕೊರೊನಾ ಸಮಯದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಸ್ವಂತ ಸೋನಾಲ್ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಲಾಕ್‍ಡೌನ್‍ನಿಂದಾಗಿ ಮುಂದಿನ ತಿಂಗಳು ಜೀವನ ನಡೆಸಲು ನನ್ನ ಬಳಿ ಹೆಚ್ಚು …

Read More »

ಟ್ರಸ್ಟ್ ಹೆಸರಲ್ಲಿ ಭಾರೀ ಮೋಸ- ಎಚ್ಚರಿಕೆ ನೀಡಿದ ಸಲ್ಮಾನ್ ಖಾನ್………..

ನವದೆಹಲಿ: ಸ್ಟಾರ್ ನಟರ ಹೆಸರಲ್ಲಿ ಮೋಸ ನಡೆಯುತ್ತಿರುವ ಪ್ರಕರಣಗಳು ಸಾಮಾನ್ಯ ಎಂಬಂತಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ಕೆಲ ಜನ ಯಾಮಾರಿಸುತ್ತಿದ್ದರು. ಇದೀಗ ಬಡವರಿಗೆ ಹಾಗೂ ಯುವ ಕಲಾವಿದರಿಗೆ ಮೋಸ ಮಾಡಲು ಮುಂದಾಗಿದ್ದಾರೆ. ಅದೂ ಸಹ ಟ್ರಸ್ಟ್ ಗಳ ಹೆಸರಿನಲ್ಲಿ ಯಾಮಾರಿಸುತ್ತಿದ್ದು, ಭಾಯಿಜಾನ್ ಸಲ್ಮಾನ್ ಖಾನ್ ಅವರ ಸಲ್ಮಾನ್ ಖಾನ್ ಫಿಲಮ್ಸ್ ಹೆಸರಿನಲ್ಲಿ ಯುವ ಕಲಾವಿದರಿಗೆ ಮೋಸ ಮಾಡುತ್ತಿದ್ದಾರೆ. ಹೌದು ನಕಲಿ ಖಾತೆಗಳ ಮೂಲಕ ತಪ್ಪು ಮಾಹಿತಿ ನೀಡುತ್ತಿದ್ದ …

Read More »

ಅಂದು ವೇಶ್ಯೆ ಆಗಿದ್ದಾಕೆ ಇಂದು ಬಾಲಿವುಡ್‍ನ ಸ್ಟಾರ್ ಬರಹಗಾರ್ತಿ

ಮುಂಬೈ: ಬಾಲಿವುಡ್‍ನ ಖ್ಯಾತ ಬರಹಗಾರ್ತಿ ಒಬ್ಬರ ಕತೆ ಕೇಳಿದರೆ ಯಾವ ಸಿನಿಮಾ ಕತೆಗಳಿಗಿಂತಲೂ ಕಡಿಮೆಯಿಲ್ಲ ಎನಿಸುತ್ತೆ. ಆದರೆ ಇದು ಸಿನಿಮಾ ಕತೆಯಲ್ಲ ಖ್ಯಾತ ಬರಹಗಾರ್ತಿಯ ನಿಜ ಜೀವನದ ವ್ಯತೆ. ಹಿಂದೆ ಜೀವನ ನಡೆಸಲು ಮುಂಬೈನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಇಂದು ಬಾಲಿವುಡ್‍ನಲ್ಲಿ ತಮ್ಮ ಪ್ರತಿಭೆ ಮೂಲಕ ಖ್ಯಾತಿ ಗಳಿಸಿದ್ದಾರೆ. ಇವರು ಬರೆದ ಕತೆಗಳು ಇಂದು ಬಿಟೌನ್‍ನಲ್ಲಿ ಹಿಟ್ ಸಿನಿಮಾಗಳಾಗಿವೆ. ಅಂದು ಜೀವನ ನಿರ್ವಹಣೆಗಾಗಿ ವೇಶ್ಯೆ ಆಗಿದ್ದವರು ಇಂದು ಬಾಲಿವುಡ್‍ನಲ್ಲಿ ಖ್ಯಾತಿ …

Read More »

ಐಪಿಎಲ್ ರದ್ದಾದ್ರೆ ಬಿಸಿಸಿಐಗೆ ಅಂದಾಜು 4,000 ಕೋಟಿ ರೂ. ನಷ್ಟ!

ಮುಂಬೈ: ಕೊರೊನಾ ವೈರಸ್ ಕಾರಣದಿಂದ ವಿಶ್ವ ಕ್ರೀಡಾಲೋಕ ತತ್ತರಿಸಿದೆ. ಹಲವು ಪ್ರತಿಷ್ಠಿತ ಟೂರ್ನಿಗಳು ಕೊರೊನಾದಿಂದ ರದ್ದಾಗಿದ್ದು, ಮತ್ತಷ್ಟು ಟೂರ್ನಿಗಳನ್ನು ಮುಂದೂಡಲಾಗಿದೆ. ಇತ್ತ 2020ರ ಐಪಿಎಲ್ ಟೂರ್ನಿ ಕೂಡ ಲಾಕ್‍ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 15ಕ್ಕೆ ಮುಂದೂಡಲಾಗಿತ್ತು. ಆದರೆ ಮತ್ತೆ ಲಾಕ್‍ಡೌನ್ ಮುಂದುವರಿಸಿದ ಕಾರಣ ಬಿಸಿಸಿಐ ಮುಂದಿನ ಆದೇಶದವರೆಗೂ ಐಪಿಎಲ್ ಮುಂದೂಡಿತ್ತು. ಆದರೆ ಇದುವರೆಗೂ ಐಪಿಎಲ್ ಆರಂಭವಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಮತ್ತೆ 2020ರ ಐಪಿಎಲ್ ಶೆಡ್ಯೂಲ್ ಮುಂದೂಡಲು ಬಿಸಿಸಿಐ ಚಿಂತನೆ ನಡೆಸಲು …

Read More »

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯ ಸುಧಾರಿಸಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಭಾನುವಾರ ರಾತ್ರಿ 8:45ರ ವೇಳೆಗೆ ಮನಮೋಹನ್ ಸಿಂಗ್ ಅವರಿಗೆ ಎದೆನೋವು ಕಾಣಸಿಕೊಂಡಿದೆ. ಆ ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ಏಮ್ಸ್​ …

Read More »

ಎಣ್ಣೆ ಪಾರ್ಟಿಗೆ ಸೈಡ್ಸ್ ತರಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ

ಚೆನ್ನೈ:ಎಣ್ಣೆ ಪಾರ್ಟಿಗೆ ಸೈಡ್ಸ್ ತರಲಿಲ್ಲ ಎಂದು ಸಿಟ್ಟಿಗೆದ್ದ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಕೊಲೆ ಮಾಡಿದ ಆರೋಪಿಯನ್ನು ವಾಸು(38) ಎಂದು ಗುರುತಿಸಲಾಗಿದ್ದು, ವಿನಯಗಂ(43) ಕೊಲೆಯಾದ ದುರ್ದೈವಿಯಾಗಿದ್ದಾನೆ. ತಮಿಳುನಾಡಿನ ಚೆಂಗಲ್ಪಟ್ಟುವಿನ ಗುಡುವಾಂಚೇರಿ ಪಟ್ಟಣದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ವಾಸು ಹಾಗೂ ವಿನಯಗಂ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು, ಹೂವು ಮಾರುವುದು, ಕ್ಯಾಬ್ ಓಡಿಸುವುದು ಹಾಗೂ ರಿಯಲ್ ಎಸ್ಟೇಟ್ ಬ್ರೋಕರ್ಸ್ ಆಗಿದ್ದರು. ಲಾಕ್‍ಡೌನ್ ಸಡಿಲಿಕೆ …

Read More »

ಇ-ಪಾಸ್​​ ಪಡೆದ ಅಂತರ್​​ ರಾಜ್ಯ ಪ್ರಯಾಣಿಕರಿಗೆ ಬಸ್​​ ವ್ಯವಸ್ಥೆ – ಕೆಎಸ್​ಆರ್​​ಟಿಸಿ ಸಂಸ್ಥೆ

ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್‌ನ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಈ ಸೋಂಕು ನಿಯಂತ್ರಣಕ್ಕೆ ಜಾರಿಗೊಳಿಸಿದ್ದ ಲಾಕ್‌ಡೌನ್‌ ವಿಸ್ತರಣೆಯಾಗಿದೆ. ಎರಡು ಹಂತದ ಲಾಕ್‌ಡೌನ್‌ಗಳನ್ನು ಬಹಳ ಕಟ್ಟುನಿಟ್ಟಾಗಿ ಜಾರಿಗೆ ತಂದಿದ್ದ ಕೇಂದ್ರ ಸರ್ಕಾರ ಮೂರನೇ ಹಂತದ ಲಾಕ್‌ಡೌನ್‌ ಸಡಿಲಗೊಳಿಸಿ ಹಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಿದೆ. ಇದರಲ್ಲಿ ಅಂತರ್‌ ರಾಜ್ಯ ಪ್ರಯಾಣವೂ ಒಂದು. ಹೌದು, ಅಂತರ್​ ರಾಜ್ಯ ಪ್ರಯಾಣಕ್ಕಾಗಿ ಜನ ಸರ್ಕಾರದಿಂದ ಇ- ಪಾಸ್‌ ಪಡೆಯಬೇಕಾದ ಅಗತ್ಯ ಇದೆ. ಯಾವುದೇ ಮುನ್ಸೂಚನೆ ಇಲ್ಲದೇ ದೇಶವ್ಯಾಪಿ …

Read More »