ಬೆಂಗಳೂರು: ಕೊಡಗು ಜಿಲ್ಲೆಯ ಅರಣ್ಯ ಜಮೀನು, ಸರಕಾರಿ ಜಮೀನು, ಪಶ್ಚಿಮಘಟ್ಟ ಪ್ರದೇಶ ಹಾಗೂ ಬಾಣೆ, ಜಮ್ಮಾ, ಜಾಗೀರು, ಉಂಬಳಿ ಜಮೀನಿನ ಹಿಡುವಳಿದಾರರ ಜಮೀನುಗಳಲ್ಲಿನ ಮರಗಳನ್ನು ಕಡಿಯುವುದನ್ನು ನಿರ್ಬಂಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಈ ವಿಚಾರವಾಗಿ ಮಡಿಕೇರಿ ನಿವಾಸಿ ಕೆ.ಎ. ರವಿ ಚೆಂಗಪ್ಪ ಹಾಗೂ ವೀರಾಜಪೇಟೆ ನಿವಾಸಿ ಸಿ.ಸಿ. ದೇವಯ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. …
Read More »ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ
ಚಿಕ್ಕಮಗಳೂರು : ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆ ಕೂಡ ಬರಬೇಕು ಎಂದು ಆದೇಶ ನೀಡಿದ ಇಲಾಖೆಯ ನಿರ್ಧಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಬಿಜೆಪಿ ಕಿಡಿ ಕಾರಿದೆ. ಮೂಡಿಗೆರೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇಮಕಾತಿ ಆದೇಶ ಹೊರಡಿಸಿದ್ದು ಈ ಆದೇಶದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಬಿಜೆಪಿ ಕಿಡಿ ಕಾರಿದ್ದು ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ, ಅಲ್ಪಸಂಖ್ಯಾತರನ್ನೇ ನೇಮಕ ಮಾಡಲು ಉರ್ದು …
Read More »ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ
ಕಾರವಾರ: ತಾಲೂಕಿನ ಹಣಕೋಣ ಗ್ರಾಮದಲ್ಲಿ ರವಿವಾರ ಸೆ.22) ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ದಂಪತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಪುಣೆಯಲ್ಲಿ ಕೈಗಾರಿಕೆ ಸ್ಥಾಪಿಸಿರುವ ಉದ್ಯಮಿ ವಿನಾಯಕ ನಾಯ್ಕ (56) ಮನೆಯ ಕೋಣೆಯೊಂದರಲ್ಲಿ ಹತ್ಯೆಯಾಗಿದ್ದಾರೆ. ಅವರ ಪತ್ನಿ ವೈಶಾಲಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಅವರನ್ನು ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನಾಯಕ ನಾಯ್ಕ ಹಾಗೂ ವೈಶಾಲಿ ದಂಪತಿ ಹಣಕೋಣ ಮೂಲದವರಾಗಿದ್ದು, ಪುಣೆ ನಗರದಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಪುಣೆಯಿಂದ ಸಾತೇರಿ …
Read More »ಟಿಎಸ್ಸಾರ್, ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ
ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರ ರಾವ್ (ಟಿಎಸ್ಸಾರ್) ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ ನೀಡುವ “ಮೊಹರೆ ಹಣಮಂತರಾಯ’ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಸರಕಾರ ಶನಿವಾರ ಘೋಷಣೆ ಮಾಡಿದೆ. ಹಿರಿಯ ಪತ್ರಕರ್ತರಾದ ಶಿವಾಜಿ ಗಣೇಶನ್, ಪದ್ಮರಾಜ ದಂಡಾವತಿ, ಡಾ| ಆರ್. ಪೂರ್ಣಿಮಾ, ಸರಜೂ ಕಾಟ್ಕರ್ ಸೇರಿ ಐವರನ್ನು “ಟಿಎಸ್ಸಾರ್ಆರ್’ ಪ್ರಶಸ್ತಿಗೆ ಮತ್ತು ಇಂದೂಧರ ಹೊನ್ನಾಪುರ, ಪಾಲೆತ್ತಾಡಿ, ಕ್ರಾಂತಿ …
Read More »ನವೆಂಬರ್-ಡಿಸೆಂಬರ್ನಲ್ಲಿ ದೇಶದಲ್ಲಿ 35 ಲಕ್ಷ ಮದುವೆ
ನವದೆಹಲಿ: ಮುಂಬರಲಿರುವ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ಭಾರತದಲ್ಲಿ ನಡೆಯಲಿರುವ ಮದುವೆಗಳಿಗಾಗಿ ಬರೋಬ್ಬರಿ 4.55 ಲಕ್ಷ ಕೋಟಿ ರೂ.ಖರ್ಚಾಗಲಿದೆ ಎಂದು ಪ್ರಭುದಾಸ್ ಲಿಲ್ಲದೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ. ಅಲ್ಲದೇ, ಈ 2 ತಿಂಗಳಲ್ಲಿ ಬರೋಬ್ಬರಿ 35 ಲಕ್ಷ ಮದುವೆಗಳು ನಡೆಯಲಿದ್ದು, 2023ರ ಇದೇ ತಿಂಗಳುಗಳಲ್ಲಿ 32 ಲಕ್ಷ ಮದುವೆ ದೇಶಾದ್ಯಂತ ನಡೆದಿತ್ತು ಎಂದೂ ತಿಳಿಸಿದೆ. “ಬ್ಯಾಂಡ್, ಬಾಜಾ, ಭಾರತ್ ಆಯಂಡ್ ಮಾರ್ಕೆಟ್ಸ್’ ಶೀರ್ಷಿಕೆ ಅನ್ವಯ ಸಂಸ್ಥೆ ಈ ವರದಿಯನ್ನು …
Read More »Bigg Boss 18: ಬಿಗ್ ಬಾಸ್ ಆರಂಭಕ್ಕೆ ಡೇಟ್ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್
ಮುಂಬಯಿ: ಹಿಂದಿ ಬಿಗ್ ಬಾಸ್-18 (Bigg Boss -18) ಕಾರ್ಯಕ್ರಮ ಆರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಆ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿದೆ. ಸಲ್ಮಾನ್ ಖಾನ್ (Salman Khan) ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮದ ಪ್ರೋಮೊ ಇತ್ತೀಚೆಗೆ ರಿಲೀಸ್ ಆಗಿತ್ತು. “ಬಿಗ್ ಬಾಸ್ ನೋಡಲಿದ್ದಾರೆ ಮನೆಯವರ ಭವಿಷ್ಯ, ಈಗ ಆಗಲಿದೆ ಸಮಯದ ತಾಂಡವ್” ಎಂದು ಸಲ್ಮಾನ್ ಖಾನ್ ಅವರ ಹಿನ್ನೆಲೆ ಧ್ವನಿಯಲ್ಲಿ ಹೊಸ ಸೀಸನ್ನ ಲೋಗೋ ರಿವೀಲ್ ಆಗಿತ್ತು. ಶೋನಲ್ಲಿ ಈ …
Read More »ಸ್ವರ್ಗನೂ ಇಲ್ಲೇ, ನರಕನೂ ಇಲ್ಲೇ.. ಬಿಗ್ಬಾಸ್ ಮನೆಯ ಫೋಟೋಸ್ ವೈರಲ್
ಬೆಂಗಳೂರು: ಬಿಗ್ ಬಾಸ್ ಕನ್ನಡ-11 (Bigg Boss Kannada-11) ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಮುಂದಿನ ವಾರದಿಂದಲೇ ದೊಡ್ಮನೆ ಆಟ ಅದ್ಧೂರಿ ಆಗಿಯೇ ಆರಂಭಗೊಳ್ಳಲಿದೆ. ಕಿಚ್ಚ ಸುದೀಪ್ (Kiccha Sudeep) ಟಿಪ್ ಟಾಪ್ ಆಗಿಯೇ ಬಿಗ್ ಬಾಸ್ ಮನೆಯ ʼಕಿಂಗ್ʼ ಆಗಿ ಈ ಬಾರಿಯೂ ಕಾಣಿಸಿಕೊಳ್ಳಲಿದ್ದಾರೆ. ಅವರೇ ಶೋ ನಡೆಸಿಕೊಡಲಿದ್ದಾರೆ ಎನ್ನುವ ವಿಚಾರ ಬಹಿರಂಗವಾದ ಬಳಿಕ ಪ್ರೇಕ್ಷಕರ ಕುತೂಹಲ ಸೀಸನ್ -11ರ ಮೇಲೆ ಹೆಚ್ಚಾಗಿದೆ. ಕಲರ್ಸ್ ಕನ್ನಡ …
Read More »ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು
ಮುಧೋಳ : ಅತ್ಯಾಚಾರದಂತಹ ಹೇಯ ಕೃತ್ಯದಲ್ಲಿ ಯಾವುದೇ ಧರ್ಮದವರು ಭಾಗಿಯಾದರೂ ದೊಡ್ಡ ಅಪರಾಧ. ಅಂತಹ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಸಿಬೇಕು ಎಂದು ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ ಸರ್ಕಾರಕ್ಕೆ ಒತ್ತಾಯಿಸಿದರು. ನಗರದ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಅಲ್ಪಸಂಖ್ಯಾತ ಸೌಹಾರ್ದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಹಸೀಲ್ದಾರ್ ಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಅತ್ಯಾಚಾರದಂತಹ ಪ್ರಕರಣಗಳನ್ನು ಮುಂದಿಟ್ಟುಕೊಂಡು ಕೆಲವು ಕೋಮುವಾದ ಸಂಘಟನೆಗಳು ಸಮಾಜದಲ್ಲಿ …
Read More »ದೇವಸ್ಥಾನ ಪ್ರವೇಶ: ಯುವಕನ ಮೇಲೆ ಹಲ್ಲೆ ಖಂಡನೀಯ
ರಾಮದುರ್ಗ: ಬಾದಾಮಿ ತಾಲ್ಲೂಕಿನ ಉಗಲಾಟದಲ್ಲಿ ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡಿದ ದಲಿತ ಯುವಕನಿಗೆ ಸವರ್ಣೀಯರು ಹಲ್ಲೆ ಮಾಡಿದ ಘಟನೆಯನ್ನು ಖಂಡಿಸಿ ಇಲ್ಲಿನ ಸಿಪಿಐ (ಎಂ) ಕಾರ್ಯಕರ್ತರು ಪ್ರತಿಭಟನೆ ಮಾಡಿ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಮನವಿ ಸಲ್ಲಿಸಿದರು. ಬಾದಾಮಿ ತಾಲ್ಲೂಕಿನ ಉಗಲಾಟ ಗ್ರಾಮದ ದ್ಯಾಮವ್ವನ ದೇವಸ್ಥಾನದ ಗರ್ಭಗುಡಿ ಪ್ರವೇಶ ಮಾಡಿದ ದಲಿತ ಯುವಕ ಅರ್ಜುನ ಮಾದರನ ಮೇಲೆ ಸವರ್ಣೀಯರು ಹಲ್ಲೆ ಮಾಡಿದ ಘಟನೆ ಅಮಾನೀಯವಾಗಿದೆ. ತಪ್ಪಿತಸ್ಥರ ಮೇಲೆ ಶೀಘ್ರಮ …
Read More »ಕುಂದಗೋಳ | ಕೃಷಿ ಇಲಾಖೆ ಹುದ್ದೆ ಖಾಲಿ: ದೊರೆಯದ ಮಾಹಿತಿ
ಗುಡಗೇರಿ: ಕುಂದಗೋಳ ತಾಲ್ಲೂಕಿನಲ್ಲಿ ಬಹುತೇಕರು ಕೃಷಿಯನ್ನೆ ನಂಬಿಕೊಂಡು ಜೀವನ ಕಟ್ಟಿಕೊಂಡಿದ್ದು, ಸಮರ್ಪಕವಾಗಿ ಮಾಹಿತಿ ನೀಡಬೇಕಾದ ಕೃಷಿ ಇಲಾಖೆಯಲ್ಲಿ ಅಧಿಕಾರಿ ಹುದ್ದೆ ಖಾಲಿ ಇರುವುದರಿಂದ ಈ ಇಲಾಖೆ ಇದ್ದುಇಲ್ಲದಂತೆ ಆಗಿದೆ. ತಾಲ್ಲೂಕಿನಲ್ಲಿ ಒಟ್ಟು 58 ಸಾವಿರ ಹೆಕ್ಟೇರ್ ಸಾಗುವಳಿ ಕ್ಷೇತ್ರವಿದೆ. ಆದರೆ ಕೃಷಿಗೆ ಪೂರಕವಾದ ಮಾಹಿತಿ ಕೂರತೆಯಿಂದಾಗಿ ರೈತರು ಲಾಭದಾಯಕ ಬೆಳೆ ಬೆಳೆಯಲು ವಿಫಲರಾಗುತ್ತಿದ್ದಾರೆ, ಮೆಣಸಿನಕಾಯಿ ಈ ಭಾಗದಲ್ಲಿ ಪ್ರಸಿದ್ದಿ ಬೆಳೆ. ಆದರೆ ಇಳುವರಿ ಕುಂಠಿತದಿಂದ ರೈತರು ಬೆಳೆ ಬೆಳೆಯದೇ ಕೈಬಿಟ್ಟಿದ್ದಾರೆ …
Read More »
Laxmi News 24×7