Breaking News

ರಾಷ್ಟ್ರೀಯ

ರಾಜ್ಯ ಸರ್ಕಾರ ದಿವಾಳಿಯಾಗಿದೆ: ಪ್ರಹ್ಲಾದ ಜೋಶಿ‌

ರಾಜ್ಯ ಸರ್ಕಾರ ದಿವಾಳಿಯಾಗಿದೆ: ಪ್ರಹ್ಲಾದ ಜೋಶಿ‌ ಹುಬ್ಬಳ್ಳಿ: ರೈತರ ಹೆಸರು ಹೇಳಿ ಹಾಲಿನ‌ ದರ ಹಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ, ಇದೊಂದು ದಿವಾಳಿ ಸರ್ಕಾರವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ‌ (Prahlada Joshi) ಆಕ್ರೋಶ‌ ವ್ಯಕ್ತಪಡಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ರೈತರಿಗೆ ಹಾಲು ಉತ್ಪಾದನೆ ಪ್ರೋತ್ಸಾಹ ಧನ ಸ್ಥಗಿತಗೊಳಿಸಿತು. ಇದೀಗ ರೈತರ ಹೆಸರಲ್ಲಿ ದರ‌ ಹಚ್ಚಿಸಿ ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿದೆ. ದರ ಹೆಚ್ಚಳದ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಕಿಲ್ಲಾ ತೊರಗಲ್ಲ ಗ್ರಾಮದ ಶ್ರೀ ದುರ್ಗಾ ದೇವಿಯ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …

Read More »

ದೇವರಿಗೂ ಕಳ್ಳರ ಕಾಟ: ಗಣಪತಿ ಮೂರ್ತಿಯನ್ನೇ ಕದ್ದೊಯ್ದ ಖದೀಮರು

ಬೆಂಗಳೂರು: ಮನೆಗಳ್ಳತನ, ಸರಗಳ್ಳತನ, ಹಣ, ಬೈಕ್ ಕಳ್ಳತನ ಮಾಡುವವರನ್ನು, ದೇವರ ಮೂರ್ತಿ ಮೇಲಿನ ಚಿನ್ನಾಭರಣಗಳನ್ನು ಕದಿಯುವವರನ್ನು ನೊಡಿದ್ದೇವೆ. ಆದರೆ ಇದೀಗ ದೇವರ ಮೂರ್ತಿಯನ್ನೂ ಕಳ್ಳರು ಬಿಡುತ್ತಿಲ್ಲ. ಕಳ್ಳರಿಗೆ ದೇವರ ಮೇಲೂ ಸ್ವಲ್ಪವೂ ಭಯ-ಭಕ್ತಿ ಎಂಬುದು ಇದ್ದಂತಿಲ್ಲ. ದೇವರಾದರೇನು? ಯಾರಾದರೇನು? ಕದಿಯುವುದೇ ಕಾಯಕವನ್ನಾಗಿ ಮಾಡಿಕೊಂಡಿರುವ ಖದೀಮರು ಗಣಪತಿಯ ಮೂರ್ತಿಯನ್ನೇ ಕದ್ದು ಪರಾರುಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಡರಾಯನಹಳ್ಳಿಯ ಅಂದ್ರಳ್ಳಿ ಮುಖ್ಯ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ರಾತ್ರೋರಾತ್ರಿ ಗಣಪತಿ ಮೂರ್ತಿಯನ್ನು …

Read More »

ಸದ್ಯಕ್ಕೆ ನಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ : ಯತ್ನಾಳ್‌

ಬೆಂಗಳೂರು,ಸೆ.13-ಪಕ್ಷದಲ್ಲಿ ಉಂಟಾಗಿದ್ದ ಸಣ್ಣಪುಟ್ಟ ಸಮಸ್ಯೆಗಳನ್ನು ಸಂಘ ಪರಿವಾರದ ನಾಯಕರು ಪರಿಹರಿಸಿದ್ದಾರೆ. ಸದ್ಯಕ್ಕೆ ನಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿಯ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ಪಷ್ಟಪಡಿಸಿದ್ದಾರೆ.   ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸಭೆ ಬಳಿಕ ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದು ಪರಿವಾರದ ನಾಯಕರಿಗೆ ನಮ ತೀರ್ಮಾನವನ್ನು ತಿಳಿಸಿದ್ದೇವೆ. ನಮಲ್ಲಿ ಗೊಂದಲ ಮತ್ತು ಭಿನ್ನಾಭಿಪ್ರಾಯಗಳು ಇಲ್ಲವೇ ಇಲ್ಲ. ನಾಯಕತ್ವ ಪ್ರಶ್ನೆಯೂ …

Read More »

ನಟ ದರ್ಶನ್ & ಗ್ಯಾಂಗ್’ ಗೆ ಮತ್ತೆ ಜೈಲೇ ಗತಿ : ಸೆ. 17 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ.!

ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಗೆ ಜೈಲೇ ಗತಿ ಆಗಿದ್ದು, ಸೆ.17 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ಎಲ್ಲಾ 17 ಆರೋಪಿಗಳನ್ನು ಅವರು ಇರುವ ಜೈಲುಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆದೇಶ ಹೊರಡಿಸಿದೆ. …

Read More »

ಕಿತ್ತೂರು ಉತ್ಸವ’ ಬೆಳಗಾವಿಯಲ್ಲಿ ಒಂದು ದಿನ ಕಾರ್ಯಕ್ರಮ

ಚನ್ನಮ್ಮನ ಕಿತ್ತೂರು: ‘ಅ. 23 ರಿಂದ 25 ರವರೆಗೆ ಆಚರಿಸುವ ‘ರಾಣಿ ಚನ್ನಮ್ಮನ ಕಿತ್ತೂರು ಉತ್ಸವ’ದ ಅಂಗವಾಗಿ ಬೆಳಗಾವಿ ನಗರದವರ ಬೇಡಿಕೆಯಂತೆ ಒಂದು ದಿನ ಅಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಮಾಹಿತಿ ನೀಡಿದರು. ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿ, ‘ಕಿತ್ತೂರಲ್ಲಿಯೂ ಮೂರು ದಿನ ಅದ್ಧೂರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮ ಸೇರಿ ವಿವಿಧ ಕ್ರೀಡಾಕೂಟಗಳು ನಡೆಯಲಿವೆ’ ಎಂದರು.   ‘ಬಾಲಿವುಡ್ ಕಲಾವಿದರನ್ನು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಮಂತ್ರಿಸುವ ಚಿಂತನೆ ನಡೆದಿದೆ. …

Read More »

ಮನೆಯಲ್ಲಿ ವನ್ಯಜೀವಿ ಮಾಂಸ, ಜಿಂಕೆ ಕೊಂಬು ಪತ್ತೆ: ಇಬ್ಬರ ಬಂಧನ

ಖಾನಾಪುರ: ತಾಲ್ಲೂಕಿನ ಗೋಟಗಾಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಾಂಬೇಗಾಳಿ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ವನ್ಯಜೀವಿ ಮಾಂಸ ಮತ್ತು ಜಿಂಕೆ ಕೊಂಬುಗಳನ್ನು ಅರಣ್ಯ ಅಧಿಕಾರಿಗಳು ಗುರುವಾರ ಪತ್ತೆಹಚ್ಚಿ, ಇಬ್ಬರನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಜಾಂಬೇಗಾಳಿ ಗ್ರಾಮದ ಮಹ್ಮದಲಿ ಹಲಸಿಕರ, ಮೌಲಾಲಿ ಹಲಸಿಕರ ಎಂಬುವವರನ್ನು ಬಂಧಿಸಿದ್ದಾರೆ.   ಬಂಧಿತರಿಂದ ಕಾಡುಕೋಣದ ಮಾಂಸ ಮತ್ತು ಜಿಂಕೆಯ ಕೊಂಬುಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಮತ್ತು ದಾಳಿ ಸಂದರ್ಭದಲ್ಲಿ ದೊರೆತ …

Read More »

ದರ್ಶನ್ ನಡಿಗೆ ನೋಡಿ ‘ಹೌದು ಹುಲಿಯಾ’ ಎಂದ ಫ್ಯಾನ್ಸ್!

ದರ್ಶನ್‌ ಜೈಲಿನಲ್ಲಿ ಇದ್ದರೂ ಕೂಡ ದುರಹಂಕಾರ ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆದರೂ ಕೂಡ ದಾಸನ ದಿಮಾಕು ಮಾತ್ರ ಕೊಂಚವೂ ಇಳಿಕೆಯಾದಂತೆ ಕಾಣಿಸುತ್ತಿಲ್ಲ. ಮಾಧ್ಯಮಗಳನ್ನು ನೋಡಿ ದರ್ಶನ್ ಅಸಭ್ಯವಾಗಿ ಕೈ ಸನ್ನೆ ಮಾಡಿದ್ದು ಕ್ಯಾಮಾರದಲ್ಲಿ ಸೆರೆಯಾಗಿದೆ. ಹೌದು… ಕಳೆದ ದಿನ (ಸೆಪ್ಟೆಂಬರ್ 12) ಚಾರ್ಜ್‌ಶೀಟ್ ಪ್ರತಿ ಸಮೇತ ವಕೀಲರ ಜೊತೆ ವಿಜಯಲಕ್ಷ್ಮಿ ಕುಟುಂಬ ಬಳ್ಳಾರಿ ಜೈಲಿಗೆ ಭೇಟಿ ನೀಡಿತ್ತು. …

Read More »

ಲವ್ ಜಿಹಾದ್ ವಿರುದ್ಧ ರಣಕಹಳೆ; ಗಣೇಶೋತ್ಸವದಲ್ಲಿ ಸಾಮೂಹಿಕ ಆಣೆ ಪ್ರಮಾಣ

ಗದಗ: ಹಿಂದೂ (Hindu) ಯುವತಿಯರನ್ನು ಮುಸ್ಲಿಂ (Muslim) ಯುವಕರು ಪ್ರೀತಿಸಿ ಮತಾಂತರಿಸಿ ಲವ್ ಜಿಹಾದ್ (Love Jihad) ನಡೆಸುತ್ತಿದ್ದಾರೆ ಎಂಬ ಆರೋಪ ಹಲವು ದಿನಗಳಿಂದ ಕೇಳಿ ಬರುತ್ತಿದೆ. ಹೀಗಾಗಿ ಲವ್ ಜಿಹಾದ್ ಅನ್ನ ತಡೆಯಬೇಕು (Preventing Love Jihad) ಎಂಬ ಉದ್ದೇಶದಿಂದ ಕೆಲ ರಾಜ್ಯ ಸರ್ಕಾರಗಳು, ಬಿಜೆಪಿ, ಆರ್​ಎಸ್​ಎಸ್​ ಕೂಡ ಹಲವು ಬಾರಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದನ್ನ ನಾವು ನೋಡಿದ್ದೇವೆ. ಈಗ ರಾಜ್ಯದಲ್ಲೂ ಇಂತದ್ದೇ ಒಂದು ಜಾಗೃತಿ (Awareness) ಕಾರ್ಯಕ್ರಮ …

Read More »

ಬಿಜೆಪಿಗೆ ಇಂದು ಆರೆಸ್ಸೆಸ್‌ ಪಾಠ; ಭಿನ್ನ ರಾಗ ಶಮನಕ್ಕೆ ಸಂಘ ಪ್ರಯತ್ನ?

ಬೆಂಗಳೂರು: ರಾಜ್ಯ ಬಿಜೆಪಿಯ ಒಳ ಬೇಗುದಿ ಶಮನಕ್ಕಾಗಿ ಕೊನೆಗೂ ಆರೆಸ್ಸೆಸ್‌ ಮಧ್ಯಪ್ರವೇಶ ಮಾಡಿದ್ದು, ಗುರುವಾರ ಸಂಘದ ಮುಖಂಡರು ಬಿಜೆಪಿ ನಾಯಕರಿಗೆ ಒಗ್ಗಟ್ಟಿನ ಪಾಠ ಮಾಡಲು ನಿರ್ಧರಿಸಿದ್ದಾರೆ. ಆರೆಸ್ಸೆಸ್‌ ವರಿಷ್ಠರಾದ ಬಿ.ಎಲ್‌. ಸಂತೋಷ್‌, ಮುಕುಂದ್‌, ಸುಧೀರ್‌ ಸಹಿತ ಹಿರಿಯರು ಭಾಗಿಯಾಗಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಡಾ| ರಾಧಾ ಮೋಹನ್‌ ಅಗರ್ವಾಲ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್‌. ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಬಂಡಾಯದ ಪತಾಕೆ ಹಾರಿಸಿರುವ ಬಸನಗೌಡ ಪಾಟೀಲ್‌ …

Read More »