Breaking News

ರಾಷ್ಟ್ರೀಯ

ಹುಬ್ಬಳ್ಳಿ-ಧಾರವಾಡದಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲವೊಂದು ಮದ್ಯ ಮಾರಾಟಗಾರರು ಕದ್ದು ಮುಚ್ಚಿ ಮಾರಾಟ

ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲವೊಂದು ಮದ್ಯ ಮಾರಾಟಗಾರರು ಕದ್ದು ಮುಚ್ಚಿ ಮಾರಾಟ ಮಾಡುವುದು ಬೆಳಕಿಗೆ ಬಂದಿದೆ. ಕಳೆದ 25ದಿನಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಿವಿಧಕಡೆ ದಾಳಿ ನಡೆಸಿ 40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಮದ್ಯ ಮಾರಾಟಗಾರರು ತಮ್ಮ ಅಂಗಡಿ ಕಳ್ಳತನವಾಗಿದೆ ಎಂದು ಪ್ರತಿ ಬಿಂಬಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯು, ನಿಮ್ಮ ಬಳಿ ಇರುವ ಮದ್ಯ ಮತ್ತು ಬೀಯರ್ …

Read More »

ನಮಾಜ್, ಪೂಜೆ ಮನೆಯಲ್ಲೇ ಮಾಡಿ: ಸಲ್ಮಾನ್ ಖಾನ್

ನವದೆಹಲಿ: ಲಾಕ್‍ಡೌನ್ ಕುರಿತು ಬಾಲಿವುಡ್ ಭಾಯಿಜಾನ್ ಸಲ್ಮಾನ್ ಸಾಮಾಜಿಕ ಜಾಲತಾಣಗಳ ಮೂಲಕ ಆಗಾಗ ಎಚ್ಚರಿಸುತ್ತಿದ್ದು, ಸಾರ್ವಜನಿಕರು ಯಾವ ರೀತಿ ವರ್ತಿಸಬೇಕು ಎಂಬುದನ್ನು ಹೇಳುತ್ತಿದ್ದಾರೆ. ಈ ಕುರಿತು ಅವರದ್ದೇ ಉದಾಹರಣೆಯನ್ನು ನೀಡುತ್ತಿದ್ದು, ತಂದೆಯನ್ನು ನೋಡಲಿಕ್ಕಾಗದೆ ಪರಿತಪಿಸುತ್ತಿರುವ ಪರಿಯನ್ನು ಸಹ ವಿವರಿಸಿದ್ದಾರೆ. ಕೊರೊನಾ ವಾರಿಯರ್ಸ್ ನಮಗಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಗೌರವ ಕೊಡೋಣ, ಹಿಂದೂಸ್ಥಾನವನ್ನು ಕೊರೊನಾದಿಂದ ರಕ್ಷಿಸೋಣ ಎಂದು ಮನವಿ ಮಾಡಿದ್ದಾರೆ. ಹೌದು ಲಾಕ್‍ಡೌನ್ ಸಂದರ್ಭದಲ್ಲಿಯೂ ಹಗಲು ರಾತ್ರಿ ಎನ್ನದೆ ನಮಗಾಗಿ ದುಡಿಯುತ್ತಿರುವ …

Read More »

ಕೊರೊನಾ ವೈರಸ್ ನ ನಿಗೂಢ ರಹಸ್ಯವನ್ನು ಭೇದಿಸಲು ಮುಂದಾದ ಅಮೆರಿಕ

ವಾಷಿಂಗ್ಟನ್: ಕೊರೊನಾ ವೈರಸ್ ಚೀನಾದ ವುಹಾನ್ ನಗರದಲ್ಲಿ ಮೊದಲು ಕಾಣಿಸಿಕೊಂಡಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ವುಹಾನ್ ನಲ್ಲಿ ಎಲ್ಲಿ ಎನ್ನುವುದು ಇನ್ನೂ ನಿಗೂಢವಾಗಿದೆ. ಈ ನಿಗೂಢ ರಹಸ್ಯವನ್ನು ಭೇದಿಸಲು ಅಮೆರಿಕ ಈಗ ಮುಂದಾಗಿದೆ. ಅಮೆರಿಕ ಸರ್ಕಾರ ಈ ವೈರಸ್ ಮೊದಲು ವುಹಾನ್ ನಲ್ಲಿರುವ ವೆಟ್ ಮಾರುಕಟ್ಟೆಯಿಂದ ಮನುಷ್ಯರಿಗೆ ಬಂದಿದೆಯೋ ಅಥವಾ ವುಹಾನ್ ವೈರಾಲಜಿ ಲ್ಯಾಬ್ ನಿಂದ ಸೋರಿಕೆ ಆಗಿದೆಯೋ ಎನ್ನುವುದರ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದೆ. ಈ …

Read More »

ಮನೆ ಅಂಗಳದಲ್ಲೇ ಹೋಳೆಯಂತೆ ತುಂಬಿದ ಚರಂಡಿ ನೀರು.

ಮನೆ ಅಂಗಳದಲ್ಲೇ ಹೋಳೆಯಂತೆ ತುಂಬಿದ ಚರಂಡಿ ನೀರು. ಗಬ್ಬು ನಾತಕ್ಕೆ ಗ್ರಾ.ಪಂ.ನಾಕರ ರೊಚ್ಚಿಗೆದ್ದ ಗ್ರಾಮಸ್ಥರು. ರೋಗಕ್ಕೆ ಕೈ ಬೀಸಿ ಕರೆಯುತ್ತೀರುವ ಗ್ರಾ.ಪಂ ಅಧಿಕಾರಿ.  ರೋಗಕ್ಕೆ ಕೈ ಬೀಸಿ ಕರೆಯುತ್ತೀರುವ ಗ್ರಾ.ಪಂ ಅಧಿಕಾರಿ. ಪಿಡಿಒ ನಿರ್ಲಕ್ಷ್ಯಕ್ಕೆ ಗ್ರಾಮದಲ್ಲಿ ಹೋಳೆ ಹರಿದ ಚರಂಡಿ ನೀರು. ಸೊಳ್ಳೆ, ನೊಣ,ತಿಗಣಿ ಕಾಟಕ್ಕೆ ಗ್ರಾಮಸ್ಥರಿಗಿಲ್ಲ ನಿದ್ದೆ. ಯಾದಗೀರಿ ಜಿಲ್ಲೆಯ ಎಮ್ ಹೊಸಳ್ಳಿ ಗ್ರಾಮದಲ್ಲಿ ದುರ್ನಾತ. ಭಯಾನಕ ಕರೋನ ರೋಗಕ್ಕೆ ಭಯಪಟ್ಟ ಗ್ರಾಮಸ್ಥರು. ಮನೆಗೆ ನುಗ್ಗಿದ ಚರಂಡಿ ನೀರು …

Read More »

ರಾಮನಗರದ ತೋಟದ ಮನೆಯಲ್ಲಿ ನಿಖಿಲ್-ರೇವತಿ ಸಿಂಪಲ್ ಮದುವೆ ……

ಬೆಂಗಳೂರು,ಏ.16-ಸ್ಯಾಂಡಲ್ ವುಡ್ ನ ಯುವರಾಜ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ವಿವಾಹ ಮಹೋತ್ಸವದ ಅಂಗವಾಗಿ ಇಂದು ಅರಿಶಿಣ ಶಾಸ್ತ್ರ ಅವರವರ ನಿವಾಸದಲ್ಲಿ ನಡೆಯಲಿದೆ. ಮೊದಲು ರಾಮನಗರ ಚನ್ನಪಟ್ಟಣ ಮಧ್ಯೆ ಬೃಹತ್ ವೇದಿಕೆಯಲ್ಲಿ ವಿವಾಹ ನಡೆಸಲು ನಿರ್ಧಾರವಾಗಿತ್ತು. ತದನಂತರ ಕೊರೋನಾ ಹಾವಳಿಯಿಂದ ಸಮಸ್ಯೆ ಎದುರಾಗುತ್ತದೆ ಎಂದು ಅರಮನೆ ಮೈದಾನದ ಒಳಗೆ ನಿಗದಿ ಮಾಡಲಾಯಿತು. ಆದರೂ ಅದೂ ಬೇಡವೆಂದು ವಧುವಿನ ಸ್ವಗೃಹದಲ್ಲಿ ವಿವಾಹ ಎಂದು ನಿಶ್ಚಯವಾಗಿತ್ತು. ಇವೆಲ್ಲವೂ ಒಂದು ಕಡೆಯಾದರೆ ಕೊನೆಗೂ …

Read More »

ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢ

ಬೆಳಗಾವಿ – ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 36ಕ್ಕೆ ಏರಿದಂತಾಗಿದೆ. ಹಿರೇಬಾಗೇವಾಡಿಯ 8, ರಾಯಬಾಗದ 7 ಜನರಿಗೆ ಸೋಂಕಿರುವುದು ಇಂದು ದೃಢಪಟ್ಟಿದೆ. ಇವರೆಲ್ಲ ನಿಜಾಮುದ್ದೀನ್ ಧರ್ಮಸಭೆಗೆ ಹಾಜರಾಗಿ ಹಿಂದಿರುಗಿದವರ ಜೊತೆ ಸಂಪರ್ಕಕ್ಕೆ ಬಂದಿದ್ದರು ಎಂದು ಗೊತ್ತಾಗಿದೆ. ಹಿರೇಬಾಗೇವಾಡಿಯಲ್ಲಿ 6 ಮಹಿಳೆಯರಿಗೆ ಸೋಂಕು ತಗುಲಿದೆ. ಚಿಕ್ಕೋಡಿಯ ಒಬ್ಬರಿಗೆ, ಬೆಳಗಾವಿಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ಒಂದೇ ದಿನ …

Read More »

ಪಿಜ್ಜಾ ಡೆಲಿವರಿ ಮಾಡುವ ಡೆಲಿವರಿ ಬಾಯ್‍ಗೆ ಕೊರೊನಾ ಸೋಂಕು ದೃಢ……

ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಹೆಸರಾಂತ ಪಿಜ್ಜಾ ಡೆಲಿವರಿ ಮಾಡುವ ರೆಸ್ಟೋರೆಂಟ್‍ನಲ್ಲಿ ಕೆಲಸ ಮಾಡುತ್ತಿದ್ದ ಡೆಲಿವರಿ ಬಾಯ್‍ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಯುವಕನ ಸಂಪರ್ಕದಲ್ಲಿದ್ದ ಸಹೋದ್ಯೊಗಿಗಳು ಹಾಗೂ ಪಿಜ್ಜಾ ಡೆಲಿವರಿ ಪಡೆದಿದ್ದ 72 ಕುಟುಂಬಗಳನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಬುಧವಾರ ದಕ್ಷಿಣ ದೆಹಲಿಯ ಡಿಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಲ್ವಿಯಾ ನಗರದಲ್ಲಿ ಇರುವ ಪಿಜ್ಜಾ ಡೆಲಿವರಿ ಮಾಡುವ ರೆಸ್ಟೋರೆಂಟ್‍ನಲ್ಲಿ ಡೆಲಿವರಿ ಬಾಯ್ ಕರ್ತವ್ಯ ನಿರ್ವಹಿಸುತ್ತಿದ್ದನು. ಈತನಿಗೆ ಕೊರೊನಾ ಸೋಂಕು ತಗುಲಿರುವುದು …

Read More »

ಒಂದೇ ದಿನ ರಾಜ್ಯದಲ್ಲಿ ಅತಿ ಹೆಚ್ಚು 34 ಮಂದಿಗೆ ಕೊರೊನಾ……….

ಕರ್ನಾಟಕದಲ್ಲಿ ಸೊಂಕಿತರ ಸಂಖ್ಯೆ 313ಕ್ಕೆ ಏರಿಕೆ – ಬೆಳಗಾವಿಯಲ್ಲಿ ಒಟ್ಟು 36, ಮೈಸೂರಿನಲ್ಲಿ 61ಕ್ಕೆ ಏರಿಕೆ ಒಂದೇ ದಿನ ರಾಜ್ಯದಲ್ಲಿ ಅತಿ ಹೆಚ್ಚು 34 ಮಂದಿಗೆ ಕೊರೊನಾ ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಅತಿ ಹೆಚ್ಚು 34 ಪ್ರಕರಣಗಳು ಬೆಳಕಿಗೆ ಬಂದಿದ್ದು, ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 12, ವಿಜಯಪುರದಲ್ಲಿ 7, ಬೆಂಗಳೂರು 5, ಮೈಸೂರು 3, ಕಲಬುರಗಿ, ಗದಗ್ ಜಿಲ್ಲೆಯಲ್ಲಿ ಒಂದೊಂದು ಪ್ರಕರಣ …

Read More »

ರಸ್ತೆ ಮಧ್ಯೆಯೇ ಆಟೋ ತಡೆದ ಪೊಲೀಸ್ರು- ತಂದೆಯನ್ನು ಎತ್ತಿಕೊಂಡೇ ನಡೆದ ಮಗ

ತಿರುವನಂತಪುರಂ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಮಾಡಲಾಗಿದ್ದ ಲಾಕ್ ಡೌನ್ ಅನ್ನು ಮೇ.3ರವರೆಗೆ ವಿಸ್ತರಿಸಲಾಗಿದೆ. ಈ ಮಧ್ಯೆ ಕೆಲವೊಂದು ಮನಕಲಕುವ ಘಟನೆಗಳು ನಡೆದಿವೆ. ಇದಕ್ಕೆ ಕೇರಳದಲ್ಲಿ ನಡೆದ ಒಂದು ಘಟನೆಯೇ ಸಾಕ್ಷಿ. ಹೌದು. ಆಸ್ಪತ್ರೆಯಿಂಂದ ಡಿಸ್ಚಾರ್ಜ್ ಆದ ವ್ಯಕ್ತಿ ಮನೆಗೆ ವಾಪಸ್ ಹೋಗುತ್ತಿದ್ದಾಗ ಪೊಲೀಸರು ಆಟೋ ತಡೆದಿದ್ದಾರೆ. ಇದರಿಂದಾಗಿ ತಂದೆಯನ್ನು ಮಗನೇ ಎತ್ತಿಕೊಂಡು ಹೋಗಿ ಮನೆ ತಲುಪಿದ ಘಟನೆಯೊಂದು ಬೆಳಕಿಗೆ ಬಂದಿದೆ. ಕೊಲ್ಲಂ ಸಮೀಪದ 65 ವರ್ಷದ ವೃದ್ಧ ಅನಾರೋಗ್ಯದಿಂದಾಗಿ …

Read More »

ಇಂದು ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ ಪಡೆದುಕೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆತಿಹೆಚ್ಚು ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು, ಬೆಂಗಳೂರು ಕೊರೊನಾ ಹಾಟ್ ಸ್ಪಾಟ್ ಎಂದು ಈಗಾಗಲೇ ಘೋಷಿಸಲಗಿದೆ. ಎಷ್ಟೇ ಮುಂಜಾಗೃತ ಕ್ರಮಗಳನ್ನು ಕೈಗೊಂಡರೂ ಕೂಡ ಕೊರೊನ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಇಂದು ಬೆಂಗಳೂರಿನಲ್ಲಿ 66 ವರ್ಷದ ವ್ಯಕ್ತಿಯೊಬ್ಬರು …

Read More »