Breaking News

ರಾಷ್ಟ್ರೀಯ

ತೈಲ ಬೆಲೆ ಬ್ಯಾರೆಲ್‌ಗೆ 12 ಡಾಲರ್‌ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ

ನವದೆಹಲಿ : ವಿಶ್ವದಾದ್ಯಂತ ಕೊರೊನಾದಿಂದ ಆಗಿರುವ ಲಾಕ್‌ಡೌನ್ ಹಿನ್ನೆಲೆಯಲ್ಲಿ ತೈಲ ಬೆಲೆಯು ಮತ್ತಷ್ಟು ನೆಲಕಚ್ಚಿ ಹೋಗಿದೆ. ಪೆಟ್ರೋಲ್, ಡೀಸೆಲ್ ಬೇಡಿಕೆ ಗಣನೀಯ ಕುಸಿತ ಕಾಣುತ್ತಿದ್ದು, ಅಮೆರಿಕಾದಲ್ಲಿ ಕಚ್ಚಾ ತೈಲ ಬೆಲೆ ಎರಡು ದಶಕಗಳ ಹಿಂದಕ್ಕೆ ಹೋಗಿ ತಲುಪಿದೆ. ಅಮೆರಿಕಾದ ವೆಸ್ಟ್ ಟೆಕ್ಸಾಸ್ ಮಧ್ಯಂತರ(ಡಬ್ಲ್ಯುಟಿಐ) ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 12 ಡಾಲರ್‌ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ ಮಟ್ಟವಾಗಿದೆ. ಕೊರೊನಾವೈರಸ್ ಬಿಕ್ಕಟ್ಟಿನ ಮಧ್ಯೆ ದುರ್ಬಲ ಬೇಡಿಕೆಯ …

Read More »

ನಿರಾಶ್ರಿತ ಕೇಂದ್ರಗಳಲ್ಲಿ ಓಪನ್ ಥಿಯೇಟರ್ ವ್ಯವಸ್ಥೆ ಕಲ್ಪಿಸಿದ ಪೊಲೀಸರು

ಖಿನ್ನತೆಗೊಳಗಾಗದಂತೆ ಕ್ರಮ – ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ ನಿರಾಶ್ರಿತ ಕೇಂದ್ರಗಳಲ್ಲಿ ಓಪನ್ ಥಿಯೇಟರ್ ವ್ಯವಸ್ಥೆ ಕಲ್ಪಿಸಿದ ಪೊಲೀಸರು – ಮುಂಬೈ: ಕೊರೊನಾ ವೈರಸ್ ನಿಂದಾಗಿ ಲಾಕ್‍ಡೌನ್ ಮಾಡಲಾಗಿದೆ. ಅಲ್ಲದೆ ಮಹಾರಾಷ್ಟ್ರದಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವುದರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದರ ಮಧ್ಯೆ ನಾಗ್ಪುರ ಪೊಲೀಸರು ನಿರಾಶ್ರಿತ ಕೇಂದ್ರಗಳಲ್ಲಿ ಮನರಂಜನೆಗಾಗಿ ಉತ್ತಮ ವ್ಯವಸ್ಥೆ ಕಲ್ಪಿಸಿದ್ದಾರೆ. ನಿರಾಶ್ರಿತರು ಒಂದೇ ಸ್ಥಳದಲ್ಲಿದ್ದು ಆತಂಕಕ್ಕೊಳಗಾಗಿದ್ದು, ಅವರ ಆತಂಕವನ್ನು ಕಡಿಮೆ ಮಾಡಿ ಮನರಂಜನೆ …

Read More »

ಜ್ಯೂಬಿಲಿಯೆಂಟ್‍ನಿಂದ ಕೊರೊನಾ- ಸೋಂಕಿನ ಮೂಲ ಹುಡುಕಲು ತಜ್ಞರ ತಂಡ

ಮೈಸೂರು: ಜಿಲ್ಲೆಯ ಜ್ಯೂಬಿಲಿಯೆಂಟ್‍ ಔಷಧಿ ತಯಾರಿಕಾ ಘಟಕದಿಂದ ಕೊರೊನಾ ಸೋಂಕು ಹೇಗೆ ಹರಡಿತು. ಇದರ ಮೂಲ ಯಾವುದು ಎಂಬುದರ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದು, ಸೋಂಕಿನ ರಹಸ್ಯ ಬೇಧಿಸಲು ಮೈಸೂರು ಎಸ್‍ಪಿ ಸಿ.ಬಿ.ರಿಷ್ಯಂತ್ ಮಾರ್ಗದರ್ಶನದಲ್ಲಿ ತನಿಖಾ ತಂಡ ರಚಿಸಲಾಗಿದೆ. ಡಿವೈಎಸ್‍ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ಮೂವರು ಇನ್ಸ್ ಪೆಕ್ಟರ್ ಗಳನ್ನು ಒಳಗೊಂಡ ತಂಡ ಸದ್ಯ ರೋಗಿ ನಂ.52ಕ್ಕೆ ಸೋಂಕು ತಗುಲಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ರೋಗಿಯ ಪತ್ನಿ, …

Read More »

ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಸಾವು- ಸಾವಿನ ಸಂಖ್ಯೆ 17ಕ್ಕೆ ಏರಿಕೆ

ಕಲಬುರಗಿ: 80 ವರ್ಷದ ವೃದ್ಧ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಸೋಮವಾರ ರಾತ್ರಿ ಬಂದ ವರದಿಯಲ್ಲಿ ವೃದ್ಧನಿಗೆ ಕೊರೊನಾ ತಗುಲಿರೋದು ದೃಢಪಟ್ಟಿತ್ತು. ಕಲಬುರಗಿಯಲ್ಲಿ ಕೊರೊನಾಗೆ ನಾಲ್ಕನೇ ಸಾವು ಇದಾಗಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಮನೆಮಾಡಿದೆ. ಮೃತ ವೃದ್ಧ ತಬ್ಲಿಘಿಯೋರ್ವನ ಸಂಬಂಧಿಯಾಗಿದ್ದರಿಂದ ಒಂದು ವಾರದ ಹಿಂದೆ ಕಲಬುರಗಿಯ ಇಎಸ್‍ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧನ ಮೊದಲ ವೈದ್ಯಕೀಯ ವರದಿ ನೆಗಟಿವ್ ಬಂದಿತ್ತು. ವೃದ್ಧ ಸಾಯುವ …

Read More »

ಪಾದರಾಯನಪುರದ ಪುಂಡರ ‘ಲೀಡರ್’ ಜಮೀರ್ ಹೇಳಿಕೆಗಳು ಸರಿಯೇ..?

ಬೆಂಗಳೂರು, – ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಇಡೀ ದೇಶದ ಜನತೆ ಆತಂಕಕ್ಕೊಳಗಾಗಿ ಗೃಹಬಂಧನದಲ್ಲಿದೆ. ಆದರೆ, ಬೆಂಗಳೂರಿನ ಪಾದರಾಯನಪುರದ ಜನತೆಗೆ ಅದೇನಾಗಿದೆಯೋ ಏನೋ ಗೊತ್ತಿಲ್ಲ. ಮನಬಂದಂತೆ ವರ್ತಿಸುತ್ತಿದ್ದಾರೆ. ಇಲ್ಲಿನ ಜನಪ್ರತಿನಿಧಿಯಾದ ಜಮೀರ್ ಅಹಮ್ಮದ್ ಕೂಡ ಸಮರ್ಥಿಸಿಕೊಳ್ಳಲು ಮುಂದಾಗಿ ಗೂಂಡಾ ರೀತಿಯಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್-19 ಮನುಕುಲಕ್ಕೆ ಕಂಟಕವಾಗಿ ಪರಿಣಮಿಸಿದೆ. ಸೋಂಕಿತರನ್ನು ಚಿಕಿತ್ಸೆಗೊಳಪಡಿಸುವುದು, ಶಂಕಿತರನ್ನು ಕ್ವಾರಂಟೈನ್ ಮಾಡುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಜಾತಿ-ಮತ, ಧರ್ಮಗಳನ್ನು ಬದಿಗೊತ್ತಿ ಸರ್ಕಾರ …

Read More »

ಕರ್ನಾಟಕದ ಲಾಕ್‍ಡೌನ್ ಬಗ್ಗೆ ಜಾಗತಿಕ ಮಟ್ಟದ ಅಧ್ಯಯನದಲ್ಲಿ ಮೆಚ್ಚುಗೆ

ನವದೆಹಲಿ, -ಡೆಡ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಜಾರಿಯಲ್ಲಿರುವ ಬಿಗಿಯಾದ ಲಾಕ್‍ಡೌನ್ ಪರಿಣಾಮಕಾರಿಯಾಗಿದೆ ಎಂದು ಅಧ್ಯಯನ ವರದಿಯೊಂದು ಮೆಚ್ಚುಗೆ ವ್ಯಕ್ತಪಡಿಸಿದೆ. ಇನ್ಸ್‍ಟಿಟ್ಯೂಟ್ ಆಫ್ ಮ್ಯಾಥಮೆಟಿಕಲ್ ಸೈನ್ಸ್ ಎಂಬ ಸಂಸ್ಥೆಯು ನಡೆಸಿದ ಜಾಗತಿಕ ಮಟ್ಟದ ಅಧ್ಯಯನದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನಂತಹ ಕೆಲ ರಾಜ್ಯಗಳು ಕೈಗೊಂಡಿರುವ ಬಿಗಿ ಲಾಕ್‍ಡೌನ್‍ನಿಂದ ಸೋಂಕು ತಡೆಗಟ್ಟಲು ಸಹಕಾರಿಯಾಗಿದೆ. ಆದರೆ, ಕೆಲವು ರಾಜ್ಯಗಳು ಇಂತಹ ಕ್ರಮಗಳನ್ನು ಕೈಗೊಳ್ಳುವಲ್ಲಿ ನಿರೀಕ್ಷಿತ ಮಟ್ಟದಲ್ಲಿ ಶ್ರಮ ವಹಿಸದ ಕಾರಣ ಸಾಂಕ್ರಾಮಿಕ …

Read More »

ಲಾಕ್‍ಡೌನ್ ಸಮಯವನ್ನು ಎಂಎಸ್ ಧೋನಿ ಅವರು, ಅವರ ಮಗಳು ಮತ್ತು ಪತ್ನಿ ಸಾಕ್ಷಿ ಜೊತೆ ಎಂಜಾಯ್

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಯವರ ಪತ್ನಿ ಸಾಕ್ಷಿ, ಧೋನಿ ಅವರ ಕಾಲು ಕಚ್ಚಿದ್ದಾರೆ. ಕೊರೊನಾ ಭಯದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಕ್ರಿಕೆಟ್, ಸಿನಿಮಾ ಕೈಗಾರಿಕೆ ಎಲ್ಲವೂ ಬಂದ್ ಆಗಿದ್ದು, ಕ್ರೀಡಾಪಟುಗಳು ಮತ್ತು ನಟ-ನಟಿಯರು ಮನೆಯಲ್ಲೇ ಬಂಧಿಯಾಗಿದ್ದಾರೆ. ಅಂತೆಯೇ ಕೊರೊನಾ ಲಾಕ್‍ಡೌನ್ ಸಮಯವನ್ನು ಎಂಎಸ್ ಧೋನಿ ಅವರು, ಅವರ ಮಗಳು ಮತ್ತು ಪತ್ನಿ ಸಾಕ್ಷಿ ಜೊತೆ ಎಂಜಾಯ್ ಮಾಡುತ್ತಿದ್ದಾರೆ ಹೀಗೆ ಮನೆಯಲ್ಲೇ …

Read More »

ಸಿಎಂ ಕಾರ್ಯವೈಖರಿಗೆ ಕೆಲ ಸಚಿವರಿಂದ ಅಸಮಾಧಾನ

ಬೆಂಗಳೂರು: ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಬಿಎಸ್‍ವೈ ಕಾರ್ಯವೈಖರಿ ಬಗ್ಗೆ ಕೆಲ ಸಚಿವರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾಠಿ ಕೈಗೆತ್ತಿಕೊಳ್ಳಬೇಡಿ ಎಂದು ಪೊಲೀಸರಿಗೆ ಸೂಚಿಸಿದ್ದು ತಪ್ಪು. ಅವತ್ತು ಆಶಾ ಕಾರ್ಯಕರ್ತೆ ಮೇಲೆ ದಾಳಿ ನಡೆದಾಗಲೇ ಕಠಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಕೆಲ ಸಚಿವರು ಅಸಮಾಧನ ತೋರ್ಪಡಿಸಿದ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊರೊನಾ ಲಾಕ್‍ಡೌನ್ ವಿಚಾರದಲ್ಲಿ ಮೃದು ಧೋರಣೆ ಬೇಡ. ಇನ್ನೇನಿದ್ದರೂ ದಂಡಂ ದಶಗುಣಂ ಇರಬೇಕು ಎಂದು …

Read More »

ಪಾದರಾಯನಪುರದ ಪುಂಡರು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್

ರಾಮನಗರ: ಪಾದರಾಯನಪುರ ಗಲಾಟೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ 54 ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲು ಆದೇಶಿಸಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಪರಪ್ಪನ ಅಗ್ರಹಾರದಿಂದ ಶಿಫ್ಟ್ ಮಾಡಲು ಕಾರಾಗೃಹ ಡಿಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಹಾಗೆಯೇ ರಾಮನಗರ ಜೈಲಿನಲ್ಲಿರುವ 177 ಮಂದಿ ಖೈದಿಗಳು, ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡುವಂತೆ ಕೂಡಾ ಆದೇಶದಲ್ಲಿ ತಿಳಿಸಲಾಗಿದೆ. ಕೊರೊನಾ ಗ್ರೀನ್ ಜೋನ್‍ನಲ್ಲಿರುವ ರಾಮನಗರ ಜಿಲ್ಲೆಯಲ್ಲಿ ಇಲ್ಲಿಯ ತನಕ ಯಾವುದೇ …

Read More »

ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ

ಬೆಳಗಾವಿ ಪಾಲಿಗೆ ಕರುಣೆ ತೋರಿದ್ದು, ಸೋಮವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಇಲ್ಲವೇ ಇಲ್ಲ ಸೋಮವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಸಿಹಿ ಸುದ್ಧಿ ನೀಡಿತ್ತು ಸಂಜೆ ಬುಲಿಟೀನ್ ಕೂಡ ಬೆಳಗಾವಿ ಜನತೆಗೆ ಫುಲ್ ರಿಲ್ಯಾಪ್ಸ್ ನೀಡಿದೆ. ಯಾವುದೇ ಪಾಸಿಟೀವ್ ಕೇಸ್ ಬಂದಿಲ್ಲ ಅಂತ ನಿಶ್ಕಾಳಜಿ ಬೇಡ,ಕೊರೋನಾ ಸರಪಳಿ ಕಳಚುವವರೆಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿ ಪಾಲಿಸೋಣ,ಎಲ್ಲರೂ ಮನೆಯಲ್ಲೇ ಇರೋಣ …

Read More »