ಬೆಂಗಳೂರು: ಸಿಲಿಕಾನ್ ಸಿಟಿ, ಗ್ರೀನ್ಸಿಟಿ ಎಂದು ಕರೆಸಿಕೊಳ್ಳೋ ಬೆಂಗಳೂರು ಈಗ ಕೊರೊನಾ ಹಾಟ್ಸ್ಪಾಟ್ ಆಗುತ್ತಿದೆ. ಬೆಂಗಳೂರಿನಲ್ಲಿ 2 ದಿನಗಳ ಅಂತರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜೊತೆಗೆ, ಟಿಪ್ಪುನಗರ, ಆನಂದಪುರ ವಾರ್ಡ್ಗಳನ್ನು ಸೀಲ್ಡೌನ್ ಮಾಡಲಾಗಿದ್ದು, 40 ಹಾಟ್ಸ್ಪಾಟ್ಗಳ ಮೇಲೆ ಸರ್ಕಾರ ತೀವ್ರ ನಿಗಾ ಇರಿಸಿದೆ. ಲಾಕ್ಡೌನ್ ಮಾಡಿ ಎಷ್ಟೇ ಮನವಿ ಮಾಡಿ, ಬುದ್ಧಿ ಹೇಳಿದರೂ ಜನರು ಕೇಳುತ್ತಿಲ್ಲ. ಸುಖಾಸುಮ್ಮನೇ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಇದರ ಪರಿಣಾಮವೇ ರಾಜ್ಯದಲ್ಲಿನ ಕೊರೊನಾ ಲಿಸ್ಟ್ ನಲ್ಲಿ ಬೆಂಗಳೂರು …
Read More »ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ
ನವದೆಹಲಿ: ಲಾಕ್ಡೌನ್ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ನಡುವೆ ಏಪ್ರಿಲ್ 20ರ ಬಳಿಕ ಹೊಸ ಮಾರ್ಗಸೂಚಿ ಬರುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮೇ 3ರ ವರೆಗೂ ಲಾಕ್ಡೌನ್ ವಿಸ್ತರಿಸಿ ಘೋಷಣೆ ಮಾಡಿದ್ದಾರೆ. ಇದಾದ ಬಳಿಕ ಕೇಂದ್ರ ಗೃಹ ಇಲಾಖೆ ಇದರ ಅಧಿಕೃತ ಆದೇಶ ಪ್ರಕಟಿಸಿದ್ದು, ಮೇ 2ವರೆಗೂ ರಾಷ್ಟ್ರೀಯ ತುರ್ತು ನಿರ್ವಹಣೆ …
Read More »ಏನಿದು ‘ಹೆಲಿಕಾಪ್ಟರ್ ಮನಿ’? ಭಾರತದಲ್ಲಿ ಸಾಧ್ಯವೇ?
ನವದೆಹಲಿ: ಕೊರೊನಾ ಬಂದ ಮೇಲೆ ಬಿಸಿನೆಸ್ಗಳು ನೆಲ ಕಚ್ಚಿದೆ. ದೇಶದ ಆರ್ಥಿಕತೆಯ ಮೇಲೆ ಭಾರೀ ಪೆಟ್ಟಾಗಿದೆ. ಈ ಸಂದರ್ಭದಲ್ಲಿ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸಿದರೆ ದೇಶದ ಆರ್ಥಿಕತೆ ಮೇಲಕ್ಕೆ ಎತ್ತಬಹುದು ಎನ್ನುವ ದೇಶದಲ್ಲಿ ಚರ್ಚೆ ಜೋರಾಗಿ ಆರಂಭಗೊಂಡಿದೆ. ಹೌದು. ಕುಸಿಯುತ್ತಿರುವ ಆರ್ಥಿಕತೆಯನ್ನು ದಿಢೀರ್ ಮೇಲಕ್ಕೆ ಎತ್ತುವುದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ. ಆದರೆ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೆ ತಂದರೆ ಇದಕ್ಕೆ ಪರಿಹಾರ ಸಿಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್ ಕೇಂದ್ರ …
Read More »5,600 ರೂ. ನೀಡಿ 16 ಜನ್ರನ್ನು ಕಿತ್ತು ಹಾಕಿದ್ರು – ಸರ್ಕಾರಕ್ಕೆ ಮಹಿಳಾ ಟೆಕ್ಕಿಯ ನೋವಿನ ಪತ್ರ
ದಯವಿಟ್ಟು ನಮ್ಮ ಸಹಾಯಕ್ಕೆ ಬನ್ನಿ – ಕಾರ್ಮಿಕ ಇಲಾಖೆಗೆ ಪತ್ರ ಬರೆದ ಟೆಕ್ಕಿ – ಅಮೆರಿಕನ್ ಕಂಪನಿಯಲ್ಲಿದ್ದ ಉದ್ಯೋಗಿಗಳು ಬೆಂಗಳೂರು: ರಾಷ್ಟ್ರದ ಐಟಿ ರಾಜಧಾನಿಯಂದೇ ಪ್ರಸಿದ್ಧಿ ಗಳಿಸಿರುವ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆ ಲಾಕ್ಡೌನ್ ಜಾರಿಯಲ್ಲಿರುವ ಪರಿಣಾಮ ಐಟಿ ಕಂಪನಿಗಳು ತನ್ನ ಸಿಬ್ಬಂದಿಗೆ ‘ವರ್ಕ್ ಫ್ರಂ ಹೋಮ್’ ಮಾಡಲು ಸೂಚಿಸಿದೆ. ಆದರೆ ಇತ್ತೀಚೆಗೆ ‘ವರ್ಕ್ ಫ್ರಂ ಹೋಮ್’ ಮಾಡುತ್ತಿದ್ದ ಟೆಕ್ಕಿಗಳಿಗೆ ಕಂಪನಿಯೊಂದು ಶಾಕ್ ನೀಡಿದ್ದು, …
Read More »ಸಂಕಷ್ಟದಲ್ಲಿ ಸಿಲುಕಿರುವ ರೈತರ ಬಗ್ಗೆ ವ್ಯಯಕ್ತಿಕ ಕಾಳಜಿ ವಹಿಸಿರುವ ಶಾಸಕ ಸತೀಶ ಜಾರಕಿಹೊಳಿ
ಯಮಕನಮರಡಿ: ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿರುವ ರೈತರ ಬಗ್ಗೆ ವ್ಯಯಕ್ತಿಕ ಕಾಳಜಿ ವಹಿಸಿರುವ ಶಾಸಕ ಸತೀಶ ಜಾರಕಿಹೊಳಿ ಅವರು ಇಂದು ರೈತನೊಬ್ಬ ಬೆಳೆದ ಎರಡು ಎಕರೆ ತರಕಾರಿ ಖರೀದಿಸುವ ಮೂಲಕ ರೈತನಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಇಲ್ಲಿನ ಬುಡಕ್ಯಾನಟ್ಟಿ ಗ್ರಾಮದ ರೈತ ನಿಂಗಪ್ಪ ನಾಯಕ ಎರಡು ಎಕರೆ ಜಮೀನಿನಲ್ಲಿ ತರಕಾರಿ ಬೆಳೆದು ದಿಕ್ಕು ತೋಚದೆ ಕಂಗಾಲಾಗಿದ್ದನು. ಬಳಿಕ ಶಾಸಕರು ರೈತನಿಂದ ಯೋಗ್ಯ ದರದಲ್ಲಿ ತರಕಾರಿಗಳನ್ನು ಖರೀದಿಸಿ ಯಮಕನಮರಡಿ ಮತಕ್ಷೇತ್ರದ ಜನರಿಗೆ ಉಚಿತವಾಗಿ …
Read More ».ಹಿಂಡಲ್ಕೋ ಕಂಪನಿಗಳು ನೀಡುತ್ತಿರುವ 300ಕ್ಕೂ ಹೆಚ್ಚು ಆಹಾರ ಕಿಟ್ ಗಳನ್ನು ಬಡವರಿಗೆ ನೀಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ: ಕಾಕತಿ ಗ್ರಾಮದ ಸರ್ಕಾರಿ ಮಾದರಿ ಮರಾಠಿ ಶಾಲೆಯಲ್ಲಿ ಬಡ ಕುಟುಂಬಗಳಿಗೆ ಹಿಂಡಲ್ಕೋ ಕಂಪನಿಗಳು ನೀಡುತ್ತಿರುವ 300ಕ್ಕೂ ಹೆಚ್ಚು ಆಹಾರ ಕಿಟ್ ಗಳನ್ನು ಶಾಸಕ , ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಡವರಿಗೆ ನೀಡಿದರು. ಕೊರೊನಾ ಮಾರಕ ಸೋಂಕಿನಿಂದ ದೇಶದಲ್ಲಿ ಲಾಕ್ ಡೌನ್ ಘೋಷಿಸಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಆಹಾರಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಉಳ್ಳವರು ಬಡವರ ನೆರವಿಗೆ ನಿಲ್ಲಬೇಕು. ಸಂಕಷ್ಟದಲ್ಲಿ ಇರುವ ಬಡವರಿಗೆ ತಮ್ಮಿಂದ ಆದ ಸಹಾಯವನ್ನು …
Read More »ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ಬದ್ಧ, ಪ್ರಧಾನಿ ಬರೀ ಭಾಷಣ ಮಾಡಿದ್ರೆ ಸಾಲದು.
ಬೆಂಗಳೂರು: ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೆವೆ. ಆದರೆ ಪ್ರಧಾನಿ ಬರೀ ಭಾಷಣ ಮಾಡಿದ್ರೆ ಸಾಲದು. ಬಡವರಿಗೆ ಯಾವ ರೀತಿಯ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ ಎಂಬುವುದು ಮುಖ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ಅವರ ಮೇಲೆ ಅಪಾರವಾದ ಗೌರವವಿದೆ. ಅವರ ನೀಡಿದಂತ ಆದೇಶಗಳನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತೆವೆ. ಸರ್ಕಾರದೊಂದಿಗೆ ನಾವು ಸಹ ಕೈ ಜೋಡಿಸಿ, …
Read More »ಡಿಕೆಶಿ ತರ ಕೆಳಹಂತದ ರಾಜಕಾರಣ ಮಾಡಿ ಅಭ್ಯಾಸ ಇಲ್ಲ: ಸುಧಾಕರ್
ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಿಕೆ ಶಿವಕುಮಾರ್ ತರ ಕೆಳಹಂತದ ರಾಜಕಾರಣ ಮಾಡಿ ನನಗೆ ಅಭ್ಯಾಸ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಡಿಕೆಶಿಗೆ ತಿರುಗೇಟು ನೀಡಿದ್ದಾರೆ ಅಂದಹಾಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಾಧ್ಯಮಗಳಿಗೆ ಈ ಸಂಬಂಧ ಪ್ರತಿಕ್ರಿಯಿಸಿದ ಸುಧಾಕರ್, ಡಿಕೆ ಶಿವಕುಮಾರ್ ಅವರ ಬೇರೆ ಸದ್ಗುಣಗಳು ನನಗೆ ಗೊತ್ತಿತ್ತು. ಈ ರೀತಿಯ ದೊಡ್ಡ ಗುಣ ಸಹ ಇದೇ ಎಂದು ಈಗ ಗೊತ್ತಾಗಿದೆ ಎಂದು ಅವರು ವ್ಯಂಗ್ಯವಾಡಿದರು. ಆಸಲಿಗೆ ಕೊರೊನಾ ತುರ್ತು …
Read More »ಟ್ರಂಪ್ ಆಪ್ತಮಿತ್ರನಾಗಿದ್ದ ಉದ್ಯಮಿ ಕೊರೋನಾಗೆ ಬಲಿ..!
ನ್ಯೂಯಾರ್ಕ್, ಏ.14- ಕಿಲ್ಲರ್ ಕೊರೊನಾ ವಜ್ರಮುಷ್ಠಿಗೆ ಅನೇಕ ಗಣ್ಯಾತಿಗಣ್ಯರು, ಚಿತ್ರತಾರೆಯರು, ಕ್ರೀಡಾಪಟುಗಳು, ಸಂಗೀಗ ಸಾಧಕರು ಮತ್ತು ಹೆಸರಾಂತ ವೈದ್ಯರೂ ಬಲಿಯಾಗಿದ್ದಾರೆ. ಅಲ್ಲದೇ ಹಲವಾರು ಖಾತ್ಯನಾಮರೂ ಸೋಂಕಿಗೆ ಒಳಗಾಗಿದ್ದು, ಸಂಕಷ್ಟದಲ್ಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತಮಿತ್ರ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಸ್ಟ್ಯಾನಿ ಜೇರಾ (78) ಅವರನ್ನು ಕೋವಿಡ್-19 ಬಲಿ ತೆಗೆದುಕೊಂಡಿದೆ. ಇವರು ಗಗನಚುಂಬಿ ನಗರಿ ನ್ಯೂಯಾರ್ಕ್ ಸಿಟಿ ರಿಯಲ್ ಎಸ್ಟೇಟ್ ಡೆವಲಪರ್ ಆಗಿ ಪ್ರಸಿದ್ಧರಾಗಿದ್ದರು. ಇವರು ಟ್ರಂಪ್ಗೆ …
Read More »ಪ್ರಧಾನಿ ಸೂಚನೆಯಂತೆ ನಾಳೆಯಿಂದ ರಾಜ್ಯದಲ್ಲಿ ಟೈಟ್ ಲಾಕ್ಡೌನ್ : ಸಿಎಂ ಬಿಎಸ್ವೈ
ಬೆಂಗಳೂರು, ಏ.14- ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ 3 ರ ವರೆಗೆ ಲಾಕ್ ಡೌನನ್ನು ವಿಸ್ತರಿಸಿರುವುದನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಪ್ರಧಾನ ಮಂತ್ರಿಯವರು ದೇಶದ ಜನತೆಗೆ ನೀಡಿದ ಸಂದೇಶದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಭಾರತ ಸರ್ಕಾರ ನಾಳೆ ಹೊರಡಿಸಲಿರುವ ಮಾರ್ಗಸೂಚಿಗಳ ಅನುಸಾರ ನಮ್ಮ ಸರ್ಕಾರ ಲಾಕ್ ಡೌನನ್ನು ಸಮರ್ಪಕವಾಗಿ ಪಾಲನೆ ಮಾಡಲಿದೆ ಎಂದರು. ಏಪ್ರಿಲ್ 20ರ ವರೆಗೆ ಪ್ರಧಾನಿಯವರು ತಿಳಿಸಿದಂತೆ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಲಾಗುವುದು. …
Read More »
Laxmi News 24×7