ಕೋಲಾರ: ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯುವ ವಿಚಾರವಾಗಿ ಚರ್ಚೆ ನಡೆಸಲಾಗಿದ್ದು, ನಾಳೆ ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮದ್ಯದಂಗಡಿ ತೆರೆಯಲು ಚಿಂತನೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರ ಭಾಷಣದ ನಂತರ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ತೀರ್ಮಾನ ಮಾಡಲಾಗುವುದು. ಕಳ್ಳಬಟ್ಟಿ ಸಾರಾಯಿ ತಡೆಗಟ್ಟಲು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ …
Read More »ಇಂದು ಬೆಳಗ್ಗೆ ಮೋದಿ ಭಾಷಣ – ಕಲರ್ ಲಾಕ್ಡೌನ್ ಹೇಗಿರಬಹುದು? ಯಾವುದಕ್ಕೆ ವಿನಾಯಿತಿ?
ನವದೆಹಲಿ: ಮೊದಲ ಹಂತದ ಲಾಕ್ಡೌನ್ ಇಂದು ಮಧ್ಯರಾತ್ರಿಗೆ ಅಂತ್ಯವಾಗಲಿದ್ದು, 21 ದಿನಗಳ ಗೃಹಬಂಧನ ಅಂತ್ಯವಾಗಲಿದೆ. ಇಂದು ಬೆಳಗ್ಗೆ 10 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದು, ದೇಶದ ಗಂಭೀರ ಪರಿಸ್ಥಿತಿಯನ್ನು ಜನರಿಗೆ ವಿವರಿಸಲಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ನಡೆದ ಎಲ್ಲ ರಾಜ್ಯಗಳ ಸಿಎಂಗಳ ಸಭೆಯಲ್ಲಿ ಹಲವು ವಿನಾಯಿತಿಗಳೊಂದಿಗೆ ಏಪ್ರಿಲ್ 30 ವರೆಗೂ ಲಾಕ್ಡೌನ್ ವಿಸ್ತರಿಸುವ ಒಮ್ಮತದ ನಿರ್ಣಯಕ್ಕೆ ಬರಲಾಗಿತ್ತು. ಈ ನಿರ್ಣಯವನ್ನು ಮೊದಲ ಹಂತದ …
Read More »ನಮ್ಮನು ರಕ್ಷೀಸಿ, ರಕ್ಷೀಸಿ, ರಕ್ಷೀಸಿ, ಇದು ಏಲ್ಲಿ ಈ ಸ್ಟೋರಿ ನೋಡಿ.
ನಮ್ಮನು ರಕ್ಷೀಸಿ, ರಕ್ಷೀಸಿ, ರಕ್ಷೀಸಿ, ಇದು ಏಲ್ಲಿ ಅಂತಾರ ಈ ಸ್ಟೋರಿ ನೋಡಿ. ಮೂರು ತಿಂಗಳಹಿಂದೆಯೇ ಮಹಾರಾಷ್ಟ್ರ ರಾಜ್ಯ ಶಿಂದದುಗ೯ ಜಿಲ್ಲೆ ಸಾವಂತವಾಡಿ ತಾಲೂಕಿನ ಕಾಡೊಂದರಲ್ಲಿ ಕಾಮಿ೯ಕರು ಹೋಟ್ಟೆಪಾಡಿಗೆ ದುಡಿಯುವ ಕಾರಣದಿಂದ ರಾಮದುರ್ಗ ತಾಲೂಕಿನ ಓಬಳಾಪೂರ S.L.T ಹಾಗೆ 3ಹಳ್ಳಿಯ ಜನ ಹೊಗಿದ್ದರು ಇಗ ಕೋರೆನಾ ವೈರಸ್ದಿಂದ ಇಡಿ ರಾಷ್ಟ್ರ ಲಾಕಡೌನ ಮಾಡಲಾಗಿದ್ದ ಕಾರಣ ಅವರು ತಮ್ಮ ತಮ್ಮ ನಿವಾಸಕ್ಕೆ ತೇರಳಲು ವಾಹನ ವ್ಯವಸ್ಥೆಯಿಲ್ಲ. ಹಾಗೂ ಅವರು ತೆಗೆದುಕೋಂಡು ಹೋಗಿದ್ದ …
Read More »ಹುಬ್ಬಳ್ಳಿ ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ ……
ಹುಬ್ಬಳ್ಳಿ: ಹುಬ್ಬಳ್ಳಿಯ ಮುಲ್ಲಾ ಓಣಿಯ ಕೊರೊನಾ ಸೋಂಕಿತನ ಅಣ್ಣ ರೋಗಿ ನಂಬರ್-236 ಟ್ರಾವೆಲ್ ಹಿಸ್ಟರಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು, ಸಂಪರ್ಕದಲ್ಲಿರುವವರು ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಜಿಲ್ಲಾಡಳಿತ ಮನವಿ ಮಾಡಿದೆ. ಪಿ.194ನ ಅಣ್ಣ ಪಿ-236 ಇಡೀ ಹುಬ್ಬಳ್ಳಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಸುತ್ತಾಡಿದ್ದಾನೆ. ಮಾರ್ಚ್ 23ರಂದು ವಾಹನ ಚಾಲಕನ ಸಮೇತ ಯಲ್ಲಾಪುರಕ್ಕೆ ಪ್ರಯಾಣ ಬೆಳೆಸಿ, ಅಲ್ಲಿಂದ ತನ್ನ ಫುಟ್ ವೇರ್ ಅಂಗಡಿ ಓಪನ್ ಮಾಡಿದ್ದಾನೆ. ಅಂದೇ ಭಾರತ …
Read More »ಚನ್ನಣ್ಣವರ್ ಬಗ್ಗೆ ಸಿಎಂ ಬಳಿ ನಾನು ದೂರಿಲ್ಲ:ಲಕ್ಷ್ಮಣ ಸವದಿ
ಬೆಂಗಳೂರು – ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಇತ್ತೀಚೆಗೆ ಸಂಭವಿಸಿದ ಒಂದು ಘಟನೆಯ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿ ರವಿ ಚನ್ನಣ್ಣನವರ್ ಅವರ ವಿರುದ್ಧ ನಾನು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದೇನೆ ಎಂಬುದಾಗಿ ಕೆಲವು ಸೋಶಿಯಲ್ ಮೀಡಿಯಾಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ. ರವಿಚನ್ನಣ್ಣವರ್ ಅವರೊಬ್ಬ ಒಳ್ಳೆಯ ಅಧಿಕಾರಿ ಎಂಬುದನ್ನು ನಾನು ಬಲ್ಲೆ. ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆಯೇ ವಿನ: ಅವರು …
Read More »ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ, ಬಡವರನ್ನು ಬದುಕಿಸಿಕೊಳ್ಳಲು ಸ್ಥಿತಿವಂತರು ಸಹಾಯ ಮಾಡಿ: ಡಿಸಿಎಂ ಕಾರಜೋಳ
ಚಿತ್ರದುರ್ಗ: ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಸ್ಥಿತಿವಂತರು ಬಡವರನ್ನು ಬದುಕಿಸಿಕೊಳ್ಳಲು ಆರ್ಥಿಕ ಸಹಾಯ ಮಾಡಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕೇಳಿಕೊಂಡಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನೆರೆ ಹಾವಳಿ, ಬರಗಾಲ ಸೇರಿದಂತೆ ಒಂದಲ್ಲಾ ಒಂದು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದೇವೆ. ಇದೆಲ್ಲವನ್ನೂ ಮುಗಿಸಿಕೊಂಡು 2020ರಲ್ಲಿ ಹೊಸ ಹೊಸ ಯೋಜನೆಗಳನ್ನು ರೂಪಿಸೋಣ ಎಂದಾಗ ಈ ಮಹಾಮಾರಿ ಕೊರೊನಾ ವೈರಸ್ ಅಂಟಿಕೊಂಡಿದೆ. ಈ ಕೊರೊನಾ ನಿರ್ಮೂಲನೆ …
Read More »ಚೀನಾದಲ್ಲಿ ಸಾವಿನ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ ಡೆಡ್ಲಿ ಕೊರೋನಾ..!
ಬೀಜಿಂಗ್,ಏ.13-ಚೀನಾದಲ್ಲಿ ಮತ್ತೆ ಕೊರೊನಾದ 2ನೇ ತರಂಗ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ ರಾಷ್ಟ್ರದಲ್ಲಿ 108 ಹೊಸ ಪ್ರಕರಣ ಪತ್ತೆ ಮಾಡಲಾಗಿದೆ. ಕಳೆದ ಮಾರ್ಚ್ನಿಂದೀಚೆಗೆ ದಿನ ದಿನ ಇಷ್ಟು ದೊಡ್ಡ ಮಟ್ಟದಲ್ಲಿ ಸೋಮಕು ದಾಖಲಾಗಿರುವುದು ಜನರಲ್ಲಿ ಮತ್ತೆ ಆತಂಕಕ್ಕೆ ದೂಡುವಂತಾಗಿದೆ. ದೇಶದ ಹಲವು ನಗರಗಳಲ್ಲಿ ಲಾಕ್ಡೌನ್ ಹಿಂಪಡೆದು ವಿಮಾನಯಾನ ಸೇವೆ ಆರಂಭವಾಗಿದೆ. ಹಲವು ವಿದೇಶಿಯರು ಚೀನಾಗೆ ಬರುತ್ತಿದ್ದಾರೆ. ಇದರ ನಡುವೆ ಹೊಸ ಕೊರೊನಾ ಪ್ರಕರಣಗಳು ಬೀಜಿಂಗ್ಗೆ ಎಚ್ಚರಿಕೆ ಗಂಟೆಯಾಗಿದೆ. # ಸಿಂಗಪುರ್ನಲ್ಲಿ …
Read More »ಆರ್ಥಿಕ ಪರಿಸ್ಥಿತಿ ನಿಭಾಯಿಸಲು 12 ಸಾವಿರ ನಿವೇಶನಗಳ ಹರಾಜಿಗೆ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು : ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಲಾಕ್ ಡೌನ್ ಅನುಷ್ಠಾನ ಮಾಡಿದ ಪರಿಣಾಮ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವುದರಿಂದ ಬಿಡಿಎ ವ್ಯಾಪ್ತಿಯಲ್ಲಿ 12 ಸಾವಿರ ಕಾರ್ನರ್ ನಿವೇಶನಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. 12 ಸಾವಿರ ನಿವೇಶನಗಳನ್ನು ಮಾರಾಟ ಮಾಡುವುದರಿಂದ ಸುಮಾರು15 ಸಾವಿರ ಕೋಟಿ ರೂ ಆದಾಯ ನಿರೀಕ್ಷೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಡಿಯಲ್ಲಿ ತಿಳಿಸಿದರು.ಅನಧಿಕೃತ ಕಟ್ಟಡಗಳ ಸಂಬಂಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಲೇವಾರಿಗೆ ಕ್ರಮ …
Read More »ಇಟಲಿಯಲ್ಲೂ 20,000 ಜನರ ಕೊಂದ ಕಿಲ್ಲರ್ ಕೊರೊನಾ..!
ರೋಮ್/ವಾಷಿಂಗ್ಟನ್, ಏ.13-ಸೂಪರ್ ಪವರ್ ರಾಷ್ಟ್ರ ಅಮೆರಿಕದಲ್ಲಿ 20,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕಿಲ್ಲರ್ ಕೊರೊನಾ ಇಟಲಿಯಲ್ಲಿಯೂ ಅದೇ ತೀವ್ರತೆಯ ರುದ್ರನರ್ತನ ಮುಂದುವರಿಸಿದೆ. ಇಲ್ಲಿಯೂ ಕೂಡ ಸತ್ತವರ ಸಂಖ್ಯೆ 20,000 ದಾಟಲಿರುವುದು ಆತಂಕದ ಸಂಗತಿಯಾಗಿದೆ. ಇಟಲಿಯಲ್ಲಿ ನಿನ್ನೆ ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 24 ತಾಸುಗಳ ಅವಧಿಯಲ್ಲಿ 620ಕ್ಕೂ ಅಧಿಕ ಸೋಂಕಿತರು ಅಸುನೀಗಿದ್ದಾರೆ.ಇಟಲಿಯಲ್ಲಿ ನಿನ್ನೆ ರಾತ್ರಿವರೆಗೆ ದೊರೆತ ಅಂಕಿ -ಅಂಶಗಳ ಪ್ರಕಾರ 19,468 ಮಂದಿ ಬಲಿಯಾಗಿದ್ದು, …
Read More »ಕ್ವಾರೆಂಟೈನ್ ಟೈಂನಲ್ಲಿ ‘ಪಕೋಡಾ’ ಹುಡುಕಿದ ಅಗ್ನಿಸಾಕ್ಷಿ ತಂಡ
ಬೆಂಗಳೂರು: ಬಾಲಿವುಡ್ ಬಿಗ್ಬಿ ಅಮಿತಾಬ್ ಬಚ್ಚನ್ ನೇತೃತ್ವದಲ್ಲಿ ಬಹುಭಾಷಾ ನಟರ ತಂಡ ಈ ಹಿಂದೆ ಮನೆಯಲ್ಲೇ ಇದ್ದುಕೊಂಡು ಶಾರ್ಟ್ ಫಿಲ್ಮ್ ಮಾಡುವ ಮೂಲಕ ಸಾಮಾಜಿಕ ಅಂತರದ ಮಹತ್ವವನ್ನು ಸಾರಿತ್ತು. ಈ ಚಿತ್ರ ಇತರರಿಗೆ ಪ್ರೇರಣೆಯಾಗಿತ್ತು ಸಹ. ಅದೇ ರೀತಿ ಇದೀಗ ಅಗ್ನಿಸಾಕ್ಷಿ ಧಾರಾವಾಹಿ ತಂಡ ಸಹ ಇಂತಹದ್ದೇ ಪ್ರಯತ್ನವನ್ನು ಮಾಡಿದ್ದು, ಫನ್ನಿಯಾಗಿರುವ ಕಥೆಯನ್ನಿಟ್ಟುಕೊಂಡು ಜನತೆಯನ್ನು ನಗಿಸಿದ್ದಾರೆ. ಬಿಗ್ಬಿ ನೇತೃತ್ವದಲ್ಲಿ ಮಾಡಿದ ಶಾರ್ಟ್ ಫಿಲ್ಮ್ನಲ್ಲಿ ಕನ್ನಡಕ ಹುಡುಕುವ ಕಾನ್ಸೆಪ್ಟ್ ಇತ್ತು. ಆದರೆ …
Read More »
Laxmi News 24×7