Breaking News

ರಾಷ್ಟ್ರೀಯ

ಕೊರೋನಾ ಕುರಿತ ಸರ್ವ ಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಇಲ್ಲಿವೆ “…

ಬೆಂಗಳೂರು, ಮಾ.29-ಕೊರೋನಾ ತಡೆಯಲು ತೆಗೆದುಕೊಂಡಿರುವ ಲಾಕ್ ಡೌನ್ ಕ್ರಮದಿಂದಾಗಿ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿಗೆ ಒಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, …

Read More »

ಸ್ವಗ್ರಾಮಗಳತ್ತ ಕಾರ್ಮಿಕರ ವಲಸೆ : ಬೆಂಗಳೂರಲ್ಲೂ ದೆಹಲಿ ಪರಿಸ್ಥಿತಿ ನಿರ್ಮಾಣವಾಗದಂತೆ ಇಚ್ಛೆತ್ತ ಜಿಲ್ಲಾಡಳಿತ

ಬೆಂಗಳೂರು, ಮಾ.28- ದೆಹಲಿಯಲ್ಲಿ ಕಾರ್ಮಿಕರು ಸಾಮೂಹಿಕವಾಗಿ ವಲಸೆ ಹೋಗುತ್ತಿರುವ ದೃಶ್ಯಗಳು ಕರಳು ಕಿವುಚುತ್ತಿವೆ. ಬೆಂಗಳೂರಿನಲ್ಲೂ ಆ ರೀತಿಯ ಸನ್ನಿವೇಶ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಬೆಂಗಳೂರು ಜಿಲ್ಲಾಡಳಿತ ಕೂಲಿ ಕಾರ್ಮಿಕರಿಗೆ ತಾತ್ಕಾಲಿಕ ವಾಸ್ತವ್ಯದ ವ್ಯವಸ್ಥೆ ಮಾಡುತ್ತಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಮತ್ತವರ ತಂಡ ನಿನ್ನೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರಥಮ ಹಂತದಲ್ಲಿ ಬೆಂಗಳೂರಿನ ಹೊರ ವಲಯದಲ್ಲಿರುವ ಮೂರು ಅಪಾರ್ಟ್ ಮೆಂಟ್ ಮತ್ತು ಎರಡು ಹಾಸ್ಟೇಲ್ ಗಳನ್ನು ಗುರುತಿಸಿದೆ. ಹೊಸದಾಗಿ ನಿರ್ಮಿಸಲಾದ ಅಪಾರ್ಟ್ …

Read More »

ಪುಣೆ ನರ್ಸ್‍ಗೆ ಪ್ರಧಾನಿ ಮೋದಿ ಕರೆ…….

ಮುಂಬೈ: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಪುಣೆಯ ನಾಯ್ಡು ಆಸ್ಪತ್ರೆಯ ದಾದಿಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಆಸ್ಪತ್ರೆಯ ಸಿಬ್ಬಂದಿ ಮಾಡಿದ ಕಾರ್ಯವನ್ನು ಶ್ಲಾಘಿಸಿದ್ದಾರೆ. ಶುಕ್ರವಾರ ಸಂಜೆ ಪ್ರಧಾನಿ ಕಚೇರಿಯಿಂದ ನರ್ಸ್ ಛಾಯ ಜಗ್ತಾಪ್ ಅವರಿಗೆ ಕರೆ ಬಂದಿದೆ ಎಂದು ಪುಣೆ ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಹೇಳಿದ್ದಾರೆ. ಕರೆ ಮಾಡಿ ಮರಾಠಿಯಲ್ಲಿ ಮಾತನಾಡಿದ ಮೋದಿ ಅವರು, ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದಾರೆ. …

Read More »

ಚೆನ್ನೈ:ಕ್ವಾರಂಟೈನ್‍ನಲ್ಲಿದ್ದು ಹುಚ್ಚನಾದ – ಮನೆಯಿಂದ ಬೆತ್ತಲಾಗಿ ಓಡಿ ವೃದ್ಧೆಯ ಕತ್ತು ಕಚ್ಚಿ ಕೊಂದ

ಚೆನ್ನೈ: ವಿದೇಶದಿಂದ ಭಾರತಕ್ಕೆ ಬಂದು ಹೋಂ ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿಯೋರ್ವ ಮನೆಯಲ್ಲಿಯಿದ್ದು ಹುಚ್ಚನಾಗಿ, ರಾತ್ರಿ ಮನೆಯಿಂದ ಬೆತ್ತಲಾಗಿ ಓಡಿ ಹೋಗಿ ವೃದ್ಧೆಯೊಬ್ಬರ ಕತ್ತು ಕಚ್ಚಿ ಕೊಲೆಮಾಡಿದ ಭಯಾನಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಥೇನಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಥೇನಿ ನಿವಾಸಿ ನಾಟ್ಚಿಯಮ್ಮಾಲ್(90) ಮೃತ ದುರ್ಧೈವಿ. ಕೆಲವು ದಿನಗಳ ಹಿಂದೆ ಶ್ರೀಲಂಕಾದಿಂದ ಭಾರತಕ್ಕೆ ವಾಪಾಸ್ ಬಂದಿದ್ದ ವ್ಯಕ್ತಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಮನೆಯಲ್ಲೇ ಇದ್ದು ಇದ್ದು ಆತ ಮಾನಸಿಕವಾಗಿ …

Read More »

ಕೊರೊನಾ ವಿರುದ್ಧ ಹೋರಾಡಲು ಸಂಭಾವ್ಯ ಲಸಿಕೆ ಅಭಿವೃದ್ಧಿಪಡಿಸಿದ ಹೈದರಾಬಾದ್ ವಿವಿ

ಹೈದರಾಬಾದ್: ವಿಶ್ವವ್ಯಾಪಿ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಹೈದರಾಬಾದ್‍ನ ವಿಶ್ವವಿದ್ಯಾಲಯ ಸಂಭಾವ್ಯ ಲಸಿಕೆಯನ್ನು ಅಭಿವೃದ್ಧಿಗೊಳಿಸಿದೆ. ಸ್ಕೂಲ್ ಆಫ್ ಲೈಫ್ ಸೈನ್ಸ್ ಜೀವ ರಾಸಾಯನಿಕ ವಿಭಾಗದ ಅಧ್ಯಾಪಕಿ ಡಾ. ಸೀಮಾ ಮಿಶ್ರಾ ಅವರು ‘ಟಿ ಸೆಲ್ ಎಪಿಟೋಪ್ಸ್’ ಎಂಬ ಸಂಭಾವ್ಯ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಬಗ್ಗೆ ಹೈದರಾಬಾದ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದು, ಈ ಲಸಿಕೆಯನ್ನು ಕೊರೊನಾ ವೈರಸ್ ವಿರುದ್ಧ ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಲಾಗುವುದು ಎಂದಿದೆ. ಪ್ರಾಧ್ಯಾಪಕಿ ಡಾ. ಸೀಮಾ …

Read More »

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ:ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹೇರಲಾಗಿರುವ ಲಾಕ್‍ಡೌನ್‍ನಿಂದಾಗಿ ನಂದಿನಿ ಹಾಲು ಹಾಗೂ ಮೊಸರಿಗೆ ಬೇಡಿಕೆ ಕುಸಿದಿದೆ. ನಿತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೊರೊನಾ ವೈರಸ್ ಹರಡುವಿಕೆ ತಡೆಯಲು ಕೆಎಂಎಫ್ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಾಲು ಉತ್ಪಾದಕರ ಸಂಘಗಳಲ್ಲಿ …

Read More »

ಪ್ರಧಾನಿ ಪರಿಹಾರ ನಿಧಿಗೆ ಬರೋಬ್ಬರಿ 25 ಕೋಟಿ ರೂ. ನೀಡಿದ ನಟ ಅಕ್ಷಯ್ ಕುಮಾರ್..!

ನವದೆಹಲಿ : ಕೊರೋನಾ ಮಹಾಮಾರಿ ಪ್ರಪಂಚದಾದ್ಯಂತ ಮರಣಮೃದಂಗ ಬಾರಿಸುತ್ತಾ ಅಟ್ಟಹಾಸ ಮೆರೆಯುತ್ತಿದೆ. ಕಿಲ್ಲರ್ ಕೊರೋನಾ ವಿರುದ್ಧ ಭಾರತ ಲಾಕ್ ಡೌನ್ ಹೋರಾಟ ಮಾಡುತ್ತಿದೆ. ಇದೆ ಹೊತ್ತಲ್ಲಿ ಪ್ರಧಾನಿ ಮೋದಿ ದೇಶವಾಸಿಗಳಲ್ಲಿ ಹಣಕಾಸಿನ ನೆರವನ್ನು ಕೋರಿದ್ದಾರೆ. ಈ ಕೊರೊನಾ ನಿಯಂತ್ರಣ ಕ್ರಮಕ್ಕಾಗಿ ದೇಶದ ಜನರು ಕೈಜೋಡಿಸಿ, ಹಣಕಾಸಿನ ನೆರವನ್ನು ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಕ್ಷಣಮಾತ್ರದಲ್ಲೇ ಸ್ಪಂದಿಸಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ ಉಳಿತಾಯದಿಂದ ಬರೋಬ್ಬರಿ 25 ಕೋಟಿ ರೂ. …

Read More »

ಆರ್ ಬಿಐ ಸೂಚನೆ ನೀಡಿದೆ ಆದ್ರೆ ಫೈನಾನ್ಸ್ ಸಿಬ್ಬಂದಿ ರೈತರ ಸಾಲ ಪಾವತಿಸುವಂತೆ ಮನೆಗೆ ಹೋಗಿ ಕಿರುಕುಳ : ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿ

ಅಥಣಿ:  ರಾಷ್ಟ್ರೀಕೃತ, ಸಹಕಾರಿ ಮತ್ತು ಗ್ರಾಮೀಣ ಬ್ಯಾಂಕುಗಳ ಎಲ್ಲಾ ಸಾಲಗಳ ಇಎಂಐ ಮೂರು ತಿಂಗಳು ವಿನಾಯ್ತಿ ನೀಡಿ ಆರ್ ಬಿಐ ಸೂಚನೆ ನೀಡಿದೆ. ಆದ್ರೆ  ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿಯೇ ಫೈನಾನ್ಸ್ ಸಿಬ್ಬಂದಿ ರೈತರ ಸಾಲ ಪಾವತಿಸುವಂತೆ ಮನೆಗೆ ಹೋಗಿ ಕಿರುಕುಳ ನೀಡುತ್ತಿರುವ ಪ್ರಕರಣ ಪ್ರಕರಣ ಬೆಳಕಿಗೆ ಬಂದಿದೆ. ಅಥಣಿ  ತಾಲೂಕಿನ ಸುಟ್ಟಟ್ಟಿ ಗ್ರಾಮದ ರೈತ ಮಾಹವೀರ ವೀರಗೌಡ ಎಂಬುವವರು ವಿಸ್ತಾರ ಫೈನಾನ್ಸ್ ನಿಂದ ಸಾಲ ಪಡೆದಿದ್ದರು.  ಸದ್ಯ …

Read More »

ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಮಾ.31 ರಂದು ಮಂಗಳವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಕಾರ್ಯಪಡೆಯ ಮುಖ್ಯಸ್ಥ ರಮೇಶ್ ಕುಮಾರ್ ಅವರು ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅನೌಪಚಾರಿಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ನಾಯಕ ಹಸನಬ್ಬ ಅವರು ಉಪಸ್ಥಿತರಿದ್ದರು. ಕಾರ್ಯಪಡೆಯ ಮೊದಲ ಸಭೆ ಮುಂದಿನ ಮಂಗಳವಾರ ಬೆಳಗ್ಗೆ 11 …

Read More »

ಮದ್ಯದಂಗಡಿ ತೆಗೆಯಿರಿ: ರಿಷಿ ಕಪೂರ್

ಮುಂಬೈ: ಬಾಲಿವುಡ್ ಹಿರಿಯ ನಟ ರಿಷಿ ಕಪೂರ್, ಲೈಸನ್ಸ್ ಹೊಂದಿರುವ ಮದ್ಯದಂಗಡಿಗಳನ್ನು ತೆಗೆಯಬೇಕೆಂದು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಕೊರೊನಾ ತಡೆಗೆ ಪ್ರಧಾನಿಗಳು ದೇಶವನ್ನು ಲಾಕ್‍ಡೌನ್ ಮಾಡಿದಾಗಿನಿಂದಲೂ ರಿಷಿ ಕಪೂರ್ ಈ ವಿಷಯವಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಂದು ಟ್ವೀಟ್ ಮಾಡಿರುವ ರಿಷಿ ಕಪೂರ್, ಒಂದು ಕಾರಣಕ್ಕಾಗಿ ಪರವಾನಿಗೆ ಪಡೆದ ಮದ್ಯದಂಗಡಿಗಳನ್ನು ತೆರೆದರೆ ಸೂಕ್ತ ಎಂದಿದ್ದಾರೆ. ರಿಷಿ ಕಪೂರ್ ಟ್ವೀಟ್: ಸರ್ಕಾರ ಪ್ರತಿಸಂಜೆ ಲೈಸನ್ಸ್ ಹೊಂದಿರುವ ಮದ್ಯದ ಮಳಿಗೆಗಳನ್ನು ತೆರೆಯಲು ಅನುಮತಿ …

Read More »