. ಹುಬ್ಬಳ್ಳಿಯಲ್ಲಿ ಕೋರೋನಾ ತಪಾಸಣೆಗೆ ಮುಗಿಬಿದ್ದ ಜನ… ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಬಳಿ ಸರದಿ ಸಾಲಿನಲ್ಲಿ ನಿಂತು ತಪಾಸಣೆ ಮಾಡಿಸಿಕೊಳ್ಳುತ್ತಿರೋ ಜನ… ತಪಾಸಣೆ ಮಾಡುವವರ ಬಳಿ ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಳ್ಳುತ್ತಿರೋ ಜನ.. . ಸ್ವಯಂ ಪ್ರೇರಿತರಾಗಿ ಬಂದು ತಪಾಸಣೆ ಮಾಡಿಸಿಕೊಳ್ಳುತ್ತಿರೋ ಜನ… ತಪಾಸಣೆ ಮಾಡಿಸಿಕೊಂಡವರ ಹೆಸರನ್ನು ನಮೋದಿಸಿಕೊಂಡು ತಪಾಸಣೆ ಮಾಡುತ್ತಿರೋ ಅರೋಗ್ಯ ಇಲಾಖೆ… ತಪಾಸಣೆ ಮಾಡುವ ವೇಳೆ ಕೋರೋನಾ ಶಂಕಿತ ಲಕ್ಷಣಗಳು ಕಂಡು ಬಂದರೆ ಅವರ ಕುಟುಂಬದ ಮೇಲೆ ನಿಗಾ …
Read More »ಮಹಾರಾಷ್ಟ್ರದಲ್ಲಿ ಕೊರೊನಾಗೆ ಮೂರನೇ ವ್ಯಕ್ತಿ ಬಲಿಯಾಗಿದ್ದು, ಕೊರೊನಾ ದೇಶದಲ್ಲಿ ಈವರೆಗೂ 8 ಜನರನ್ನು ಬಲಿಪಡೆದುಕೊಂಡಿದೆ
ವಿಶ್ವಾದ್ಯಂತ ಹೆಚ್ಚುತ್ತಿರುವ ಮಾರಣಾಂತಿಕ ಕೊರೊನಾ ವೈರಸ್ಗೆ ದೇಶದಲ್ಲಿ ಮತ್ತೊಂದು ಬಲಿಯಾಗಿದೆ. ಮುಂಬೈನಲ್ಲಿ ಕೊರೊನಾ ಸೋಂಕಿಗೆ ವಿದೇಶಿ ಪ್ರವಾಸಿಗ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಮುಂಬೈನಲ್ಲಿ 68 ವರ್ಷದ ಫಿಲಿಪೈನ್ಸ್ ಪ್ರಜೆ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಮುಂಬೈನ ಕಸ್ತೂರಬಾ ಆಸ್ಪತ್ರೆಯಿಂದ ಪ್ರೈವೇಟ್ ಆಸ್ಪತ್ರೆಗೆ ವ್ಯಕ್ತಿಯನ್ನು ಸ್ಥಳಾಂತರಿಸಲಾಗಿತ್ತು. ಅವರು ಮೂತ್ರಪಿಂಡ ವೈಫಲ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾಗೆ ಮೂರನೇ ವ್ಯಕ್ತಿ …
Read More »ದೇಶದೆಲ್ಲೆಡೆ ಇಂದು ನಮ್ಮನ್ನು ಕಾಯುತ್ತಿರುವ ವೈದ್ಯರಿಗಾಗಿ ಚಪ್ಪಾಳೆ
: ದೇಶದೆಲ್ಲೆಡೆ ಇಂದು ನಮ್ಮನ್ನು ಕಾಯುತ್ತಿರುವ ವೈದ್ಯರಿಗಾಗಿ ಚಪ್ಪಾಳೆ ತಟ್ಟಿ ಅವರಿಗೆ ಪ್ರೋತ್ಸಾಹದ ಮಹಾಮಳೆಯೇ ಸುರಿದಿದೆ. ಇಂದು ಸಂಜೆ ಐದು ಗಂಟೆಗೆ ಸರಿಯಾಗಿ ದೇಶದಾದ್ಯಂತ ಜನರು ಮಹಡಿ ಹಾಗೂ ರಸ್ತೆಯಲ್ಲಿ ನಿಂತು ನಮ್ಮನ್ನು ಕಾಯುತ್ತಿರುವ ವೈದ್ಯರು ಹಾಗೂ ನಮ್ಮನ್ನು ಸುರಕ್ಷಿತವಾಗಿ ಡುತ್ತಿರುವ ಪೊಲೀಸರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಪತ್ರಕರ್ತರಿಗೆ ಅಭಿಮಾನದ ಹೊಳೆಯನ್ನೇ ಹರಿಸಿ ಚಪ್ಪಾಳೆ ತಟ್ಟಿ, ಜಾಗತ ಬಾರಿಸಿ, ಶಂಖ ಊದಿ, ತಟ್ಟೆ ಚಮಚ ಗಳಿಂದ ಸಡ್ಡು ಮಾಡುತ್ತಾ ತಮ್ಮ …
Read More »ಹೈದರಾಬಾದ್:ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ
; ಹೈದರಾಬಾದ್: ಟಾಲಿವುಡ್ ನಟಿ ಶ್ರೀ ರೆಡ್ಡಿ ಹಾಗೂ ವಿವಾದಗಳಿಗೂ ಎಲ್ಲಿದ ನಂಟು. ದೇಶಾದ್ಯಂತ ನಟ-ನಟಿಯರು, ಸೆಲೆಬ್ರಿಟಿಗಳು ಮಾರಣಾಂತಿಕ ಕೊರೊನಾ ವೈರಸ್ ಬಗ್ಗೆ ಜನ ಜಾಗೃತಿ ಮೂದಿಸುತ್ತಿದ್ದರೆ ನಟಿ ಶ್ರೀ ರೆಡ್ಡಿ ಕೊರೊನಾ ತಡೆಗೆ ವಿವಾದಾತ್ಮಕ ಸಲಹೆಯೊಂದನ್ನು ನೀಡಿದ್ದಾಳೆ ಶ್ರೀರೆಡ್ಡಿ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದು, ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ ಅವರ ಈ ಪೋಸ್ಟ್ ನೋಡಿದ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ …
Read More »ಕೊರೋನಾ: ಲಸಿಕೆ ಸಂಶೋಧನೆ ಯಶಸ್ವಿ ಹಂತ ತಲುಪಿದೆ,ಶುಭ ಸುದ್ದಿ ಪ್ರಕಟಿಸಿದ ಡೊನಾಲ್ಡ್ ಟ್ರಂಪ್
ಕೊರೋನಾ: ಲಸಿಕೆ ಸಂಶೋಧನೆ ಯಶಸ್ವಿ ಹಂತ ತಲುಪಿದೆ,ಶುಭ ಸುದ್ದಿ ಪ್ರಕಟಿಸಿದ ಡೊನಾಲ್ಡ್ ಟ್ರಂಪ್ ವಾಷಿಂಗ್ಟನ್: ಜಗತ್ತಿನ ಎಲ್ಲ ದೇಶಗಳು ಭಯದಿಂದ ಬೊಬ್ಬೆ ಹೊಡೆಯುವಂತೆ ಮಾಡಿರುವ ಕೊರೊನಾ ವೈರಸ್ ವಿರುದ್ಧ ಹೋರಾಡಲು ವಿಶ್ವದ ಎಲ್ಲ ದೇಶಗಳ ಮುಖ್ಯಸ್ಥರು ಕೈಜೋಡಿಸುತ್ತಿದ್ದಾರೆ. ಕೊರೊನಾ ವೈರಸ್ ಮಹಾಮಾರಿಗೆ ಔಷಧಿ ಕಂಡುಹಿಡಿಯುವ ಪ್ರಯತ್ನ ಮುಂದುವರಿಸಿದ್ದಾರೆ. ಈ ನಿಟ್ಟಿನಲ್ಲಿ ಜಗತ್ತಿನ ಜನರು ನೆಮ್ಮದಿಯ ನಿಟ್ಟುಸಿರುವ ಬಿಡುವಂತಹ ಸುದ್ದಿಯೊಂದನ್ನು ಅಮೆರಿಕಾ ನೀಡಿದೆಕೊರೊನಾ ವೈರಸ್ ಗೆ ಪ್ರತಿರೋಧ ಒಡ್ಡುವಂತಹ ಲಸಿಕೆಯೊಂದರ ಸಂಶೋಧನಾ …
Read More »ಕೋವಿಡ್ 19 ತಡೆಗೆ ಸಿಎಂ ತುರ್ತು ಸಭೆ: ಮಹತ್ವದ ನಿರ್ಣಯಗಳನ್ನು ಕೈಗೊಂಡ ಬಿಎಸ್ವೈ
ಬೆಂಗಳೂರು: ಇಂದು ಬೆಳಗ್ಗೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋವಿಡ್ 19 ಕುರಿತಂತೆ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಹಾಗೂ ಟಾಸ್ಕ್ ಫೋರ್ಸ್ ನ ಸಚಿವರೊಂದಿಗೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಸಹ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ತರಲು ಈ ತುರ್ತು ಸಭೆಯಲ್ಲಿ ಹಲವು …
Read More »ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್.
… ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್… ಆಸ್ಟ್ರೇಲಿಯಾ, ದುಬೈ,ಮಸ್ಕತ್,ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು ಪ್ರಯೋಗಾಲಯದಿಂದ ಖಚಿತ… ಧಾರವಾಡದಲ್ಲಿ ಓರ್ವ ವ್ಯಕ್ತಿಗೆ ಕೋರೋನಾ ಇದೆ ಎಂದು ದ್ರಡಪಡಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಧಾರವಾಡದ ಹೊಸ ಯೆಲ್ಲಾಪುರದಲ್ಲಿ ಹೈ ಅಲರ್ಟ್ ಘೋಷಣೆ..
Read More »ಮಹಾಮಾರಿ ಕರೋನಾ ವಿರುದ್ಧ ದೇಶಾದ್ಯಂತ ಜನತಾ ಕಫ್ರ್ಯೂ ಜಾರಿ, ಮನೆಸೇರಿದ ಜನ
ಬೆಂಗಳೂರು,ಮಾ.22- ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೋನ ಸೋಂಕು ಹಬ್ಬದಂತೆ ನಾಳೆ ಜನತಾ ಕಫ್ರ್ಯೂ(ಸ್ವಯಂ ನಿರ್ಬಂಧ) ಹಾಕಿಕೊಳ್ಳಲು ಪ್ರಧಾನಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಈಡಿ ಭಾರತವೇ ಸ್ತಬ್ಧವಾಗಿದೆ. ದಿನದ ವಹಿವಾಟು ಸ್ಥಗಿತಗೊಂಡರೂ 8 ಗಂಟೆಗೂ ಅಧಿಕ ಕಾಲ ನಿರ್ಬಂಧ ವಿಧಿಸುವುದರಿಂದ ಸೋಂಕು ಹರಡುವಿಕೆಗೆ ಕಡಿವಾಣ ಹಾಕಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜನತಾಕಫ್ರ್ಯೂ ಘೋಷಿಸಿ ರಾಷ್ಟ್ರದ ಜನತೆ ಸಹಕರಿಸುವಂತೆ ಮನವಿ ಮಾಡಿದ್ದರು. ಪ್ರಧಾನಿ ಮನವಿಗೆ …
Read More »ಇಂದು ವಿಶ್ವಜಲ ದಿನ: ನೀರು ಜೀವ ಸಂಕುಲಕ್ಕೆ ಸಂಜೀವಿನಿ, ಜೀವಜಲ ರಕ್ಷಿಸಿ-ಮನುಕುಲ ಉಳಿಸಿ
ಸೃಷ್ಟಿಯ ಮೂಲವೇ ಪಂಚಭೂತಗಳು. ಪಂಚಭೂತಗಳಿಲ್ಲದೆ ಯಾವುದೇ ಜೀವಿಯೂ ಜೀವಿಸಲು ಸಾಧ್ಯವಿಲ್ಲ. ಆಕಾಶ, ಜಲ, ಭೂಮಿ, ಅಗ್ನಿ ಮತ್ತು ವಾಯು ಈ ಪಂಚಭೂತಗಳಿಂದಲೇ ಪ್ರಕೃತಿಯ ಸೃಷ್ಟಿಯಾಗಿದೆ. ನೀರು ಪ್ರಕೃತಿಯ ಅವಿಭಾಜ್ಯ ಅಂಗವಾಗಿದ್ದು, ಪ್ರತಿ ಜೀವ ಸಂಕುಲಕ್ಕೂ ಸಂಜೀವಿನಿ. ಕ್ರಿಮಿಕೀಟಾದಿ, ಗಿಡ-ಮರಗಳಿಗೂ ನೀರು ಅತ್ಯಗತ್ಯ. ಇತಿಹಾಸ ಕೆದಕಿದಾಗ ಈಜಿಫ್ಟ್ ಸಿಂಧೂ, ಹರಪ್ಪ, ಮಹೆಂಜೊದಾರೊನಂತಹ ನಾಗರೀಕತೆಗಳು ಹುಟ್ಟಿದ್ದು ನದಿಯ ಪಾತ್ರಗಳಲ್ಲೇ. ನೀರಿನ ಮೂಲಗಳಿಲ್ಲದಿದ್ದರೆ ನಾಗರಿಕತೆಗಳೇ ಇಲ್ಲ. ಭೂಮಿಯ ಮುಕ್ಕಾಲು ಭಾಗ ನೀರಿನಿಂದ ಅವರಿಸಿದ್ದರೂ ಇಡೀ …
Read More »ಕೊರೊನಾ ವೈರಸ್ನಿಂದ ಕೆಎಸ್ಆರ್ಟಿಸಿಗೆ 13 ಕೋಟಿ ನಷ್ಟ..!
ಬೆಂಗಳೂರು, ಮಾ.21- ಮಾರಕ ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 13 ಕೋಟಿ ರೂ.ಗೂ ಹೆಚ್ಚು ನಷ್ಟವಾಗಿದೆ. ಮಾ.1ರಿಂದ ನಿನ್ನೆಯವರೆಗೆ ಕೆಎಸ್ಆರ್ಟಿಸಿ ಬಸ್ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗಿದ್ದರಿಂದ 13,35,33,520 ರೂಪಾಯಿ ನಷ್ಟವಾಗಿದೆ. ನಿನ್ನೆ ಒಂದೇ ದಿನ ಎರಡುವರೆ ಕೋಟಿ ರೂಪಾಯಿಗೂ ಹೆಚ್ಚು ನಷ್ಟ ಉಂಟಾಗಿದೆ ಅಧಿಕೃತ ಪ್ರಕಟಣೆ ತಿಳಿಸಿದೆ. ಕಾಯ್ದಿರಿಸಿದ ಟಿಕೇಟ್ ರದ್ಧತಿ, ಬಸ್ ಸಂಚಾರ ಸ್ಥಗಿತ ಮತ್ತಿತರ ಕಾರಣಗಳಿಂದ …
Read More »