Breaking News

ರಾಷ್ಟ್ರೀಯ

ಕೊರೊನಾ ಎಫೆಕ್ಟ್ – ರಾಜಾಮೌಳಿ ಆರ್‌ಆರ್‌ಆರ್ ಸಿನಿಮಾದಿಂದ ಆಲಿಯಾ ಔಟ್

ಮುಂಬೈ: ಕೊರೊನಾ ದೇಶದ ಎಲ್ಲಾ ಕ್ಷೇತ್ರಗಳ ಮೇಲೆ ತನ್ನ ಪ್ರಭಾವವನ್ನು ಬೀರಿದೆ, ಹಾಗೆಯೇ ಭಾರತ ಚಿತ್ರರಂಗವನ್ನು ಸಂಕಷ್ಟಕ್ಕೆ ದೂಡಿದೆ. ಕೊರೊನಾದಿಂದ ನಿರ್ದೇಶಕ ರಾಜಾಮೌಳಿಯ ಆರ್‌ಆರ್‌ಆರ್ ಚಿತ್ರದಿಂದ ಬಾಲಿವುಡ್ ಬೆಡಗಿ ಆಲಿಯಾ ಭಟ್ ಹೊರಬಂದಿದ್ದಾರೆ ಎನ್ನಲಾಗಿದೆ. ಹೌದು ಸ್ಟಾರ್ ನಿರ್ದೇಶಕ ರಾಜಾಮೌಳಿ ನಿರ್ದೇಶದ ಆರ್‌ಆರ್‌ಆರ್ ಚಿತ್ರ ಬಹುಕೋಟಿ ವೆಚ್ಚದಲ್ಲಿ ತಯಾರಗುತ್ತಿದೆ. ಈ ಚಿತ್ರದಲ್ಲಿ ಬಾಲಿವುಡ್ ನಟಿ ಆಲಿಯಾ ಭಟ್ ಅವರು ಒಂದು ಮುಖ್ಯ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊರೊನಾ …

Read More »

ನನ್ನ ಮೌನವನ್ನು ನನ್ನ ವೀಕ್‍ನೆಸ್ ಎಂದುಕೊಳ್ಳಬೇಡಿ:ಯುವಕನ ಚಳಿ ಬಿಡಿಸಿದ ನಮಿತಾ

ಹೈದರಾಬಾದ್: ಬಹುಭಾಷಾ ನಟಿ ನಮಿತಾಗೆ ಯುವಕನೊಬ್ಬ ಅವರ ಪೋರ್ನ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದ. ಇದೀಗ ಆ ಪೋಲಿ ಯುವಕನನ್ನು ನಮಿತಾ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕ ನಾನು ನಿಮ್ಮ ಪೋರ್ನ್ ವಿಡಿಯೋಗಳನ್ನು ನೋಡಿದ್ದೇನೆ. ಹೀಗಾಗಿ ಅವುಗಳನ್ನು ಸಾಮಾಜಿಕ ಜಾಣತಾಣಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಬ್ಲಾಕ್‍ಮೇಲ್ ಮಾಡಿದ್ದನಂತೆ. ಈ ಬಗ್ಗೆ ನಮಿತಾ ಇನ್‍ಸ್ಟಾಗ್ರಾಂನಲ್ಲಿ ಆತನ ಫೋಟೋ ಹಾಕಿ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾರೆ. ಇನ್‍ಸ್ಟಾಗ್ರಾಂ ಪೋಸ್ಟ್‌ನಲ್ಲಿ ಏನಿದೆ? “ಎಲ್ಲರಿಗೂ …

Read More »

ಜನರಿಂದ ಜನರಿಗಾಗಿ ಭಾನುವಾರ ಜನತಾ ಕರ್ಫ್ಯೂ – ಮೋದಿ

ಜನರೇ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಅದಷ್ಟು ಜನ ಮನೆಯಲ್ಲಿರಿ, ಹೊರಗಡೆ ಬರಬೇಡಿ ವೈದ್ಯರು, ನರ್ಸ್‍ಗಳು, ಮಾಧ್ಯಮಗಳಿಗೆ ಧನ್ಯವಾದ   ನವದೆಹಲಿ: ಜನರಿಂದ, ಜನರಿಗಾಗಿ, ಜನರಿಗೋಸ್ಕರ ಜನರೇ ಈ ಭಾನುವಾರ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ದೇಶದ ಪ್ರಜೆಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ವೈರಸ್ ದೇಶವ್ಯಾಪಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆಗೆ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಂದು ಪರಿಸ್ಥಿತಿ ಎರಡನೇ ಮಹಾಯುದ್ಧದ ಸನ್ನಿವೇಶಕ್ಕಿಂತ ಗಂಭೀರವಾಗಿದೆ. ಮುಂದಿನ ಕೆಲವು …

Read More »

ನಾಳೆ ಬೆಳಿಗ್ಗೆ 5.30ಕ್ಕೆ ತಿಹಾರ್ ಜೈಲಿನಲ್ಲಿ ನಿರ್ಭಯಾ ಹಂತಕರಿಗೆ ಗಲ್ಲು ಪಕ್ಕಾ..!

ನವದೆಹಲಿ, ಮಾ.19- ಇಡೀ ದೇಶವನ್ನೇ ಬೆಚ್ಚಿಬೀಳಿಸಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ಅರೆ ವೈದ್ಯಕೀಯ ವಿದ್ಯಾರ್ಥಿನಿ ನಿರ್ಭಯಾ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣದಲ್ಲಿ ದೋಷಿಗಳಾಗಿರುವ ನಾಲ್ವರಿಗೆ ನಾಳೆ ಬೆಳಗ್ಗೆ 5.30ಕ್ಕೆ ದೆಹಲಿಯ ಅತಿ ಭದ್ರತೆಯ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲು ಮುಹೂರ್ತ ನಿಗದಿಯಾಗಿದೆ. ದೇಶದ ಜನತೆ ಏಳು ವರ್ಷಗಳಿಂದ ನಿರೀಕ್ಷಿಸುತ್ತಿದ್ದ ಕಾಲ ಕೊನೆಗೂ ಸನ್ನಿಹಿತವಾಗಿದೆ.ದೆಹಲಿ ಹೈಕೋರ್ಟ್‍ನ ಪಟಿಯಾಲ ಪೀಠ ಈ ಸಂಬಂಧ ದೋಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಸಾರಾ ಸಗಟಾಗಿ …

Read More »

ಕಲಬುರಗಿಯಿಂದ ಅಣ್ಣಿಗೇರಿಗೆ ಬಂದ 21 ವರ್ಷದ ಯುವಕನಿಗೆ ಕೊರೊನಾ ವೈರಸ್ ಇರುವ ಶಂಕೆ

ಗದಗ: ಕಲಬುರಗಿಯಿಂದ ಅಣ್ಣಿಗೇರಿಗೆ ಬಂದ 21 ವರ್ಷದ ಯುವಕನಿಗೆ ಕೊರೊನಾ ವೈರಸ್ ಇರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯದೊಂದಿಗೆ ಯುವಕನ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಕೆಲಸ ಮಾಡ್ತಿದ್ದ ಯುವಕನಿಗೆ ಕೆಮ್ಮು, ಶೀತ, ಜ್ವರ ಗಂಟಲು ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮುಂದಾದ ವೇಳೆ ಖಾಸಗಿ ಆಸ್ಪತ್ರೆ ವೈದ್ಯರು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.ಯುವಕ ಗದಗ …

Read More »

ಕೊರೊನಾ ಎಫೆಕ್ಟ್- ನಿಖಿಲ್ ಕುಮಾರಸ್ವಾಮಿ ಮದುವೆ ಶಿಫ್ಟ್

ರಾಮನಗರ: ಮಹಾಮಾರಿ ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹ ಕಾರ್ಯಕ್ರಮಕ್ಕೂ ಇದರ ಬಿಸಿ ತಟ್ಟಿದೆ. ಹೀಗಾಗಿ ವಿವಾಹ ಕಾರ್ಯಕ್ರಮವನ್ನು ರಾಮನಗರದಿಂದ ಬೆಂಗಳೂರಿನ ಅರಮನೆ ಮೈದಾನಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಮದುವೆಗಾಗಿ ಕಳೆದ 1 ತಿಂಗಳಿನಿಂದ ಮಾಡಲಾಗುತ್ತಿದ್ದ ಸ್ಥಳದ ಸಿದ್ಧತೆಯ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಈಗಾಗಲೇ ಹಾಕಿದ್ದ ಸೆಟ್, ಟೆಂಟ್ ಗಳ ತೆರವು ಸಹ ನಡೆಯುತ್ತಿದ್ದು, ಮದುವೆ ಸಿದ್ಧತೆಗಾಗಿ ತಂದಿದ್ದ ವಸ್ತುಗಳನ್ನು ಮರಳಿ ಸಾಗಿಸಲಾಗುತ್ತಿದೆ. …

Read More »

ಮತ್ತಿತರ ಕಾರಣಗಳಿಂದ ಹೊರದೇಶದಲ್ಲಿ ವಾಸಿಸುತ್ತಿದ್ದು, ಸದ್ಯದಲ್ಲಿ ಸ್ವದೇಶಕ್ಕೆ ಆಗಮಿಸುತ್ತಿದ್ದರೆ ಅಂತಹವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು

ಜಿಲ್ಲೆಯ ನಿವಾಸಿಗಳ ಪೈಕಿ ಯಾರಾದರೂ ಉದ್ಯೋಗ ಶಿಕ್ಷಣ ಮತ್ತಿತರ ಕಾರಣಗಳಿಂದ ಹೊರದೇಶದಲ್ಲಿ ವಾಸಿಸುತ್ತಿದ್ದು, ಸದ್ಯದಲ್ಲಿ ಸ್ವದೇಶಕ್ಕೆ ಆಗಮಿಸುತ್ತಿದ್ದರೆ ಅಂತಹವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೂಲತಃ ಇದೇ ಜಿಲ್ಲೆಯವರಾಗಿದ್ದು ಉದ್ಯೋಗ, ಶಿಕ್ಷಣ ಅಥವಾ ಇನ್ಯಾವುದೇ ಉದ್ಧೇಶದಿಂದ ಹೊರದೇಶಗಳಲ್ಲಿ ಇರುವರ ಬಗ್ಗೆ ಸಂಬಂಧಿಸಿದ ‌ಕುಟುಂಬದವರು ಮಾಹಿತಿಯನ್ನು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.ಕೋವಿಡ್ ೧೯ ಹರಡದಂತೆ …

Read More »

ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮಾ ದೇವಸ್ಥಾನದಲ್ಲಿ ಗುರುವಾರದಿಂದ ಎರಡು ವಾರದ ಅವಧಿಯವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿದೆ

2 ವಾರ ಸವದತ್ತಿ ಯಲ್ಲಮ್ಮ ದರ್ಶನವಿಲ್ಲ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ತೀರ್ಮಾನ ಸವದತ್ತಿ: ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮಾ ದೇವಸ್ಥಾನದಲ್ಲಿ ಗುರುವಾರದಿಂದ ಎರಡು ವಾರದ ಅವಧಿಯವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಣಾಧಿಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಬುಧವಾರದಂದು ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಭಕ್ತಾಧಿಗಳ ಆರೋಗ್ಯದ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸಮಿತಿಯು ತೀರ್ಮಾನ ತೆಗೆದುಕೊಂಡಿದೆ. …

Read More »

ಭಾರತಕ್ಕೆ ಭೇಷ್ ಎಂದ ವಿಶ್ವ ಆರೋಗ್ಯ ಸಂಸ್ಥೆ!

ನವ​ದೆ​ಹ​ಲಿ [ಮಾ.18]: ವಿಶ್ವದಾದ್ಯಂತ ತಲ್ಲಣ ಹುಟ್ಟುಹಾಕಿರುವ ಕೊರೋನಾ ವೈರಸ್‌ ತಡೆ ಮತ್ತು ನಿವಾರಣೆ ನಿಟ್ಟಿನಲ್ಲಿ ಭಾರತ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್‌​ಒ) ಬಹುವಾಗಿ ಮೆಚ್ಚಿಕೊಂಡಿದೆ. ಅಲ್ಲದೆ ಕೊರೋನಾ ವೈರಸ್‌ ಅನ್ನು ನಿರ್ವ​ಹಿ​ಸು​ವಲ್ಲಿ ಭಾರ​ತ ವಿಶ್ವಕ್ಕೇ ಮಾದರಿಯಾಗಿ ಹೊರಹೊಮ್ಮಿದೆ ಎಂದು ಹಾಡಿ ಹೊಗ​ಳಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತದಲ್ಲಿನ ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಹೆಂಕ್‌ ಬೆಕೆ​ಡ​ಮ್‌, ‘ಕೊರೋನಾ ವೈರಸ್‌ ನಿಯಂತ್ರ​ಣಕ್ಕೆ ಭಾರತ ಸರ್ಕಾರದ …

Read More »

ಕಲಬುರಗಿ ವೈದ್ಯರಿಗೆ ಕೊರೊನಾ- ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ

ಕಲಬುರಗಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ ಕಂಡಿದೆ. ಕಲಬುರಗಿಯಲ್ಲಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ ವೈರಸ್ ತಗುಲಿರೋದು ವರದಿಯಲ್ಲಿ ದೃಢಪಟ್ಟಿದೆ. ಮೃತ ಕಲಬುರಗಿ ವೃದ್ಧನಿಗೆ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕೊರೊನೊ ಸೋಂಕು ತಗುಲಿದೆ. ಮೃತ ವೃದ್ಧನಿಗೆ ವೈದ್ಯರು ಆತನ ಮನೆಯಲ್ಲಿ ಚಿಕಿತ್ಸೆ ನೀಡಿದ್ದರು ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಮತ್ತೆರಡು ಕೋವಿಡ್- 19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆಯಾಗಿ …

Read More »