ನವದೆಹಲಿ, ಜ.25- ನೇಣು ಕುಣಿಕೆಯಿಂದ ಪಾರಾಗಲು ಕುತಂತ್ರ ಮತ್ತು ಹೊಸ ಕ್ಯಾತೆಗಳನ್ನು ತೆಗೆಯುತ್ತಿರುವ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹಂತಕರಾದ ದೋಷಿಗಳಿಗೆ ಕಾನೂನು ಸಮರದಲ್ಲಿ ಮತ್ತೆ ಹಿನ್ನಡೆಯಾಗಿದೆ.ತಾವು ಕ್ಷಮಾದಾನ ಮತ್ತು ಕ್ಯುರೇಟಿವ್ (ಪರಿಹಾರಾತ್ಮಕ) ಅರ್ಜಿಗಳನ್ನು ಸಲ್ಲಿಸಲು ತಿಹಾರ್ ಜೈಲಿನ ಪೊಲೀಸ್ ಅಧಿಕಾರಿಗಳು ಸೂಕ್ತ ದಾಖಲೆ ಪತ್ರಗಳನ್ನು ನೀಡುತ್ತಿಲ್ಲ ಎಂದು ದೋಷಿಗಳು ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಇಂದು ಮುಂದಿನ ಯಾವುದೇ ನಿರ್ದೇಶನಗಳಿಗೆ ಆಸ್ಪದವಿಲ್ಲದಂತೆ ಅರ್ಜಿಗಳನ್ನು ವಿಲೇವಾರಿ ಮಾಡಿ ಈ ಕಾನೂನು …
Read More »71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ.
ಬೆಂಗಳೂರು: 71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ. ಭಾರತೀಯರಿಗೆ ಸ್ವಾತಂತ್ರ್ಯ ಪಡೆದ ದಿನವಾದ ಆಗಸ್ಟ್ 15 ರಷ್ಟೇ ಮಹತ್ವದ ದಿನ ಇದಾಗಿದೆ. ಭಾರತದ ಎಲ್ಲಾ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿ ಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದು …
Read More »ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಮುಖ್ಯ ಅತಿಥಿ
ನವದೆಹಲಿ, ಜ.24-ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮುಖ್ಯ ಅತಿಥಿಯಾಗಲಿದ್ದಾರೆ. ಅವರು ಇಂದಿನಿಂದ ಇದೇ 27ರವರೆಗೆ ಭಾರತ ಪ್ರವಾಸ ಕೈಗೊಂಡಿದ್ದು, ದೆಹಲಿಯ ರಾಜ್ಪಥ್ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಲಿದ್ದಾರೆ. ಬೋಲ್ಸನಾರೊ ಅವರ ಜೊತೆಗೆ ಅವರ ಸಂಪುಟದ 8 ಸಚಿವರು, ಬ್ರೆಜಿಲ್ ಸಂಸತ್ತಿನ ನಾಲ್ವರು ಸದಸ್ಯರು, ಹಿರಿಯ ಅಧಿಕಾರಿಗಳು ಮತ್ತು ಉದ್ಯಮಿಗಳ ನಿಯೋಗ ಭಾರತಕ್ಕೆ ಆಗಮಿಸಿದ್ದಾರೆ. ಬ್ರೆಜಿಲ್ನ ಅಧ್ಯಕ್ಷರು ಗಣರಾಜ್ಯೋತ್ಸವ ಕಾರ್ಯಕ್ರಮದ ಅತಿಥಿಗಳಾಗುತ್ತಿರುವುದು ಇದು ಮೂರನೇ ಸಲ. …
Read More »ಇರುವ 16 ಸ್ಥಾನಗಳಲ್ಲಿ ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬುದು ಮುಖ್ಯಮಂತ್ರಿಗೆ ಸವಾಲಾಗಿದೆ.
ಬೆಂಗಳೂರು,ಜ.23-ರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಂಬಂಧ ಉದ್ಯಮಿಗಳನ್ನು ಆಕರ್ಷಿಸಲು ಸ್ವಿಡ್ಜಲ್ರ್ಯಾಂಡ್ನ ದಾವೋಸ್ಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ನಿಯೋಗ ನಾಳೆ ನಗರಕ್ಕೆ ಹಿಂದಿರುಗಲಿದೆ. ನಾಳೆ ಬೆಳಗ್ಗೆ ದಾವೋಸ್ನಿಂದ ರಸ್ತೆಮೂಲಕ ಜೂರಿಚ್ಗೆ ಆಗಮಿಸಿ ಅಲ್ಲಿಂದ ದುಬೈಗೆ ಬಂದು ಮಧ್ಯಾಹ್ನ 3.30ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ವಿಶ್ವ ಆರ್ಥಿಕ ಶೃಂಗ ಸಮ್ಮೇಳನದ ಸಂದರ್ಭದಲ್ಲಿ ಈ ಬಾರಿ ರಾಜ್ಯ ನಿಯೋಗಕ್ಕೆ ಕೆಲವು ಉದ್ಯಮಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ಕಂಡುಬಂದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 2ನೇ …
Read More »ನಿಮ್ಮ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ದೊರಕಿಸಿಕೊಡುತ್ತೇನೆ ಎಂಬ ವೀರ ಸೇನಾನಿ ಸುಭಾಷ್ಚಂದ್ರ ಬೋಸ್ ಅವರ 124ನೆ ಜನ್ಮದಿನ
ನವದೆಹಲಿ, ಜ.23- ವೀರ ಸೇನಾನಿ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ 124ನೆ ಜನ್ಮದಿನವಿಂದು. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಬೋಸ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಮಂತ್ರಿಗಳಾದ ಎಚ್.ಡಿ.ದೇವೇಗೌಡರು, ಡಾ.ಮನಮೋಹನ್ಸಿಂಗ್, ಕಾಂಗ್ರೆಸ್ ಮುಖಂಡರಾದ ಸೋನಿಯಾಗಾಂಧಿ, ರಾಹುಲ್ಗಾಂಧಿ, ಗುಲಾಮ್ನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್ಸಿಂಗ್, ಪಶ್ಚಿಮ ಬಂಗಾಳ …
Read More »ನಾನು ದೇಶದ್ರೋಹಿ ಕೆಲಸ ಮಾಡುವವನಲ್ಲ. ವ್ಯವಸ್ಥೆ ಹಾಳಾಗಿರುವುದನ್ನು ಸರಿಪಡಿಸಬೇಕೆಂದು ಬಾಂಬ್ ಇಟ್ಟೆ ಎಂದಿದ್ದಾನೆ.
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಪೊಲೀಸರ ಮುಂದೆ ಶರಣಾಗಿದ್ದು, ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಇದರ ಬೆನ್ನಲ್ಲೇ ಆತನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿದ್ದ ಬೆನ್ನಲ್ಲೇ ಅಂದು ಮಧ್ಯಾಹ್ನ 2.30ಕ್ಕೆ ಇಂಡಿಗೋ ವಿಮಾನ ಸಂಸ್ಥೆಯ ಮ್ಯಾನೇಜರ್ಗೆ ಅನಾಮಧೇಯ ಕರೆಯೊಂದು ಬಂದಿತ್ತು. ಮಂಗಳೂರಿನಿಂದ ಹೈದರಾಬಾದ್ಗೆ ತೆರಳುವ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ವ್ಯಕ್ತಿ ಬೆದರಿಕೆಯೊಡ್ಡಿದ್ದ. ವಿಷಯ …
Read More »ಯಾವ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ ಸೂಪರ್ ಸ್ಟಾರ್ ರಜನಿಕಾಂತ್
ಚೆನ್ನೈ, ಜ.21- ದ್ರಾವಿಡ ಚಳವಳಿಯ ಪಿತಾಮಹ ಪೆರಿಯಾರ್ ವಿರುದ್ಧ ಹೇಳಿಕೆ ನೀಡಿ ಅವರ ವರ್ಚಸ್ಸಿಗೆ ಧಕ್ಕೆ ತಂದಿರುವ ಸೂಪರ್ ಸ್ಟಾರ್ ರಜನಿಕಾಂತ್ ಅವರು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದ ದ್ರಾವಿಡರ್ ವಿದುತಲೈ ಕಳಗಂ ಸಂಘಟನೆಯ ಸದಸ್ಯರಿಗೆ ರಜನಿ ತಮ್ಮ ಶೈಲಿಯಲ್ಲೇ ಜವಾಬು ನೀಡಿರುವುದೇ ಅಲ್ಲದೆ ಯಾವ ಕಾರಣಕ್ಕೂ ಕ್ಷಮೆ ಯಾಚಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ರಜನಿ ಅವರು ಸಮಾರಂಭವೊಂದರಲ್ಲಿ 1971ರಲ್ಲಿ ಸಮಾಜ ದಲ್ಲಿನ ಮೌಢ್ಯತೆ ನಿರ್ಮೂಲನೆ ಯನ್ನು ಹೋಗಲಾಡಿಸಲು ಪೆರಿಯಾರ್ ಅವರು ಸಾಕಷ್ಟು …
Read More »ಸೊಲ್ಲಾಪುರದ ಮಹಾನಗರದಲ್ಲಿ ಮತ್ತೆ ಕನ್ನಡಿಗರಿಗೆ ಅವಮಾನ
”ಟಿಇಟಿ ತಪ್ಪಾಗಿ ಪ್ರಕಟವಾದ ಕನ್ನಡ ಭಾಷೆ ಪ್ರಶ್ನೆ ಪತ್ರಿಕೆಗಳು” ಸೊಲ್ಲಾಪುರದ ಮತ್ತೆ ಮಹಾನಗರದಲ್ಲಿ ಕನ್ನಡಿಗರಿಗೆ ಅವಮಾನ 1 ರಲ್ಲಿ 30 ಅಂಕ ಮತ್ತು ಪೇಪರ್ 2 ರಲ್ಲಿ 30 ಅಂಕ ಹೀಗೆ ಒಟ್ಟು 60 ಅಂಕಗಳ ಕನ್ನಡ ಭಾಷೆಯ ಪ್ರಶ್ನೆಗಳು ತಪ್ಪಾಗಿ ಪ್ರಕಟಗೊಂಡಿದ್ದು ರಿಂದ ಮರುಪರೀಕ್ಷೆ ಹೌದು ಮಹಾರಾಷ್ಟ್ರ ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಹುದ್ದೆಗಾಗಿ ರವಿವಾರ ನಡೆದ ಶಿಕ್ಷಕರ ಅಹ೯ತಾ ಪರೀಕ್ಷೆ (ಟಿಇಟಿ) ಯಲ್ಲಿ ಪೇಪರ್ 1ಯಲ್ಲಿ ಪೇಪರ್ …
Read More »ದೇಶಾದ್ಯಂತ ಜ.31ರಿಂದ ಎರಡು ದಿನ ಬ್ಯಾಂಕ್ ಬಂದ್
ನವದೆಹಲಿ, ಜ.20- ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬ್ಯಾಂಕ್ ನೌಕರರು ಮತ್ತೆ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ.ಇದೇ ಜ.31ರಿಂದ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ. ಒಂಬತ್ತು ಕಾರ್ಮಿಕ ಸಂಘಟನೆಗಳನ್ನು ಪ್ರತಿನಿಧಿಸುವ ಯುನೈಟೆಡ್ ಪೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಈ ಮುಷ್ಕರಕ್ಕೆ ಕರೆ ನೀಡಿದ್ದು, ಮಾ.11 ರಿಂದ ಮಾ.13ರವರೆಗೆ ಮೂರು ದಿನಗಳ ಕಾಲ ಮುಷ್ಕರ ನಡೆಸುವುದಾಗಿಯೂ ಹೇಳಿಕೊಂಡಿದೆ. ಒಂದು ವೇಳೆ …
Read More »ಚಿಕ್ಕೋಡಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಸ್ವಯಂಸೇವಕರ ಪಥ ಸಂಚಲನ
ಚಿಕ್ಕೋಡಿ ನಗರದಲ್ಲಿ ನಡೆದ ಆರ್ ಎಸ್ ಎಸ್ ಸ್ವಯಂಸೇವಕರ ಪಥ ಸಂಚಲದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ.ಶಶಿಕಲಾ ಜೊಲ್ಲೆ,ಜಿ ಇವರೊಂದಿಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ,ಜಿ ಹಾಗೂ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಕು. ಜ್ಯೋತಿಪ್ರಸಾದ ಜೊಲ್ಲೆ ಮತ್ತು ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಕು. …
Read More »