Breaking News

ರಾಷ್ಟ್ರೀಯ

ಕೊರೊನಾದಿಂದ ಕಂಗೆಟ್ಟ ಜನರಿಗೆ ಕೇಂದ್ರದಿಂದ ಅತಿದೊಡ್ಡ ಪರಿಹಾರ ಘೋಷಣೆ..! Full Details

ನವದೆಹಲಿ, ಮಾ.19-ಮಾರಕಕೊರೊನಾ ವೈರಸ್‍ನಿಂದಾಗಿ 21 ದಿನಗಳ ಲಾಕ್‍ಡೌನ್‍ಗೆ ಒಳಗಾಗಿರುವ ಭಾರತದಲ್ಲಿ ಬಡವರು, ಕೃಷಿಕರು ಮತ್ತುಕಾರ್ಮಿಕರ ಸೇರಿದಂತೆ ವಿವಿಧಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರಇಂದುಅತಿದೊಡ್ಡಆರ್ಥಿಕ ನೆರವು ಘೋಷಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸುಖಾತೆರಾಜ್ಯ ಸಚಿವಅನುರಾಗ್‍ಠಾಕೂರ್ ಸುದ್ದಿಗೋಷ್ಠಿಯಲ್ಲಿ ಈ ಪ್ಯಾಕೇಜ್‍ಗಳನ್ನು ಪ್ರಕಟಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ಪರಿಸ್ಥಿತಿ ನಿಯಂತ್ರಣಕ್ಕೆ ಬರುವತನಕಎಲ್ಲ ಸಾಲಗಳ ಮೇಲಿನ ಇಎಂಐ ವಸೂಲಾತಿಯನ್ನು ಮುಂದೂಡಲಾಗಿದೆ. ಇದನ್ನುಎಲ್ಲ ಬ್ಯಾಂಕ್‍ಗಳು, ಮತ್ತು …

Read More »

ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಹತ್ತೂ ವರದಿಗಳು ನೆಗೆಟಿವ್-. ಎಸ್. ಬಿ.ಬೊಮ್ಮನಹಳ್ಳಿ

Share , ಬೆಳಗಾವಿ -: ಕೋವಿಡ್-೧೯ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಹತ್ತೂ ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಇದುವರೆಗೆ ಹತ್ತು ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಈಗಾಗಲೇ ಐದು ಮಾದರಿಗಳ ವರದಿಗಳು ನೆಗೆಟಿವ್ ಬಂದಿದ್ದವು. ಹೊಸದಾಗಿ ಕಳಿಸಲಾಗಿದ್ದ ಉಳಿದ ಐದು ಮಾದರಿಗಳ ವರದಿ ಇಂದು ಬುಧವಾರ (ಮಾ.೨೫) ಬಂದಿದ್ದು, …

Read More »

ಭೂಪಾಲ: ಮಧ್ಯಪ್ರದೇಶದಲ್ಲಿ ಪತ್ರಕರ್ತರೊಬ್ಬರಿಗೆ ಮಾರಕ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಭೂಪಾಲ: ಮಧ್ಯಪ್ರದೇಶದಲ್ಲಿ ಪತ್ರಕರ್ತರೊಬ್ಬರಿಗೆ ಮಾರಕ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ ಎರಡು ಮೂರು  ದಿನಗಳ ಹಿಂದೆ ಸೋಂಕು  ತಗುಲಿರುವ ಲಕ್ಷಣಗಳು ಕಂಡು ಬಂದಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿ ರಕ್ತದ ಮಾದರಿ, ಕಫದ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇಂದು ವೈದ್ಯಕೀಯ  ವರದಿ ಬಂದಿದ್ದು, ಕೊರೊನಾ ಸೋಂಕು ದೃಢಪಟ್ಟಿರುವುದು ಖಚಿತವಾಗಿದೆ.  ಈ ಹಿನ್ನೆಲೆಯಲ್ಲಿ ಪತ್ರಕರ್ತನ ಸಂಪರ್ಕದಲ್ಲಿದ್ದರಿಗೂ ಹೋಮ್ ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ. ಬೋಪಾಲ್ ನ ಬಹುತೇಕ ಎಲ್ಲ ಪತ್ರಕರ್ತರು ಕ್ವಾರೆಂಟೈನ್ ನಲ್ಲಿದ್ದು, …

Read More »

ಮನೆ ಮನೆಗೆ ಅಗತ್ಯವಸ್ತುಗಳ ಪೂರೈಕೆ ತಲುಪಿಸುವ ಯೋಜನೆ ಆರಂಭಿಸಲಾಗುವುದು: ಅಭಯ ಪಾಟೀಲ್

ಬೆಳಗಾವಿ:  ಕೊರೊನಾ ಸೋಂಕು ತಡೆಗಟ್ಟಲು ಸಲುವಾಗಿ ರಾಷ್ಟ್ರವ್ಯಾಪಿ  ಲಾಕ್ ಡೌನ್ ಜಾರಿ ಹಿನ್ನೆಲೆಯಲ್ಲಿ  ನಗರ ಜನತೆಗೆ ಅಗತ್ಯ ಸಾಮಗ್ರಿಗಳನ್ನು ಮನೆ ಮನೆಗೆ ತಲುಪಿಸುವ ಯೋಜನೆ ಆರಂಭಿಸಲಾಗುವುದು  ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಹೇಳಿದ್ದಾರೆ. ಈ ವಿಚಾರವಾಗಿ  ಮಾತನಾಡಿದ ಅವರು, ಜನರು ಅನಗತ್ಯವಾಗಿ ಹೊರಗೆ ಬರುವುದನ್ನು ತಡೆಯುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಸಂಬಂಧಪಟ್ಟ ವ್ಯಾಪಾರಿಗಳು ಮತ್ತು ಜಿಲ್ಲಾಧಿಕಾರಿ, ಆಹಾರ ಅಧಿಕಾರಿಗಳು ಹಾಗೂ ಪೊಲೀಸರೊಂದಿಗೆ ಚರ್ಚೆ  ಮಾಡಲಾಗಿದೆ. ಮನೆ …

Read More »

ವಿಶ್ವಾದಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.: ಎಸ್ಪಿ ಲಕ್ಷ್ಮಣ ನಿಂಬರಗಿ

ಬೆಳಗಾವಿ: ವಿಶ್ವಾದಾದ್ಯಂತ ಕೊರೊನಾ ವೈರಸ್ ವ್ಯಾಪಿಸಿದೆ. ಜನರು ಸಹ ಸೋಂಕು ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸರ್ಕಾರದ ನಿಯಮಾನುಸಾರವಾಗಿ ನಡೆದರೆ ಹರಡುವಿಕೆಯನ್ನು ತಡೆಯಬಹುದು ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ಇಂದು ಕಚೇರಿಯಲ್ಲಿ ವಿಡಿಯೋದರಲ್ಲಿ ಮಾತನಾಡಿದ ಅವರು, ಎಲ್ಲ ದೇಶಗಳಲ್ಲಿ ಕೊರೊನಾ ವ್ಯಾಪಿಸಿಕೊಂಡಿದೆ. ಗುಂಪು ಗುಂಪು ತಿರುಗಾಡುವುದು, ರೈಲು ಸಂಚಾರ ತಿರುಗಾಡುವುದರಿಂದ ಹರಡುವಿಕೆಯನ್ನು ತಡೆಯಬಹುದು. ಸರ್ಕಾರದ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿದ್ದೆ ಆದಲ್ಲಿ ಹತೋಟೆಗೆ ತರಬಹುದಾಗಿದೆ ಎಂದರು. ಸರ್ಕಾರ, ಪೊಲೀಸ್ …

Read More »

ಕೂಡ್ಲಿಗಿ ತಾಂಡಾಗಳಲ್ಲಿ ಜಾಗೃತಿ:ಕೊರೋನಾ ಭಯ ಬಿಡಿ,ಮುಂಜಾಗೃತ ಕ್ರಮಗಳನ್ನು ಪಾಲಿಸಿ-ಸ್ವರೂಪಾನಂದ

ಕೂಡ್ಲಿಗಿ ತಾಂಡಾಗಳಲ್ಲಿ ಜಾಗೃತಿ:ಕೊರೋನಾ ಭಯ ಬಿಡಿ,ಮುಂಜಾಗೃತ ಕ್ರಮಗಳನ್ನು ಪಾಲಿಸಿ-ಸ್ವರೂಪಾನಂದ ಎಮ್.<->ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಿ.ಬಿ.ತಾಂಡಾ ಹಾಗು ದೂಪದಳ್ಳಿ ತಾಂಡಾಗಳಲ್ಲಿ ಜನತೆಗೆ ಆರೋಗ್ಯ ಇಲಾಖೆ.ಪೊಲೀಸ್ ಇಲಾಖೆ ಸಹಯೋಗದೊಂದಿಗೆ ತಾಲೂಕು ಆಡಳಿತ ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಲಾಯಿತು. ಕೊರೋನಾ ಕುರಿತು ಬರಹಗಾರ ಹಾಗು ಪೊಲೀಸ್ ಪೇದೆ ಸ್ವರೂಪನಂದ ಎಮ್.ಕೊಟ್ಟೂರು ಮಾತನಾಡಿದರು.ರೋಗದ ಬಗ್ಗೆ ಅನಗತ್ಯ ಆತಂಕ ಭಯ ಪಡಬಾರದು.ಅಗತ್ಯ ಮುಂಜಾಗೃತ ಕ್ರಮಗಳನ್ನು ಎಲ್ಲರೂ ಪಾಲಿಸಲೇಬೇಕು ಅಂದಾಗ ರೋಗದ ವಿರುದ್ಧ ಜಯ ಸಾಧಿಸಲು …

Read More »

ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ, ನವ ಭಾರತ ಕಟ್ಟೋಣ” ಸೌ. ಶಶಿಕಲಾ ಜೊಲ್ಲೆ

ಚಿಕ್ಕೋಡಿ “ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ, ನವ ಭಾರತ ಕಟ್ಟೋಣ”ಬೆಂಗಳೂರಿನಲ್ಲಿ ನಡೆದ ವಿಧಾನ ಸಭೆಯ ಅಧಿವೇಶನ ಮುಗಿಸಿ ಬಂದ ತಕ್ಷಣ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ವೈರಾಣು ಹರಡುವುದನ್ನು ತಪ್ಪಿಸುವ ಸಲುವಾಗಿ, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಕೊಂಡು, ಒಬ್ಬರಿಗೊಬ್ಬರು ಅಂತರ ಕಾಯ್ದುಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ …

Read More »

ಮನೆ ಬಾಗಿಲಿಗೆ ತರಕಾರಿ, ಹೂ, ಹಣ್ಣು ಬರುತ್ ಮಾರ್ಕೆಟ್‍ಗೆ ಯಾರೂ ಬರಬೇಡಿತ:ಗದಗ ಎಸ್.ಪಿ ಯತೀಶ್

ಗದಗ: ಲಾಕ್‍ಡೌನ್ ಮುಗಿಯುವರೆಗೆ ತರಕಾರಿ ಮಾರ್ಕೆಟ್ ಬಂದ್ ಮಾಡಲಾಗಿದ್ದು, ವ್ಯಾಪಾರಸ್ಥರು ತಳ್ಳುವ ಗಾಡಿ ಮೂಲಕ ನಗರದ ವಾರ್ಡ್‍ಗಳಿಗೆ ಸಂಚರಿಸಿ ಮಾರಾಟ ಮಾಡಬೇಕು ಎಂದು ಎಸ್.ಪಿ ಯತೀಶ್ ತಿಳಿಸಿದರು. ನಗರಸಭೆ ಆವರಣದಲ್ಲಿ ತರಕಾರಿ ಹಾಗೂ ಬೀದಿಬದಿ ವ್ಯಾಪಾರಸ್ಥರೊಂದಿಗೆ ಸಭೆ ನಡೆಸಿದರು. ಈ ಸಭೆನಲ್ಲಿ ಅಧಿಕಾರಿಗಳು ಹಾಗೂ ವ್ಯಾಪಾರಸ್ಥರು ಅಂತರ ಕಾಯ್ದುಕೊಂಡಿದ್ದರು. ಪ್ರತಿ ವಾರ್ಡ್‍ಗೆ ಎಂಟು ಜನ ತರಕಾರಿ ಮಾರಾಟಗಾರರನ್ನು ನೇಮಕ ಮಾಡಲಾಗುತ್ತದೆ. ಯಾರ್ಯಾರು ಯಾವ ಯಾವ ಏರಿಯಾ ಎಂಬುದನ್ನು ತರಕಾರಿ ಹಾಗೂ …

Read More »

ಜನರು ಮನೆಯಿಂದ ಹೊರ ಬರದಂತೆ ಚಿಕ್ಕೋಡಿ ಪೊಲೀಸರಿಂದ ಹೊಸ ಪ್ಲಾನ್

ಚಿಕ್ಕೋಡಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿದ್ದಾರೆ. ಆದರೆ ಅನೇಕರು ತರಕಾರಿ ಖರೀದಿಗೆ ಅಂತ ಮನೆಯಿಂದ ಹೊರ ಬರುತ್ತಿದ್ದಾರೆ. ಹೀಗಾಗಿ ಚಿಕ್ಕೋಡಿ ಪೊಲೀಸರು ಪ್ಲಾನ್ ಮಾಡಿ ಮನೆಯಿಂದ ಜನರು ಹೊರ ಬರದಂತೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಪೊಲೀಸರು ತಳ್ಳುವ ಗಾಡಿ ಅಥವಾ ಆಟೋಗಳಲ್ಲಿ ತರಕಾರಿ ಮಾರುವ ಒಟ್ಟು 12 ಜನರ ಹೆಸರು ಹಾಗೂ ಮೊಬೈಲ್ ನಂಬರ್ ಪಡೆದುಕೊಂಡಿದ್ದಾರೆ. ಅವರಿಗೆ ನಗರದ ವಿವಿಧ …

Read More »

21 ದಿನಗಳ ಲಾಕ್‌ಡೌನ್‌ನಿಂದಾಗಿ ಭಾರತ 9 ಲಕ್ಷ ಕೋಟಿ ನಷ್ಟ ಅನುಭವಿಸಲಿದೆ; ಆತಂಕ ವ್ಯಕ್ತಪಡಿಸಿದ ಆರ್ಥಿಕ ತಜ್ಞರು

ಮುಂಬೈ (ಮಾರ್ಚ್‌ 25); ಕೊರೋನಾ ಸೋಂಕು ಹಬ್ಬದಂತೆ ತಡೆಯುವ ಸಲುವಾಗಿ ರಾಷ್ಟ್ರವ್ಯಾಪಿ ಕರೆ ನೀಡಿರುವ 21`ದಿನಗಳ ಲಾಕ್‌ಡೌನ್‌ನಿಂದಾಗಿ ಭಾರತ ಸುಮಾರು 120 ಬಿಲಿಯನ್ (ಭಾರತೀಯ ಹಣದಲ್ಲಿ 9 ಲಕ್ಷ) ಕಳೆದುಕೊಳ್ಳಲಿದೆ. ಅಂದರೆ ಅಂದಾಜು ಭಾರತದ ಶೇ. 4 ರಷ್ಟು ಜಿಡಿಪಿ ನಷ್ಟವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ಘೋಷಿಸುವ ಅಗತ್ಯವಿದೆ ಎಂದು ಆರ್ಥಿಕ ತಜ್ಞರು ಸೂಚನೆ ನೀಡಿದ್ದಾರೆ. ಏಪ್ರಿಲ್ 3 ರಂದು ತನ್ನ ಮೊದಲ ದ್ವಿ-ಮಾಸಿಕ ನೀತಿ …

Read More »