ತಮಿಳುನಾಡು ಸಿಎಂ ಆಗುತ್ತಾರಾ ರಜನಿಕಾಂತ್? ಅವರೇ ಕೊಟ್ಟ ಉತ್ತರ ತಮ್ಮ ರಾಜಕೀಯ ಭವಿಷ್ಯ ಸಂಬಂಧಿಸಿದಂತೆ ಮಾತನಾಡಿದ ರಜನಿಕಾಂತ್ ಸಿಹಿ ಸುದ್ದಿಯನ್ನು ನೀಡಿದರಾದರೂ ತಾವು ”ತಮಿಳುನಾಡಿನ ಸಿಎಂ ಆಗುವುದಿಲ್ಲ” ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ತಲೈವಾ ರಜನೀಕಾಂತ್ ಏನೋ ಹೇಳುತ್ತಾರೆ ಎಂದು ಕಾದಿದ್ದ ಅಭಿಮಾನಿಗಳಿಗೆ ಮಿಶ್ರ ಭಾವವನ್ನು ರಜನಿಕಾಂತ್ ನೀಡಿದ್ದಾರೆ. ಹೌದು, ತಮ್ಮ ರಾಜಕೀಯ ಭವಿಷ್ಯದ ಸುದ್ದಿಯನ್ನು ಖಚಿತಪಡಿಸಿದ ತಲೈವಾ, ತಾವು ತಮಿಳುನಾಡಿನ ಮುಂದಿನ ಸಿಎಂ ಆಗುವ ಆಸೆ ಹೊಂದಿಲ್ಲ ಎಂದರು. ಆದರೆ …
Read More »ದೊಡ್ಡ ಸ್ಟಾರ್ ನಟನೊಂದಿಗೆ ತೆರೆ ಮೇಲೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಭಾರಿ ಮೊತ್ತವನ್ನೇ ಕೇಳಿದ್ದಾರೆ.
ದೊಡ್ಡ ಸ್ಟಾರ್ ನಟನೊಂದಿಗೆ ತೆರೆ ಮೇಲೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾಬಹುಭಾಷಾ ನಟಿ ತಮನ್ನಾ ಭಾಟಿಯಾರನ್ನು ತೆಲುಗಿನ ದೊಡ್ಡ ನಟ ಬಾಲಕೃಷ್ಣ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಮಾಡಲಾಗಿತ್ತು. ನಟಿಯನ್ನು ಈ ಬಗ್ಗೆ ಸಂಪರ್ಕಿಸಿದಾಗ ಭಾರಿ ದೊಡ್ಡ ಮೊತ್ತದ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ. ಇದು ನಿರ್ಮಾಪಕರ ಹುಬ್ಬೇರುವಂತೆ ಮಾಡಿದೆ. ಭಾರಿ ಮೊತ್ತವನ್ನೇ ಕೇಳಿದ್ದಾರೆ.ಹಿರಿಯ ನಟ ಬಾಲಕೃಷ್ಣ ಗೆ ನಾಯಕಿಯಾಗಿ ನಟಿಸಲು ತಮನ್ನಾ ಭಾಟಿಯಾ ಮೂರು ಕೋಟಿ ರೂಪಾಯಿ ಸಂಭಾವನೆ …
Read More »ಚಂದನ್-ನಿವೇದಿತಾರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ – ಡಿಸಿಗೆ ಮನವಿ
ಚಂದನ್-ನಿವೇದಿತಾರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ – ಡಿಸಿಗೆ ಮನವಿ ಮೈಸೂರು: ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಹನಿಮೂನ್ಗೂ ಕೊರೊನಾ ಬಿಸಿ ತಟ್ಟುತ್ತಿದೆ. ಹನಿಮೂನ್ ಮುಗಿಸಿ ಮೈಸೂರಿಗೆ ಆಗಮಿಸುವ ನವದಂಪತಿಗಳಿಗೆ ಕಡ್ಡಾಯ ತಪಾಸಣೆಗೆ ಒಳಪಡಿಸುವಂತೆ ಜಿಲ್ಲಾಧಿಕಾರಿ ಕಚೇರಿಗೆ ನ್ಯಾಷನಲ್ ಸ್ಟೂಡೆಂಟ್ಸ್ ಯುನಿಯನ್ ಆಫ್ ಇಂಡಿಯಾದ ಅಧ್ಯಕ್ಷ ರಫೀಕ್ ಅಲಿ ಮನವಿ ಸಲ್ಲಿಸಿದ್ದಾರೆ. ಮೈಸೂರಿನಲ್ಲಿ ಈವರೆಗೆ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಮದುವೆ …
Read More »ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ
ದುಬೈನಿಂದ ಹಿಂದಿರುಗಿದ ಕೊಡಗು ಮೂಲದ ವ್ಯಕ್ತಿಗೆ ಕೊರೊನಾ ಶಂಕೆ ಮಡಿಕೇರಿ: ದುಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕಿನ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಶಂಕಿತ ವ್ಯಕ್ತಿಯ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಮೈಸೂರಿಗೆ ರವಾನಿಸಲಾಗಿದೆ. ದುಬೈನಿಂದ ಬಂದ ವ್ಯಕ್ತಿಯನ್ನು ಶಂಕಿತ ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ರಕ್ತ ಮಾದರಿಯ ವರದಿ ನಂತರ ವಾಸ್ತವ ಗೊತ್ತಾಗಲಿದೆ. ಕೊಡಗು ಮೂಲದ ವ್ಯಕ್ತಿ ದುಬೈನಲ್ಲಿ …
Read More »ಇಂದಿನ ಪರಿಸ್ಥಿತಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹವರೇ ಚುನಾವಣೆಗೆ ನಿಂತರೂ ಗೆಲ್ಲಲಾಗದ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. : ಸಿ.ಟಿ.ರವಿ
ಬೆಂಗಳೂರು, ಮಾ.11- ಇಂದಿನ ಪರಿಸ್ಥಿತಿಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅಂತಹವರೇ ಚುನಾವಣೆಗೆ ನಿಂತರೂ ಗೆಲ್ಲಲಾಗದ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳು ವ್ಯವಸ್ಥೆಯನ್ನು ಬೆತ್ತಲು ಮಾಡಿವೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸಿ.ಟಿ.ರವಿ ಪರಿಷತ್ನಲ್ಲಿ ಹೇಳಿದರು. ಸಂವಿಧಾನದ ಚರ್ಚೆ ಕುರಿತಂತೆ ಜೆಡಿಎಸ್ನ ಶ್ರೀಕಂಠೇಗೌಡ ಅವರು ಮಾತನಾಡುತ್ತಿದ್ದ ವೇಳೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಉಪಚುನಾವಣೆಯಲ್ಲಿ ಹಣ, ಹೆಂಡ, ಒಂದೊಂದು ಮತಕ್ಕೆ 500, …
Read More »ಕೊರೊನಾ: ಸದ್ಯಕ್ಕೆ ಈ 3 ದೇಶಗಳ ಪ್ರಜೆಗಳಿಗೆ ಭಾರತದ ಬಾಗಿಲು ಕ್ಲೋಸ್..!
ನವದೆಹಲಿ: ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ವೈರಸ್ ಹರಡುವ ಆತಂಕ ಹೆಚ್ಚಾಗ್ತಿದೆ. ಈ ಹಿನ್ನೆಲೆ ಭಾರತ, ಕೆಲವು ವಿದೇಶಿ ಪ್ರಜೆಗಳಿಗೆ ತಾತ್ಕಾಲಿಕವಾಗಿ ದೇಶದೊಳಗೆ ಎಂಟ್ರಿ ನಿಷೇಧಿಸಿದೆ. ಫ್ರಾನ್ಸ್, ಜರ್ಮನಿ ಹಾಗೂ ಸ್ಪೇನ್ ಪ್ರವಾಸಿಗರಿಗೆ ಈವರೆಗೆ ನೀಡಲಾಗಿರುವ ಸಾಮಾನ್ಯ ವೀಸಾ ಹಾಗೂ ಇ-ವೀಸಾವನ್ನ ತಡೆಹಿಡಿಯಲಾಗಿದೆ.ಈವರೆಗೂ ಭಾರತವನ್ನ ಪ್ರವೇಶಿಸದ ಈ ಮೂರು ದೇಶಗಳ ಪ್ರಜೆಗಳಿಗೆ ವೀಸಾವನ್ನ ಕೂಡಲೇ ಸಸ್ಪೆಂಡ್ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದರ ಜೊತೆಗೆ …
Read More »ಸಿಂಧ್ಯಾ ಬಿಜೆಪಿಗೆ ಸೇರ್ಪಡೆಯಾಗ್ತಾರೆ ಅನ್ನೋ ಮಾತುಗಳು ಜೋರಾಗಿರುವ ಹೊತ್ತಲ್ಲೇ ರಾಜೀನಾಮೆ ನೀಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಕಾಂಗ್ರೆಸ್ ಮುಖಂಡ, ರಾಹುಲ್ ಗಾಂಧಿ ಅತ್ಯಾಪ್ತ ಜ್ಯೋತಿರಾದಿತ್ಯ ಸಿಂಧ್ಯಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಬೆನ್ನಲ್ಲೇ ಸಿಂಧ್ಯಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಹಾಗೂ ದೇಶದ ಜನರ ಸೇವೆ ಮಾಡಬೇಕೆಂಬ ನನ್ನ ಧ್ಯೇಯ ಇನ್ಮುಂದೆಯೂ ಹಾಗೇ ಮುಂದುವರೆಯಲಿದೆ. ಆದ್ರೆ ಈ ಪಕ್ಷದಲ್ಲಿ ಇದ್ದುಕೊಂಡು ಅದನ್ನು ಮಾಡಲು ಸಾಧ್ಯವಿಲ್ಲ ಅಂತ ನನಗೆ ಅನ್ನಿಸುತ್ತಿದೆ. ಸದ್ಯ ನನಗೆ ಹೊಸ ಆರಂಭಕ್ಕೆ ಇದು …
Read More »ದೇಶದಲ್ಲಿ ಮತ್ತೆ ಏಳು ಹೊಸ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಇದುವರೆಗೆ ದೃಢಪಟ್ಟವರ ಸಂಖ್ಯೆ 48ಕ್ಕೇರಿದೆ
ನವದೆಹಲಿ, ಮಾ.10- ದೇಶದಲ್ಲಿ ಮತ್ತೆ ಏಳು ಹೊಸ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಇದುವರೆಗೆ ದೃಢಪಟ್ಟವರ ಸಂಖ್ಯೆ 48ಕ್ಕೇರಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ತಿಳಿಸಿದೆ.ದುಬೈನಿಂದ ಮಹಾರಾಷ್ಟ್ರದ ಪುಣೆ ಜಿಲ್ಲೆಗೆ ಆಗಮಿಸಿದ ದಂಪತಿಯಲ್ಲಿ ವೈರಾಣು ಸೋಂಕು ಇರುವುದು ದೃಢಪಟ್ಟಿದೆ. ನಿನ್ನೆ ಹೊಸ ಕೊರೊನಾ ವೈರಸ್ ಪ್ರಕರಣಗಳು ದೆಹಲಿ, ಉತ್ತರ ಪ್ರದೇಶ, ಕೇರಳದ ಎರ್ನಾಕುಲಂ, ಜಮ್ಮು, ಬೆಂಗಳೂರು, ಪಂಜಾಬ್ ಮತ್ತು ಪುಣೆಗಳಲ್ಲಿ ವರದಿಯಾಗಿದೆ. ಆದರೆ, ದೇಶದಲ್ಲಿ ಇದುವರೆಗೆ ಕೊರೊನಾ ವೈರಸ್ …
Read More »ಬ್ರೇಕಿಂಗ್: ಭಾರತದಲ್ಲಿ ಕೊರೊನಾವೈರಸ್ಗೆ ಮೊದಲ ಬಲಿ!?
ನವದೆಹಲಿ: ಕೊರೊನಾವೈರಸ್ನಿಂದ ಶಂಕಿತ ಸಾವು ವರದಿಯಾಗಿದೆ, ಇದು ವೈರಸ್ ಹರಡಿದ ನಂತರದ ಭಾರತದ ಮೊದಲ ಸಾವಿನ ಪ್ರಕರಣವಾಗಿರಬಹುದು ಎನ್ನಲಾಗುತ್ತಿದೆ. ಭಾನುವಾರ ಬೆಳಿಗ್ಗೆ, ಲಡಾಖ್ನ ಸೋನಮ್ ನಾರ್ಬು ಆಸ್ಪತ್ರೆಗೆ ದಾಖಲಾದ ರೋಗಿಯೊಬ್ಬರು ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ,ಹೀಗಾಗಿ ಅವರು ಕರೋನವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಲೇಹ್ನ ಯೌಕುಮಾ ಚೋಚುಕ್ ಗ್ರಾಮದವರಾಗಿದ್ದ 73 ವರ್ಷದ ಅಲಿ ಮೊಹಮ್ಮದ್ ಅವರು ತೀವ್ರ ಜ್ವರದಿಂದ ಮಾರ್ಚ್ 7 ರಂದು ಆಸ್ಪತ್ರೆಗೆ ದಾಖಲಾಗಿದ್ದರು, ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ ಎನ್ನಲಾಗಿದೆ. …
Read More »ಯೆಸ್ ಬ್ಯಾಂಕ್ ಮೇಲೆ ನಿಷೇಧ : ಫೋನ್ ಪೇ ಗ್ರಾಹಕರಿಗೆ ಕ್ಷಮೇ ಕೇಳಿದ ಸಿಇಒ
ನವದೆಹಲಿ : ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಯೆಸ್ ಬ್ಯಾಂಕ್ ಮೇಲೆ ರಿಸರ್ವ್ ಬ್ಯಾಂಕ್ ನಿಷೇಧ ಹೇರಿದ್ದು, ಅದರ ನೇರ ಪರಿಣಾಮ ಫೋನ್ ಪೇ ಮೇಲೆ ಉಂಟಾಗಿ ಜನರು ಪರದಾಡುವಂತಾಗಿದೆ. . ಹಣ ವರ್ಗಾವಣಾ ಮೊಬೈಲ್ ಆಪ್ ಫೋನ್ ಪೇ ಯೆಸ್ ಬ್ಯಾಂಕ್ ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿತ್ತು. ಆದರೆ ಇದೀಗ ಯೆಸ್ ಬ್ಯಾಂಕ್ ಮೇಲಿನ ನಿಷೇಧದಿಂದ ಫೋನ್ ಪೇ ಸೇವೆಗಳು ಸಿಗುತ್ತಿಲ್ಲ. ಈ ಕುರಿತು ಫೋನ್ ಪೇ ತನ್ನ ಅಧಿಕೃತ ಟ್ವಿಟ್ಟರ್ …
Read More »
Laxmi News 24×7