ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 …
Read More »ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತ ನೆರವು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ: ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿನ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಾಹಿತಿ ಬಂದ ತತ್ಕ್ಷಣ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರು ಕೂಲಂಕಷವಾಗಿ …
Read More »ಅನಂತ್ ಕುಮಾರ್ ಹೆಗ್ಡೆಗೆ ಟಿಕೆಟ್ ತಪ್ಪಿಸಿದ್ದು ನಾನೆ : ಛಲವಾದಿ ನಾರಾಯಣಸ್ವಾಮಿ
ರಾಯಚೂರು : ಈ ಬಾರಿ ಲೋಕಸಭಾ ಚುನಾವಣೆಗೆ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೊಡಬೇಡಿ ಎಂದು ನಾನೇ ಹೇಳಿದ್ದೆ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಅಮೇರಿಕಾದಲ್ಲಿ ಮೀಸಲಾತಿ ಕುರಿತು ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹಿಸಿ ರಾಯಚೂರಿನಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಅನಂತ ಕುಮಾರ್ ಹೆಗಡೆಗೆ ಕಳೆದ ಲೋಕಸಭಾ …
Read More »ಹುಬ್ಬಳ್ಳಿ | ಕನ್ನಡ ಬೆಳೆಯಲು ಪುಸ್ತಕ ಓದಿ: ಎಸ್.ಎಲ್. ಭೈರಪ್ಪ
ಹುಬ್ಬಳ್ಳಿ: ‘ಪುಸ್ತಕ ಓದದಿದ್ದರೆ ಕನ್ನಡ ಬೆಳೆಯುವುದಿಲ್ಲ. ಪುಸ್ತಕ ಖರೀದಿಸಿ ಓದಬೇಕು’ ಎಂದು ಕಾದಂಬರಿಕಾರ ಎಸ್.ಎಲ್. ಭೈರಪ್ಪ ಸಲಹೆ ನೀಡಿದರು. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಂಗಣದಲ್ಲಿ ಡಾ. ಡಿ.ಎಸ್. ಕರ್ಕಿ ಸಾಹಿತ್ಯ ವೇದಿಕೆ ಮತ್ತು ಸಾಹಿತ್ಯ ಪ್ರಕಾಶನವು ಸಾಹಿತ್ಯ ಭಂಡಾರದ ಮ. ಅನಂತಮೂರ್ತಿ ಅವರ ಪುಣ್ಯತಿಥಿ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಪ್ರಕಾಶಕರಿಗೆ ಸನ್ಮಾನ, ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ನವೋದಯ ಕಾಲಘಟದಲ್ಲಿ ಹಲವಾರು ಕೃತಿಗಳು ಮೂಡಿಬಂದರೂ, ಸರಿಯಾದ ಪ್ರಕಾಶಕರು …
Read More »ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ: ಒಬ್ಬರು ವಶಕ್ಕೆ
ಧಾರವಾಡ): ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ರಾಯಣ್ಣ ಪ್ರತಿಮೆಯ ಬಲಗೈ ವಿರೂಪಗೊಳಿಸಲಾಗಿದೆ. ಗ್ರಾಮಸ್ಥರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ‘ಕೃತ್ಯಕ್ಕೆ ಸಂಬಂಧಿಸಿದಂತೆ ಅಶೋಕ ಕಾಲವಾಡ (44) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೋಲೀಸರು ತಿಳಿಸಿದ್ದಾರೆ. ಬಟ್ಟೆ ಸುತ್ತಿ ಪ್ರತಿಮೆಯನ್ನು ಮುಚ್ಚಲಾಗಿದೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
Read More »ಜೈಲಿನಲ್ಲಿ ಟಿವಿ ಬೇಕು ಎಂದಿದ್ದ ದಾಸನಿಗೆ, ಕೇವಲ ದೂರ ‘ದರ್ಶನ’ ವಷ್ಟೇ ವೀಕ್ಷಿಸಲು ಅವಕಾಶ : ಖಾಸಗಿ ವಾಹಿನಿಗಳಿಗೆ ಬ್ರೇಕ್!
ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್ ಸೆಲ್ಗೆ ಟಿವಿ ಸೌಲಭ್ಯ ನೀಡಲಾಗಿದೆ. ಟಿವಿಯಲ್ಲಿ ಕೇವಲ ಒಂದೇ ಒಂದು ಚಾನೆಲ್ ಬರಲಿದೆ. ಇನ್ನು ಖಾಸಗಿ ಚಾನೆಲ್ ನೋಡುವ ಮೂಲಕ ತನ್ನ ಸುದ್ದಿಗಳನ್ನು ತಿಳಿದುಕೊಳ್ಳಬೇಕು ಎಂಬ ನಟನ ಉದ್ದೇಶಕ್ಕೆ ನಿರಾಸೆಯಾಗಿದೆ. ಹೌದು ಜೈಲಿನಲ್ಲಿರುವ ನಟ ದರ್ಶನ್ ತೂಗುದೀಪಗೆ ಟಿವಿ ನೋಡುವ ಸೌಲಭ್ಯ ಸಿಕ್ಕಿದೆ. ಹಲವು ದಿನಗಳ ಬೇಡಿಕೆಯ ಬಳಿಕ ಬಳ್ಳಾರಿ ಜೈಲನಲ್ಲಿ …
Read More »ಧಾರವಾಡ ಜಿಲ್ಲಾಸ್ಪತ್ರೆ: ನೋಂದಣಿಗೆ ಗಂಟೆಗಟ್ಟಲೆ ಕಾಯುವ ಸ್ಥಿತಿ
ಧಾರವಾಡ: ನಗರದ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳು ನೋಂದಣಿ ಮಾಡಿಸಲು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ. ಕೆಲವೊಮ್ಮೆ ಕೌಂಟರ್ ಕೇಂದ್ರದ ಬಾಗಿಲಿನ ಹೊರಗೂ ರೋಗಿಗಳು ಸಾಲುಗಟ್ಟಿ ನಿಂತಿರುತ್ತಾರೆ. ಧಾರವಾಡ ಜಿಲ್ಲೆಯವರು ಮಾತ್ರವಲ್ಲ ಬೆಳಗಾವಿ ಜಿಲ್ಲೆಯ ಕಿತ್ತೂರು, ಬೈಲಹೊಂಗಲ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ದಾಂಡೇಲಿ ಭಾಗದವರು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಪ್ರತಿನಿತ್ಯ ಸುಮಾರು 1300 ಹೊರರೋಗಿಗಳು ಆಸ್ಪತ್ರೆಗೆ ಬರುತ್ತಾರೆ. ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ರೋಗಿ ಜತೆಗೆ ಬಂದವರು ಚೀಟಿ …
Read More »ಬೆಳಗಾವಿ ಗಣಪತಿ ವಿಸರ್ಜನಾ ಮೆರವಣಿಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ
ಬೆಳಗಾವಿ, ಸೆಪ್ಟೆಂಬರ್ 18: ರಾಜ್ಯದಲ್ಲಿ ಈ ಬಾರಿ ಗಣೇಶೋತ್ಸವದಲ್ಲಿ ಒಂದಾದ ಮೇಲೊಂದು ಅವಘಡಗಳು ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಬಳಿಕ ಬೆಳಗಾವಿ ಗಣೇಶೋತ್ಸವ ವಿಸರ್ಜನೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಅದ್ಧೂರಿ ಮೆರವಣಿಗೆಯ ವೇಳೆ ದುಷ್ಕರ್ಮಿಗಳು ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಚಾಕು ಇರಿದಿದ್ದಾರೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೆರವಣಿಗೆಯಲ್ಲಿ ಈ ಘಟನೆ ನಡೆದಿದ್ದು, ಸಾವಿರಾರು ಜನ ಸೇರಿದ್ದ ಮೆರವಣಿಗೆಯಲ್ಲಿ ಡಿ.ಜೆ ಸದ್ದಿಗೆ ಡ್ಯಾನ್ಸ್ ಮಾಡುವಾಗ ಕಾಲು …
Read More »ನಟ ದರ್ಶನ್ ಬಂಧನವಾಗಿ 100 ದಿನ: ಜೈಲಿನಲ್ಲೇ ‘ದಾಸ’ ಶತದಿನೋತ್ಸವ
ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಬಂಧನಕ್ಕೆ ಒಳಗಾಗಿ 100 ದಿನ ಪೂರೈಸಿದೆ. ಜೂನ್ 11ರಂದು ಮೈಸೂರಿನಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೊಲೆ ಪ್ರಕರಣದ ವಿಚಾರಣೆಯ ನಂತರ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು. ವಿಚರಣಾಧೀನ ಕೈದಿಯಾಗಿದ್ದ ದರ್ಶನ್ ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ …
Read More »247 PDO ಹುದ್ದೆ’ಗಳ ನೇಮಕಕ್ಕೆ ಮತ್ತೆ ಅರ್ಜಿ ಆಹ್ವಾನ | PDO Recruitment
ಬೆಂಗಳೂರು: ಸರ್ಕಾರದ ಎಲ್ಲಾ ಪ್ರವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಸಿರುವ ಹಿನ್ನಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ 247 ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಕೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷ ಸಡಿಲಿಕೆ ನೀಡಿ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕೆಪಿಎಸ್ಸಿ ಕಲ್ಪಿಸಿದೆ. ಈ ಮೂಲಕ ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ. ಅಂದಹಾಗೆ 247 …
Read More »
Laxmi News 24×7