ಸವದತ್ತಿ: ಎರಡು ದಶಕಗಳಿಂದ ಬಿಜೆಪಿ ಆಡಳಿತದಲ್ಲಿದ್ದ ಯಲ್ಲಮ್ಮ ಪುರಸಭೆ ಇದೀಗ ಶಾಸಕ ವಿಶ್ವಾಸ್ ವೈದ್ಯ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ತೆಕ್ಕೆಗೆ ಮರಳಿದೆ. ಹಲವು ತಿಂಗಳಿಂದ ತೆರವಾಗಿದ್ದ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಮಂಗಳವಾರ ಆಯ್ಕೆಯಾದರು. 2ನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮಹಿಳೆ ಮೀಸಲಾತಿ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಚಿನ್ನವ್ವ ಹುಚ್ಚಣ್ಣವರ, ಉಪಾಧ್ಯಕ್ಷ ಸ್ಥಾನಕ್ಕೆ ದಾವಲಬಿ …
Read More »ದಲಿತ ಯುವಕನ ಕೊಲೆ: ಸಿಪಿಐ(ಎಂ) ಖಂಡನೆ
ರಾಮದುರ್ಗ: ಕ್ಷೌರ ಮಾಡುವ ವಿಚಾರದಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿರುವ ಪರಿಶಿಷ್ಟ ಜಾತಿ ಯುವಕ ಯಮನೂರಪ್ಪ ಅವರ ಕೊಲೆ ಪ್ರಕರಣವನ್ನು ಖಂಡಿಸಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿ ತಹಶೀಲ್ದಾರ್ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು. ಈ ಕೊಲೆ ಪ್ರಕರಣವು ಜಾತಿ, ದೌರ್ಜನ್ಯ ಹಾಗೂ ಅಸ್ಪೃಶ್ಯತೆಗೆ ಕರಾಳ ಕಾರ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಘಟನೆಯನ್ನು ಖಂಡಿಸಿದರು. ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಕೊಲೆಗೀಡಾದವರ ಕುಟುಂಬಕ್ಕೆ …
Read More »ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ
ಅಣೆಕಟ್ಟೆಯಿಂದ ನೀರು ಬಿಡುಗಡೆ, ಹಳೆ ಸೇತುವೆ ಮುಳುಗಡೆ ರಾಮದುರ್ಗ: ಸವದತ್ತಿಯ ನವೀಲು ತೀರ್ಥ ಅಣೆಕಟ್ಟೆಯಿಂದ 10 ಸಾವಿರಕ್ಕೂ ಹೆಚ್ಚಿನ ನೀರು ಹರಿಸಿದ್ದರಿಂದ ತಾಲ್ಲೂಕಿನ ಹಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿ ವಾಹನಗಳ ಸಂಚಾರ ಸ್ಥಗಿತವಾಗಿದೆ. ಹಳೇ ಸೇತುವೆ ಮೇಲೆ ನಾಲ್ಕು ಐದು ಅಡಿಯಷ್ಟು ನೀರು ಹರಿಯುತ್ತಿದ್ದು ಪಕ್ಕದಲ್ಲಿದ್ದ ಜಾನಕಿರಾಮ ದೇವಸ್ಥಾನ ಜಲಾವೃತವಾಗಿದೆ. ನವೀಲು ತೀರ್ಥ ಅಣೆಕಟ್ಟೆ ಒಟ್ಟು 2079.50 ಅಡಿ ಸಾಮರ್ಥ್ಯ ಹೊಂದಿದ್ದು, ಈಗಾಗಲೇ ಅಣೆಕಟ್ಟೆಯಲ್ಲಿ 2078.10 ಅಡಿ ನೀರು ಸಂಗ್ರಹವಾಗಿದೆ. ಒಳ …
Read More »ಕೈದಿಗಳಿಗೆ ಇನ್ಮುಂದೆ ‘ಹಾಟ್ಬಾಕ್ಸ್’ನಲ್ಲಿ ಊಟ
ಮೈಸೂರು: ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಗಳಿಗೆ ನೀಡುವ ಊಟವನ್ನು ಇದೇ ಮೊದಲ ಬಾರಿಗೆ ‘ಹಾಟ್ಬಾಕ್ಸ್’ನಲ್ಲಿ ಕೊಡುವುದಕ್ಕೆ ತಯಾರಿ ಆರಂಭವಾಗಿದೆ. ‘ಈ ಉಪಕ್ರಮದ ಮೂಲಕ ತಟ್ಟೆಯಲ್ಲಿ ಊಟ ಪಡೆಯುವುದು, ತಣ್ಣಗಾದ ಆಹಾರ ಸೇವಿಸುವ ಪ್ರಮೇಯ ತಪ್ಪಲಿದೆ’ ಎಂಬ ಆಶಯವನ್ನು ಇಲಾಖೆ ಹೊಂದಿದೆ. ಸದ್ಯ 810 ಕೈದಿಗಳಿರುವ ಕಾರಾಗೃಹದಲ್ಲಿ ನಿತ್ಯ ಸಂಜೆ 6.30ರೊಳಗೆ ರಾತ್ರಿ ಊಟ ವಿತರಿಸಲಾಗುತ್ತದೆ. ತಟ್ಟೆಗಳಲ್ಲಿ ಊಟ ಪಡೆಯುವ ಕೈದಿಗಳು ರಾತ್ರಿ ವೇಳೆ ಊಟ ಮಾಡುತ್ತಿದ್ದರು. ಅಷ್ಟರ ವೇಳೆಗೆ ಊಟವು …
Read More »ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ
ಮುಂಬೈ : ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಸೋಮವಾರ ಮಹಿಳೆ ತನ್ನ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರತ್ನಗಿರಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿಗೆ ಆಟೋ ರಿಕ್ಷಾ ಚಾಲಕ ತನ್ನ ನೀರಿನಲ್ಲಿ ಮತ್ತು ಬೆರೆಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಪೊಲೀಸರ ಪ್ರಕಾರ, ಆಟೋ ರಿಕ್ಷಾದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ, ವಿದ್ಯಾರ್ಥಿನಿ ಚಾಲಕನಿಂದ ನೀರು …
Read More »ಕರ್ನಾಟಕ ಸೇರಿ ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದ `UGC’
ನವದೆಹಲಿ : ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ದೇಶದಲ್ಲಿ 21 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಿದೆ. ಇವುಗಳಲ್ಲಿ ದೆಹಲಿಯಲ್ಲಿ 8 ಮತ್ತು ಕರ್ನಾಟಕದಲ್ಲಿ ಒಂದು ನಕಲಿ ವಿಶ್ವವಿದ್ಯಾಲಯಗಳಿವೆ. ಕಳೆದ ವರ್ಷ 20 ನಕಲಿ ವಿಶ್ವವಿದ್ಯಾಲಯಗಳಿದ್ದು, ಈ ವರ್ಷ ಅವುಗಳ ಸಂಖ್ಯೆ 21ಕ್ಕೆ ತಲುಪಿದೆ. ಈ ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಮಾನ್ಯವಾಗಿಲ್ಲ ಎಂದು ಹೇಳಿದೆ. ಮೇಲಾಗಿ, ಈ ನಕಲಿ ವಿಶ್ವವಿದ್ಯಾನಿಲಯಗಳು ಪದವಿಗಳನ್ನು ನೀಡಿದ್ದರೂ, ಉದ್ಯೋಗದ ಉದ್ದೇಶಕ್ಕಾಗಿ ಅವುಗಳನ್ನು ಗುರುತಿಸಲಾಗುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದೆ. …
Read More »KAS’ ಪೂರ್ವಭಾವಿ ಪರೀಕ್ಷೆ : ಬೆಳಗಾವಿಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ಪರೀಕ್ಷಾರ್ಥಿಗಳ ಪ್ರತಿಭಟನೆ!
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಇಂದು ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಅಂಜುಮನ್ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಅಲ್ಲದೇ ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡ ಮಾಡಲಾಗಿದೆ. ಒಎಂಆರ್ ಶೀಟ್ ಕೂಡ ಅದಲು ಬದಲಾಗಿದೆ ಎಂದು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿರುವ …
Read More »ದುಬಾರಿ ಮದ್ಯ ನಾಳೆಯಿಂದ ಅಗ್ಗ: ಯಾವ ಬ್ರ್ಯಾಂಡ್ ದರ ಎಷ್ಟು ಇಳಿಕೆ?
ದುಬಾರಿ ಮದ್ಯ ನಾಳೆಯಿಂದ ಅಗ್ಗ: ಯಾವ ಬ್ರ್ಯಾಂಡ್ ದರ ಎಷ್ಟು ಇಳಿಕೆ? ಬೆಂಗಳೂರು: ದುಬಾರಿ ದರದ (ಪ್ರೀಮಿಯಂ) ಬ್ರ್ಯಾಂಡ್ಗಳ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಇಳಿಕೆ ಮಾಡಿ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ಮಂಗಳವಾರದಿಂದಲೇ ಪ್ರೀಮಿಯಂ ಬ್ರ್ಯಾಂಡ್ಗಳ ಮದ್ಯದ ದರದಲ್ಲಿ ಶೇಕಡ 15ರಿಂದ ಶೇ 20ರಷ್ಟು ಇಳಿಕೆಯಾಗಲಿದೆ. ದುಬಾರಿ ಬೆಲೆಯ ಮದ್ಯದ ದರಗಳನ್ನು ನೆರೆಯ ರಾಜ್ಯಗಳಿಗೆ ಸರಿಸಮನಾಗಿ ಪರಿಷ್ಕರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ರ …
Read More »ಹೆಸರುಕಾಳು ದರ ₹4,000ಕ್ಕೆ ಕುಸಿತ, ಚಿಂತೆಗೀಡಾದ ಜಿಲ್ಲೆಯ ಅನ್ನದಾತ
ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆಯಲಾಗಿದೆ. ಶೇ 80ರಷ್ಟು ರೈತರು ಈಗಾಗಲೇ ರಾಶಿ ಮಾಡಿದ್ದಾರೆ. ಲಕ್ಷಾಂತರ ಕ್ವಿಂಟಲ್ ಹೆಸರುಕಾಳು ಸಿದ್ಧಗೊಂಡಿದೆ. ಆದರೆ, ದರ ಕುಸಿತ ರೈತರನ್ನು ಚಿಂತೆಗೀಡು ಮಾಡಿದೆ. ಜಿಲ್ಲಾಡಳಿತ ಯಾವಾಗ ಖರೀದಿ ಕೇಂದ್ರ ತೆರೆಯುವುದೋ ಎಂದು ರೈತರು ಕಾದು ಕುಳಿತಿದ್ದಾರೆ. ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆ ತುಂಬ ಹದವಾಗಿ ಬಿದ್ದಿದೆ. ಪರಿಣಾಮ ಪ್ರತಿ ವರ್ಷಕ್ಕಿಂತ ಈಗ ಹೆಸರು ಬೆಳೆ ಅತ್ಯಂತ …
Read More »ಲೋಕಾ ದಾಳಿಗೊಳಗಾದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗೆ ಭಡ್ತಿ?
ಲೋಕಾ ದಾಳಿಗೊಳಗಾದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗೆ ಭಡ್ತಿ? ಬೆಂಗಳೂರು: ಲೋಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಅಮಾನತುಗೊಳ್ಳಬೇಕಾದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗೆ ಹೆಚ್ಚುವರಿ ಭಡ್ತಿ ನೀಡಲು ಸರಕಾರ ಸಿದ್ಧತೆ ನಡೆಸಿದೆ. ವಾಣಿಜ್ಯ ತೆರಿಗೆ ಇಲಾಖೆ ಬೆಂಗಳೂರು ಜಂಟಿ ಆಯುಕ್ತರ ಮೇಲೆ ಕಳೆದ ತಿಂಗಳಷ್ಟೇ ಲೋಕಾಯುಕ್ತ ದಾಳಿ ನಡೆಸಿದ್ದರು. ಅವರ ವಿರುದ್ಧ ಅಕ್ರಮ ಆಸ್ತಿ ಪ್ರಕರಣ ಕೂಡ ದಾಖಲಾಗಿತ್ತು. ಅಕ್ರಮ ಆಸ್ತಿ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಸರಕಾರಕ್ಕೆ ಲೋಕಾಯುಕ್ತ ವರದಿ ನೀಡಿದೆ. ಅದರಂತೆ …
Read More »