ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಸಿದ್ನಾಳ ಗ್ರಾಮದ ಶ್ರೀ ವಿಠ್ಠಲ ರುಕ್ಮಿಣಿ ಮಂದಿರ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಸಿಎಂ ಖಡಕ್ ಸೂಚನೆ
ಬೆಂಗಳೂರು, : ಬೆಂಗಳೂರು ಮಳೆ(Bengaluru Rain) ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು, ‘ಬೆಂಗಳೂರು ನಗರದಲ್ಲಿಕಂಟ್ರೋಲ್ ರೂಂ ಗಳನ್ನು ಗುರುತಿಸಲಾಗಿದೆ. ದೊಡ್ಡ ಚರಂಡಿಗಳು ಓಪನ್ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಜೊತೆಗೆ ಕೋಡಿಗೆ ಗೇಟ್ ಅಳವಡಿಸುವ ಮೂಲಕ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ …
Read More »ಸಾಹುಕಾರ ಜಾರಕಿಹೊಳಿಅವ ರಿ ಗೆ ಬಿಎಲ್ ಸತೋಷ್ ದಿಢೀರ್ ಬುಲಾವ್
ಬೆಂಗಳೂರು, (ಆಗಸ್ಟ್ 16): ಮೈಸೂರು ಪಾದಯಾತ್ರೆಗೆ ಸೆಡ್ಡು ಹೊಡೆದು ರೆಬೆಲ್ ಟೀಂ ಪ್ರತ್ಯೇಕ ಪಾದಯಾತ್ರೆ ಮಾಡುವುದಕ್ಕೆ ಸರ್ಕಸ್ ಮಾಡುತ್ತಿದೆ. ಕಳೆದ ವಾರವಷ್ಟೇ ಬೆಳಗಾವಿಯಲ್ಲಿ ಬಿಜೆಪಿ ಸಮಾನ ಮನಸ್ಕರ ತಂಡೆ ಸಭೆ ಸೇರುವ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದರು. ಇದೀಗ ಮತ್ತೆ ಸಭೆ ಸೇರುವುದಕ್ಕೆ ಆಗಸ್ಟ್ 21ರಂದು ಬೆಂಗಳೂರಿನಲ್ಲಿ ನಿರ್ಧರಿಸಿದ್ದರು. ಅನಿವಾರ್ಯ ಕಾರಣದಿಂದ ಸಭೆಯೂ ಮುಂದೂಡಿಕೆಯಾಗಿದ್ದು, ಇದೀಗ ಎಲ್ಲರ ಚಿತ್ತ ಇದೀಗ ಹೈಕಮಾಂಡ್ನತ್ತ ನೆಟ್ಟಿದೆ. ಪಾದಯಾತ್ರೆಯನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ನಾಯಕತ್ವದ …
Read More »ತಾತ್ಕಾಲಿಕ ಗೇಟ್: ಮೊದಲ ಹಂತ ಯಶಸ್ವಿ
ಕೊಪ್ಪಳ: ತುಂಗಭದ್ರಾ ಜಲಾಶಯದ ಮುರಿದು ಬಿದ್ದ 19ನೇ ಕ್ರೆಸ್ಟ್ ಗೇಟ್ಗೆ ತಾತ್ಕಾಲಿಕ ಗೇಟ್ ಅಳವಡಿಕೆ ಸಾಹಸ ಕಾರ್ಯ ಕೈ ಹಿಡಿದಿದ್ದು, ಶುಕ್ರವಾರ ರಾತ್ರಿ ಐದು ಸ್ಟಾಪ್ ಲಾಗ್ಗಳ ಪೈಕಿ ಒಂದನ್ನು ಯಶಸ್ವಿಯಾಗಿ ಇಳಿಸಲಾಗಿದೆ. ತಜ್ಞರ ತಂಡಕ್ಕೆ ಯಶಸ್ಸಿನ ಮೊದಲ ಮೆಟ್ಟಿಲು ಲಭಿಸಿದ್ದು, ಆತ್ಮವಿಶ್ವಾಸ ಹೆಚ್ಚಿಸಿದೆ. ಇನ್ನುಳಿದ 4 ಸ್ಟಾಪ್ ಲಾಗ್ ಇಳಿಸುವ ಕಾರ್ಯ ಶನಿವಾರ ಸಂಜೆಗೆ ಬಹುತೇಕ ಪೂರ್ಣಗೊಳ್ಳಲಿದೆ. ಶುಕ್ರವಾರ ಬೆಳಗ್ಗೆಯಿಂದ ತಾತ್ಕಾಲಿಕ ಗೇಟ್ ಅಳವಡಿಕೆಗೆ ಜಲಾಶಯದಲ್ಲಿ ಅಡ್ಡಿ ಮಾಡುತ್ತಿದ್ದ ಸ್ಕೈವಾಕ್ …
Read More »ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 6 ಗಂಟೆಯಲ್ಲಿ `FIR’ ದಾಖಲಿಸಬೇಕು : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ
ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 6 ಗಂಟೆಯಲ್ಲಿ `FIR’ ದಾಖಲಿಸಬೇಕು : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ ನವದೆಹಲಿ : ವೈದ್ಯರ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ವೈದ್ಯರ ಆಕ್ರೋಶ ಹೆಚ್ಚುತ್ತಿದೆ. ದೇಶಾದ್ಯಂತ ವೈದ್ಯರು ಮತ್ತು ದಾದಿಯರು ಮುಷ್ಕರ ನಡೆಸಿದ್ದು, ಆರೋಗ್ಯ ಸೇವೆಗಳನ್ನ ಸ್ಥಗಿತಗೊಳಿಸಿದ್ದಾರೆ. ಎಲ್ಲಾ ಆರೋಗ್ಯ ಕಾರ್ಯಕರ್ತರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಮುಷ್ಕರ ನಿರತ ವೈದ್ಯರು ಒತ್ತಾಯಿಸುತ್ತಿದ್ದಾರೆ. ಈ ದಿಕ್ಕಿನಲ್ಲಿ ಬಹಳ ಮುಖ್ಯವಾದ ಹೆಜ್ಜೆಯನ್ನ ಇಟ್ಟಿರುವ ಕೇಂದ್ರ …
Read More »ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿ 28 ಜನರ ವಿರುದ್ಧ `FIR’ ದಾಖಲು!
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿ 28 ಜನರ ವಿರುದ್ಧ `FIR’ ದಾಖಲು! ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿದಂತೆ 28 ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕರಾದ …
Read More »ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ : ಇಂದಿನಿಂದ ಕೌನ್ಸೆಲಿಂಗ್ ಆರಂಭ
ಬೆಂಗಳೂರು : 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಸಹಶಿಕ್ಷಕರು, ದೈಹಿಕ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರುಗಳಿಗೆ ಅಂತರ್ ವಿಭಾಗ ಮಟ್ಟದ ಕೋರಿಕೆ/ಪರಸ್ಪರ ವರ್ಗಾವಣೆ ಕೌನ್ಸಿಲಿಂಗ್ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ …
Read More »ಆನ್ ಲೈನ್ ಗೇಮ್ ಆಡುವವರೇ ಎಚ್ಚರ : ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
ಹಾಸನ : ಹಾಸನ ಜಿಲ್ಲೆಯಲ್ಲೊಂದು ಘೋರ ದುರಂತವೊಂದು ಸಂಭವಿಸಿದ್ದು, ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಒಂದು ಇಡೀ ಕುಟುಂಬವೇ ಸಾವಿಗೆ ಶರಣಾಗಿದೆ. ಹೌದು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು, ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಶ್ರೀನಿವಾಸ್(43), ಶ್ವೇತಾ(36) …
Read More »ನಾಳೆ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್
ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ನಾಳೆ ರಾಜ್ಯಾದ್ಯಂತ ಒಪಿಡಿ ಸೇವೆ ಬಂದ್ ಮಾಡಲು ನಿರ್ಧರಿಸಲಾಗಿದೆ. ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದು, ಒಪಿಡಿ ಸೇವೆ ಮಾತ್ರ ಬಂದ್ ಇರಲಿದೆ. ಎಮರ್ಜೆನ್ಸಿ ಸೇವೆ ಎಂದಿನಂತೆ ಸಾರ್ವಜನಿಕರಿಗೆ ಲಭ್ಯವಿರುತ್ತದೆ ಎಂದು …
Read More »ಸಕ್ಕರೆ ನಾಡಿನಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಆಲೆಮನೆ ಬಳಿಕ ತೋಟದ ಮನೆಯಲ್ಲೂ ಕೃತ್ಯ!
ಸಕ್ಕರೆ ನಾಡಿನಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಆಲೆಮನೆ ಬಳಿಕ ತೋಟದ ಮನೆಯಲ್ಲೂ ಕೃತ್ಯ! ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ (Mandya) ಹೆಣ್ಣು ಭ್ರೂಣ ಪತ್ತೆ (Female Foeticide Racket) ಹಾಗೂ ಹತ್ಯೆ ದಂಧೆಯನ್ನು ಅಧಿಕಾರಿಗಳು ಬೇಧಿಸಿದ್ದಾರೆ. ಮಾವಿನಕೆರೆಯ ಆಲೆಮನೆ, ಹೆಲ್ತ್ ಕ್ವಾರ್ಟಸ್ ಬಳಿ ತೋಟದ ಮನೆಯಲ್ಲಿ (Farmhouse) ಭ್ರೂಣ ಲಿಂಗ ಪತ್ತೆ ಮಾಡ್ತಿದ್ದಾಗಲೇ ದಾಳಿ ಮಾಡಿದ ಡಿಹೆಚ್ಒ ಡಾ. ಮೋಹನ್ ನೇತೃತ್ವದ ತಂಡ ಮೂವರನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ (Scanning) …
Read More »