ನಿನ್ನ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮೆರವಣಿಗೆ ಮಾಡಿಸ್ತೀನಿ! ಬೆಳಗಾವಿ: ಅಭಿವೃದ್ಧಿ ಕೆಲಸಗಳಿಗಿಂತ ಜಾಸ್ತಿ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ (Controversy Statement) ನಮ್ಮ ರಾಜ್ಯದ ಹಲವು ಶಾಸಕರು (MLA), ಸಚಿವರು (Ministers) ಸುದ್ದಿಯಾಗ್ತಾರೆ. ಈ ಸಾಲಿಗೆ ಬೆಳಗಾವಿ (Belagavi) ಜಿಲ್ಲೆಯ ಕಾಗವಾಡ (Kagawada) ಕ್ಷೇತ್ರದ ಕಾಂಗ್ರೆಸ್ ಶಾಸಕ (Congress MLA) ರಾಜು ಕಾಗೆ (Raju Kage) ಸೇರುತ್ತಾರೆ. ಇದೀಗ ಇದೇ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿ, ಮತ್ತೆ ಸುದ್ದಿಯಾಗಿದ್ದಾರೆ. “ನನ್ನ …
Read More »ಮುಡಾ ಹಗರಣ ಬಯಲಿಗೆ ಎಳೆದಿದ್ದ `RTI’ ಕಾರ್ಯಕರ್ತ ಗಂಗಾರಾಜು ಮೇಲೆ ಹಲ್ಲೆಗೆ ಯತ್ನ!
ಮೈಸೂರು : ಮುಡಾ ಹಗರಣವನ್ನು ಬಯಲು ಮಾಡಿದ್ದ ಆರ್ ಟಿಐ ಕಾರ್ಯಕರ್ತ ಗಂಗಾರಾಜು ಮೇಲೆ ಹಲ್ಲೆಗೆ ಯತ್ನ ನಡೆದಿರುವ ಗಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಶ್ರೀರಂಗಪಟ್ಟಣ ಸಮೀಪ ನಾಲ್ವರು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಗಂಗಾರಾಜು ಅವರು ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ಕುಟುಂಬದವರ ಜೊತೆಗೆ ಮೈಸೂರಿಗೆ ಬರುವ ವೇಳೆ ಕಾರು ಅಡ್ಡಗಟ್ಟಿದ ನಾಲ್ವರು ದುಷ್ಕರ್ಮಿಗಳು ಗಂಗಾರಾಜು ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ನಂಬರ್ ಪ್ಲೇಟ್ ಇಲ್ಲದ …
Read More »ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ:C.M.
ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ …
Read More »ಬಡವರಿಗಾಗಿ ಮತ್ತೆರಡು ಗ್ಯಾರಂಟಿ ಜಾರಿ
ಬೆಂಗಳೂರು,ಸೆಪ್ಟೆಂಬರ್ 03: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಕಾಂಗ್ರೆಸ್ ಗೆಲುವು ಸಾಧಿಸಲು ಪಂಚ ಗ್ಯಾರಂಟಿ ಯೋಜನೆಗಳೆ ಪ್ರಮುಖ ಕಾರಣವಾಗಿದ್ದು, ಇದೀದ ಕಾಂಗ್ರೆಸ್ ರಾಜ್ಯದ ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ …
Read More »ಕಲಬುರಗಿ | ಮೂರು ಸೇತುವೆ ಮುಳುಗಡೆ: ಹಲವೆಡೆ ಸಂಪರ್ಕ ಕಡಿತ
ಕಾಳಗಿ: ಕಳೆದ ಮೂರುದಿನಗಳಿಂದ ತಾಲ್ಲೂಕಿನೆಲ್ಲೆಡೆ ಸುರಿಯುತ್ತಿರುವ ಮಳೆ ಮತ್ತು ಹೇರೂರ ಬೆಣ್ಣೆತೊರಾ ಜಲಾಶಯದ ನೀರಿನ ಪ್ರವಾಹಕ್ಕೆ ಮೂರು ಸೇತುವೆಗಳು ಮುಳುಗಡೆಯಾಗಿ ಹಲವೆಡೆ ಸಂಪರ್ಕ ಕಡಿತಗೊಂಡಿದೆ. ಮಲಘಾಣ-ಕಾಳಗಿ, ಕಲಗುರ್ತಿ-ಡೊಣ್ಣೂರ ಮತ್ತು ತೆಂಗಳಿ-ತೆಂಗಳಿ ಕ್ರಾಸ್ ನಡುವಿನ ರಸ್ತೆ ಸಂಪರ್ಕದ ಹಳ್ಳದ ಸೇತುವೆಗಳು ನೀರಿನ ಪ್ರವಾಹಕ್ಕೆ ಭಾನುವಾರದಿಂದಲೇ ಮುಳುಗಿ ಹೋಗಿವೆ. ಪರಿಣಾಮ ಮಲಘಾಣ, ಕಲಗುರ್ತಿ, ಚಿತ್ತಾಪುರ ರಸ್ತೆ ಮಾರ್ಗದ ಸಂಪರ್ಕ ಕಡಿತಗೊಂಡು ವಾಹನ ಸವಾರರು ಪರದಾಡುತ್ತಿದ್ದಾರೆ. ಕಣಸೂರ, ಹೆಬ್ಬಾಳ, ಶೆಳ್ಳಗಿ, ಹೇರೂರ, ಮಲಘಾಣ, ಡೊಣ್ಣೂರ, …
Read More »BMTC ನಿರ್ವಾಹಕ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಸಿಕ್ಕಿಬಿದ್ದ ಅಭ್ಯರ್ಥಿ
ಧಾರವಾಡ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿರ್ವಾಹಕ (ಬಿಎಂಟಿಸಿ) ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆದ ಪರೀಕ್ಷೆಯಲ್ಲಿ ನಗರದ ಬಾಶಲ್ ಮಿಷನ್ ವಿದ್ಯಾಲಯ ಕೇಂದ್ರದಲ್ಲಿ ಅಭ್ಯರ್ಥಿ ಸದಾಶಿವ ಸುಣದೊಳ್ಳಿ ನಕಲು ಮಾಡಿ ಸಿಕ್ಕಿಬಿದ್ದಿದ್ದಾರೆ. ಬೆಳಿಗ್ಗೆ 10.30 ರಿಂದ 1230ರವರೆಗೆ ನಡೆದ ಮೊದಲ ಅವಧಿಯ ಪತ್ರಿಕೆಯಲ್ಲಿ ಅಕ್ರಮ ಮಾಡಿ ಸಿಕ್ಕಿಬಿದ್ದಿದ್ದಾರೆ. ಸದಾಶಿವ ಅವರು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಖಾನಟ್ಟಿ ಗ್ರಾಮದವರು. ‘ಅಭ್ಯರ್ಥಿಯು ವಾಂತಿ ಮಾಡಲು ಶೌಚಾಲಯಕ್ಕೆ ಹೋಗುವುದಾಗಿ ಕೊಠಡಿ ಮೇಲ್ವಿಚಾರಕರಿಗೆ ತಿಳಿಸಿ ಹೋಗಿ …
Read More »ದೇಶದ ಕಲ್ಲಿದ್ದಲು ಉತ್ಪಾದನೆ ಪ್ರಮಾಣ ಶೇ 6ರಷ್ಟು ಏರಿಕೆ
ನವದೆಹಲಿ: 2024-25ರ ಹಣಕಾಸು ವರ್ಷದ ಏಪ್ರಿಲ್ನಿಂದ ಆಗಸ್ಟ್ವರೆಗೆ ದೇಶದ ಕಲ್ಲಿದ್ದಲು ಉತ್ಪಾದನೆ ಪ್ರಮಾಣ ಶೇ 6ರಷ್ಟು ಏರಿಕೆಯಾಗಿದ್ದು, 38.40 ಕೋಟಿ ಟನ್ಗೆ ತಲುಪಿದೆ. 2023-24ರ ಹಣಕಾಸು ವರ್ಷದ ಇದೇ ಅವಧಿಯಲ್ಲಿ 36 ಕೋಟಿ ಟನ್ ಕಲ್ಲಿದ್ದಲು ಉತ್ಪಾದನೆ ಆಗಿತ್ತು ಎಂದು ಕಲ್ಲಿದ್ದಲು ಸಚಿವಾಲಯ ತಿಳಿಸಿದೆ. ಸಿಐಎಲ್ ಉತ್ಪಾದನೆ ಇಳಿಕೆ: ಸರ್ಕಾರಿ ಸ್ವಾಮ್ಯದ ಭಾರತೀಯ ಕಲ್ಲಿದ್ದಲು ನಿಗಮ (ಸಿಐಎಲ್) ಆಗಸ್ಟ್ ತಿಂಗಳಲ್ಲಿ 4.61 ಕೋಟಿ ಟನ್ ಕಲ್ಲಿದ್ದಲು ಉತ್ಪಾದನೆ ಮಾಡಿದೆ. …
Read More »ಶೀಘ್ರವೇ ‘ಗೃಹಲಕ್ಷ್ಮಿ ಯೋಜನೆ’ಯ ಜುಲೈ, ಆಗಸ್ಟ್ ತಿಂಗಳ ಹಣ ಖಾತೆಗೆ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಚಿತ್ರದುರ್ಗ : ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರವೇ ಮನೆ ಯಜಮಾನಿಯರ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿತ್ರದುರ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದುವರೆಗೆ 11 ತಿಂಗಳ ಮೊತ್ತ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 …
Read More »ಸಿದ್ದರಾಮಯ್ಯಗೆ ಹೈಕೋರ್ಟ್ನಿಂದ ಮತ್ತೆ 7 ದಿನ ರಿಲೀಫ್! ಸೆಪ್ಟೆಂಬರ್ 9ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿನ (Muda Scam) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ (Governor) ಆದೇಶವನ್ನು ವಜಾಗೊಳಿಸುವಂತೆ ಮನವಿ ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ (High Court) ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ಸೋಮವಾರ ನ್ಯಾಯಮೂರ್ತಿ ನಾಗಪ್ರಸನ್ನ ಏಕಸದಸ್ಯ ಪೀಠದಲ್ಲಿ ನಡೆದಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರ ವಾದ ಆಲಿಸಿದ ನ್ಯಾಯಾದೀಶರು ವಿಚಾರಣೆಯನ್ನ ಮುಂದಿನ ಸೋಮವಾರ ಅಂದರೆ …
Read More »ಟಾಟಾ ಕರ್ವ್ ಪೆಟ್ರೋಲ್, ಡೀಸೆಲ್ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ
ಮುಂಬೈ: ಭಾರತದ ಜನಪ್ರಿಯ ವಾಹನ ತಯಾರಿಕಾ ಕಂಪನಿಯಾದ ಟಾಟಾ ಮೋಟಾರ್ಸ್ (Tata Motors) ಸೋಮವಾರ (ಸೆ.02) ಹೊಸ ಇಂಧನ ಚಾಲಿತ ಟಾಟಾ ಕರ್ವ್ (Tata Curvv) ಎಸ್ ಯುವಿಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಪೆಟ್ರೋಲ್ ಚಾಲಿತ ಟಾಟಾ ಕರ್ವ್ ವಾಹನದ ಆರಂಭಿಕ ಬೆಲೆ 9.99 ಲಕ್ಷ ರೂಪಾಯಿ ಮತ್ತು ಡೀಸೆಲ್ ಚಾಲಿತ ಟಾಟಾ ಕರ್ವ್ ಎಸ್ ಯುವಿಗೆ 11.49 ಲಕ್ಷ ರೂಪಾಯಿ. ಇದು ಆರಂಭಿಕ ಬೆಲೆಯಾಗಿದ್ದು, 2024ರ ನವೆಂಬರ್ ನಿಂದ ಬೆಲೆ ಏರಿಕೆಯಾಗಲಿದೆ …
Read More »
Laxmi News 24×7