Breaking News

ರಾಷ್ಟ್ರೀಯ

NDA ಮೈತ್ರಿಕೂಟದಲ್ಲಿ ಮೂಡಿದ ಒಡಕು? ಬಿಜೆಪಿ ವಿರುದ್ಧವೇ ಕೇಂದ್ರ ಸಚಿವ HD ಕುಮಾರಸ್ವಾಮಿ ಕಿಡಿ!

NDA ಮೈತ್ರಿಕೂಟದಲ್ಲಿ ಮೂಡಿದ ಒಡಕು? ಬಿಜೆಪಿ ವಿರುದ್ಧವೇ ಕೇಂದ್ರ ಸಚಿವ HD ಕುಮಾರಸ್ವಾಮಿ ಕಿಡಿ! ನವದೆಹಲಿ: ಕೇಂದ್ರದಲ್ಲಿ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ ಸರ್ಕಾರ (NDA Govt) ಆಡಳಿತಕ್ಕೆ ಬಂದು ಒಂದು ತಿಂಗಳು ಕಳೆಯುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಕೂಡ ಮೈತ್ರಿ ಮಾಡಿಕೊಂಡ ಪರಿಣಾಮ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಕೇಂದ್ರ ಸಚಿವ ಸ್ಥಾನವನ್ನು ದಕ್ಕಿಸಿಕೊಂಡಿದ್ದಾರೆ. ಆದರೆ ಇದೀಗ ಅಚ್ಚರಿಯ ಸಂಗತಿಯೊಂದು ದಿಢೀರನೇ …

Read More »

ಬೀಡಾಡಿ ದನ ತಿವಿದು ವೃದ್ಧ ಸಾವು

ಗದಗ: ಬೀಡಾಡಿ ದನವೊಂದು ತಿವಿದ ಪರಿಣಾಮ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಟಗೇರಿಯ ಹೊಸ ಬನಶಂಕರಿ ಗುಡಿ ಸಮೀಪ ಬುಧವಾರ ಬೆಳಿಗ್ಗೆ ನಡೆದಿದೆ. ಬೆಟಗೇರಿಯಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಲಕ್ಷ್ಮೇಶ್ವರ ತಾಲ್ಲೂಕಿನ ಶಿಗ್ಲಿ ಗ್ರಾಮದ ಶಂಕರಪ್ಪ ಹೊಳೆ (70) ಮೃತಪಟ್ಟವರು.   ಬುಧವಾರ ಬೆಳಿಗ್ಗೆ 8ರ ಸುಮಾರಿಗೆ ಬೆಟಗೇರಿಯ ಸರ್ಕಾರಿ ಪ್ರಾಥಮಿಕ ಶಾಲೆ ನಂ.7ರ ಸಮೀಪ ಬೀಡಾಡಿ ದನಗಳು ಕಾದಾಡುತ್ತಿದ್ದವು. ಈ ವೇಳೆ ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ಶಂಕಪ್ಪ …

Read More »

ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ. ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ …

Read More »

ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶ , ಕಲ್ಯಾಣ’ದಲ್ಲಿ ‘ದಮ್‌ ಮಾರೊ ದಮ್’!

ಕಲಬುರಗಿ: ನೆರೆಯ ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶದ ರಾಜ್ಯಗಳಿಗೆ ಗಡಿ ಹಂಚಿಕೊಂಡಿರುವ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪೈಕಿ ಕಲಬುರಗಿ ಮತ್ತು ಬಳ್ಳಾರಿಯಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿದ್ದು, ‘ಕಲ್ಯಾಣ’ದ ನಾಡಿಗೆ ಅಪಕೀರ್ತಿ ತಟ್ಟುತ್ತಿದೆ.   ಕಲ್ಯಾಣದ ಹೆಬ್ಬಾಗಿಲು ಎಂದು ಕರೆಸಿಕೊಳ್ಳುತ್ತಿರುವ ಕಲಬುರಗಿ ಈಗ ಗಾಂಜಾ, ಅಫೀಮು ಸೇರಿದಂತೆ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಣೆ ಪ್ರಕರಣಗಳ ಹಣೆಪಟ್ಟಿಯನ್ನೂ ಕಟ್ಟಿಕೊಳ್ಳುತ್ತಿದೆ. ಇದಕ್ಕೆ ಬೀದರ್, ವಿಜಯನಗರ ಹಾಗೂ …

Read More »

ಬಾಲಕನ ಮೇಲೆ ಬೀದಿ ನಾಯಿ ದಾಳಿ

(ವಿಜಯನಗರ): ನಗರದ ಚಿತ್ತವಾಡ್ಗಿ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದು, ಬಾಲಕನ ಕೆನ್ನೆ, ಬೆನ್ನು, ಕಾಲಿಗೆ ಗಂಭೀರ ಗಾಯವಾಗಿದೆ. ಒಂದನೇ ವಾರ್ಡ್‌ ಚಿತ್ತವಾಡ್ಗಿ ಕಾಕರ ಓಣಿಯ ಗಂಕಪ್ಪ ಅವರ ಪುತ್ರ ಪರಶುರಾಮ ಮನೆ ಸಮೀಪ ಆಟವಾಡುತ್ತಿದ್ದಾಗ ಒಂದು ನಾಯಿ ದಾಳಿ ನಡೆಸಿ ಆತನ ಕೆನ್ನೆಯ ಮಾಂಸ ಕಚ್ಚಿ ಎಳೆದಿದೆ. ಜತೆಗೆ ಬೆನ್ನು, ಕಾಲಿಗೂ ಗಾಯವಾಗಿದೆ. ತಕ್ಷಣ ಬಾಲಕನನ್ನು ಇಲ್ಲಿನ 100 ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, …

Read More »

ಪತಿ ಕೊಲೆ: ಪತ್ನಿ, ಪ್ರಿಯಕರಗೆ ಜೀವಾವಧಿ ಶಿಕ್ಷೆ

ಮೂಡಲಗಿ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ವಡೇರಹಟ್ಟಿ ಗ್ರಾಮದಲ್ಲಿ 2023ರಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಮೃತ ವ್ಯಕ್ತಿಯ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿ, 12ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ತೀರ್ಪು ನೀಡಿದೆ. ಘಟನೆ ಹಿನ್ನೆಲೆ: ಗ್ರಾಮದ ಶಂಕರ ಜಗಮುತ್ತಿ ಅವರ ಪತ್ನಿ ಸಿದ್ದವ್ವ, ಭೈರನಟ್ಟಿಯ ಶ್ರೀಧರ ತಳವಾರ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇಬ್ಬರೂ ಸಂಚು ರೂಪಿಸಿ …

Read More »

ಒಲಂಪಿಕ್ಸ್‌ನಲ್ಲಿ’ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದರೆ ಸಿದ್ದರಾಮಯ್ಯಗೇ ಚಿನ್ನದ ಪದಕ : ಬಿಜೆಪಿ ಲೇವಡಿ

ಬೆಂಗಳೂರು : ಮುಡಾ ಸೇರಿದಂತೆ ವಿವಿಧ ಭ್ರಷ್ಟಾಚಾರ ಪ್ರಕರಣಗಳನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ಪ್ರತಿಪಕ್ಷ ಬಿಜೆಪಿ, ಇದೀಗ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲೂ ವಾಗ್ದಾಳಿ ಮುಂದುವರಿಸಿದೆ. ಹೌದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಸಿದ್ದರಾಮಯ್ಯ ಕುರಿತು ವ್ಯಂಗ್ಯವಾಡಿದ್ದು, ಒಲಂಪಿಕ್ಸ್‌ ಜತೆ ಹೋಲಿಸಿ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಚಿನ್ನದ ಪದಕ ದೊರೆಯಬಹುದು ಎಂದು ಲೇವಡಿ ಮಾಡಿದೆ. ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ …

Read More »

ಮದ್ಯಪ್ರಿಯರಿಗೆ ಶಾಕ್; ಮತ್ತೆ ಬಿಯರ್ ಬೆಲೆ ಏರಿಕೆ, ಬಾಟಲ್​ಗೆ ಎಷ್ಟು ಹೆಚ್ಚಾಯ್ತು?

ಬೆಂಗಳೂರು, ಜುಲೈ 30: ಮದ್ಯಪಾನ ಆರೋಗ್ಯ ಹಾನಿಕಾರ ಅಂದ್ರೂ ಮದ್ಯ ಕುಡಿಯುವರ ಸಂಖ್ಯೆ ಕಡಿಮೆಯಾಗಿಲ್ಲ. ಒಂದು ತಿಂಗಳ ಹಿಂದೆಯಷ್ಟೆ ಬಿಯರ್​ ಬೆಲೆ ಏರಿಕೆಯಾಗಿತ್ತು. ಇದೀಗ ಮತ್ತೆ ಬಿಯರ್ ಬೆಲೆ ಏರಿಕೆಯಾಗಿದೆ. ಬಿಯರ್​ ಕುಡಿಯುವವರಿಗೆ ಉತ್ಪಾದನಾ ಕಂಪನಿಗಳು ಮತ್ತೊಮ್ಮೆ ಶಾಕ್​ ನೀಡಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕಳೆದ ಒಂದು ತಿಂಗಳ ಹಿಂದಷ್ಟೇ ಬಿಯರ್ ಕಂಪನಿಗಳು ಬಿಯರ್ ಬೆಲೆಯನ್ನು ಏರಿಕೆ ಮಾಡಿದ್ದು, …

Read More »

ಕರ್ನಾಟಕದಲ್ಲಿ ‘ಜಲ ಕಂಟಕ’ : ವರ್ಷದ ಆರಂಭದಲ್ಲೇ ಕೋಡಿ ಶ್ರೀಗಳು ನುಡಿದಿದ್ದ ಭವಿಷ್ಯ ನಿಜವಾಯ್ತಾ?

ಬೆಳಗಾವಿ : ರಾಜ್ಯದಲ್ಲಿ ಭೀಕರ ಮಳೆ ಯಾಗುತ್ತಿದ್ದು ಅಪಾರ ಪ್ರಮಾಣದ ಮಳೆಯಿಂದ ಅನೇಕ ಕಡೆಗಳಲ್ಲಿ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿವೆ.ಇದೀಗ ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಜಲ ಕಂಟಕದ ಬಗ್ಗೆ ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ವರ್ಷದ ಆರಂಭದಲ್ಲೇ ನುಡಿದಿದ್ದ ಭವಿಷ್ಯ ನಿಜವಾಗಿದೆ.   ಹೌದು ರಾಜ್ಯದಲ್ಲಿ ಯಾವಾಗ ಮುಂಗಾರು ಮಳೆ ಆರಂಭವಾಯಿತೊ ಅಂದಿನಿಂದ ಇವತ್ತಿನವರೆಗೂ ರಾಜ್ಯದ ಅನೇಕ ಕಡೆಗಳಲ್ಲಿ ಭಾರಿ ಪ್ರಮಾಣದ ಮಳೆಯಿಂದ ಅನೇಕ ಜನರ …

Read More »

ಘಟಪ್ರಭಾ ನದಿ ಪ್ರವಾಹ: 42 ಗ್ರಾಮಗಳು ಬಾಧಿತ

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ಮಳೆ ಅಬ್ಬರ ತಗ್ಗಿದೆ. ಆದರೆ, ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಇದೆ. ಹೀಗಾಗಿ ಕೃಷ್ಣಾ ಮತ್ತು ಅದರ ಉಪ ನದಿಗಳಲ್ಲಿ ನೀರಿನ ಮಟ್ಟ ಯಥಾಸ್ಥಿತಿಯಿದೆ. 44 ಸೇತುವೆಗಳು ಮುಳುಗಿವೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 2.45 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ದೂಧಗಂಗಾ ನದಿಯಿಂದ 48,570 ಕ್ಯುಸೆಕ್‌ ಸೇರಿ 2.93 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬ್ಯಾರೇಜ್‌ನಲ್ಲಿ ಹರಿಯುತ್ತಿದೆ. ನವೀಲುತೀರ್ಥ ಅಣೆಕಟ್ಟೆಯಿಂದ 5 ಸಾವಿರ …

Read More »