Breaking News

ರಾಷ್ಟ್ರೀಯ

ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶ , ಕಲ್ಯಾಣ’ದಲ್ಲಿ ‘ದಮ್‌ ಮಾರೊ ದಮ್’!

ಕಲಬುರಗಿ: ನೆರೆಯ ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶದ ರಾಜ್ಯಗಳಿಗೆ ಗಡಿ ಹಂಚಿಕೊಂಡಿರುವ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪೈಕಿ ಕಲಬುರಗಿ ಮತ್ತು ಬಳ್ಳಾರಿಯಲ್ಲಿ ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟ ಪ್ರಕರಣಗಳು ಹೆಚ್ಚಾಗುತ್ತಿದ್ದು, ‘ಕಲ್ಯಾಣ’ದ ನಾಡಿಗೆ ಅಪಕೀರ್ತಿ ತಟ್ಟುತ್ತಿದೆ.   ಕಲ್ಯಾಣದ ಹೆಬ್ಬಾಗಿಲು ಎಂದು ಕರೆಸಿಕೊಳ್ಳುತ್ತಿರುವ ಕಲಬುರಗಿ ಈಗ ಗಾಂಜಾ, ಅಫೀಮು ಸೇರಿದಂತೆ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಣೆ ಪ್ರಕರಣಗಳ ಹಣೆಪಟ್ಟಿಯನ್ನೂ ಕಟ್ಟಿಕೊಳ್ಳುತ್ತಿದೆ. ಇದಕ್ಕೆ ಬೀದರ್, ವಿಜಯನಗರ ಹಾಗೂ …

Read More »

ಬಾಲಕನ ಮೇಲೆ ಬೀದಿ ನಾಯಿ ದಾಳಿ

(ವಿಜಯನಗರ): ನಗರದ ಚಿತ್ತವಾಡ್ಗಿ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದು, ಬಾಲಕನ ಕೆನ್ನೆ, ಬೆನ್ನು, ಕಾಲಿಗೆ ಗಂಭೀರ ಗಾಯವಾಗಿದೆ. ಒಂದನೇ ವಾರ್ಡ್‌ ಚಿತ್ತವಾಡ್ಗಿ ಕಾಕರ ಓಣಿಯ ಗಂಕಪ್ಪ ಅವರ ಪುತ್ರ ಪರಶುರಾಮ ಮನೆ ಸಮೀಪ ಆಟವಾಡುತ್ತಿದ್ದಾಗ ಒಂದು ನಾಯಿ ದಾಳಿ ನಡೆಸಿ ಆತನ ಕೆನ್ನೆಯ ಮಾಂಸ ಕಚ್ಚಿ ಎಳೆದಿದೆ. ಜತೆಗೆ ಬೆನ್ನು, ಕಾಲಿಗೂ ಗಾಯವಾಗಿದೆ. ತಕ್ಷಣ ಬಾಲಕನನ್ನು ಇಲ್ಲಿನ 100 ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, …

Read More »

ಪತಿ ಕೊಲೆ: ಪತ್ನಿ, ಪ್ರಿಯಕರಗೆ ಜೀವಾವಧಿ ಶಿಕ್ಷೆ

ಮೂಡಲಗಿ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ವಡೇರಹಟ್ಟಿ ಗ್ರಾಮದಲ್ಲಿ 2023ರಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧ ಮೃತ ವ್ಯಕ್ತಿಯ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹3 ಲಕ್ಷ ದಂಡ ವಿಧಿಸಿ, 12ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ತೀರ್ಪು ನೀಡಿದೆ. ಘಟನೆ ಹಿನ್ನೆಲೆ: ಗ್ರಾಮದ ಶಂಕರ ಜಗಮುತ್ತಿ ಅವರ ಪತ್ನಿ ಸಿದ್ದವ್ವ, ಭೈರನಟ್ಟಿಯ ಶ್ರೀಧರ ತಳವಾರ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇಬ್ಬರೂ ಸಂಚು ರೂಪಿಸಿ …

Read More »

ಒಲಂಪಿಕ್ಸ್‌ನಲ್ಲಿ’ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದರೆ ಸಿದ್ದರಾಮಯ್ಯಗೇ ಚಿನ್ನದ ಪದಕ : ಬಿಜೆಪಿ ಲೇವಡಿ

ಬೆಂಗಳೂರು : ಮುಡಾ ಸೇರಿದಂತೆ ವಿವಿಧ ಭ್ರಷ್ಟಾಚಾರ ಪ್ರಕರಣಗಳನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ಪ್ರತಿಪಕ್ಷ ಬಿಜೆಪಿ, ಇದೀಗ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲೂ ವಾಗ್ದಾಳಿ ಮುಂದುವರಿಸಿದೆ. ಹೌದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಸಿದ್ದರಾಮಯ್ಯ ಕುರಿತು ವ್ಯಂಗ್ಯವಾಡಿದ್ದು, ಒಲಂಪಿಕ್ಸ್‌ ಜತೆ ಹೋಲಿಸಿ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಚಿನ್ನದ ಪದಕ ದೊರೆಯಬಹುದು ಎಂದು ಲೇವಡಿ ಮಾಡಿದೆ. ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ …

Read More »

ಮದ್ಯಪ್ರಿಯರಿಗೆ ಶಾಕ್; ಮತ್ತೆ ಬಿಯರ್ ಬೆಲೆ ಏರಿಕೆ, ಬಾಟಲ್​ಗೆ ಎಷ್ಟು ಹೆಚ್ಚಾಯ್ತು?

ಬೆಂಗಳೂರು, ಜುಲೈ 30: ಮದ್ಯಪಾನ ಆರೋಗ್ಯ ಹಾನಿಕಾರ ಅಂದ್ರೂ ಮದ್ಯ ಕುಡಿಯುವರ ಸಂಖ್ಯೆ ಕಡಿಮೆಯಾಗಿಲ್ಲ. ಒಂದು ತಿಂಗಳ ಹಿಂದೆಯಷ್ಟೆ ಬಿಯರ್​ ಬೆಲೆ ಏರಿಕೆಯಾಗಿತ್ತು. ಇದೀಗ ಮತ್ತೆ ಬಿಯರ್ ಬೆಲೆ ಏರಿಕೆಯಾಗಿದೆ. ಬಿಯರ್​ ಕುಡಿಯುವವರಿಗೆ ಉತ್ಪಾದನಾ ಕಂಪನಿಗಳು ಮತ್ತೊಮ್ಮೆ ಶಾಕ್​ ನೀಡಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕಳೆದ ಒಂದು ತಿಂಗಳ ಹಿಂದಷ್ಟೇ ಬಿಯರ್ ಕಂಪನಿಗಳು ಬಿಯರ್ ಬೆಲೆಯನ್ನು ಏರಿಕೆ ಮಾಡಿದ್ದು, …

Read More »

ಕರ್ನಾಟಕದಲ್ಲಿ ‘ಜಲ ಕಂಟಕ’ : ವರ್ಷದ ಆರಂಭದಲ್ಲೇ ಕೋಡಿ ಶ್ರೀಗಳು ನುಡಿದಿದ್ದ ಭವಿಷ್ಯ ನಿಜವಾಯ್ತಾ?

ಬೆಳಗಾವಿ : ರಾಜ್ಯದಲ್ಲಿ ಭೀಕರ ಮಳೆ ಯಾಗುತ್ತಿದ್ದು ಅಪಾರ ಪ್ರಮಾಣದ ಮಳೆಯಿಂದ ಅನೇಕ ಕಡೆಗಳಲ್ಲಿ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿವೆ.ಇದೀಗ ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಜಲ ಕಂಟಕದ ಬಗ್ಗೆ ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ವರ್ಷದ ಆರಂಭದಲ್ಲೇ ನುಡಿದಿದ್ದ ಭವಿಷ್ಯ ನಿಜವಾಗಿದೆ.   ಹೌದು ರಾಜ್ಯದಲ್ಲಿ ಯಾವಾಗ ಮುಂಗಾರು ಮಳೆ ಆರಂಭವಾಯಿತೊ ಅಂದಿನಿಂದ ಇವತ್ತಿನವರೆಗೂ ರಾಜ್ಯದ ಅನೇಕ ಕಡೆಗಳಲ್ಲಿ ಭಾರಿ ಪ್ರಮಾಣದ ಮಳೆಯಿಂದ ಅನೇಕ ಜನರ …

Read More »

ಘಟಪ್ರಭಾ ನದಿ ಪ್ರವಾಹ: 42 ಗ್ರಾಮಗಳು ಬಾಧಿತ

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ಮಳೆ ಅಬ್ಬರ ತಗ್ಗಿದೆ. ಆದರೆ, ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಇದೆ. ಹೀಗಾಗಿ ಕೃಷ್ಣಾ ಮತ್ತು ಅದರ ಉಪ ನದಿಗಳಲ್ಲಿ ನೀರಿನ ಮಟ್ಟ ಯಥಾಸ್ಥಿತಿಯಿದೆ. 44 ಸೇತುವೆಗಳು ಮುಳುಗಿವೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 2.45 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ದೂಧಗಂಗಾ ನದಿಯಿಂದ 48,570 ಕ್ಯುಸೆಕ್‌ ಸೇರಿ 2.93 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬ್ಯಾರೇಜ್‌ನಲ್ಲಿ ಹರಿಯುತ್ತಿದೆ. ನವೀಲುತೀರ್ಥ ಅಣೆಕಟ್ಟೆಯಿಂದ 5 ಸಾವಿರ …

Read More »

ಪ್ರವಾಹದಲ್ಲಿ ಕೊಚ್ಚಿ ಹೋದ ಪುಸ್ತಕ, ಕಣ್ಣೀರಿಟ್ಟ ವಿದ್ಯಾರ್ಥಿನಿ!

ಬಾಗಲಕೋಟೆ: ರಾಜ್ಯದಲ್ಲಿ ಕೆಲವಾರಗಳಿಂದ ವರುಣನ ಆರ್ಭಟ ನಿಲ್ಲುತ್ತಲೇ ಇಲ್ಲ. ಈಗಾಗಲೇ ಕೆಲ ಜಿಲ್ಲೆಗಳು ವರುಣನ ಅಬ್ಬರಕ್ಕೆ ಜಲಾವೃತವಾಗಿದ್ದು, ಘಟಪ್ರಭಾ ನದಿ ಪ್ರವಾಹದಿಂದ, ಬಾಗಲಕೋಟೆಯ (Bagalkote) ಮುಧೋಳ ತಾಲೂಕಿನ ಮಿರ್ಜಿ ಗ್ರಾಮ ಸಂಪೂರ್ಣವಾಗಿ ಜಲಾವೃತವಾಗಿದೆ. ಇನ್ನು ಈ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದ್ದರಿಂದ, ನೂರಾರು ಮನೆಗಳು ಜಲಾವೃತವಾಗಿ (Flood), ಈಗಾಗಲೇ ಕಾಳಜಿ ಕೇಂದ್ರಕ್ಕೆ ಜನರು ಸ್ಥಳಾಂತರವೂ ಆಗಿದ್ದಾರೆ. ಮಳೆಯಬ್ಬರದಿಂದ ಮಿರ್ಜಿ ಗ್ರಾಮ ನದಿಯಂತಾಗಿದ್ದು, ಈಗಾಗಲೇ 70 ಕುಟುಂಬಗಳು ಮನೆಗೆ ಬೀಗ …

Read More »

ಕೇಂದ್ರ ಮಧ್ಯಸ್ಥಿಕೆ ವಹಿಸಲಿ, ‘ಮೇಕೆದಾಟು’ ಅಣೆಕಟ್ಟು ಕಟ್ಟಲು ನಾವು ಸಿದ್ಧ ; ಸಿಎಂ

ಬೆಂಗಳೂರು : ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ ‘ಮೇಕೆದಾಟು’ ಆಣೆಕಟ್ಟು ಕಟ್ಟಲು ನಾವು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದರು. 5ನೇ ಹಣಕಾಸು ಆಯೋಗದ ಅವಧಿಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ …

Read More »

ಲಂಕಾಗೆ ಬಂದಿಳಿದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ

ಕೊಲಂಬೊ: ಶ್ರೀಲಂಕಾ ವಿರುದ್ದದ ಏಕದಿನ ಸರಣಿಗಾಗಿ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma), ಹಿರಿಯ ಆಟಗಾರ ವಿರಾಟ್ ಕೊಹ್ಲಿ (Virat Kohli) ಮತ್ತು ಏಕದಿನ ಸರಣಿಗಾಗಿ ಮಾತ್ರ ಆಯ್ಕೆಯಾದ ಆಟಗಾರರು ದ್ವೀಪ ರಾಷ್ಟ್ರಕ್ಕೆ ಬಂದಿಳಿದರು.   ಭಾರತೀಯ ನಾಯಕನ ಹೊರತಾಗಿ, ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯಗಳಿಗೆ ಪ್ರತ್ಯೇಕವಾಗಿ ಆಯ್ಕೆಯಾದ ಆಟಗಾರರು ಭಾನುವಾರ ರಾತ್ರಿ ಶ್ರೀಲಂಕಾ ರಾಜಧಾನಿಯಲ್ಲಿರುವ ಐಟಿಸಿ ರತ್ನದೀಪ ಹೋಟೆಲ್‌ ತೆರಳಿದರು. ವಿರಾಟ್ ಕೊಹ್ಲಿ, …

Read More »