Breaking News

ರಾಷ್ಟ್ರೀಯ

ಒಲಂಪಿಕ್ಸ್‌ನಲ್ಲಿ’ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದರೆ ಸಿದ್ದರಾಮಯ್ಯಗೇ ಚಿನ್ನದ ಪದಕ : ಬಿಜೆಪಿ ಲೇವಡಿ

ಬೆಂಗಳೂರು : ಮುಡಾ ಸೇರಿದಂತೆ ವಿವಿಧ ಭ್ರಷ್ಟಾಚಾರ ಪ್ರಕರಣಗಳನ್ನು ಮುಂದಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿರುವ ಪ್ರತಿಪಕ್ಷ ಬಿಜೆಪಿ, ಇದೀಗ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲೂ ವಾಗ್ದಾಳಿ ಮುಂದುವರಿಸಿದೆ. ಹೌದು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಸಿದ್ದರಾಮಯ್ಯ ಕುರಿತು ವ್ಯಂಗ್ಯವಾಡಿದ್ದು, ಒಲಂಪಿಕ್ಸ್‌ ಜತೆ ಹೋಲಿಸಿ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯಗೆ ಭ್ರಷ್ಟಾಚಾರದಲ್ಲಿ ಚಿನ್ನದ ಪದಕ ದೊರೆಯಬಹುದು ಎಂದು ಲೇವಡಿ ಮಾಡಿದೆ. ಒಲಂಪಿಕ್ಸ್‌ನಲ್ಲಿ ಭ್ರಷ್ಟಾಚಾರದ ಪಂದ್ಯ ಏರ್ಪಡಿಸಿದಲ್ಲಿ …

Read More »

ಮದ್ಯಪ್ರಿಯರಿಗೆ ಶಾಕ್; ಮತ್ತೆ ಬಿಯರ್ ಬೆಲೆ ಏರಿಕೆ, ಬಾಟಲ್​ಗೆ ಎಷ್ಟು ಹೆಚ್ಚಾಯ್ತು?

ಬೆಂಗಳೂರು, ಜುಲೈ 30: ಮದ್ಯಪಾನ ಆರೋಗ್ಯ ಹಾನಿಕಾರ ಅಂದ್ರೂ ಮದ್ಯ ಕುಡಿಯುವರ ಸಂಖ್ಯೆ ಕಡಿಮೆಯಾಗಿಲ್ಲ. ಒಂದು ತಿಂಗಳ ಹಿಂದೆಯಷ್ಟೆ ಬಿಯರ್​ ಬೆಲೆ ಏರಿಕೆಯಾಗಿತ್ತು. ಇದೀಗ ಮತ್ತೆ ಬಿಯರ್ ಬೆಲೆ ಏರಿಕೆಯಾಗಿದೆ. ಬಿಯರ್​ ಕುಡಿಯುವವರಿಗೆ ಉತ್ಪಾದನಾ ಕಂಪನಿಗಳು ಮತ್ತೊಮ್ಮೆ ಶಾಕ್​ ನೀಡಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮದ್ಯ ಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಕಳೆದ ಒಂದು ತಿಂಗಳ ಹಿಂದಷ್ಟೇ ಬಿಯರ್ ಕಂಪನಿಗಳು ಬಿಯರ್ ಬೆಲೆಯನ್ನು ಏರಿಕೆ ಮಾಡಿದ್ದು, …

Read More »

ಕರ್ನಾಟಕದಲ್ಲಿ ‘ಜಲ ಕಂಟಕ’ : ವರ್ಷದ ಆರಂಭದಲ್ಲೇ ಕೋಡಿ ಶ್ರೀಗಳು ನುಡಿದಿದ್ದ ಭವಿಷ್ಯ ನಿಜವಾಯ್ತಾ?

ಬೆಳಗಾವಿ : ರಾಜ್ಯದಲ್ಲಿ ಭೀಕರ ಮಳೆ ಯಾಗುತ್ತಿದ್ದು ಅಪಾರ ಪ್ರಮಾಣದ ಮಳೆಯಿಂದ ಅನೇಕ ಕಡೆಗಳಲ್ಲಿ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿವೆ.ಇದೀಗ ಕರ್ನಾಟಕದಲ್ಲಿ ಸೃಷ್ಟಿಯಾಗಿರುವ ಜಲ ಕಂಟಕದ ಬಗ್ಗೆ ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ವರ್ಷದ ಆರಂಭದಲ್ಲೇ ನುಡಿದಿದ್ದ ಭವಿಷ್ಯ ನಿಜವಾಗಿದೆ.   ಹೌದು ರಾಜ್ಯದಲ್ಲಿ ಯಾವಾಗ ಮುಂಗಾರು ಮಳೆ ಆರಂಭವಾಯಿತೊ ಅಂದಿನಿಂದ ಇವತ್ತಿನವರೆಗೂ ರಾಜ್ಯದ ಅನೇಕ ಕಡೆಗಳಲ್ಲಿ ಭಾರಿ ಪ್ರಮಾಣದ ಮಳೆಯಿಂದ ಅನೇಕ ಜನರ …

Read More »

ಘಟಪ್ರಭಾ ನದಿ ಪ್ರವಾಹ: 42 ಗ್ರಾಮಗಳು ಬಾಧಿತ

ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ ಮಳೆ ಅಬ್ಬರ ತಗ್ಗಿದೆ. ಆದರೆ, ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಇದೆ. ಹೀಗಾಗಿ ಕೃಷ್ಣಾ ಮತ್ತು ಅದರ ಉಪ ನದಿಗಳಲ್ಲಿ ನೀರಿನ ಮಟ್ಟ ಯಥಾಸ್ಥಿತಿಯಿದೆ. 44 ಸೇತುವೆಗಳು ಮುಳುಗಿವೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 2.45 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ದೂಧಗಂಗಾ ನದಿಯಿಂದ 48,570 ಕ್ಯುಸೆಕ್‌ ಸೇರಿ 2.93 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬ್ಯಾರೇಜ್‌ನಲ್ಲಿ ಹರಿಯುತ್ತಿದೆ. ನವೀಲುತೀರ್ಥ ಅಣೆಕಟ್ಟೆಯಿಂದ 5 ಸಾವಿರ …

Read More »

ಪ್ರವಾಹದಲ್ಲಿ ಕೊಚ್ಚಿ ಹೋದ ಪುಸ್ತಕ, ಕಣ್ಣೀರಿಟ್ಟ ವಿದ್ಯಾರ್ಥಿನಿ!

ಬಾಗಲಕೋಟೆ: ರಾಜ್ಯದಲ್ಲಿ ಕೆಲವಾರಗಳಿಂದ ವರುಣನ ಆರ್ಭಟ ನಿಲ್ಲುತ್ತಲೇ ಇಲ್ಲ. ಈಗಾಗಲೇ ಕೆಲ ಜಿಲ್ಲೆಗಳು ವರುಣನ ಅಬ್ಬರಕ್ಕೆ ಜಲಾವೃತವಾಗಿದ್ದು, ಘಟಪ್ರಭಾ ನದಿ ಪ್ರವಾಹದಿಂದ, ಬಾಗಲಕೋಟೆಯ (Bagalkote) ಮುಧೋಳ ತಾಲೂಕಿನ ಮಿರ್ಜಿ ಗ್ರಾಮ ಸಂಪೂರ್ಣವಾಗಿ ಜಲಾವೃತವಾಗಿದೆ. ಇನ್ನು ಈ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದ್ದರಿಂದ, ನೂರಾರು ಮನೆಗಳು ಜಲಾವೃತವಾಗಿ (Flood), ಈಗಾಗಲೇ ಕಾಳಜಿ ಕೇಂದ್ರಕ್ಕೆ ಜನರು ಸ್ಥಳಾಂತರವೂ ಆಗಿದ್ದಾರೆ. ಮಳೆಯಬ್ಬರದಿಂದ ಮಿರ್ಜಿ ಗ್ರಾಮ ನದಿಯಂತಾಗಿದ್ದು, ಈಗಾಗಲೇ 70 ಕುಟುಂಬಗಳು ಮನೆಗೆ ಬೀಗ …

Read More »

ಕೇಂದ್ರ ಮಧ್ಯಸ್ಥಿಕೆ ವಹಿಸಲಿ, ‘ಮೇಕೆದಾಟು’ ಅಣೆಕಟ್ಟು ಕಟ್ಟಲು ನಾವು ಸಿದ್ಧ ; ಸಿಎಂ

ಬೆಂಗಳೂರು : ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ ‘ಮೇಕೆದಾಟು’ ಆಣೆಕಟ್ಟು ಕಟ್ಟಲು ನಾವು ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದರು. 5ನೇ ಹಣಕಾಸು ಆಯೋಗದ ಅವಧಿಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ …

Read More »

ಲಂಕಾಗೆ ಬಂದಿಳಿದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ

ಕೊಲಂಬೊ: ಶ್ರೀಲಂಕಾ ವಿರುದ್ದದ ಏಕದಿನ ಸರಣಿಗಾಗಿ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma), ಹಿರಿಯ ಆಟಗಾರ ವಿರಾಟ್ ಕೊಹ್ಲಿ (Virat Kohli) ಮತ್ತು ಏಕದಿನ ಸರಣಿಗಾಗಿ ಮಾತ್ರ ಆಯ್ಕೆಯಾದ ಆಟಗಾರರು ದ್ವೀಪ ರಾಷ್ಟ್ರಕ್ಕೆ ಬಂದಿಳಿದರು.   ಭಾರತೀಯ ನಾಯಕನ ಹೊರತಾಗಿ, ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯಗಳಿಗೆ ಪ್ರತ್ಯೇಕವಾಗಿ ಆಯ್ಕೆಯಾದ ಆಟಗಾರರು ಭಾನುವಾರ ರಾತ್ರಿ ಶ್ರೀಲಂಕಾ ರಾಜಧಾನಿಯಲ್ಲಿರುವ ಐಟಿಸಿ ರತ್ನದೀಪ ಹೋಟೆಲ್‌ ತೆರಳಿದರು. ವಿರಾಟ್ ಕೊಹ್ಲಿ, …

Read More »

ಕಬಿನಿಗೆ ಬಾಗೀನ ಅರ್ಪಿಸಿದ ಸಿಎಂ , ಡಿಸಿಎಂ

ಮೈಸೂರು: ಬಾಗೀನ ಸಮರ್ಪಣೆ ಹಿನ್ನೆಲೆ ಕಬಿನಿ ಜಲಾಶಯ, ಕೆಆರ್​ಎಸ್​ ಜಲಾಶಯ ವಿವಿಧ ಹೂಗಳಿಂದ ಅಲಂಕಾರಗೊಂಡು ಕಂಗೊಳಿಸುತ್ತಿದ್ವು. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿಂದು ಸಂಭ್ರಮ ಮನೆ ಮಾಡಿತ್ತು. ಕಪಿಲಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಬಿನಿ ಜಲಾಶಯ ಪುಷ್ಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು ಎಚ್​.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. …

Read More »

ವಿಕ್ಟೋರಿಯಾ ಆಸ್ಪತ್ರೆ ಡಾಕ್ಟರ್‌ಗೆ ಲೋಕಾಯುಕ್ತರಿಂದ ‘ಇಂಜೆಕ್ಷನ್’! ರೋಗಿಗಳ ಪಾಡು ನೋಡಿ ನ್ಯಾಯಮೂರ್ತಿಗಳೇ

ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆ ವಿಕ್ಟೋರಿಯಾ (Victoria) ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್ ಪಾಟೀಲ್ (B.S Patil), ಉಪಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ (Phaneendra) ಹಾಗೂ ಬಿ. ವೀರಪ್ಪ (B. Veerappa) ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಚಿಕಿತ್ಸಾ ವಿಧಾನ, ರೋಗಿಗಳಿಗೆ ವೈದ್ಯರು (Doctor) ಹೇಗೆ ಸ್ಪಂದಿಸುತ್ತಿದ್ದಾರೆ, ಮಾತ್ರೆಗಳನ್ನು ಬರೆದುಕೊಡುವ ಬಗೆ ಹೇಗೆ ಎಂಬುದನ್ನು ಪರಿಶೀಲನೆ ನಡಸಿದರು. ಬಳಿಕ ರೋಗಿಗಳ ಜೊತೆ ಚರ್ಚೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಸಾರ್ವಜನಿಕರಿಂದ …

Read More »

ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ ಶಿಪ್

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?: * ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಅರ್ಹರು. * ಮೊದಲನೆಯ ಪ್ರಯತ್ನದಲ್ಲಿಯೆ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ …

Read More »