ಬೆಳಗಾವಿ: ನಗರದ ಸಿವಿಲ್ ಆಸ್ಪತ್ರೆಯ ಐಎಮ್ಎ ಆವರಣದಲ್ಲಿ ಬುಧವಾರ ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಡಾ. ಗಿರೀಶ ಸೋನವಾಲ್ಕರ್ ಫೌಂಡೇಶನ್ , ಲೇಕವ್ಯೂ ಆಸ್ಪತ್ರೆಯ , ಡಾ. ಗಿರೀಶ ಸೋನವಾಲ್ಕರ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಸೆ. 17 ರಂದು ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಶಾಸಕರಾದ ರಾಜು ಸೇಠ …
Read More »ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ |
ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ | ಡಿಸಿಸಿ ಬ್ಯಾಂಕ್ ಸ್ಪರ್ಧೆ ಮಾಡುವುದರ ಕುರಿತು ಚಿಂತನೆ ನಡೆಸಲಾಗುತ್ತಿದೆ. ಇನ್ನೂ ಸಮಯ ಇದೆ ಎಂದು ಖಾನಾಪುರ ಶಾಸಕ ವಿಠ್ಠಲ್ ಹಲಗೇಕರ್ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಡಿಸಿಸಿ ಬ್ಯಾಂಕ್ ಚುನಾವಣೆಯ ಕುರಿತು ಸ್ಪರ್ಧೆ ನಡೆಸುವ ವಿಚಾರ ಚಿಂತನೆ ನಡೆದಿದೆ. ಆದಷ್ಟು ಶೀಘ್ರದಲ್ಲೇ ತಿಳಿಸಲಾಗುವುದು ಎಂದರು. ಮರಾಠಾ ಸಮಾಜ ಕರ್ನಾಟಕದಲ್ಲಿ …
Read More »ಖಾನಾಪುರ ರೈಲು ನಿಲ್ದಾಣಕ್ಕೆ 14 ಕೋಟಿ ಅನುದಾನ – 2026ರೊಳಗೆ ಮಾದರಿ ರೈಲು ನಿಲ್ದಾಣ ಗುರಿ |
ಖಾನಾಪುರ ರೈಲು ನಿಲ್ದಾಣಕ್ಕೆ 14 ಕೋಟಿ ಅನುದಾನ – 2026ರೊಳಗೆ ಮಾದರಿ ರೈಲು ನಿಲ್ದಾಣ ಗುರಿ | ಖಾನಾಪುರ:ಖಾನಾಪುರದ ರೈಲು ನಿಲ್ದಾಣದ ಅಭಿವೃದ್ದಿಗಾಗಿ ರೈಲ್ವೇ ಇಲಾಖೆಯಿಂದ ಮೂರು ಕೋಟಿ ವಿಶೇಷ ಅನುದಾನ ಮಂಜೂರಾಗಿದ್ದು ಇದರಲ್ಲಿ ನಿಲ್ದಾಣದ ಪ್ಲಾಟಫಾರ್ಮ್ ವಿಸ್ತರಣೆ,ಶೌಚಾಲಯ ನಿರ್ಮಾಣ ಸೇರಿದಂತೆ ಪ್ರಯಾಣಿಕರ ಅನುಕೂಲಕ್ಕೆ ನಾನಾ ಸೌಲಭ್ಯ ಒದಗಿಸುವ ಕಾಮಿಗಾರಿಗಳಿಗೆ ಸಚಿವ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ಖಾನಾಪುರ ಸಂಪದ್ಭರಿತ ತಾಲೂಕಾಗಿದ್ದು ಪ್ರಮುಖವಾಗಿ ಕೃಷಿ ಉತ್ಪಾದನೆ …
Read More »ಸಂಕಷ್ಟ ಬಂದಾಗ ಸಿದ್ಧರಾಮಯ್ಯಗೆ ಕುರುಬರು ನೆನಪಾಗ್ತಾರೆ: ಹೆಚ್.ವಿಶ್ವನಾಥ್
ಮೈಸೂರು: ಸಿಎಂ ಸಿದ್ಧರಾಮಯ್ಯ ತಮ್ಮ ಬೆಳವಣಿಗೆಗಾಗಿ ಕುರುಬರ ತನು ಮನ ಎಲ್ಲವನ್ನೂ ಬಳಸಿಕೊಂಡು ಮೇಲೆ ಬಂದಿದ್ದಾರೆ. ಆದರೆ ಕುರುಬ ಸಮುದಾಯಕ್ಕಾಗಿ ಅವರು ಯಾವುದೇ ಕೊಡುಗೆಗಳನ್ನು ನೀಡಿಲ್ಲ. ಈಗ ತಮಗೆ ಸಂಕಷ್ಟ ಬಂದಿದೆ. ಅದಕ್ಕಾಗಿ ಕುರುಬರು ನೆನಪಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಇದು ಸ್ವಾಗತಾರ್ಹ ಎಂದರು. ಸಿದ್ದರಾಮಯ್ಯ …
Read More »ಜಾತಿಗಣತಿ ಹೊತ್ತಲ್ಲೇ ಲಿಂಗಾಯತ ಪ್ರತ್ಯೇಕ ಧರ್ಮದ ಜಗಳ
ದಾವಣಗೆರೆ, ಸೆಪ್ಟೆಂಬರ್ 16: ಜಾತಿಗಣತಿಯಲ್ಲಿ (Caste Census) ಕ್ರಿಶ್ಚನ್ ಸಮುದಾಯದಲ್ಲಿನ ಉಪಜಾತಿಗಳ ಕಾಲಂ ಈಗಾಗಲೇ ಭಾರಿ ವಿವಾದ ಸೃಷ್ಟಿಸಿದೆ. ಇದೀಗ, ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದವೂ ಈಗ ಮತ್ತೆ ಮುನ್ನೆಲೆಗೆ ಬರುತ್ತಿದೆ. ಜಾತಿಗಣತಿಯಲ್ಲಿ ಧರ್ಮದ ಕಾಲಂನಲ್ಲಿ ಕಡ್ಡಾಯವಾಗಿ ಲಿಂಗಾಯತ ಧರ್ಮ (Lingayat) ಎಂದು ಬರೆಸಲು ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ. ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಅಭಿಪ್ರಾಯಕ್ಕೆ ಬರಲಾಗಿದ್ದು, ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ ಲಿಂಗಾಯತ ಧರ್ಮ ಎಂದು ಬರೆಯುವಂತೆ ದಾವಣಗೆರೆಯ ಬಾಪೂಜಿ ಸಮುದಾಯ ಭವನದಲ್ಲಿ ನಡೆದ ಬಸವ …
Read More »71 ವರ್ಷದ ಆರೋಪಿಗೆ 90 ದಿನಗಳ ಕಾಲ ಜಾಮೀನು ಮಂಜೂರು
ಬೆಂಗಳೂರು: ಹರ್ನಿಯಾ ಸಮಸ್ಯೆಯಿಂದ ಬಳುತ್ತಿರುವ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯ ಮೇಲೆ ದಾಳಿ ಪ್ರಕರಣದ ಆರೋಪಿಯೊಬ್ಬರಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಲು 90 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ. ಸರ್ಜರಿಗೆ ಒಳಗಾಗಲು ಮಧ್ಯಂತರ ಜಾಮೀನು ಕೋರಿ ನೀಡುವಂತೆ ಕೋರಿ ಕೆ.ಜಿ.ಹಳ್ಳಿಯ ಶ್ಯಾಂಪುರ ರಸ್ತೆ ನಿವಾಸಿ ಮೊಹಮ್ಮದ್ ಖಲೀಲ್ ಅಹ್ಮದ್ (19ನೇ ಆರೋಪಿ) ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಕೆ.ಎಸ್. ಮುದ್ಗಲ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. …
Read More »ಕರ್ನಾಟಕದ ಜನತೆಗೆ ಮತ್ತೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆಗೆ ಪ್ಲ್ಯಾನ್
ಬೆಂಗಳೂರು, (ಸೆಪ್ಟೆಂಬರ್ 14): ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ …
Read More »ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ SITಗೆ ರಾಜಕೀಯ ಒತ್ತಡ: ಬೊಮ್ಮಾಯಿ
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ ಎಸ್ಐಟಿಗೆ ರಾಜಕೀಯ ಒತ್ತಡವಿದೆ. ನಿರೀಕ್ಷೆಗೆ ತಕ್ಕಂತೆ, ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಾಸ್ಕ್ ಮ್ಯಾನ್ನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಎಸ್ಐಟಿಯವರು ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನೇ ಇನ್ನೂ ಮುಟ್ಟಿಲ್ಲ. ಎಸ್ಐಟಿಯವರು ನಮ್ಮನ್ನು …
Read More »ವಿರಸ ಮರೆತ ಜೋಡಿ, ಹಾರ ಬದಲಾಯಿಸಿಕೊಂಡು ಮತ್ತೆ ಒಂದಾದ ದಂಪತಿ
ಹಾಸನ/ಗಂಗಾವತಿ: ವಿಚ್ಛೇದನಕ್ಕೆ ಮುಂದಾಗಿದ್ದ ಮೂರು ಜೋಡಿಗಳು ಶನಿವಾರ ನಡೆದ ಲೋಕ್ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ ಮತ್ತೆ ಒಂದಾಗಿದ್ದಾರೆ. ಜಿಲ್ಲೆಯಲ್ಲಿ 5,83,545 ಇತರೆ ಪ್ರಕರಣಗಳಲ್ಲಿ ಉಭಯ ಕಕ್ಷಿದಾರರು ಫಲಾನುಭವಿಗಳಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಹೇಮಾವತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಷ್ಟೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಜಿಲ್ಲೆಯ ಒಟ್ಟು 42 ನ್ಯಾಯಾಲಯಗಳಲ್ಲಿ ಸಂಧಾನ ಪ್ರಕ್ರಿಯೆ ಜರುಗಿದ್ದು, ಉತ್ತಮ ಫಲಿತಾಂಶ ಹೊರಬಿದ್ದಿದೆ. ನ್ಯಾಯಾಲಯಗಳಲ್ಲಿ …
Read More »ಜಾತಿ ಗಣತಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಸಪ್ಟೆಂಬರ್ 14 ಪಂಚಮಸಾಲಿ ಸಮಾಜ ಬಾಂಧವರ ಸಭೆ-ಜಯಮೃತ್ಯಂಜಯ ಸ್ವಾಮೀಜಿ
ಜಾತಿ ಗಣತಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಸಪ್ಟೆಂಬರ್ 14 ಪಂಚಮಸಾಲಿ ಸಮಾಜ ಬಾಂಧವರ ಸಭೆ-ಜಯಮೃತ್ಯಂಜಯ ಸ್ವಾಮೀಜಿ ಚಿಕ್ಕೋಡಿ:ಲಿಂಗಾಯತ ಪಂಚಮಸಾಲಿಗಳು ಜಾತಿ ಗಣತಿಯಲ್ಲಿ ಏನನ್ನ ಬರೆಸಬೇಕು ಎನ್ನುವ ಕುರಿತು ಸೆಪ್ಟೆಂಬರ್ 14 ರಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕೋಡಿ ಪಟ್ಟಣದ ಕೇಶವ ಕಲಾ ಭವನದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಕೂಡಲ ಸಂಗಮದ ಬಸವ ಜಯಜಯಮೃತ್ಯಂಜಯ ಸ್ವಾಮೀಜಿ ಹೇಳಿದರು. ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯ ಸರಕಾರದಿಂದ ಜಾತಿ …
Read More »
Laxmi News 24×7