ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯಿದೆ 1995ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಹಾಗೂ ಮಾಜಿ ಶಾಸಕ ಹಿರಿಯ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಮತ್ತಿತರರು ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಾಗಿದೆ. ಅರ್ಜಿಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ …
Read More »ಬಿಜೆಪಿಯವರು ಮತಗಳ್ಳತನ ಮಾಡುತ್ತಿದ್ದಾರೆ, ನನ್ನ ಬಳಿ ಅಧಿಕೃತ ದಾಖಲೆಗಳಿವೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: “ಬಿಜೆಪಿಯವರೇ ಮತಗಳ್ಳತನ ಮಾಡುತ್ತಿದ್ದಾರೆ. ನನ್ನ ಬಳಿ ಅಧಿಕೃತ ದಾಖಲೆಗಳಿವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಆಳಂದ ಮತ ಕ್ಷೇತ್ರದಲ್ಲಿ ಮತಗಳವು ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “2023ರ ಚುನಾವಣೆಗೂ ಮುನ್ನ 7,250 ಮತದಾರರ ಹೆಸರು ಏಕಾಏಕಿ ಮತದಾರರಿಗೆ ಗೊತ್ತಿಲ್ಲದೆ ಡಿಲೀಟ್ ಆಗ್ತಿತ್ತು. ಅದರ ಬಗ್ಗೆ ಶಾಸಕ ಬಿ.ಆರ್.ಪಾಟೀಲ್ ಮತ್ತು ನಾನು ಎಲೆಕ್ಷನ್ ಕಮಿಷನ್ಗೆ ದೂರು ಕೊಟ್ಟಿದ್ದೆವು. ಅದರ ಆಧಾರದ ಮೇಲೆ ಕಲಬುರಗಿಯಲ್ಲಿ ಎಫ್ಐಆರ್ ದಾಖಲಿಸಲಾಯಿತು. ಪರಿಶೀಲನೆ …
Read More »ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ
ಬೆಳಗಾವಿ: ನಗರದ ಸಿವಿಲ್ ಆಸ್ಪತ್ರೆಯ ಐಎಮ್ಎ ಆವರಣದಲ್ಲಿ ಬುಧವಾರ ಖ್ಯಾತ ವೈದ್ಯರಾದ ಡಾ. ಗಿರೀಶ ಸೋನವಾಲ್ಕರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಡಾ. ಗಿರೀಶ ಸೋನವಾಲ್ಕರ್ ಫೌಂಡೇಶನ್ , ಲೇಕವ್ಯೂ ಆಸ್ಪತ್ರೆಯ , ಡಾ. ಗಿರೀಶ ಸೋನವಾಲ್ಕರ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಹಾಗೂ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಸೆ. 17 ರಂದು ನಡೆದ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಶಾಸಕರಾದ ರಾಜು ಸೇಠ …
Read More »ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ |
ಡಿಸಿಸಿ ಬ್ಯಾಂಕ್ ಚುನಾವಣೆ ಬಗ್ಗೆ ಚಿಂತನೆ – ಮರಾಠಾ ಜಾತಿ ಗಣತಿ ಕುರಿತು ವಿಠ್ಠಲ್ ಹಲಗೇಕರ್ ಅಭಿಪ್ರಾಯ | ಡಿಸಿಸಿ ಬ್ಯಾಂಕ್ ಸ್ಪರ್ಧೆ ಮಾಡುವುದರ ಕುರಿತು ಚಿಂತನೆ ನಡೆಸಲಾಗುತ್ತಿದೆ. ಇನ್ನೂ ಸಮಯ ಇದೆ ಎಂದು ಖಾನಾಪುರ ಶಾಸಕ ವಿಠ್ಠಲ್ ಹಲಗೇಕರ್ ಹೇಳಿದರು. ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಡಿಸಿಸಿ ಬ್ಯಾಂಕ್ ಚುನಾವಣೆಯ ಕುರಿತು ಸ್ಪರ್ಧೆ ನಡೆಸುವ ವಿಚಾರ ಚಿಂತನೆ ನಡೆದಿದೆ. ಆದಷ್ಟು ಶೀಘ್ರದಲ್ಲೇ ತಿಳಿಸಲಾಗುವುದು ಎಂದರು. ಮರಾಠಾ ಸಮಾಜ ಕರ್ನಾಟಕದಲ್ಲಿ …
Read More »ಖಾನಾಪುರ ರೈಲು ನಿಲ್ದಾಣಕ್ಕೆ 14 ಕೋಟಿ ಅನುದಾನ – 2026ರೊಳಗೆ ಮಾದರಿ ರೈಲು ನಿಲ್ದಾಣ ಗುರಿ |
ಖಾನಾಪುರ ರೈಲು ನಿಲ್ದಾಣಕ್ಕೆ 14 ಕೋಟಿ ಅನುದಾನ – 2026ರೊಳಗೆ ಮಾದರಿ ರೈಲು ನಿಲ್ದಾಣ ಗುರಿ | ಖಾನಾಪುರ:ಖಾನಾಪುರದ ರೈಲು ನಿಲ್ದಾಣದ ಅಭಿವೃದ್ದಿಗಾಗಿ ರೈಲ್ವೇ ಇಲಾಖೆಯಿಂದ ಮೂರು ಕೋಟಿ ವಿಶೇಷ ಅನುದಾನ ಮಂಜೂರಾಗಿದ್ದು ಇದರಲ್ಲಿ ನಿಲ್ದಾಣದ ಪ್ಲಾಟಫಾರ್ಮ್ ವಿಸ್ತರಣೆ,ಶೌಚಾಲಯ ನಿರ್ಮಾಣ ಸೇರಿದಂತೆ ಪ್ರಯಾಣಿಕರ ಅನುಕೂಲಕ್ಕೆ ನಾನಾ ಸೌಲಭ್ಯ ಒದಗಿಸುವ ಕಾಮಿಗಾರಿಗಳಿಗೆ ಸಚಿವ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು ಖಾನಾಪುರ ಸಂಪದ್ಭರಿತ ತಾಲೂಕಾಗಿದ್ದು ಪ್ರಮುಖವಾಗಿ ಕೃಷಿ ಉತ್ಪಾದನೆ …
Read More »ಸಂಕಷ್ಟ ಬಂದಾಗ ಸಿದ್ಧರಾಮಯ್ಯಗೆ ಕುರುಬರು ನೆನಪಾಗ್ತಾರೆ: ಹೆಚ್.ವಿಶ್ವನಾಥ್
ಮೈಸೂರು: ಸಿಎಂ ಸಿದ್ಧರಾಮಯ್ಯ ತಮ್ಮ ಬೆಳವಣಿಗೆಗಾಗಿ ಕುರುಬರ ತನು ಮನ ಎಲ್ಲವನ್ನೂ ಬಳಸಿಕೊಂಡು ಮೇಲೆ ಬಂದಿದ್ದಾರೆ. ಆದರೆ ಕುರುಬ ಸಮುದಾಯಕ್ಕಾಗಿ ಅವರು ಯಾವುದೇ ಕೊಡುಗೆಗಳನ್ನು ನೀಡಿಲ್ಲ. ಈಗ ತಮಗೆ ಸಂಕಷ್ಟ ಬಂದಿದೆ. ಅದಕ್ಕಾಗಿ ಕುರುಬರು ನೆನಪಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಇದು ಸ್ವಾಗತಾರ್ಹ ಎಂದರು. ಸಿದ್ದರಾಮಯ್ಯ …
Read More »ಜಾತಿಗಣತಿ ಹೊತ್ತಲ್ಲೇ ಲಿಂಗಾಯತ ಪ್ರತ್ಯೇಕ ಧರ್ಮದ ಜಗಳ
ದಾವಣಗೆರೆ, ಸೆಪ್ಟೆಂಬರ್ 16: ಜಾತಿಗಣತಿಯಲ್ಲಿ (Caste Census) ಕ್ರಿಶ್ಚನ್ ಸಮುದಾಯದಲ್ಲಿನ ಉಪಜಾತಿಗಳ ಕಾಲಂ ಈಗಾಗಲೇ ಭಾರಿ ವಿವಾದ ಸೃಷ್ಟಿಸಿದೆ. ಇದೀಗ, ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದವೂ ಈಗ ಮತ್ತೆ ಮುನ್ನೆಲೆಗೆ ಬರುತ್ತಿದೆ. ಜಾತಿಗಣತಿಯಲ್ಲಿ ಧರ್ಮದ ಕಾಲಂನಲ್ಲಿ ಕಡ್ಡಾಯವಾಗಿ ಲಿಂಗಾಯತ ಧರ್ಮ (Lingayat) ಎಂದು ಬರೆಸಲು ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ. ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಅಭಿಪ್ರಾಯಕ್ಕೆ ಬರಲಾಗಿದ್ದು, ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ ಲಿಂಗಾಯತ ಧರ್ಮ ಎಂದು ಬರೆಯುವಂತೆ ದಾವಣಗೆರೆಯ ಬಾಪೂಜಿ ಸಮುದಾಯ ಭವನದಲ್ಲಿ ನಡೆದ ಬಸವ …
Read More »71 ವರ್ಷದ ಆರೋಪಿಗೆ 90 ದಿನಗಳ ಕಾಲ ಜಾಮೀನು ಮಂಜೂರು
ಬೆಂಗಳೂರು: ಹರ್ನಿಯಾ ಸಮಸ್ಯೆಯಿಂದ ಬಳುತ್ತಿರುವ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯ ಮೇಲೆ ದಾಳಿ ಪ್ರಕರಣದ ಆರೋಪಿಯೊಬ್ಬರಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಲು 90 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ. ಸರ್ಜರಿಗೆ ಒಳಗಾಗಲು ಮಧ್ಯಂತರ ಜಾಮೀನು ಕೋರಿ ನೀಡುವಂತೆ ಕೋರಿ ಕೆ.ಜಿ.ಹಳ್ಳಿಯ ಶ್ಯಾಂಪುರ ರಸ್ತೆ ನಿವಾಸಿ ಮೊಹಮ್ಮದ್ ಖಲೀಲ್ ಅಹ್ಮದ್ (19ನೇ ಆರೋಪಿ) ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಕೆ.ಎಸ್. ಮುದ್ಗಲ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. …
Read More »ಕರ್ನಾಟಕದ ಜನತೆಗೆ ಮತ್ತೆ ಕರೆಂಟ್ ಶಾಕ್: ವಿದ್ಯುತ್ ದರ ಏರಿಕೆಗೆ ಪ್ಲ್ಯಾನ್
ಬೆಂಗಳೂರು, (ಸೆಪ್ಟೆಂಬರ್ 14): ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ. ವಿದ್ಯುತ್ ದರ ಏರಿಕೆ ಮಾಡುವಂತೆ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿಯಂತೆ ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಈಗಾಗಲೇ ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ಕೊಟ್ಟಿರುವ …
Read More »ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ SITಗೆ ರಾಜಕೀಯ ಒತ್ತಡ: ಬೊಮ್ಮಾಯಿ
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ ಎಸ್ಐಟಿಗೆ ರಾಜಕೀಯ ಒತ್ತಡವಿದೆ. ನಿರೀಕ್ಷೆಗೆ ತಕ್ಕಂತೆ, ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಾಸ್ಕ್ ಮ್ಯಾನ್ನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಎಸ್ಐಟಿಯವರು ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನೇ ಇನ್ನೂ ಮುಟ್ಟಿಲ್ಲ. ಎಸ್ಐಟಿಯವರು ನಮ್ಮನ್ನು …
Read More »
Laxmi News 24×7