Breaking News

ರಾಷ್ಟ್ರೀಯ

ಉದ್ಯೋಗ ವಾರ್ತೆ : ‘KSRTC’ ಯಿಂದ 13,000 ಚಾಲಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

ಬೆಂಗಳೂರು : KSRTC ಬಸ್ ಚಾಲಕರಾಗಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. KSRTC 13 ಸಾವಿರ ಬಸ್ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ, ರಾಮನಗರ, ಆನೇಕಲ್ ಡಿಪೋದಲ್ಲಿ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ರೆ 8050980889, 8618876846. ಹಾಗೂ ರಾಮನಗರ, ಅನೇಕಲ್ ನಲ್ಲಿ ಕೆಲಸ ಬೇಕಿದ್ರೆ 8050980889, 8618876846 ಸಂಪರ್ಕಿಸಬಹುದಾಗಿದೆ. …

Read More »

ವಸತಿ ರಹಿತರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್..!

ಚನ್ನಪಟ್ಟಣ : ಸೈಟ್ ಇಲ್ಲದವರಿಗೆ ಸೈಟ್ ಹಾಗೂ ಮನೆ ಇಲ್ಲದವರಿಗೆ ಮನೆ ಕೊಡಿಸುವ ಕಾರ್ಯಕ್ರಮವನ್ನು ರೂಪಿಸಿ ಅದನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನನ್ನದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚನ್ನಪಟ್ಟಣದ ಮಳೂರಿನಲ್ಲಿ ಇಂದು ಹಮ್ಮಿಕೊಂಡಿದ್ದ ‘ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ’ ಬೃಹತ್ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು. ಜನರನ್ನು ಸರ್ಕಾರವೇ ನೇರವಾಗಿ ಈ ಕಾರ್ಯಕ್ರಮದಡಿ ಸಂಪರ್ಕಿಸುತ್ತಿದೆ. ಪ್ರತಿನಿತ್ಯ ಜನರು ಸರ್ಕಾರಿ ಕಚೇರಿಗಳಿಗೆ …

Read More »

ಖಾಸಗಿ ಕಂಪನಿಯಿಂದ ಬಾರದ ಹಣ; ನಾಲ್ವರು ಕೆಂಪು ಮೆಣಸಿನಕಾಯಿ ಬೆಳೆಗಾರರು ಆತ್ಮಹತ್ಯೆ ಯತ್ನ

ಬಳ್ಳಾರಿ: ತಮ್ಮ ಉತ್ಪನ್ನಗಳನ್ನು ಖರೀದಿಸಿದ ಖಾಸಗಿ ಕಂಪನಿಯು ಕಳೆದ ಒಂದೂವರೆ ವರ್ಷಗಳಿಂದ ಹಣವನ್ನು ಪಾವತಿಸದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ನಾಲ್ವರು ಮೆಣಸಿನಕಾಯಿ ರೈತರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರುದ್ರೇಶ್ (55), ಹನುಮಂತ್ (40), ಶೇಖರ್ (45) ಮತ್ತು ಕುನೇಶ್ (50) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಣ ಪಾವತಿ ಮಾಡಲು ವಿಳಂಬ ಮಾಡಿದ್ದನ್ನು ವಿರೋಧಿಸಿ ಇತರ ರೈತರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಷ ಸೇವಿಸಿದ್ದಾರೆ. ಅವರನ್ನು …

Read More »

ನನಗೆ ಜಾಮೀನು ಕೊಡಿಸಿ: ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ‘ನಟ ದರ್ಶನ್’ ಕರೆ ಮಾಡಿ ದುಂಬಾಲು

ಬೆಂಗಳೂರು: ನನಗೆ ಜೈಲಿನಲ್ಲಿ ಇರೋಕೆ ಆಗ್ತಿಲ್ಲ. ನನಗೆ ಜಾಮೀನು ಕೊಡಿಸುವಂತೆ ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ಕರೆ ಮಾಡುತ್ತಿರುವಂತ ನಟ ದರ್ಶನ್ ದುಂಬಾಲು ಬೀಳುತ್ತಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವಂತ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ಟೆಲಿಪೋನ್ ಬೂತ್ ನಿಂದ ವಾರಕ್ಕೆ ಮೂರು ಬಾರಿ ಕರೆ ಮಾಡೋದಕ್ಕೆ ಜೈಲು ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ. ತನ್ನ ಸರದಿಯಲ್ಲದೇ ಜೈಲಿನಲ್ಲಿರುವಂತ …

Read More »

ಲೋನಾವಾಲಾ ದುರಂತ ; ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹಗಳು ಪತ್ತೆ

ಮುಂಬೈ: ಭಾನುವಾರ ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಕೊಚ್ಚಿ ಹೋಗಿದ್ದ ಐವರ ಮೃತದೇಹ ಪತ್ತೆಯಾಗಿದೆ. ಭಾನುವಾರ ಮಧ್ಯಾಹ್ನ ಕುಟುಂಬವೊಂದು ವಿಹಾರಕ್ಕೆಂದು ಹೋಗಿದ್ದ ವೇಳೆ ಜಲಪಾತದಲ್ಲಿ ಕೊಚ್ಚಿ ಹೋಗಿದ್ದರು. ಕೂಡಲೇ ಶೋಧ ಮತ್ತು ರಕ್ಷಣಾ ತಂಡಗಳು ಅಲ್ಲಿಗೆ ಧಾವಿಸಿ ನೀರಲ್ಲಿ ನಾಪತ್ತೆಯಾದವರಿಗಾಗಿ ಹುಡುಕಾಟ ಆರಂಭಿಸಿತ್ತು. ಮಹಿಳೆ ಮಗು ಸೇರಿ ಐವರ ಶವಗಳನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದಾರೆ. ಹಡಪ್ಸರ್ ಪ್ರದೇಶದ ಅನ್ಸಾರಿ ಕುಟುಂಬದ ಸದಸ್ಯರು …

Read More »

ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

ಹುಬ್ಬಳ್ಳಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ 2024-25ರ ವಾರ್ಷಿಕ ಯೋಜನೆಯಲ್ಲಿ ಕರ್ನಾಟಕದ ಒಟ್ಟು 470 ಕಿ.ಮೀ. ರಸ್ತೆ ಅಭಿವೃದ್ಧಿಗಾಗಿ 8,006 ಕೋಟಿ ರೂ., ಹೊಸದಾಗಿ 459 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು 15 ಕೋಟಿ ರೂ. ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಹೆದ್ದಾರಿ ಕಾಮಗಾರಿ ಯೋಜನೆ ಅನುಮೋದನೆಗೆ ಸಂಸದ ಮನವಿ ಸಂಸದ ಬಿ.ವೈ. ರಾಘವೇಂದ್ರ …

Read More »

ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಈ ವಿಷಯ ಈಗ ಬಹಳ ಚರ್ಚೆಯಲ್ಲಿದೆ ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ಈಗ ಯಾವುದೇ ಚುನಾವಣೆ ಇಲ್ಲ. ಆದರೆ ಮತಗಳನ್ನು ತಂದುಕೊಡುವ ಹಾಗೂ ಪಕ್ಷವನ್ನು ಸಂಘಟಿಸುವವರಿಗೆ ಈ ಹುದ್ದೆ ನೀಡಬೇಕು ಎಂದರು. ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನು ಕೇಳಿಲ್ಲ. ಅದೇನೇ ಇದ್ದರೂ ಹೈಕಮಾಂಡ್ ಮಟ್ಟದಲ್ಲಿ …

Read More »

ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕಾಳಮ್ಮವಾಡಿ ಡ್ಯಾಂನಲ್ಲಿ ನಿಪ್ಪಾಣಿಯ ಯುವಕರಿಬ್ಬರು ನೀರುಪಾಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಡ್ರದ ಕೊಲ್ಲಾಪೂರ ಜಿಲ್ಲೆಯ ರಾಧಾನಗರಿ ತಾಲೂಕಿನ ಕಾಳಮ್ಮವಾಡಿ ಜಲಾಶಯಕ್ಕೆ ನಿಪ್ಪಾಣಿ ಮೂಲದ 13 ಜನ ಯುವಕರು ಪ್ರವಾಸಕ್ಕೆ ತೆರಳಿದರು. ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ. ನಿಪ್ಪಾಣಿಯ ಗಣೇಶ ಕದಮ್, ಪ್ರತೀಕ್ ಪಾಟೀಲ್ ನೀರುಪಾಲಾದ ಯುವಕರು. ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಸದ್ಯ ಮಳೆಯ ಅಬ್ಬರ ಮುಂದುವರಿದಿದೆ. ಆದರೂ ಶವ …

Read More »

ಪ್ರವಾಹ ಎದುರಿಸಲು ಕ್ರಮ ಕೈಗೊಳ್ಳಿ: ತಹಶೀಲ್ದಾರ್‌ ಮಂಜುಳಾ ನಾಯಿಕ

ಸಂಕೇಶ್ವರ: ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ರಭಸದಿಂದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಕೇಶ್ವರ ಪಟ್ಟಣದ ಹರಿಯುವ ಹಿರಣ್ಯಕೇಶಿ ನದಿ ತುಂಬಿ ಹರಿಯುತಿದ್ದು ಭವಿಷ್ಯದಲ್ಲಿ ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ತಾಲ್ಲೂಕು ಆಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಹುಕ್ಕೇರಿ ತಹಶೀಲ್ದಾರ್‌ ಮಂಜುಳಾ ನಾಯಿಕ ಅವರು ಶನಿವಾರ ಸಂಕೇಶ್ವರಕ್ಕೆ ಭೇಟಿ ನೀಡಿ ಹಿರಣ್ಯಕೇಶಿ ನದಿಯ ನೀರಿನ ಮಟ್ಟ ವಿಕ್ಷಿಸಿದರು. ಮುಂದಿನ ದಿನಗಳಲ್ಲಿ ಹಿರಣ್ಯಕೇಶಿ ನದಿಗೆ ಹೆಚ್ಚು ನೀರು ಬಂದರೆ ನದಿ ಗಲ್ಲಿ, ಶಂಕರಲಿಂಗ ಮಠ, ಹೊಸ …

Read More »

ಪ್ರಜ್ವಲ್ ಬಳಿ ಇತ್ತು 15 ಸಿಮ್ ಕಾರ್ಡ್ʼಗಳು.! ಒಂದು ನಂಬರ್ ಬ್ಲಾಕ್ ಮಾಡಿದ್ರೆ ಮತ್ತೊಂದು ನಂಬರ್ ನಿಂದ ಕಾಲ್

ಬೆಂಗಳೂರು: ಜೈಲಿನಲ್ಲಿರುವ ಅತ್ಯಾಚಾರ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಒಂದೊಂದೇ ಕೃತ್ಯಗಳು ಬಯಲಿಗೆ ಬರುತ್ತಿವೆ. ಪ್ರಜ್ವಲ್ ರೇವಣ್ಣ ಬಳಿ ಒಂದಲ್ಲ.. ಎರಡಲ್ಲ.. ಬರೋಬ್ಬರಿ 15 ಸಿಮ್‍ ಗಳು ಇತ್ತಂತೆ. ಒಂದು ನಂಬರ್ ಬ್ಲಾಕ್ ಮಾಡಿದ್ರೆ ಮತ್ತೊಂದು ನಂಬರ್ ನಿಂದ ಕಾಲ್. ಹೀಗೆ ಪ್ರಜ್ವಲ್ ರೇವಣ್ಣ ಬರೋಬ್ಬರಿ 15 ಸಿಮ್ ಕಾರ್ಡ್ ಹೊಂದಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಕೆಲ ಪರಿಚಿತರ ಪತ್ನಿಯರೇ ಪ್ರಜ್ವಲ್‍ಗೆ ಟಾರ್ಗೆಟ್. ಕೆಲಸ ಕೇಳಿಕೊಂಡು, ಮಕ್ಕಳಿಗೆ ಸೀಟ್ ಕೇಳಿಕೊಂಡು …

Read More »