Breaking News

ರಾಷ್ಟ್ರೀಯ

ಜೂನ್ ತಿಂಗಳಲ್ಲಿ ಮಳೆ ಕೊರತೆ, ಉತ್ತರ ಭಾರತದಲ್ಲಿ ತೀವ್ರ ತಾಪ: ಹವಾಮಾನ ಇಲಾಖೆ

ನವದೆಹಲಿ: ದೇಶದಾದ್ಯಂತ ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ದೇಶದ ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ತೀವ್ರ ತಾಪಮಾನ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಹೇಳಿದೆ. ಮುಂಗಾರು ಮಳೆ ಕುರಿತು ಮುನ್ಸೂಚನೆ ನೀಡಿರುವ ಐಎಂಡಿ, ‘ಜೂನ್‌ ತಿಂಗಳಲ್ಲಿ ಸುರಿಯುವ ಒಟ್ಟಾರೆ ಮಳೆ ಪ್ರಮಾಣವು, ದೇಶದ ದೀರ್ಘಕಾಲದ ಸರಾಸರಿ (ಎಲ್‌ಪಿಎ) 92 ಸೆಂಟಿ ಮೀಟರ್‌ಗಿಂತಲೂ ಕಡಿಮೆ ಇರಲಿದೆ’ ಎಂದು ಅಂದಾಜಿಸಿದೆ.   ಮೇ 30ರಂದು ಕೇರಳದಲ್ಲಿ ನೈಋತ್ಯ …

Read More »

1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ

1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ(ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು ಎಂದು 2024-25ನೇ ಸಾಲಿನ(ಫೆಬ್ರವರಿ) ಅಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿಯವರು ಘೋಷಿಸಿದ್ದಾರೆ.   ಸರ್ಕಾರಿ ಶಾಲೆಗಳ ಶೈಕ್ಷಣಿಕ ಬಲವರ್ಧನೆಗಾಗಿ ಹಾಲಿ ನಡೆಯುತ್ತಿರುವ …

Read More »

ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್‌ ಕಾನೂನು ಜಾರಿʼ

ನವದೆಹಲಿ : ವ್ಯಾಪಕ ಸಮಾಲೋಚನೆಯ ನಂತರ ದೇಶದಲ್ಲಿ ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿವೆ ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ‘ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ’ ಕುರಿತ ಸಮ್ಮೇಳನದ ನೇಪಥ್ಯದಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷರತಾ ಅಧಿನಿಯಮ್ ಎಂಬ ಮೂರು …

Read More »

ಎರಡು ಕರಡಿ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ಕಂಪ್ಲಿ (ಬಳ್ಳಾರಿ): ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಎರಡು ಕರಡಿಗಳು ಕಾಣಿಸಿಕೊಂಡಿದ್ದು, ಅವುಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭವಾಗಿದೆ. ಗ್ರಾಮದ ಅಮರೇಗೌಡ ಅವರು ವಾಯು ವಿಹಾರಕ್ಕೆ ತೆರಳಿದಾಗ ತುಂಗಾಭದ್ರಾ ಬಲದಂಡೆಯ ಕೆಳಮಟ್ಟದ ಕಾಲುವೆ ಬಳಿ ಎರಡು ಕರಡಿಗಳು ಕಾಣಿಸಿಕೊಂಡಿವೆ. ತಕ್ಷಣ ಗ್ರಾಮಕ್ಕೆ ಮರಳಿದ ಅವರು ವಿಷಯ ತಲುಪಿಸಿದ್ದಾರೆ. ಬಳಿಕ ಎರಡು ಕರಡಿಗಳು ಗ್ರಾಮದಲ್ಲೂ ಕಾಣಿಸಿಕೊಂಡಿವೆ. ಗ್ರಾಮಸ್ಥರು ಗಲಾಟೆ ಮಾಡಿದ್ದರಿಂದ ಒಂದು ದೇವಸಮುದ್ರ-ಕಂಪ್ಲಿ ಸಂಪರ್ಕಿಸುವ ಕ್ರಾಸ್ ಕಡೆ ಓಡಿ ಹೋಗಿದೆ. ಮತ್ತೊಂದು …

Read More »

ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ

ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ 11 ನೇ ಕಂತಿನ ಹಣ ಬಿಡುಗಡೆ ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಆಗಿದೆ. 11 ನೇ ಕಂತಿನ ಹಣ ಯಾವಾಗ ಎಂದು ಕಾದು ಕುಳಿತಿರುವ ಯಜಮಾನಿಯರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು. ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ 2 ಸಾವಿರ ಹಣ ಕೆಲವರಿಗೆ ಬಂದಿದೆ ಎನ್ನಲಾಗುತ್ತಿದೆ. ಮುಂದಿನ 2-3 ದಿನಗಳಲ್ಲಿ ಎಲ್ಲರಿಗೂ ಬಿಡುಗಡೆಯಾಗುವ …

Read More »

ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ʻKSRTCʼಯಿಂದ 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ!

ಬೆಂಗಳೂರು : ವಿದ್ಯಾರ್ಥಿಗಳು, ಪ್ರಯಾಣಿಕರಿಗೆ ಕೆಎಸ್‌ ಆರ್‌ ಟಿಸಿ (KSRTC) ಸಿಹಿಸುದ್ದಿ ನೀಡಿದ್ದು, ಬಸ್‌ ಗಳಲ್ಲಿನ ರಶ್‌ ತಪ್ಪಿಸಲು 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ ಸೇವೆ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ಧಾರ ಮಾಡಿದೆ. ಕೆಎಸ್‌ ಆರ್‌ ಟಿಸಿ ಶಾಲೆ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು ಅಂತಹ ಭಾಗಗಳಿಗೆ ಹೆಚ್ಚುವರಿ ಅಥವಾ ಹೊಸದಾಗಿ ಬಸ್ ಸೇವೆ ಆರಂಭಿಸಲು ಸಿದ್ದತೆ ನಡೆಸಿದೆ. ಕೆಎಸ್‌ಆರ್​​ಟಿಸಿಗೆ ಸೇರ್ಪಡೆಯಾಗಿರುವ 814 ಬಸ್‌ಗಳ ಪೈಕಿ …

Read More »

ಬೆಳಗಾವಿ: ಇನ್ನೂ ಪೂರೈಕೆಯಾಗದ ಸಮವಸ್ತ್ರ

ಬೆಳಗಾವಿ: 2024-25ನೇ ಸಾಲಿನ ತರಗತಿ ಆರಂಭವಾಗಿ ಮೂರು ವಾರವಾದರೂ, ಇನ್ನೂ ಹಲವು ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಮವಸ್ತ್ರದ ಬಟ್ಟೆ ವಿತರಣೆಯಾಗಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಹಳೇ ಸಮವಸ್ತ್ರದಲ್ಲೇ ಶಾಲೆಯತ್ತ ಹೆಜ್ಜೆ ಹಾಕುವುದು ಅನಿವಾರ್ಯವಾಗಿದೆ. ಪ್ರತಿವರ್ಷ ಶಾಲಾ ಆರಂಭೋತ್ಸವ ದಿನವೇ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಗೆ ಸಮವಸ್ತ್ರದ ಬಟ್ಟೆ ನೀಡಲಾಗುತ್ತಿತ್ತು. 8ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಚೂಡಿದಾರ್‌ ಬಟ್ಟೆ ಕೊಡಲಾಗುತ್ತಿತ್ತು. ಈ ವರ್ಷದಿಂದ ತಮಗೂ ಚೂಡಿದಾರ್‌ ಬಟ್ಟೆ ಸಿಗುತ್ತದೆ ಎಂದು 6 ಮತ್ತು …

Read More »

ಪೆಟ್ರೋಲ್, ಡೀಸೆಲ್‌ ತೆರಿಗೆ ಹೆಚ್ಚಳ: ಎತ್ತುಗಳ ಬಳಸಿ ಸ್ಕೂಟರ್ ಎಳೆದು BJP ಆಕ್ರೋಶ

ಬೆಳಗಾವಿ: ಇಂಧನ ತೈಲಗಳ ತೆರಿಗೆ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ನಗರದಲ್ಲಿ ಸೋಮವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿನೂತನ ಪ್ರತಿಭಟನೆ ಮಾಡಿದರು. ಎತ್ತುಗಳಿಗೆ ಬೈಕ್‌-ಸ್ಕೂಟರ್‌ಗಳನ್ನು ಕಟ್ಟಿ ಎಳೆಯುವ ಮೂಲಕ ಆಕ್ರೋಶ ಹೊರಹಾಕಿದರು. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ ಬೈಕುಗಳನ್ನು ತಳ್ಳಿಕೊಂಡು ಹೋಗುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು, ಕೆಲಕಾಲ ವೃತ್ತದ ಸಂಚಾರ ಬಂದ್‌ …

Read More »

ಕಲ್ಲಿದ್ದಲು ಆಮದು ಶೇ 13.2ರಷ್ಟು ಹೆಚ್ಚಳ

ನವದೆಹಲಿ: ಏಪ್ರಿಲ್‌ ತಿಂಗಳಲ್ಲಿ 2.61 ಕೋಟಿ ಟನ್‌ ಕಲ್ಲಿದ್ದಲು ದೇಶಕ್ಕೆ ಆಮದಾಗಿದೆ ಎಂದು ಇ-ವಾಣಿಜ್ಯ ಸಂಸ್ಥೆ ಎಂ-ಜಂಕ್ಷನ್‌ ಸರ್ವಿಸಸ್‌ ಲಿಮಿಟೆಡ್‌ ತಿಳಿಸಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 2.30 ಕೋಟಿ ಟನ್‌ ಕಲ್ಲಿದ್ದಲು ಆಮದಾಗಿತ್ತು. ಈ ಆಮದಿಗೆ ಹೋಲಿಸಿದರೆ ಶೇ 13.2ರಷ್ಟು ಏರಿಕೆಯಾಗಿದೆ. ಕೋಕಿಂಗ್‌ ಅಲ್ಲದ (ಉಷ್ಣ ವಿದ್ಯುತ್‌ ಸ್ಥಾವರದಲ್ಲಿ ಬಳಸುವ ಕಲ್ಲಿದ್ದಲು) ಕಲ್ಲಿದ್ದಲು 1.74 ಕೋಟಿ ಟನ್‌ ಮತ್ತು 49.7 ಲಕ್ಷ ಟನ್‌ ಕೋಕಿಂಗ್‌ (ಉತ್ತಮ ಗುಣಮಟ್ಟ) ಕಲ್ಲಿದ್ದಲು …

Read More »

ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ.: ಬಿ.ಸಿ.ಪಾಟೀಲ್ ಆಕ್ರೋಶ

ಹಾವೇರಿ: ರಾಜ್ಯ ಸರಕಾರ ಬೆಲೆ ಏರಿಕೆ ಮಾಡಿದ್ದು ದೊಡ್ಡ ಆಘಾತವಾಗಿದೆ. ನೇರವಾಗಿ ರಾಬರಿ ಮತ್ತು ಡಕಾಯತಿ ಇದು. ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ. ಸಾರ್ವಜನಿಕರ ಜೇಬಿಗೆ ಸರಕಾರ ಕತ್ತರಿ ಹಾಕಿದೆ. ಗ್ಯಾರಂಟಿ ಕೊಟ್ಟರೂ ಜನರು ಕೈ ಹಿಡಿಯಲಿಲ್ಲ ಎಂದು ಹತಾಶರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹರಿಹಾಯ್ದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,187 ಕೋಟಿ ಭ್ರಷ್ಟಾಚಾರ ಮಾಡಿ ಆಂಧ್ರ ಪ್ರದೇಶದ ಚುನಾವಣೆಗೆ ಬಳಸಿದ್ದಾರೆ. ಈ ಹಗರಣದಲ್ಲಿ ಮುಖ್ಯಮಂತ್ರಿಗಳ ಕೈವಾಡವಿದೆ. ನಾಗೇಂದ್ರ ಅವರ …

Read More »