Breaking News

ರಾಷ್ಟ್ರೀಯ

ಐವರನ್ನು ಡಿಸಿಎಂ ಮಾಡಿ: ಡಿಕೆ ವ್ಯಂಗ್ಯ

ಬೆಂಗಳೂರು: “ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕು ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಪಕ್ಷ ತೀರ್ಮಾನ ಮಾಡಿ, ಇನ್ನೂ ಐದು ಜನರನ್ನು ಮಾಡಿದರೆ ಒಳ್ಳೆಯದು’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್‌ ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಪ್ರತಿಕ್ರಿಯೆ ನೀಡಿ, ಐದು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಪ್ರಸ್ತಾವ ಮಾಡಿದ್ದಾರೆ. ಹೆಚ್ಚುವರಿ ಡಿಸಿಎಂ ಮಾಡಿದರೆ ಡಿ.ಕೆ. ಶಿವಕುಮಾರ್‌ ಅವರ ಬಲ ಕುಗ್ಗಿದಂತೆ …

Read More »

ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: -ಲಕ್ಷ್ಮೀ ಹೆಬ್ಬಾಳ್ಕರ್‌,

ಬೆಂಗಳೂರು: ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ಉನ್ನತ ಸ್ತರಕ್ಕೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಜತೆಗೆ ಸಭೆ ನಡೆಸಿದ ಬಳಿಕ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚಿಸಿದ್ದಾರೆ …

Read More »

ತಾ.ಪಂ.-ಜಿ.ಪಂ. ಮೀಸಲಾತಿ ನಿಗದಿ ವಿಳಂಬ: ಸರಕಾರಕ್ಕೆ ನ್ಯಾಯಾಂಗ ನಿಂದನೆ ತೂಗುಗತ್ತಿ

ಬೆಂಗಳೂರು: ನ್ಯಾಯಾಲಯಕ್ಕೆ ಕೊಟ್ಟ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರಕಾರದ ವಿರುದ್ಧ ರಾಜ್ಯ ಚುನಾವಣ ಆಯೋಗ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಆಯೋಗ ಸಲ್ಲಿಸಿರುವ ಈ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.   ಈ ವೇಳೆ ರಾಜ್ಯ ಚುನಾವಣ …

Read More »

ಮಂಚೂರಿ, ಬಾಂಬೇ ಮಿಠಾಯಿ ಬಳಿಕ ಕಬಾಬ್‌ಗೂ ನಿಷೇಧ

ಬೆಂಗಳೂರು: ರಾಜ್ಯಾ ದ್ಯಂತ ವೆಜ್‌ ಕಬಾಬ್‌, ಕೋಳಿ ಹಾಗೂ ಮೀನಿನ ಕಬಾಬ್‌ ತಯಾರಿಗೆ ಕೃತಕ ಬಣ್ಣ ಉಪಯೋಗಿಸುವುದನ್ನು ನಿಷೇ ಧಿಸಿ ರಾಜ್ಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಇಲಾಖೆ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದರೆ ಜೀವಾವಧಿವರೆಗೆ ಜೈಲು ಶಿಕ್ಷೆಯ ಎಚ್ಚರಿಕೆಯನ್ನೂ ನೀಡಲಾಗಿದೆ.   ಕೋಳಿ ಕಬಾಬ್‌ಗಳಲ್ಲಿ ಕೃತಕ ಬಣ್ಣಗಳ ಬೆರೆಸುವಿಕೆಯಿಂದಾಗುವ ದುಷ್ಪರಿ ಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ, ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ …

Read More »

ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹ

ನವದೆಹಲಿ: ಎಂಟನೆಯ ವೇತನ ಆಯೋಗ ರಚಿಸಬೇಕು, ವೇತನ ಪಡೆಯುವ ವರ್ಗದವರಿಗೆ ಆದಾಯ ತೆರಿಗೆ ವಿನಾಯಿತಿ ಹೆಚ್ಚು ಮಾಡಬೇಕು ಮತ್ತು ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಬೇಕು ಎನ್ನುವ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳ ಮುಖಂಡರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮುಂದಿರಿಸಿದ್ದಾರೆ. ನಿರ್ಮಲಾ ಅವರು ಕೇಂದ್ರ ಬಜೆಟ್‌ಗೆ ಪೂರ್ವಭಾವಿಯಾಗಿ ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಸೋಮವಾರ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಮಾಲೀಕತ್ವದ ಉದ್ದಿಮೆಗಳ ಖಾಸಗೀಕರಣವನ್ನು ಸ್ಥಗಿತಗೊಳಿಸಬೇಕು …

Read More »

ಮದ್ಯ ಅಕ್ರಮ ಮಾರಾಟ ನಿಷೇಧಕ್ಕೆ ಮಹಿಳೆಯರ ಆಗ್ರಹ: ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ

ದೇವರಹಿಪ್ಪರಗಿ: ಪಟ್ಟಣ, ದೇವೂರ ಗ್ರಾಮ ಸೇರಿದಂತೆ ತಾಲ್ಲೂಕಿನಾದ್ಯಂತ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಅಕ್ರಮ ಮಾರಾಟ ಹಾಗೂ ಪಾನ್‌ ಶಾಪ್‌ಗಳಲ್ಲಿ ಗಾಂಜಾ ಮಿಶ್ರಿತ ಮಾವಾ ಎಂಬ ಮಾದಕ ಪದಾರ್ಥ ಮಾರಾಟ ತಡೆಯಬೇಕೆಂದು ಮಹಿಳೆಯರು ಆಗ್ರಹಿಸಿದರು. ಪಟ್ಟಣದ ತಹಶೀಲ್ದಾರ್‌ ಕಚೇರಿಗೆ ಸೋಮವಾರ ದೇವೂರ ಹಾಗೂ ವಿವಿಧ ಗ್ರಾಮಗಳ ಮಹಿಳೆಯರು ಆಗಮಿಸಿ, ತಹಶೀಲ್ದಾರ್‌ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು. ರೇಣುಕಾ ಪಾಟೀಲ ಮಾತನಾಡಿ, ಪಟ್ಟಣದ ಹಲವು ಅಂಗಡಿ ಹಾಗೂ ದೇವೂರ ಗ್ರಾಮದ ವಿವಿಧೆಡೆ ಮದ್ಯ …

Read More »

ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ?ತಿಮ್ಮಾಪುರ

ಬಾಗಲಕೋಟೆ: ಮಾನಗೇಡಿ ಕೆಲಸ ಮಾಡು ಎಂದು ನಾವು ಹೇಳಿದ್ದೆವಾ? ಪ್ರಜ್ವಲ್ ಮತ್ತು ಸೂರಜ್ ಆ ಕೆಲಸ ಮಾಡಿಲ್ಲ ಎಂದು ಎಚ್ ಡಿ ಕುಮಾರಸ್ವಾಮಿ ಅವದರೂ ಹೇಳಲಿ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದರು. ನಗರದಲ್ಲಿ ಕೆಡಿಪಿ ಸಭೆಯ ಮುಂಚೆ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡುತ್ತಾ ಎಚ್ ಡಿಡಿ ಕುಟುಂಬ ಮುಗಿಸಲು ಹುನ್ನಾರ ನಡಿತಿದೆಯೆಂಬ ಎಚ್ ಡಿಕೆ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಎಚ್ ಡಿಕೆ ಕೇಂದ್ರ …

Read More »

ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ. ತಪ್ಪಿದ ಅನಾಹುತ

ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಸಿದ್ದಪ್ಪ ಮುಂಡಗನೂರ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ‌ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ಭಿಕರತೆಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ತಪ್ಪಿದ ಅನಾಹುತ: ಮಧ್ಯಾಹ್ನದ ಸಮಯದಲ್ಲಿ‌ ಮನೆಯ ಮಂದಿಯೆಲ್ಲ ಬೀಗ ಹಾಕಿಕೊಂಡು ಕೂಲಿ‌ ಕೆಲಸಕ್ಕೆ ತೆರಳಿದ್ದರು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಮನೆಯ ಕೆಲ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

ಚನ್ನಪಟ್ಟಣ ಉಪಚುನಾವಣೆ: ಶಾಕಿಂಗ್ ಸುದ್ದಿ ಕೊಟ್ಟ ಮಾಜಿ ಸಂಸದ ಡಿಕೆ ಸುರೇಶ್!

ಬೆಂಗಳೂರು, ಜೂನ್.24: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿಕೆ ಸುರೇಶ್ ಅವರು ತಮ್ಮ ಸೋಲಿನಿಂದ ಬೇಸರದಲ್ಲಿದ್ದಾರೆ ಎಂಬುದು ಎಲ್ಲರಿಗೂ ತಿಳಿಯುತ್ತಿದೆ. ತಮ್ಮನನ್ನು ಮತ್ತೆ ರಾಜಕೀಯಕ್ಕೆ ಕರೆತರಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಹೀಗಾಗಿಯೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವೇ ಕಣಕ್ಕಿಳಿಯುವ ಬಗ್ಗೆ ಮಾತನಾಡಿದ್ದಾರೆ. ಆದರೆ, ಲೋಕಸಭಾ ಚುನಾವಣಾ ಸೋಲಿನಿಂದ ಒತ್ತಡದಲ್ಲಿದ್ದ ಮಾಜಿ ಸಂಸದ ಡಿಕೆ ಸುರೇಶ್ ರಾಜಕೀಯದಿಂದ ದೂರ ಸರಿಯುವ ಬಗ್ಗೆ ಮಾತನಾಡಿ ಎಲ್ಲರಿಗೂ ಅಚ್ಚರಿ …

Read More »

ಲೋಕಸಭೆಯಲ್ಲಿ ಹೆಚ್‌ಡಿಕೆ ಕನ್ನಡಲ್ಲಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ, ಜೂ.24-ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಸದಸ್ಯರಾಗಿ ಕನ್ನಡ ಭಾಷೆಯಲ್ಲಿ ಪ್ರಮಾವಣ ವಚನ ಸ್ವೀಕರಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದ ಅವರು, ಇಂದು ಲೋಕಸಭೆಯಲ್ಲಿ ದೇವರ ಹೆಸರಿನಲ್ಲಿ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ ಅವರು, 18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರಾದ ಭತೃಹರಿ …

Read More »