ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1 ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ : ಆರ್. ಅಶೋಕ್ ಬೆಂಗಳೂರು : ʻರೈತ ಹಂತಕʼ ಸಿದ್ದರಾಮಯ್ಯ ಸರ್ಕಾರದ 1, ವರ್ಷದ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್. ಅಶೋಕ್, ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿದ್ದರಾಮಯ್ಯ …
Read More »ಗೃಹಲಕ್ಷ್ಮೀ ಯೋಜನೆ ಭರ್ಜರಿ ಗುಡ್ನ್ಯೂಸ್: ಮತ್ತೆ 12 ಜಿಲ್ಲೆಗಳಿಗೆ ಬಿಡುಗಡೆ ಆಯ್ತು ಹಣ
ಗೃಹಲಕ್ಷ್ಮೀ ಯೋಜನೆ ಭರ್ಜರಿ ಗುಡ್ನ್ಯೂಸ್: ಮತ್ತೆ 12 ಜಿಲ್ಲೆಗಳಿಗೆ ಬಿಡುಗಡೆ ಆಯ್ತು ಹಣ ಗೃಹಲಕ್ಷ್ಮೀ ಯೋಜನೆಯಡಿಯ ಫಲಾನುಭವಿಗಳಿಗೆ ಸರಕಾರ ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. 11 ಮತ್ತು 12 ನೇ ಕಂತಿನ ( Gruha Lakshmi 12th Installment ) ಹಣವನ್ನು ಮೊದಲ ಹಂತದಲ್ಲಿ 16ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಿದ್ದ ಕರ್ನಾಟಕ ಸರಕಾರ ಇದೀಗ ಎರಡನೇ ಹಂತದಲ್ಲಿ ಮತ್ತೆ 12 ಜಿಲ್ಲೆಗಳಿಗೆ ಹಣ ಬಿಡುಗಡೆ ಮಾಡಿದೆ. ನಿಮ್ಮ ಖಾತೆಗೂ ಹಣ ಜಮೆ ಆಗಿದ್ಯಾ ಚೆಕ್ ಮಾಡಿ. …
Read More »ಕುರ್ಚಿಗಿಂತ ಮೀಸಲಾತಿಗೇ ಆದ್ಯತೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ಚೋರ್ಲಾ ಘಾಟ್ಗೆ ಕೇಂದ್ರ ‘ಪ್ರವಾಹ’ ತಂಡದ ಸದಸ್ಯರ ಭೇಟಿ
ಬೆಳಗಾವಿ: ಕರ್ನಾಟಕ- ಗೋವಾ ಗಡಿಯ ಚೋರ್ಲಾ ಘಾಟ್ಗೆ ಭಾನುವಾರ ಭೇಟಿ ನೀಡಿದ ಕೇಂದ್ರದ ‘ಪ್ರವಾಹ’ ತಂಡದ ಸದಸ್ಯರು, ಮಳೆ ನಡುವೆಯೇ ಮಹದಾಯಿ ಜಲಾನಯನ ಪ್ರದೇಶ ವೀಕ್ಷಿಸಿದರು. ಚೋರ್ಲಾ ಘಾಟ್ ಮತ್ತು ಹರತಾಳ ನಾಲೆ ವೀಕ್ಷಿಸಿದ ಅಧಿಕಾರಿಗಳಿಗೆ ನೀರಾವರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು. ‘ಅನುಮತಿ ಇಲ್ಲದೆ ಕರ್ನಾಟಕ ಮಹದಾಯಿ ಯೋಜನೆ ಕಾಮಗಾರಿ ಆರಂಭಿಸಿದೆ’ ಎನ್ನುವ ಗೋವಾ ಸರ್ಕಾರದ ಆರೋಪದ ಹಿನ್ನೆಲೆಯಲ್ಲಿ ಈ ಸದಸ್ಯರು ಪರಿಶೀಲನೆ ನಡೆಸಿದರು. ಆದರೆ, ಇಲ್ಲಿ ಯಾವುದೇ …
Read More »ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ
ದೇವದುರ್ಗ(ರಾಯಚೂರು): ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ರವಿವಾರ ಮೂವರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಜರುಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಮೂವರು ಚಿರತೆ ಬಾಯಿಂದ ತಪ್ಪಿಸಿಕೊಂಡಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಬೆಳಗ್ಗೆ ರಂಗನಾಥ್ ಬಹಿರ್ದೆಸೆಗೆ ಹೋದಾಗ ಚಿರತೆ ಕಂಡಿದೆ. ಹೆದರಿಕೊಂಡು ಓಡಿ ಬಂದು ರಮೇಶ್, ಮಲ್ಲಣ್ಣರಿಗೆ ಎನ್ನುವವರಿಗೆ ಮಾಹಿತಿ ನೀಡಿದ್ದಾರೆ. ಅವರು ಚಿರತೆ ಹೆದರಿಸಲು ಆಯುಧ ಹಿಡಿದು ಹೋದಾಗ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ …
Read More »ಪಡಿತರ ಚೀಟಿದಾರ’ರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ: ಮತ್ತೆ ‘ಆಧಾರ್ ಸಂಖ್ಯೆ’ ಜೋಡಣೆಗೆ ದಿನಾಂಕ ವಿಸ್ತರಣೆ |
ಬೆಂಗಳೂರು: ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಆದ್ರೇ ಇನ್ನೂ ಕೆಲವರು ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಲ್ಲ. ಈ ಹಿನ್ನಲೆಯಲ್ಲಿ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರವು ಮತ್ತೆ ಡೆಡ್ ಲೈನ್ ವಿಸ್ತರಣೆ ಮಾಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, …
Read More »ಒಂದುವರೆ ತಿಂಗಳುಗಳ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ
ಹಾವೇರಿ : ನಾನು ರಾಜಕೀಯವಾಗಿ ಬೆಳೆಯಲು ಶಿಗ್ಗಾವಿ ಜನರ ಆಶೀರ್ವಾದ ಕಾರಣ, ಜುಲೈ 12 ರಿಂದ ಒಂದುವರೆ ತಿಂಗಳುಗಳ ಕಾಲ ಕ್ಷೇತ್ರದಲ್ಲಿ ಧನ್ಯವಾದ ಯಾತ್ರೆ ಯಾತ್ರೆ ಆರಂಭ ಮಾಡುತ್ತೇನೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಶನಿವಾರ ಹೇಳಿಕೆ ನೀಡಿದ್ದಾರೆ. ಶಿಗ್ಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ’ ಶಿಗ್ಗಾವಿ ಉಪಚುನಾವಣೆ ವಿಚಾರ ಅಶೋಕ ಅವರ ನೇತೃತ್ವದಲ್ಲಿ ಸಮಿತಿ ಮಾಡಿದ್ದೇವೆ. ಪಕ್ಷದಿಂದ ಸರ್ವೆ ಮಾಡಿಸುತ್ತಿದ್ದೇವೆ. ಶಿಗ್ಗಾವಿಯಲ್ಲಿ ಪೋಸ್ಟರ್ ಭರಾಟೆ …
Read More »ಶ್ರೀರಾಮಸೇನೆ’ಯಿಂದ ‘ಲವ್ ಜಿಹಾದ್’ ತಡೆಗೆ ‘ಸಹಾಯವಾಣಿ’ ಆರಂಭ
ಧಾರವಾಡ: ರಾಜ್ಯದಲ್ಲಿ ಶ್ರೀರಾಮಸೇನೆಯಿಂದ ಲವ್ ಜಿಹಾದ್ ತಡೆಗೆ ಅಭಿಯಾನ ಆರಂಭಿಸಲಾಗಿದೆ. ಇದರ ಸಲುವಾಗಿ ಶ್ರೀರಾಮಸೇನೆಯಿಂದ ಸಹಾಯವಾಣಿ ಕೂಡ ಆರಂಭಿಸಲಾಗಿದ್ದು, ಅದಕ್ಕೆ ಹೆಚ್ಚು ಬೆದರಿಕೆ ಕರೆಗಳೇ ಬರುತ್ತಿರೋದಾಗಿ ತಿಳಿದು ಬಂದಿದೆ. ಧಾರವಾಡ ಶ್ರೀರಾಮಸೇನಾ ಕರ್ನಾಟಕ ಕೇಂದ್ರದಿಂದ ಲವ್ ಜಿಹಾದ್ ಗೆ ತಡೆ ನೀಡುವ ಸಲುವಾಗಿ ಸಹಾಯವಾಣಿ ಆರಂಭಿಸಲಾಗಿದೆ. ಲವ್ಜಿಹಾದ್ ಸಂಬಂಧ 9090443444ಗೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದೆ. ಈ ಸಹಾಯವಾಣಿ ಸಂಖ್ಯೆ ಆರಂಭಿಸಿದ ನಂತ್ರ ಮೊದಲ ದಿನವೇ ಅಭೂತಪೂರ್ವ ಸ್ಪಂದನೆ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ದರ್ಶನ್ ಬಂಧನ: ಸಾಕ್ಷಿಗಳ ಹಿಂದೆ ಬಿದ್ದ ಪೊಲೀಸರು: ಮಹತ್ವದ ಸಾಕ್ಷಿಗಳು ವಶಕ್ಕೆ
ದರ್ಶನ್ ಬಂಧನ: ಸಾಕ್ಷಿಗಳ ಹಿಂದೆ ಬಿದ್ದ ಪೊಲೀಸರು: ಮಹತ್ವದ ಸಾಕ್ಷಿಗಳು ವಶಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಡು ಹಿಡಿದು ಜಾಲಾಡುತ್ತಿರುವ ಪೊಲೀಸರಿಗೆ ದಿನವೂ ಹೊಸ ಹೊಸ ಸಾಕ್ಷಿಗಳು ಕೈಗೆ ಸಿಗುತ್ತಿವೆ. ಈ ಸಾಕ್ಷಿಗಳನ್ನು ಈಗಾಗಲೇ ನ್ಯಾಯಾಧಿಶರ ಮುಂದೆ ಪ್ರಸ್ತುತ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಈ ಸಾಕ್ಷ್ಯಗಳ ಹೇಳಿಕೆಗಳನ್ನು ನ್ಯಾಯಾಧೀಶರ ಎದುರು ತಮ್ಮ ಹೇಳಿಕೆಗಳನ್ನು ನೀಡಿದ್ದಾರೆ. ದರ್ಶನ್ ಕನ್ನಡ ಚಿತ್ರ ರಂಗ ಸ್ಟಾರ್ ನಟ. ದೊಡ್ಡ ಸೆಲಿಬ್ರಿಟಿ. ಪ್ರಭಾವ …
Read More »
Laxmi News 24×7