ಕಲಬುರಗಿ: ಜಿಲ್ಲೆಯಾದ್ಯಂತ ಕಳೆದರೆಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಹಳ್ಳಗಳು ತುಂಬಿ ಹರಿಯುತ್ತಿವೆ. ಹಲವಡೆ ಮನೆಗಳ ಗೋಡೆ ಕುಸಿದಿದ್ದು, ಜಾನುವಾರುಗಳು ನೀರಿನಲ್ಲಿ ಕೊಚ್ಚಿಹೋದ ಘಟನೆಗಳು ಸಂಭವಿಸಿವೆ. ಕಮಲಾಪುರ ತಾಲೂಕಿನ ಕುದಮೂಡ ಗ್ರಾಮದ ಸೇತುವೆ ಮೇಲೆ ಹಳ್ಳದ ನೀರಿನ ರಭಸಕ್ಕೆ ಸಿಲುಕಿ ಜಾನುವಾರುಗಳು ಕೊಚ್ಚಿಕೊಂಡು ಹೋಗಿವೆ. ಗ್ರಾಮದ ರೈತರು ತಮ್ಮ ಜಾನುವಾರುಗಳನ್ನು ಜಮೀನುಗಳಿಗೆ ಕರೆದೊಯ್ಯುವಾಗ ಘಟನೆ ನಡೆದಿದೆ. ತಮ್ಮ ಕಣ್ಣೆದುರಲ್ಲೇ ತಾವು ಸಾಕಿ, ಸಲುಹಿದ ಜಾನುವಾರುಗಳು ಕೊಚ್ಚಿಕೊಂಡು ಹೋಗುತ್ತಿರುವಾಗ ಕಾಪಾಡಲು ಸಾಧ್ಯವಾಗದೆ ರೈತರು …
Read More »ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ
ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ ಬೆಂಗಳೂರು : ಶ್ರೀ ಶಿವಯೋಗಿ ಟೇಕ್ವಾಂಡೋ ಸ್ಪೋರ್ಟ್ ಅಕಾಡೆಮಿ ಘಟಪ್ರಭಾ ವಿದ್ಯಾರ್ಥಿಗಳು 42 ರಾಜ್ಯ ಟೇಕ್ವಾಂಡೋ ಚಾಂಪಿಯನ್ಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಸತ್ಕಾರ ಮಾಡಿದರು. ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳು ರಂಗನಾಥ ಸ ನಾವಿ, ಅನುಷ್ಕಾ ಮೇತ್ರಿ, ಉತ್ತಮ ಕಾಟೋಜಿ, ಸತೀಶ್ ಮೇತ್ರಿ, ಸುಪ್ರೀತ ನಾಯಕ, ಸುಶ್ಮಿತಾ ಮೇತ್ರಿ, ಶಿವಂ ಕುಲಗೋಡ, …
Read More »ಸಂಗನಕೇರಿ ಮತ್ತು ಸುತ್ತಮುತ್ತಲಿನ ಬಡ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ದೊರಕಿಸಿಕೊಡಲು ಸಂಗನಕೇರಿ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲಾಗುತ್ತಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು
ಮೂಡಲಗಿ- ಸಂಗನಕೇರಿ ಮತ್ತು ಸುತ್ತಮುತ್ತಲಿನ ಬಡ ಜನತೆಗೆ ಉತ್ತಮವಾದ ಆರೋಗ್ಯ ಸೇವೆಯನ್ನು ದೊರಕಿಸಿಕೊಡಲು ಸಂಗನಕೇರಿ ಪಟ್ಟಣದಲ್ಲಿ ಸುಸಜ್ಜಿತವಾದ ಸರ್ಕಾರಿ ಆಸ್ಪತ್ರೆಯನ್ನು ನಿರ್ಮಿಸಿಕೊಡಲಾಗುತ್ತಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಶನಿವಾರದಂದು ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತ ವ್ಯಾಪ್ತಿಯ ಸಂಗನಕೇರಿ ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸರ್ಕಾರಿ ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. …
Read More »ಕಾರ್ಗಿಲ್ ವಿಜಯ ದಿವಸ ಆಚರಣೆ: ನಮ್ಮ ಸೈನಿಕರೇ ನಮ್ಮ ನಿಜವಾದ ದೇವರು: ಸಚಿವ ಎಂ.ಬಿ.ಪಾಟೀಲ
ಕಾರ್ಗಿಲ್ ವಿಜಯ ದಿವಸ ಆಚರಣೆ: ನಮ್ಮ ಸೈನಿಕರೇ ನಮ್ಮ ನಿಜವಾದ ದೇವರು: ಸಚಿವ ಎಂ.ಬಿ.ಪಾಟೀಲ ಕಾರ್ಗಿಲ್ ವಿಜಯದ 26ನೇ ವರ್ಷಾಚರಣೆಯ ಅಂಗವಾಗಿ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿಜೃಂಭಣೆಯಿಂದ ಕಾರ್ಗಿಲ್ ವಿಜಯದಿವಸ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಪಾಲ್ಗೊಂಡು ಮಾತನಾಡಿದರು. “ನಾವೆಲ್ಲರೂ ಪಟ್ಟಣಗಳಲ್ಲಿ ಶಾಂತಿ, ನೆಮ್ಮದಿಯಿಂದ ಬದುಕುತ್ತಿದ್ದರೆ ಗಡಿಗಳಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿರುವ ಸೈನಿಕರೇ ಕಾರಣ. ನಮ್ಮ ದೇಶದ …
Read More »‘ನನ್ನ ಬೆಳಗಾವಿಗಾಗಿ ನನ್ನ ಸಲಹೆ’: ಹೊಸ ಅಭಿಯಾನ ಆರಂಭಿಸಿದ ಪೊಲೀಸ್ ಕಮಿಷನರ್
ಬೆಳಗಾವಿ: ಉತ್ತಮ, ಸುರಕ್ಷಿತ ಬೆಳಗಾವಿ ನಗರ ನಿರ್ಮಾಣಕ್ಕೆ ಪೊಲೀಸ್ ಕಮಿಷನರ್ ಪಣ ತೊಟ್ಟಿದ್ದು, ಆ ನಿಟ್ಟಿನಲ್ಲಿ ಹೊಸ ಪ್ರಯೋಗಗಳಿಗೆ ಕೈ ಹಾಕಿದ್ದಾರೆ. ಪೊಲೀಸ್ ವೆಬ್ ಸೈಟ್ ನಲ್ಲಿ ಸಾರ್ವಜನಿಕರಿಗಾಗಿಯೇ ಒಂದು ಪೇಜ್ ತೆರೆದಿದ್ದಾರೆ. “ನನ್ನ ಬೆಳಗಾವಿಗಾಗಿ ನನ್ನ ಸಲಹೆ” ಎಂಬ ಘೋಷವಾಕ್ಯದಡಿ ಸಾರ್ವಜನಿಕರಿಗೆ ಸಲಹೆ ನೀಡುವಂತೆ ಕೋರಿದ್ದಾರೆ. ಇದರಿಂದ ಬೆಳಗಾವಿ ಪೊಲೀಸರು ಜನರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಹೌದು, ಬೆಳಗಾವಿ ಪೊಲೀಸ್ ಕಮಿಷನರ್ ಆಗಿ ಭೂಷಣ ಗುಲಾಬರಾವ್ ಬೊರಸೆ ಅಧಿಕಾರ ಸ್ವೀಕರಿಸುತ್ತಿದ್ದಂತೆ ಹೊಚ್ಚ …
Read More »ಕಾರ್ಮಿಕ ಇಲಾಖೆಯಲ್ಲಿ ಬರೋಬ್ಬರಿ 8 ಕೋಟಿ ಗೋಲ್ಮಾಲ್ ಹಗರಣ!!! 13 ಜನರ ವಿರುದ್ಧ ಎಫ್.ಐ.ಆರ್. ದಾಖಲು
ಕಾರ್ಮಿಕ ಇಲಾಖೆಯಲ್ಲಿ ಬರೋಬ್ಬರಿ 8 ಕೋಟಿ ಗೋಲ್ಮಾಲ್ ಹಗರಣ!!! 13 ಜನರ ವಿರುದ್ಧ ಎಫ್.ಐ.ಆರ್. ದಾಖಲು ಬಾಗಲಕೋಟೆ ಕಾರ್ಮಿಕ ಇಲಾಖೆಯಲ್ಲಿ ಬರೋಬ್ಬರಿ 8 ಕೋಟಿ ಗೋಲ್ಮಾಲ್ ಹಗರಣ ಪ್ರಕರಣದಲ್ಲಿ 13 ಜನರ ವಿರುದ್ಧ ಎಫ್.ಐ.ಆರ್. ದಾಖಲಿಸಲಾಗಿದೆ. ಬಾಗಲಕೋಟೆ ಕಾರ್ಮಿಕ ಇಲಾಖೆಯಲ್ಲಿ ಬರೋಬ್ಬರಿ 8 ಕೋಟಿ ಗೋಲ್ಮಾಲ್ ಹಗರಣ ಪ್ರಕರಣ ಬೆಳಕಿಗೆ ಬಂದಿದೆ. ಫಲಾನುಭವಿಗಳ ಖಾತೆಯ ಕೋಟಿ ಕೋಟಿ ಸಹಾಯಧನವೇ ಕೊಳ್ಳೆ ಹೊಡೆಯಲಾಗಿದೆ. ಮೊದ ಮೊದಲು 2 ಕೋಟಿ ಹಗರಣ ಮಾತ್ರ …
Read More »ಲೋಕಾಯುಕ್ತ ದಾಳಿ: ರಾಶಿರಾಶಿ ಚಿನ್ನ, ನಗದು ಸೇರಿ 37.41 ಕೋಟಿಯ ಆಸ್ತಿ ಪತ್ತೆ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದಿಸಿದ ಆರೋಪದಡಿ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳೂ ಸೇರಿದಂತೆ ಏಕಕಾಲದಲ್ಲಿ 41 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ಪ್ರಮಾಣದ ಚರ-ಸ್ಥಿರಾಸ್ತಿ ಪತ್ತೆ ಮಾಡಿದ್ದಾರೆ. ಅಸಮತೋಲನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದರು. ಐಐಎಸ್ ಮಹಿಳಾ ಅಧಿಕಾರಿ ಒಳಗೊಂಡಂತೆ ಎಂಟು …
Read More »ಟ್ರೇನ್ ಡಿಕ್ಕಿ ಹೊಡೆದು ವೃದ್ಧ ಪಾದಚಾರಿ ಸ್ಥಳದಲ್ಲೇ ಸಾವು!
ಟ್ರೇನ್ ಡಿಕ್ಕಿ ಹೊಡೆದು ವೃದ್ಧ ಪಾದಚಾರಿ ಸ್ಥಳದಲ್ಲೇ ಸಾವು! ಬೆಳಗಾವಿ ಸಮರ್ಥ ನಗರದಲ್ಲಿ ಘಟನೆ ಖಡಕ್ ಗಲ್ಲಿಯ ನಿವಾಸಿ ಪಾಡುಗರಂಗ ಬಾತಕಾಂಡೆ(75) ರೈಲ್ವೇ ಹಳಿ ದಾಟುವಾಗ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ, ಪರಿಶೀಲನೆ ರೈಲ್ವೇ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಸಂಬವಿಸಿದೆ ಬೆಳಗಾವಿ ಮಹಾನಗರದ ಸಮರ್ಥ ನಗರದ ಹತ್ತಿರ ಖಡಕ್ ಗಲ್ಲಿಯ ನಿವಾಸಿ ಪಾಡುಗರಂಗ …
Read More »ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಪ್ರಸ್ತುತ ಕೇಂದ್ರ
ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಪ್ರಸ್ತುತ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆಗಾಗಿ ಕಾಯುತ್ತಿದೆ ಎಂದು ನವಲಗುಂದ ಶಾಸಕ ಎನ್.ಎಚ್. ಕೊನರೆಡ್ಡಿ ಹೇಳಿದರು ಮಂಗಳವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಉತ್ತರ ಕರ್ನಾಟಕಕ್ಕೆ ಮಹಾದಾಯಿ ಯೋಜನೆ ಬಹಳ ಮುಖ್ಯವಾಗಿದೆ ಟೀಕಿಸುವ ಬದಲು ಅದನ್ನು ಕಾರ್ಯಗತಗೊಳಿಸಬೇಕು ಈ ಹಿಂದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಸಂಪರ್ಕಿಸುತ್ತಿದ್ದ ದಿವಂಗತ ಅನಂತ್ ಕುಮಾರ್ ಅವರನ್ನು ಅವರು ನೆನಪಿಸಿಕೊಂಡರು. ಈಗ, ಕೇಂದ್ರ ಸಚಿವ …
Read More »ಒಂದೇ ವೇದಿಕೆಯಲ್ಲಿ ಪಂಚಪೀಠಾಧೀಶ್ವರರು
ದಾವಣಗೆರೆ: ನಗರದಲ್ಲಿ ನಡೆದ ಅದ್ಧೂರಿ ಶೃಂಗ ಸಮ್ಮೇಳನದಲ್ಲಿ ವೀರಶೈವ ಪಂಚಪೀಠಗಳ ಪೀಠಾಧೀಶ್ವರರು, ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಭಕ್ತರಿಗೆ ದರ್ಶನ ನೀಡಿದರು. ದರ್ಶನದ ಜೊತೆಗೆ ಎಲ್ಲ ಶ್ರೀಗಳು ತಮ್ಮ ಹಿತವಚನ ನೀಡಿದರು. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ವತಿಯಿಂದ ರೇಣುಕಾ ಮಂದಿರದಲ್ಲಿ ಸೋಮವಾರ ನಡೆದ ಶಿವಾಚಾರ್ಯ ಶೃಂಗ ಸಮ್ಮೇಳನದಲ್ಲಿ ಮಾತನಾಡಿದ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು, ವೀರಶೈವ ಧರ್ಮದಲ್ಲಿ ಪಂಚಪೀಠಗಳಿಗೆ ಇರುವ ಮಹತ್ವ ಯಾವುದಕ್ಕೂ ಇಲ್ಲ. …
Read More »
Laxmi News 24×7