Breaking News
Home / ರಾಷ್ಟ್ರೀಯ (page 20)

ರಾಷ್ಟ್ರೀಯ

ತಿಹಾರ್‌ನಿಂದಲೇ ಸರ್ಕಾರ ನಡೆಸ್ತಾರಾ ಕೇಜ್ರೀವಾಲ್?

ನವದೆಹಲಿ(ಏ.02): ಅಬಕಾರಿ ನೀತಿಯಲ್ಲಿನ ಅಕ್ರಮಗಳ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿಗೆ ಹೋದ ನಂತರವೂ, ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಜೈಲಿನಿಂದಲೇ ಓಡುತ್ತದೆ ಎಂದು ಹೇಳುತ್ತಿದೆ, ಆದರೆ ಪ್ರಸ್ತುತ ನಿಯಮಗಳು ಮತ್ತು ನಿಬಂಧನೆಗಳನ್ನು ಗಮನಿಸಿದರೆ ಅದು ತುಂಬಾ ಕಷ್ಟಕರವೆಂದು ತೋರುತ್ತದೆ. ಎನ್‌ಸಿಟಿ ದೆಹಲಿ ಕಾಯ್ದೆಯ ಪ್ರಕಾರ, ದೆಹಲಿಗೆ ಸಂಬಂಧಿಸಿದ ಎಲ್ಲಾ ಫೈಲ್‌ಗಳು ಕೇಂದ್ರ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್‌ಗೆ ಕಳುಹಿಸಲ್ಪಡುತ್ತವೆ, ಆದರೆ ಇದು …

Read More »

ಈ ವಾರ ಕರ್ನಾಟಕ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ:

ನವದೆಹಲಿ: ಮುಂದಿನ ಏಳು ದಿನಗಳಲ್ಲಿ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಪ್ರತ್ಯೇಕವಾಗಿ ಚದುರಿದ ಹಗುರದಿಂದ ಮಧ್ಯಮ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಮುನ್ಸೂಚನೆ ನೀಡಿದೆ. ಐಎಂಡಿಯ ಬೆಳಿಗ್ಗೆ ಬುಲೆಟಿನ್ ಪ್ರಕಾರ, ಏಪ್ರಿಲ್ 3-5 ರಂದು ಜಮ್ಮು-ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶ, ಏಪ್ರಿಲ್ 3 ಮತ್ತು 5 ರಂದು ಉತ್ತರಾಖಂಡ ಮತ್ತು ಏಪ್ರಿಲ್ 4 ಮತ್ತು 5 ರಂದು ಪಶ್ಚಿಮ ಉತ್ತರ ಪ್ರದೇಶದ ಮೇಲೆ …

Read More »

ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ; ರೋಗಿ ಬಲಿ; ಕುಟುಂಬದವರಿಂದ ಪ್ರತಿಭಟನೆ

ಯಾದಗಿರಿ: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ನರಳಿ, ನರಳಿ ಪ್ರಾಣ ಬಿಟ್ಟಿರುವ ಘಟನೆ ಯಾದಗಿರಿ ಜಿಲ್ಲೆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ವ್ಯಕ್ತಿಯ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ಭೀಮರಾಯ (60) ವಾಂತಿ ಹಾಗೂ ಉಸಿರಾಟದ ಸಮಸೆಯಿಂದ ಬಳಲುತ್ತಿದ್ದರು. ತಕ್ಷಣ ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾಗಿ 2 ಗಂಟೆ ಕಳೆದರೂ ವೈದ್ಯರು ಚಿಕಿತ್ಸೆ ನೀಡಿಲ್ಲ. ಕುಟುಂಬದವರು ಚಿಕಿತ್ಸೆ ನೀಡುವಂತೆ ಅಂಗಲಾಚಿದರೂ …

Read More »

ಕಾಗವಾಡ | ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಭೇಟಿ

ಕಾಗವಾಡ: ತಾಲ್ಲೂಕಿನ ವಿವಿಧ ಚೆಕ್‌ಪೋಸ್ಟ್‌ಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಚಿಕ್ಕೋಡಿ ಉಪವಿಭಾಗಾಧಿಕಾರಿ ಮೆಹಬೂಬಿ ಭೇಟಿ ನೀಡಿ, ಮಹಾರಾಷ್ಟ್ರದಿಂದ ಬರುವ ಖಾಸಗಿ ವಾಹನ ಮತ್ತು ಸರ್ಕಾರಿ ಬಸ್‌ಗಳನ್ನು ತಡೆದು, ಪರಿಶೀಲನೆ ನಡೆಸಿದರು.   ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 20 ಲಕ್ಷಕ್ಕಿಂತ ಹೆಚ್ಚು ನಗದು ಜಪ್ತಿಯಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ವೆಬ್‌ಕಾಸ್ಟ್ ಕ್ಯಾಮೆರಾ, ಕುಡಿಯುವ ನೀರಿನ ವ್ಯವಸ್ಥೆ, ದೀಪದ ವ್ಯವಸ್ಥೆ …

Read More »

ಜಗದೀಶ ಶೆಟ್ಟರ್‌ ಹೊರಗಿನವರಲ್ಲ; ರಮೇಶ ಜಾರಕಿಹೊಳಿ

ರಾಮದುರ್ಗ: ಜಗದೀಶ ಶೆಟ್ಟರ್‌ ಹೊರಗಿನವರಲ್ಲ. ಅವರು ಮುಖ್ಯಮಂತ್ರಿಯಾದವರು, ನಮ್ಮ ಏಳ್ಗೆಗಾಗಿ ಶ್ರಮಿಸಿದವರು. ಅವರನ್ನು ನಾವು ಎಂದಿಗೂ ಬೇರೆಯವರು ಎಂದು ಬಿಂಬಿಸಬಾರದು ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಕಟಕೋಳ ಗ್ರಾಮ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ, ಚುನಾವಣೆ ವೇಳೆಯಲ್ಲಿ ಕೆಲವರು ಜಾತಿ ವಿಷಬೀಜ ಬಿತ್ತಲು ಹೊರಟಿದ್ದಾರೆ ಎಂದರು. ನರೇಂದ್ರ ಮೋದಿ ಪ್ರಧಾನಿಯಾದರೆ ಬೆಳಗಾವಿಯಿಂದ ಗೆಲ್ಲುವ ಜಗದೀಶ ಶೆಟ್ಟರ್‌ ಅವರು ಕೇಂದ್ರ ಮಂತ್ರಿಯಾಗುತ್ತಾರೆ. ಅವರಿಂದ ಈ ಭಾಗದ ನೀರಾವರಿ …

Read More »

ಇನ್ಮುಂದೆ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳು ಇರೋದು ಇಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಭಾರತವನ್ನು ಹಸಿರು ಆರ್ಥಿಕತೆಯನ್ನಾಗಿ ಮಾಡುವ ಮಹತ್ವಾಕಾಂಕ್ಷೆಯ ಭಾಗವಾಗಿ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹೈಬ್ರಿಡ್ ವಾಹನಗಳ ಮೇಲಿನ ಜಿಎಸ್ಟಿಯನ್ನು ಕಡಿತಗೊಳಿಸಲು ಬಯಸಿದ್ದಾರೆ ಮತ್ತು 36 ಕೋಟಿಗೂ ಹೆಚ್ಚು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಂದ ದೇಶವನ್ನು ಸಂಪೂರ್ಣವಾಗಿ ತೊಡೆದುಹಾಕುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಸಂಪೂರ್ಣವಾಗಿ ತೊಡೆದುಹಾಕಲು ಭಾರತಕ್ಕೆ ಸಾಧ್ಯವೇ ಎಂದು ಕೇಳಿದಾಗ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಅವರು “ನೂರು ಪ್ರತಿಶತ” …

Read More »

ಕಾಂಗ್ರೆಸ್’ ಗೆ ಕೇಂದ್ರದಿಂದ ಬಿಗ್ ರಿಲೀಫ್ ; ಚುನಾವಣೆ ಮುಗಿಯುವವರೆಗೂ ‘ತೆರಿಗೆ’ ವಸೂಲಿ ಇಲ್ಲ

ನವದೆಹಲಿ : ಕಾಂಗ್ರೆಸ್ ಗೆ ಕೇಂದ್ರದಿಂದ ಬಿಗ್ ರಿಲೀಫ್ ಸಿಕ್ಕಿದ್ದು, ಚುನಾವಣೆ ಮುಗಿಯವರೆಗೂ ತೆರಿಗೆ ವಸೂಲಿ ಇಲ್ಲ ಎಂದು ಹೇಳಿದೆ. ಲೋಕಸಭಾ ಚುನಾವಣೆ ಮುಗಿಯುವರೆಗೂ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಭರವಸೆ ನೀಡಿದೆ. ಜುಲೈ 24 ರವರೆಗೆ ಕಾಂಗ್ರೆಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ …

Read More »

15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಕಡಿತ, ಇಂದಿನಿಂದಲೇ ಜಾರಿ

ಬೆಂಗಳೂರು,- ಹದಿನೈದು ವರ್ಷಗಳ ಬಳಿಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಿದ್ಯುತ್ ಬಳಕೆಯ ದರವನ್ನು ಕಡಿತ ಮಾಡಲಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದ್ದು, ಮೇ ತಿಂಗಳಿನಲ್ಲಿ ನೀಡಲಾಗುವ ಬಿಲ್‍ಗಳಿಗೆ ಅನ್ವಯವಾಗಲಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆಇಆರ್‍ಸಿ) ಕಳೆದ ಜನವರಿ ಮತ್ತು ಫೆಬ್ರವರಿಯಲ್ಲಿ ವಾರ್ಷಿಕ ಪ್ರಕ್ರಿಯೆಗಳನ್ನು ನಡೆಸಿ ಎಸ್ಕಾಂಗಳ ಪ್ರತಿಪಾದನೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಫೆ.22ರಂದು ಹೊರಡಿಸಿರುವ ಆದೇಶದ ಪ್ರಕಾರ ಹಿಂದಿನಿಂದ ಗೃಹ ಬಳಕೆಯ ವಿದ್ಯುತ್ ಮೇಲೆ 1 ರೂ. 10 ಪೈಸೆ ಕಡಿತವಾಗಲಿದೆ. ಈ …

Read More »

ಚಂದ್ರು ಆಸ್ತಿ ₹ 410 ಕೋಟಿ, ಯದುವೀರ್‌ ಆಸ್ತಿ ₹ 6 ಕೋಟಿ: ಆದರೂ ಸ್ವಂತ ಕಾರಿಲ್ಲ!

ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಆಸ್ತಿ ಮೌಲ್ಯ ₹6 ಕೋಟಿ ಇದ್ದರೆ, ಮಂಡ್ಯ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ ದಂಪತಿ ₹410 ಕೋಟಿ ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ. ಒಂದು ಸಾಮ್ಯತೆ ಎಂದರೆ ಎರಡೂ ಕುಟುಂಬಗಳ ಬಳಿ ಸ್ವಂತ ಕಾರುಗಳಿಲ್ಲ. ಆದರೆ, ವೆಂಕಟರಮಣೇಗೌಡ (ಸ್ಟಾರ್‌ ಚಂದ್ರು) ಮೂರು ಟ್ರ್ಯಾಕ್ಟರ್‌ಗಳ ಮಾಲೀಕ. ಯದುವೀರ ಕುಟುಂಬ ಆರೂವರೆ ಕೆ.ಜಿ. ಚಿನ್ನ ಹೊಂದಿದ್ದರೆ, ವೆಂಕಟರಮಣೇಗೌಡ ಪತ್ನಿ ಕುಸುಮಾ 4.2 ಕೆ.ಜಿ …

Read More »

ಬಾಚಿ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.65 ಲಕ್ಷ ರೂ. ಸೀಜ್​

ಚಿಕ್ಕೋಡಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲೆಡೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣಾ ಅಕ್ರಮ ತಡೆಗಟ್ಟಲು ಪ್ರತಿಯೊಂದು ಸ್ಥಳದಲ್ಲೂ ಚೆಕ್ ಪೋಸ್ಟ್​ಗಳನ್ನು ನಿರ್ಮಾಣ ಮಾಡಲಾಗಿದೆ. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ದಾಖಲೆ ಇಲ್ಲದ 6.65 ಲಕ್ಷ ರೂಪಾಯಿಯನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿಕೊಂಡಿದ್ದಾರೆ. ಮಧ್ಯರಾತ್ರಿ 12.15ಕ್ಕೆ ಬೆಳಗಾವಿ ಗ್ರಾಮಾಂತರ ವಲಯದ ಬಾಚಿ ಚೆಕ್​ಪೋಸ್ಟ್​ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ. ಅಮುಲ್​ ವಿದ್ಯಾಧರ್​ ಎಂಬುವರಿಂದ ಪ್ರಶಾಂತ್​ ದೀಕ್ಷಿತ ನೇತೃತ್ವದ ಎಸ್​ಎಸ್​ಟಿ …

Read More »